Headlines

ರಿಪ್ಪನ್‌ಪೇಟೆಯ ಜೆ ಎನ್ ಆರ್ ರೈಸ್ ಮಿಲ್ ಮಾಲೀಕ ಜೆ ಎನ್ ರುದ್ರಪ್ಪಗೌಡ ನಿಧನ|Rpet

ರಿಪ್ಪನ್‌ಪೇಟೆ : ಪಟ್ಟಣದ ಶಿವಮೊಗ್ಗ ರಸ್ತೆಯ ಜೆ ಎನ್ ಆರ್ ರೈಸ್ ಮಿಲ್ ಮಾಲೀಕರಾಗಿದ್ದ ಜೆ ಎನ್ ರುದ್ರಪ್ಪ ಗೌಡರು (93) ತಮ್ಮ ಸ್ವಗೃಹದಲ್ಲಿ ಇಂದು ಬೆಳಿಗ್ಗೆ ವಯೋಸಹಜ ನಿಧನರಾದರು. ಮೂಲತಃ ಜಂಬಳ್ಳಿ ಮನೆತನದವರಾದ ಜೆ ಎನ್ ರುದ್ರಪ್ಪ ಗೌಡರು ಕಳೆದ 70 ವರ್ಷಗಳ ಹಿಂದೆ ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿ ಜೆ ಎನ್ ಆರ್  ರೈಸ್ ಮಿಲ್ ಪ್ರಾರಂಭಿಸಿದ್ದರು. ಮೃತರಿಗೆ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಜಂಬಳ್ಳಿಯಲ್ಲಿ ಇಂದು ಸಂಜೆ 5…

Read More

Shivamogga | ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ – ಮೆಗ್ಗಾನ್ ಗೆ ದಾಖಲು

Shivamogga | ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ – ಮೆಗ್ಗಾನ್ ಗೆ ದಾಖಲು ಶಿವಮೊಗ್ಗದಲ್ಲಿ ಫ್ರೀಡಂ ಪಾರ್ಕನಲ್ಲಿ ಶಶಿ ಎಂಬಾತನ ಮೇಲೆ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.  ದಾಳಿಗೊಳಗಾದ ವ್ಯಕ್ತಿ ಶಶಿ ಎಂಬಾತನ ಮೈ ರಕ್ತಸಿಕ್ತವಾಗಿದೆ. ಫ್ರೀಡಂ ಪಾರ್ಕ್ ನಲ್ಲಿರುವ ವಾಕಿಂಗ್ ಪಾತ್ ನ ಮೇಲೆ ಶಶಿ ಎಂಬ ಯುವಕ ನಡೆದುಕೊಂಡು ಹೋಗುತಿದ್ದಾಗ ಬೈಕ್ ನಲ್ಲಿ ಬಂದ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಸಧ್ಯಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾದ ಯುವಕ ಪ್ರಾಣಾಪಾಯದಿಂದ ಬಜಾವ್ ಆಗಿದ್ದು ಮೆಗ್ಗಾನ್ ಗೆ ದಾಖಲಿಸಲಾಗಿದೆ….

