Headlines

ರಿಪ್ಪನ್‌ಪೇಟೆ : ಅಕ್ರಮ ಮರಳು ಮತ್ತು ಕಲ್ಲು ಸಾಗಾಟ – ಎರಡು ಟಿಪ್ಪರ್ ಲಾರಿ ವಶ|sand

ರಿಪ್ಪನ್‌ಪೇಟೆ : ಅಕ್ರಮ ಮರಳು ಮತ್ತು ಕಲ್ಲು ಸಾಗಾಟ – ಎರಡು ಟಿಪ್ಪರ್ ಲಾರಿ ವಶ ರಿಪ್ಪನ್‌ಪೇಟೆ : ಅಕ್ರಮವಾಗಿ ಕಲ್ಲು ಮತ್ತು ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ಪಟ್ಟಣದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನಾದ್ಯಂತ ವಿವಿಧ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಪಿಎಸ್‌ಐ ಪ್ರವೀಣ್ ನೇತೃತ್ವದ ಸಿಬ್ಬಂದಿಗಳ ತಂಡ ಗಸ್ತು ತಿರುಗುತ್ತಿರುವಾಗ ಅಕ್ರಮವಾಗಿ ಮರಳು ಸಾಗಾಟ ಮಾಡುತಿದ್ದ ಟಿಪ್ಪರ್ ಲಾರಿ ಹಾಗೂ ಅಕ್ರಮವಾಗಿ…

Read More

ಅರಸಾಳು ಗ್ರಾಮ ಪಂಚಾಯತಿ ಅಧ್ಯಕ್ಷ ಉಮಾಕರ್ ರಾಜೀನಾಮೆ |arasalu

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಉಮಾಕರ್ ರಾಜೀನಾಮೆ ಸಲ್ಲಿಸಿದ್ದಾರೆ. ಅರಸಾಳು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ 20 ತಿಂಗಳ ಕಾಲ ಕಾರ್ಯನಿರ್ವಹಿಸಿದ ಹೂವಪ್ಪ ಯಾನೆ ಉಮಾಕರ್ ಸಾಗರದ ಉಪ ವಿಭಾಗ ಅಧಿಕಾರಿಗಳಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಕೆಲಸದ ಒತ್ತಡ ಹಾಗೂ ಕಾರಣಾಂತರದಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಾಗರ ನಗರಸಭೆಯ ವಿರೋಧ ಪಕ್ಷದ ನಾಯಕ ಗಣಪತಿ ಮಂಡಗಳಲೆ, ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ಸದಸ್ಯ ಆಸಿಫ್ ಭಾಷಾಸಾಬ್,…

Read More

ಚುನಾವಣೆಯ ಠೇವಣಿ ಕಟ್ಟಲು ದೇಣಿಗೆ ಕೊಟ್ಟ ಗ್ರಾಮಸ್ಥರು – ಭಾವುಕರಾಗಿ ಕಣ್ಣೀರಿಟ್ಟ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ|Beluru

ಸಾಗರ ವಿಧಾನಸಭಾ ಕ್ಷೇತ್ರದ ಹೊಸನಗರ ತಾಲೂಕಿನ ಹೆಬೈಲು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಗ್ರಾಮಸ್ಥರು ದೇಣಿಗೆ ರೂಪದಲ್ಲಿ ಚುನಾವಣೆಗೆ ಠೇವಣಿ ಕಟ್ಟಲು ಹಣ ನೀಡಲು ಮುಂದಾದ ಸಂಧರ್ಭದಲ್ಲಿ ಬೇಳೂರು ಗೋಪಾಲಕೃಷ್ಣ ಭಾವುಕರಾದ ಘಟನೆ ನಡೆದಿದೆ. ಹೆಬ್ಬೈಲು ಲೋಕಪ್ಪರವರ ಮನೆಯಲ್ಲಿ 2023ರ ಚುನಾವಣೆಯ ಕಾರ್ಯಕರ್ತರ ಸಭೆಯಲ್ಲಿ ಗೋಪಾಲಕೃಷ್ಣ ಬೇಳೂರು ಅಭಿಮಾನಿ ಬಳಗ ವಿಜಾಪುರ ಮತ್ತು ಮತ್ತಿಕೊಪ್ಪ ವತಿಯಿಂದ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರುರವರಿಗೆ ದೇಣಿಗೆ ರೂಪದಲ್ಲಿ ಠೇವಣಿಗೆ ಹಣ ನೀಡಿದರು. ಅಭಿಮಾನಿಗಳು ಪ್ರೀತಿಯಿಂದ…

