ಗಣ ರಾಜ್ಯೋತ್ಸವ ದಿನದಂದೇ ರಾಷ್ಟ್ರಧ್ವಜಕ್ಕೆ ಅವಮಾನ : ಶೂ ಧರಿಸಿ ರಾಷ್ಟ್ರ ಧ್ವಜಕ್ಕೆ ಅವಮಾನಿಸಿದ ದೈಹಿಕ ಶಿಕ್ಷಕ

ರಿಪ್ಪನ್ ಪೇಟೆ : ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ನೊಬ್ಬನು ಧ್ವಜಾರೋಹಣ ದಿನದಂದೇ ರಾಷ್ಟ್ರಧ್ವಜಕ್ಕೆ ಶೂ ಧರಿಸಿ ಅವಮಾನ ಮಾಡಿದ್ದಾರೆ. ಬೆಳ್ಳೂರು ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ರಾದ ಅಪ್ಪಾ ಸಾಹೇಬ್ ದರಿ ಗೌಡಾ ಎಂಬುವವರು ಗಣರಾಜ್ಯೋತ್ಸವ ದಿನದಂದು ಧ್ವಜಾರೋಹಣ ಸಮಾರಂಭದಲ್ಲಿ ಶೂ ಧರಿಸಿ ಧ್ವಜಾರೋಹಣ ಮಾಡಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಗೆ ಮಾಹಿತಿ ನೀಡಿದ ಗ್ರಾಮಸ್ಥರೊಬ್ಬರು ಇಂದು ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ  ಧ್ವಜಾರೋಹಣ…

Read More

ಕೆರೆಹಳ್ಳಿ ಹೋಬಳಿಯ ಭಾರಿ ಮಳೆ ಹಾನಿ ಪ್ರದೇಶಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ :

ರಿಪ್ಪನ್ ಪೇಟೆ ; ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ  ಈಚೆಗೆ ಸುರಿದ ಭಾರಿ ಮಳೆಯಿಂದ  ಹಾನಿಗೀಡಾದ ಪ್ರದೇಶಗಳಿಗೆ ಬುಧವಾರ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಅವರು  ಅಧಿಕಾರಿಗಳ ಜತೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.   ಬೆಳ್ಳೂರು ಪಂಚಾಯಿತಿ ವ್ಯಾಪ್ತಿಯ ತೊಗರೆ ಹಳ್ಳದ ಸಂಪರ್ಕ ರಸ್ತೆ,      ಗಾಮನಗದ್ದೆ – ಚಿಲುಮೆ ಜಡ್ಡು ರಸ್ತೆ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ  ಅಡ್ಡೇರಿ ಮಚಲಿ ಜಡ್ಡು  ಸಂಪರ್ಕ ರಸ್ತೆಯ  ದುಸ್ಥಿತಿ ಕಣ್ಣಾರೆ ಕಂಡರು. ಮಳೆ…

Read More

Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಮನೆಯ ಗೋಡೆ ಕುಸಿತವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಅರಸಾಳು ಗ್ರಾಪಂ ವ್ಯಾಪ್ತಿಯ ಹೊಟ್ಯಾಳಪುರದಲ್ಲಿ ನಡೆದಿದೆ. ರಾತ್ರಿ ಸುರಿದ ಮಳೆಗೆ ಮನೆಯ ಛಾವಣಿ ಹಾಗೂ ಗೋಡೆ ಕುಸಿದಿದೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಶಬ್ದ ಬಂದಿದ್ದರಿಂದ ನೋಡಿದಾಗ ಮನೆ ಗೋಡೆ ಕುಸಿದಿದ್ದು , ಕುಟುಂಬ ಸುರಕ್ಷಿತವಾಗಿ ಪಾರಾಗಿದೆ. ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಹೊಟ್ಯಾಳಪುರ ಗ್ರಾಮದ…