Read More

ಮಲೆನಾಡಿಗರ ನಿದ್ರೆಗೆಡಿಸಿರುವ ಮಂಗನ ಖಾಯಿಲೆ :ಇಂದು ಜಿಲ್ಲೆಯಲ್ಲಿ ಎರಡನೇ ಪ್ರಕರಣ ದಾಖಲು

 ಆಯನೂರಿನ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರಲ್ಲಿ ಮಂಗನಕಾಯಿಲೆ (ಕೆಎಫ್‌ಡಿ) ಪತ್ತೆಯಾಗಿದೆ. ಇದೇ ತಿಂಗಳಲ್ಲಿ ಕಂಡುಬಂದ ಎರಡನೇ ಪ್ರಕರಣ ಇದಾಗಿದೆ‌. ಶಾಲೆಯ ಶಿಕ್ಷಕ ರಾಘವೇಂದ್ರ ಅವರಲ್ಲಿ ಸೋಂಕು ಪತ್ತೆಯಾಗಿದ್ದು, ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಒಂದು ವಾರದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೌದು, ಮಲೆನಾಡಿಗರನ್ನು ಈ ಪರಿ ನಿದ್ದೆಗೆಡುವಂತೆ ಮಾಡಿದೆ ಮಂಗನ ಕಾಯಿಲೆ. ಕ್ಯಾಸನೂರ್ ಡಿಸೀಸ್ ಎಂದೂ ಕರೆಯಲ್ಪಡುವ ಮಂಗನ ಕಾಯಿಲೆ ಈಗಾಗಲೇ ಜಿಲ್ಲೆಯಲ್ಲಿ ಇಬ್ಬರಲ್ಲಿ ಆವರಿಸಿದೆ. ಏನಿದು ಮಂಗನ ಕಾಯಿಲೆ? ಮಂಗನ ಕಾಯಿಲೆ ಕೆ ಎಫ್…

Read More

Ripponpete| ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Ripponpete| ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ  ರಿಪ್ಪನ್‌ಪೇಟೆ – ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಲೈಂಗಿಕ ದೌರ್ಜನ್ಯದಿಂದ ಮನನೊಂದು ಅಪ್ರಾಪ್ತೆ ನೇಣುಹಾಕಿಕೊಂಡು ಮೃತಪಟ್ಟ ಪ್ರಕರಣದಲ್ಲಿ ಆರೋಪಿತನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ರೂ.1,25 ಲಕ್ಷ ದಂಡ ವಿಧಿಸಿ FTSC -1 ನ್ಯಾಯಾಲಯ ತೀರ್ಪು ನೀಡಿದೆ. ಅಲ್ಲದೇ ಮೃತ ಬಾಲಕಿ‌ ಕುಟುಂಬಕ್ಕೆ…

Read More

ರಿಪ್ಪನ್‌ಪೇಟೆಯ ಜುಮ್ಮಾ ಮಸೀದಿ ಸಮೀಪದಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಗೆ ಪರವಾನಗಿ ನೀಡದಂತೆ ಮನವಿ|Ripponpet

ರಿಪ್ಪನ್‌ಪೇಟೆ : ಇಲ್ಲಿ ಹೊಸನಗರ ರಸ್ತೆಯ ಮಸೀದಿ ಸಮೀಪದ ಮದ್ಯದಂಗಡಿ ತೆರೆಯಲು ಹುನ್ನಾರ ನಡೆಯುತಿದ್ದು ಅದಕ್ಕೆ ಅನುಮತಿ ನೀಡಬಾರದು ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಸಮಿತಿ ಹಾಗೂ ಪ್ರಗತಿಪರ ಚಿಂತಕರಿಂದ ಅಬಕಾರಿ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಪಟ್ಟಣದ ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಸಮೀಪದ ಖಾಸಗಿ ವಾಣಿಜ್ಯ ಕಟ್ಟಡವೊಂದರಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಹುನ್ನಾರ ನಡೆಯುತಿದ್ದು ಇದರಿಂದ ಪ್ರಾರ್ಥನಾ ಮಂದಿರಕ್ಕೆ ಬರುವ ಭಕ್ತಾಧಿಗಳಿಗೆ ಹಾಗೂ ಸನಿಹದಲ್ಲೇ ಇರುವ ಅರೆಬಿಕ್ ಮದರಸದಲ್ಲಿ…

Read More

ಹೊಸನಗರ : SSLC ಪರೀಕ್ಷೆ ಬರೆದು ತಂದೆಯ ಅಂತ್ಯ ಸಂಸ್ಕಾರ ವೀಡಿಯೋ ಕಾಲ್‌ ಮೂಲಕ ವೀಕ್ಷಿಸಿದ ವಿದ್ಯಾರ್ಥಿನಿ- ಹೃದಯವಿದ್ರಾವಕ ಘಟನೆ