Read More

ಹೊಸನಗರ – ತೀರ್ಥಹಳ್ಳಿ ತಾಲ್ಲೂಕಿನ ಮಹಿಳೆಯರಿಗಿಲ್ಲ ಕಾಂಗ್ರೆಸ್ ಪಕ್ಷದ ಒಂದು ಗ್ಯಾರೆಂಟಿ| ಉಚಿತವಾಗಿ ಓಡಾಡಲು ಇಲ್ಲಿ ಸರ್ಕಾರಿ ಬಸ್ಸುಗಳೇ ಇಲ್ಲಾ|congress guaranty

ಹೊಸನಗರ – ತೀರ್ಥಹಳ್ಳಿ ತಾಲ್ಲೂಕಿನ ಮಹಿಳೆಯರಿಗಿಲ್ಲ ಕಾಂಗ್ರೆಸ್ ಪಕ್ಷದ ಒಂದು ಗ್ಯಾರೆಂಟಿ ರಿಪ್ಪನಪೇಟೆ : ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ ಗ್ಯಾರಂಟಿ ಯೋಜನೆಯಡಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಪಕ್ಷ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಹೊಸನಗರ ತಾಲ್ಲೂಕಿನ ಮಹಿಳೆಯರಿಗೆ ಪ್ರೀ ಭಾಗ್ಯ ಯೋಜನೆಯ ಸೌಲಭ್ಯದಿಂದ ವಂಚಿತರನ್ನಾಗಿಸಿದೆ…………! ಶಿವಮೊಗ್ಗ-ತೀರ್ಥಹಳ್ಳಿ-ಹೊಸನಗರ- ಕುಂದಾಪುರ ಮಂಗಳೂರು-ಉಡುಪಿ ರಾಜ್ಯ ಹೆದ್ದಾರಿ ಸಂಪರ್ಕದ ಹಲವು ತಾಲ್ಲೂಕಿನ ಖಾಸಗಿ ಬಸ್‌ಗಳಿಂದಾಗಿ ಸರ್ಕಾರದ ಕೆಂಪು ಬಸ್ ಇಲ್ಲದೆ ರೈತ ಮಹಿಳೆಯರ ಮೂಗಿಗೆ ತುಪ್ಪಾ ಸವರಿದಂತಾಗಿ ಮಹಿಳೆಯರು…

Read More

ಸೇವಾ ನಿವೃತ್ತಿ ಹೊಂದಿದ ಆರ್. ಉಮೇಶ್ ರವರ ಸೇವೆ ಎಲ್ಲರಿಗೂ ಪ್ರೇರಣೆ : ಜೇನಿ ಗ್ರಾ.ಪಂ ಅಧ್ಯಕ್ಷೆ ಶಾರದಾ

ರಿಪ್ಪನ್ ಪೇಟೆ : ಇಲ್ಲಿನ ಚಿಕ್ಕಜೇನಿ ಪ್ರೌಢಶಾಲೆ ಮುಖ್ಯಶಿಕ್ಷಕರಾಗಿ ಉತ್ತಮ ಕರ್ತವ್ಯ ನಿರ್ವಹಿಸಿ, ವಯೋನಿವೃತ್ತಿ  ಹೊಂದಿದ  ಆರ್ ಉಮೇಶ ರವರ ಸೇವೆ ಪ್ರಶಂಸನೀಯ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ  ಶಾರದಾ ರವರು ಹೇಳಿದರು. ಅವರು ಶುಕ್ರವಾರ ಇಲ್ಲಿಗೆ ಸಮೀಪದ ಚಿಕ್ಕಜೇನಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆಸಲ್ಲಿಸಿ ನಿವೃತ್ತರಾದ ಆರ್. ಉಮೇಶ್ ರವರಿಗೆ ಸನ್ಮಾನಿಸಿ ನೀಡಿದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಾ ಹೇಳಿದರು.  ತಾಲ್ಲೂಕಿನಲ್ಲಿಯೇ ಪ್ರೌಢಶಾಲೆಗೆ ಒಳ್ಳೆಯ ಹೆಸರು ತರುವಲ್ಲಿ ಉಮೇಶ್ ಅವರ ಪಾತ್ರ ಮಹತ್ವದ್ದು ಎಂದು ಹೇಳಿದರು.  ಕ್ಷೇತ್ರ…