Read More

Thirthahalli | ಬೈಕ್ ಶೋ ರೂಮ್ ನಲ್ಲಿ ಆಕಸ್ಮಿಕ ಬೆಂಕಿ – ಎರಡು ಬೈಕ್ ಸಂಪೂರ್ಣ ಸುಟ್ಟು ಭಸ್ಮ

Thirthahalli | ಬೈಕ್ ಶೋ ರೂಮ್ ನಲ್ಲಿ ಆಕಸ್ಮಿಕ ಬೆಂಕಿ – ಎರಡು ಬೈಕ್ ಸಂಪೂರ್ಣ ಸುಟ್ಟು ಭಸ್ಮ ತೀರ್ಥಹಳ್ಳಿ : ಪಟ್ಟಣದ ಆಗುಂಬೆ ಬಸ್ ನಿಲ್ದಾಣದಲ್ಲಿರುವ ಬೈಕ್ ಶೋ ರೂಮ್ ಖಂಡಿಲ್ ಮೋಟಾರ್ಸ್ ಗೆ ಭಾನುವಾರ ಮಧ್ಯಾಹ್ನ ಏಕಾಏಕಿ ಬೆಂಕಿ ಹತ್ತಿಕೊಂಡು ಶೋ ರೂಮ್ ಒಳಗಿದ್ದ 20 ಕ್ಕೂ ಹೆಚ್ಚು ಹೊಸ ಬೈಕ್ ಗಳಿಗೆ ಡ್ಯಾಮೇಜ್ ಆಗಿದೆ ಹಾಗೂ ಎರಡು ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಭಾನುವಾರ ರಜಾ ದಿನವಾದ ಹಿನ್ನಲೆಯಲ್ಲಿ ಶೋ ರೂಮ್ ರಜೆ…

Read More

ಮಹಿಳೆಯನ್ನು ಕೊಲೆಗೈದು ಮೃತದೇಹಕ್ಕೆ ಬೇಲಿ ಕಂಬ ಕಟ್ಟಿ ಹುಂಚದ ಮುತ್ತಿನಕೆರೆಗೆ ಎಸೆದ ಹಂತಕರು – ವಾರಸುದಾರರ ಪತ್ತೆಗೆ ಪೊಲೀಸರ ಮನವಿ | Crime News

ಮಹಿಳೆಯನ್ನು ಕೊಲೆಗೈದು ಮೃತದೇಹಕ್ಕೆ ಬೇಲಿ ಕಂಬ ಕಟ್ಟಿ ಹುಂಚದ ಮುತ್ತಿನಕೆರೆಗೆ ಎಸೆದ ಹಂತಕರು – ವಾರಸುದಾರರ ಪತ್ತೆಗೆ ಪೊಲೀಸರ ಮನವಿ | Crime News ಹೊಸನಗರ ತಾಲೂಕಿನ ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಮಹಿಳೆಯೊಬ್ಬರನ್ನು ಕೊಲೆಗೈದು ಕುತ್ತಿಗೆ ಹಾಗೂ ಕಾಲನ್ನು ಪ್ಲಾಸ್ಟಿಕ್ ಹಗ್ಗದಿಂದ ಕಟ್ಟಿಹಾಕಿ ಹೊಟ್ಟೆಯ ಬಾಗಕ್ಕೆ ಬೇಲಿ ಕಂಬವನ್ನು ಕಟ್ಟಿ ನೀರಿಗೆ ಎಸೆದಿರುವ ಘಟನೆ ನಡೆದಿದೆ. ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ | ಕೊಲೆಯೋ..!!? ಆತ್ಮಹತ್ಯೆಯೋ..!!??? ಸೋಮವಾರ ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ…