ವಿದ್ಯಾರ್ಥಿನಿಯೊಬ್ಬಳು SSLC ಪರೀಕ್ಷೆ ಬರೆದು ಹೋರಬಂದು, ತಂದೆ ಅಂತ್ಯಸಂಸ್ಕಾರವನ್ನು ವಿಡಿಯೋ ಕಾಲ್ ಮೂಲಕ ವೀಕ್ಷಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗೇರುಪುರದ ಹಿಂದುಳಿದ ವರ್ಗಗಳ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿನಿ ಆರ್ಶಿಯಾ ಮನಿಯಾರ್ ತಂದೆಯನ್ನು ಕಳೆದುಕೊಂಡ ದುರ್ದೈವಿಯಾಗಿದ್ದಾರೆ. ಕೊಪ್ಪಳ ಮೂಲದ ವಿದ್ಯಾರ್ಥಿನಿ ಅರ್ಶಿಯಾ ಳ ತಂದೆ ಅಬಿದ್ ಪಾಷಾ. ಕಳೆದ ರಾತ್ರಿ ಹೃದಯಾಘಾತದಿಂದ ಸಾವನಪ್ಪಿದ್ದಾರೆ.ವಿಷಯ ತಿಳಿದ ಶಿಕ್ಷಕರು ರಾತ್ರಿಯೇ ವಿದ್ಯಾರ್ಥಿನಿಯನ್ನು ಕೊಪ್ಪಳಕ್ಕೆ ಕರೆದುಕೊಂಡು ಹೋಗಿ ಮೃತದೇಹದ ದರ್ಶನ ಮಾಡಿಸಿ ಇಂದು ಬೆಳಿಗ್ಗೆ ಪರೀಕ್ಷೆಯ…

Read More

Ripponpete | ಶ್ವೇತಾ ಆಚಾರ್ಯರವರಿಗೆ ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ಮತ್ತು ಯುವ ಚೈತನ್ಯ ಪ್ರಶಸ್ತಿ

Ripponpete | ಶ್ವೇತಾ ಆಚಾರ್ಯರವರಿಗೆ ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ಮತ್ತು ಯುವ ಚೈತನ್ಯ ಪ್ರಶಸ್ತಿ ರಿಪ್ಪನ್‌ಪೇಟೆ: ಏಶಿಯನ್ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿ ಬೆಂಗಳೂರು ಇವರು ರಿಪ್ಪನ್‌ಪೇಟೆಯ  ಡಾ. ಶ್ವೇತಾ ಜಿ ಎನ್ ಆಚಾರ್ಯ ಅವರು ಹೊಲಿಗೆ ತರಬೇತಿ, ಮೇಕಪ್ ಆರ್ಟಿಸ್ಟ್ ಮತ್ತು ನೂತನ ವಸ್ತ್ರ ವಿನ್ಯಾಸದಲ್ಲಿ. ಇವರು ಮಾಡಿರುವ ಸಾಧನೆಯನ್ನು ಗುರುತಿಸಿ ” ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ( ಮಹಿಳಾ ವಿಭಾಗ ) ಎಂಬ ಗೌರವ ಪ್ರಶಸ್ತಿಯನ್ನು ನೀಡಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗೌರವಿಸಿದ್ದಾರೆ. ಹಲವು…

Read More

ಖಾಕಿಯೊಳಗಿನ ಮಾನವೀಯತೆ – ಇದು ರಿಪ್ಪನ್‌ಪೇಟೆ ಪೊಲೀಸ್ ಸ್ಟೋರಿ |ಮಗಳ ಆರೈಕೆಗೆ ಲಕ್ಷ ಲಕ್ಷ ಸುರಿದು ಸಾಲದ ಸುಳಿಗೆ ಸಿಲುಕಿದ ವೃದ್ಧ ಆಟೋ ಚಾಲಕ|help desk