Read More

Ripponpete | ಅನಧಿಕೃತ ಕಟ್ಟಡ ತೆರವಾಗಲಿಲ್ಲ.!ಕಾಮಗಾರಿ ಮುಗಿದಿಲ್ಲ..! ಧೂಳಿನ ಕಿರಿಕಿರಿ ತಪ್ಪಿಲ್ಲ..! ರಿಪ್ಪನ್‌ಪೇಟೆಯ ರಸ್ತೆ ಅಗಲೀಕರಣದ ಕಾಮಗಾರಿಯ ಕಥೆ..ವ್ಯಥೆ

Ripponpete | ಅನಧಿಕೃತ ಕಟ್ಟಡ ತೆರವಾಗಲಿಲ್ಲ.!ಕಾಮಗಾರಿ ಮುಗಿದಿಲ್ಲ..! ಧೂಳಿನ ಕಿರಿಕಿರಿ ತಪ್ಪಿಲ್ಲ..!  ರಿಪ್ಪನ್‌ಪೇಟೆಯ ರಸ್ತೆ ಅಗಲೀಕರಣದ ಕಾಮಗಾರಿಯ ಕಥೆ..ವ್ಯಥೆ ರಿಪ್ಪನ್‌ಪೇಟೆ : ರಸ್ತೆ ಅಗಲೀಕರಣಕ್ಕೆ ನಿಗದಿ ಪಡಿಸಲಾದ ಜಾಗ ತೆರವು ಗೊಳಿಸದೇ ಪ್ರಭಾವಿ ವ್ಯಕ್ತಿಗಳು ಇರುವುದರಿಂದ ರಸ್ತೆ ಅಗಲೀಕರಣ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ.ಇದರಿಂದಾಗಿ ಸಾಗರ ರಸ್ತೆಯ ನಿವಾಸಿಗಳು ಮತ್ತು ಸಾರ್ವಜನಿಕರ ಓಡಾಡದಂತಾಗಿ ಎಲ್ಲೆಂದರಲ್ಲಿ  ಕುಡಿಯುವ ನೀರಿನ ಪೈಪ್‌ಗಳು ಒಡೆದು ನೀರು ರಸ್ತೆ ಚರಂಡಿ ಪಾಲಾಗುವಂತಾಗಿದೆ. ಜನಪ್ರತಿನಿಧಿಗಳು ವಿಶೇಷ ಆಸಕ್ತಿ ವಹಿಸಿ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಿಂದ ಸಾಗರ ರಸ್ತೆಯ…

Read More

ಕಾರು ಮತ್ತು ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ – ಕಾರಿನ ಮೇಲೆ ಉರುಳಿಬಿದ್ದ ಬಸ್ | ಕಾರು ಚಾಲಕ ಸ್ಥಳದಲ್ಲಿಯೇ ಸಾವು Accident

ಕಾರು ಮತ್ತು ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ – ಕಾರಿನ ಮೇಲೆ ಉರುಳಿಬಿದ್ದ ಬಸ್ | ಕಾರು ಚಾಲಕ ಸ್ಥಳದಲ್ಲಿಯೇ ಸಾವು ಕಾರು ಹಾಗೂ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ದೇವಿಕೊಪ್ಪ ಗ್ರಾಮದ ಸಮೀಪದಲ್ಲಿ ನಡೆದಿದೆ. ಮಾರುತಿ ಓಮಿನಿ ಕಾರು ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಂತರ ಕಾರಿನ ಮೇಲೆ ಬಸ್ ಉರುಳಿಬಿದ್ದಿದೆ ಘಟನೆಯಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆನವಟ್ಟಿ ಕಡೆಯಿಂದ…