Read More

ವಾರಾಹಿ ನದಿಯಲ್ಲಿ ಮುಳುಗಿ ಮಹಿಳೆ ಸಾವು

A 53-year-old woman from Kundapura drowned in the Varahi River near Bhagamane, close to Hosangadi, while on a trekking trip with friends. Police have registered a case and are investigating the incident. ಹೊಸಂಗಡಿ ಸಮೀಪದ ಭಾಗಿಮನೆ ಬಳಿ ವಾರಾಹಿ ನದಿಯ ನೀರಿನಲ್ಲಿ ಮುಳುಗಿ ಕುಂದಾಪುರ ಮೂಲದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಭಾನುವಾರ ವರದಿಯಾಗಿದೆ. ದುರಂತದಲ್ಲಿ ಮೃತಪಟ್ಟವರನ್ನು ಕುಂದಾಪುರ ನಗರದ ಮಯೂರ ಮೆಡಿಕಲ್ ಮಾಲೀಕೆಯಾಗಿರುವ ಶುಭಶ್ರೀ…

Read More

ಯಜಮಾನನ ಜೀವ ಉಳಿಸಿದ ಸಾಕು ನಾಯಿ – ಗ್ರಾಮಸ್ಥರಿಂದ ಶ್ವಾನದ ಮೆರವಣಿಗೆ|Sooduru

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸೂಡೂರು ಗ್ರಾಮದಲ್ಲಿ ಕಾಡಿಗೆ ಕಟ್ಟಿಗೆ ತರಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯನ್ನು ತಾನೇ ಸಾಕಿದ ನಾಯಿ ಪತ್ತೆ ಹಚ್ಚಿದ ವಿನೂತನ ಘಟನೆ ನಡೆದಿದೆ. ಮಾಲೀಕನನ್ನು ಸಾವಿನ ದವಡೆಯಿಂದ ಪಾರು ಮಾಡಿದ ನಾಯಿಯ ಸ್ವಾಮಿ ನಿಷ್ಠೆಗೆ ಇಡೀ ಸೂಡೂರು ಗ್ರಾಮವೇ ಹರ್ಷ ವ್ಯಕ್ತಪಡಿಸಿ ನಾಯಿಯ ಮೆರವಣಿಗೆ ಮಾಡಿದೆ. ನಿನ್ನೆ(ನ.12) ಬೆಳೆಗ್ಗೆ 6 ಗಂಟೆ ಸುಮಾರಿಗೆ ಮನೆಗೆ ಸೌದೆ ತರಲು ಎಂದು ಸೂಡೂರು ಗ್ರಾಮದ 50 ವರ್ಷ ವಯಸ್ಸಿನ ಶೇಖರಪ್ಪ ಮನೆಯ ಸಮೀಪದ ಕಾಡಿಗೆ ಹೋಗಿದ್ದಾರೆ….

Read More

ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಯ ಮೇಲೆ ದಾಳಿ – ಓರ್ವನ ಬಂಧನ|arrest

ಶಿವಮೊಗ್ಗ : ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಯ ಮೇಲೆ ವಿನೋಬ ನಗರ ಪೊಲೀಸರು ದಾಳಿ ನಡೆಸಿ ಎರಡು ಡೊಮೆಸ್ಟಿಕ್ ಗ್ಯಾಸ್ ಸಿಲಿಂಡರ್, ಎರಡು 3 ಕೆಜಿಯ ಸಿಲಿಂಡರ್, ರೀಫಿಲ್ಲಿಂಗ್ ರಾಡು ಪೈಪ್ ಗಳನ್ನ ವಶಪಡಿಸಿಕೊಳ್ಳಲಾಗಿದೆ ಓರ್ವನನ್ನ‌ ಬಂಧಿಸಲಾಗಿದೆ. ವಿನೋಬ ನಗರದ 5 ನೇ ತಿರುವಿನಲ್ಲಿ ಬಸವೇಶ್ವರ ಎಂಟರ್ ಪ್ರೈಸಸ್ ನಲ್ಲಿ ಪರವಾನಗಿ ಇಲ್ಲದೆ ಸಾರ್ವಜನಿಕವಾಗಿ ಗ್ಯಾಸ್ ರೀಫಿಲಿಂಗ್ ಮಾಡುತ್ತಿದ್ದ ಜಾಗದ ಮೇಲೆ ಪಿಐ ರವಿಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಸಣ್ಣ ಪೈಪ್ ಮೂಲಕ ದೊಡ್ಡ ಸಿಲಿಂಡರ್ ನಿಂದ…