ರಿಪ್ಪನ್‌ಪೇಟೆ : 36 ವರ್ಷಗಳಿಂದ ನರ ದೌರ್ಬಲ್ಯದಿಂದ ಬಳಲುತ್ತಿರುವ ಮಗಳ ಆರೈಕೆಯಲ್ಲಿ ಸಾಲದ ಸುಳಿಯಲ್ಲಿ ಸಿಲುಕಿರುವ ಗವಟೂರಿನ ಬಡ ಕುಟುಂಬದ ನೋವಿಗೆ ಪಟ್ಟಣದ ಖಾಕಿಗಳು ಹೆಗಲು ಕೊಟ್ಟಿದ್ದಾರೆ. ಪಟ್ಟಣದ ಗವಟೂರು ನಿವಾಸಿ ಆಟೋ ದೇವಪ್ಪಗೌಡ ರವರು 36 ವರ್ಷಗಳಿಂದ ನರದೌರ್ಬಲ್ಯದಿಂದ ಬುದ್ಧಿಮಾಂದ್ಯಕ್ಕೆ ಒಳಗಾದ ಮಗಳು ಅನಿತಾಳ ಆರೈಕೆ ಮಾಡುತ್ತಿದ್ದು,ಚಿಕಿತ್ಸೆ ನೀಡಿದರೆ ಗುಣಮುಖಳಾಗುವ ಆಶಾವಾದದಿಂದ ಲಕ್ಷ ಲಕ್ಷ ಖರ್ಚು ಮಾಡಿದ ಬಡಕುಟುಂಬ ಇಂದು ಸಾಲದ ಸುಳಿಗೆ ಸಿಲುಕಿತ್ತು.ಸೂಕ್ತ ಚಿಕಿತ್ಸೆ ನೀಡದೇ ಮಗಳ ಅನಾರೋಗ್ಯವು ಮತ್ತಷ್ಟು ಉಲ್ಬಣಗೊಂಡಿತ್ತು. ಈ ಬಗ್ಗೆ…

Read More

Viral News | ಪತ್ನಿಯ ಶೀಲ ಶಂಕಿಸಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪತಿ

ಬೆಂಗಳೂರು : ಪತಿಯೊಬ್ಬ ಹೆಂಡ್ತಿಯ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊತ್ತನೂರು ಭಾಗದ ಮಾರಮ್ಮ‌ ದೇಗುಲದ ಬಳಿ ವಾಸವಿದ್ದ ಪ್ರಭು ಜಂಗ್ಲಿ ಎಂಬಾತನೇ ಪತ್ನಿ ಪ್ರಿಯಾಂಕಾಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದಾನೆ. ಎರಡು ವರ್ಷದ ಹಿಂದೆ ಮದುವೆಯಾಗಿದ್ದ ಪ್ರಭುಗೆ ಪ್ರಿಯಾಂಕಾ ಮೇಲೆ ಅನುಮಾನ ಇತ್ತಂತೆ. ಪತ್ನಿ ಮೇಲೆ ಅನುಮಾನ ಪಟ್ಟು ಪದೇ ಪದೇ ಜಗಳ ಕೂಡ ಆಡುತ್ತಿದ್ದನಂತೆ. ಮೊನ್ನೆ…

Read More

ಹೆದ್ದಾರಿಪುರದ ಸಿಂಧುಗೆ ಎಂ.ಎ ಪತ್ರಿಕೋದ್ಯಮ ವಿಭಾಗದಲ್ಲಿ ಮೂರು ಚಿನ್ನ

ಹೆದ್ದಾರಿಪುರದ ಸಿಂಧುಗೆ ಎಂ.ಎ ಪತ್ರಿಕೋದ್ಯಮ ವಿಭಾಗದಲ್ಲಿ ಮೂರು ಚಿನ್ನ ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರದ ಸಿಂಧು ಕೆ.ಟಿ ಕುವೆಂಪು ವಿಶ್ವವಿದ್ಯಾನಿಲಯದ ಎಂ.ಎ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ್‍ಯಾಂಕ್‌ ನೊಂದಿಗೆ ಮೂರು ಚಿನ್ನದ ಪದಕ ಪಡೆಯುವ ಮೂಲಕ ಅದ್ವಿತೀಯ ಸಾಧನೆ ಮಾಡಿದ್ದಾರೆ. ಹೆದ್ದಾರಿಪುರ ಅಂಗನವಾಡಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವ ತಾಯಿ ದೇವಮ್ಮ ಮತ್ತು ತಿಮ್ಮಪ್ಪ ಗೌಡ ಅವರ ಪುತ್ರಿಯಾದ ಸಿಂಧು ಕೆ.ಟಿ ಅವರು, ಹೆದ್ದಾರಿಪುರದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆದು,…

Read More