Read More

RIPPONPETE | ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ವಶಕ್ಕೆ

RIPPONPETE | ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ವಶಕ್ಕೆ ರಿಪ್ಪನ್‌ಪೇಟೆ : ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿ 5 ಮಂದಿಯನ್ನು ವಶಕ್ಕೆ ಪಡೆದ ಘಟನೆ ಕೋಡೂರು ಸಮೀಪದ ಕೋಟೆಕೆರೆಯಲ್ಲಿ ನಡೆದಿದೆ. ಕೋಳಿ ಅಂಕದಲ್ಲಿ ನಿರತರಾಗಿದ್ದ ರಮೇಶ್, ಶೇಷಗಿರಿ , ಹರೀಶ್ , ಚಂದ್ರಪ್ಪ ,ಯುವರಾಜ್ ಎಂಬಾತನನ್ನು  ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಖಚಿತ ಮಾಹಿತಿಯನ್ನಾಧರಿಸಿ ದಾಳಿ ನಡೆಸಿದ ಪೊಲೀಸರು ಕೋಡೂರು ಗ್ರಾಪಂ…

Read More

ಈಡೇರಿದ ವಂದಗದ್ದೇ ನಿವಾಸಿಗಳ ಬಹುದಿನಗಳ ಬೇಡಿಕೆ | ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬೇಳೂರು

ಈಡೇರಿದ ವಂದಗದ್ದೇ ನಿವಾಸಿಗಳ ಬಹುದಿನಗಳ ಬೇಡಿಕೆ | ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬೇಳೂರು ಮಾರುತಿಪುರ : ನಿರೇರೀ ಹಾಗೂ ವಂದಗದ್ದೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಶಾಲಾ ಕಾಲುಸಂಕ ಕಾಮಗಾರಿಗೆ ಶಾಸಕರು ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಶಂಕುಸ್ಥಾಪನೆ ನೆರವೇರಿಸಿದರು. ಮಂಗಳವಾರ ವಂದಗದ್ದೆ – ನೀರೇರಿ ಗ್ರಾಮಗಳ ಸಂಪರ್ಕ ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಆದಷ್ಟೂ ಬೇಗ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಇಂಜಿನೀಯರ್ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು. ಈ ಸಂಧರ್ಭದಲ್ಲಿ ಮಾರುತಿಪುರ ಗ್ರಾಪಂ…

Read More

ಮನೆಯವರ ಬುದ್ದಿ ಮಾತಿಗೆ ಬೇಸತ್ತು ನೇಣು ಬಿಗಿದುಕೊಂಡು 9 ನೇ ತರಗತಿ ವಿದ್ಯಾರ್ಥಿ ಸಾವು

ಮನೆಯವರ ಬುದ್ದಿ ಮಾತಿಗೆ ಬೇಸತ್ತು ನೇಣು ಬಿಗಿದುಕೊಂಡು 9 ನೇ ತರಗತಿ ವಿದ್ಯಾರ್ಥಿ ಸಾವು ಚೆನ್ನಾಗಿ ಓದಿಕೊಳ್ಳುವಂತೆ ಮನೆಯವರು ಹೇಳಿದ ಬುದ್ದಿ ಮಾತಿಗೆ ಮನನೊಂದು ನಿಖಿಲ್ ಆತ್ಮಹ**ತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿವೆ. ಈ ಕುರಿತಂತೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಗರ : ಮನೆಯಲ್ಲಿಯೇ ನೇ*ಣು ಬಿಗಿದುಕೊಂಡು ಹೈಸ್ಕೂಲ್ ವಿದ್ಯಾರ್ಥಿಯೋರ್ವ ಆತ್ಮಹ**ತ್ಯೆಗೆ ಶರಣಾದ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಆವಿನಹಳ್ಳಿ ಹೋಬಳಿಯ ತುಂಬೆ ಗ್ರಾಮದಲ್ಲಿ ನಡೆದಿದೆ. ನಿಖಿಲ್ (14) ಆತ್ಮಹ**ತ್ಯೆಗೆ ಶರಣಾದ ವಿದ್ಯಾರ್ಥಿ ಎಂದು…

Read More