Read More

ಸಾಲಬಾಧೆಗೆ ಹೆದರಿ ವಿಷ ಸೇವಿಸಿ ಯುವ ರೈತ ಆತ್ಮಹತ್ಯೆ :

ಸೊರಬ: ಸಾಲಬಾಧೆಗೆ ಯುವ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಹಿರೇಕಸವಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಗ್ರಾಮದ ಎಚ್.ಕೆ. ಮಹೇಶ್ (38) ಆತ್ಮಹತ್ಯೆಗೆ ಶರಣಾದ ಯುವ ರೈತ. ಅಕಾಲಿಕ ಮಳೆಯಿಂದಾಗಿ ನಿರೀಕ್ಷೆಗಿಂತ ಕಡಿಮೆ ಬೆಳೆ ಬಂದ ಹಿನ್ನೆಲೆ ಸುಮಾರು ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಮುಸುಕಿನ ಜೋಳದ ಬೆಳೆ ನಷ್ಟವಾಗಿತ್ತು. ಸಹಕಾರಿ ಸಂಘವೊಂದರಲ್ಲಿ 80 ಸಾವಿರ ರೂ., ಹಾಗೂ ಕೈಗಡವಾಗಿ ಸುಮಾರು 2 ಲಕ್ಷ ರೂ., ಸಾಲ ಮಾಡಿಕೊಂಡಿದ್ದನು ಎಂದು ತಿಳಿದು ಬಂದಿದ್ದು, ಬೆಳೆ…

Read More

RIPPONPETE | ಮದ್ಯಪಾನ ಮಾಡಿ ಬಸ್ ಚಾಲನೆ ಮಾಡಿದ ಖಾಸಗಿ ಬಸ್ ಚಾಲಕ – ಪ್ರಕರಣ ದಾಖಲಿಸಿದ ಪೊಲೀಸರು

RIPPONPETE | ಮದ್ಯಪಾನ ಮಾಡಿ ಬಸ್ ಚಾಲನೆ ಮಾಡಿದ ಖಾಸಗಿ ಬಸ್ ಚಾಲಕ – ಪ್ರಕರಣ ದಾಖಲಿಸಿದ ಪೊಲೀಸರು ರಿಪ್ಪನ್ ಪೇಟೆ : ಮದ್ಯಪಾನ ಮಾಡಿ ಸಾರ್ವಜನಿಕರ ಪ್ರಾಣದೊಂದಿಗೆ ಆಟವಾಡುತ್ತಿದ್ದ ಖಾಸಗಿ ಬಸ್ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿರುವ ಘಟನೆ ಇಂದು ಮಧ್ಯಾಹ್ನ ಪಟ್ಟಣದಲ್ಲಿ ನಡೆದಿದೆ. ಸಮಯೋಚಿತವಾಗಿ ಪೊಲೀಸರು ಕ್ರಮ ಕೈಗೊಂಡದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಸಾಗರದಿಂದ ತೀರ್ಥಹಳ್ಳಿಯತ್ತ ತೆರಳುತ್ತಿದ್ದ ಖಾಸಗಿ ಬಸ್‌ನ ಚಾಲಕ ಕಂಠಪೂರ್ತಿ ಮದ್ಯ ಸೇವಿಸಿ ವಾಹನವನ್ನು ನಿರ್ಲಕ್ಷ್ಯದಿಂದ ಓಡಿಸುತ್ತಿದ್ದಾನೆಂಬ ಮಾಹಿತಿ ಬಸ್ಸಿನಲ್ಲಿದ್ದ…

Read More