ರೈತರ ಜಮೀನಿನಲ್ಲಿ ಬೋರ್‌ವೆಲ್‌ಗೆ ತಡೆ: ಹರತಾಳು ಹಾಲಪ್ಪ–ಶಾರದಾ ಪೂರ್ಯಾನಾಯ್ಕ ಮಧ್ಯಪ್ರವೇಶ

Farmers in Revachikoppa village near Kumsi protested after Forest Department officials stopped borewell drilling on agricultural land, leading to intervention by BJP leaders and talks over land record confusion. ಕುಂಸಿ ತಾಲ್ಲೂಕಿನ ಸಮೀಪದ ರೇವಚಿಕೊಪ್ಪ (ರೇಚಿಕೊಪ್ಪ) ಗ್ರಾಮದಲ್ಲಿ ರೈತರ ಜಮೀನಿನಲ್ಲಿ ಕೊಳವೆ ಬಾವಿ (ಬೋರ್‌ವೆಲ್) ಕೊರೆಯಲು ಮುಂದಾದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿಪಡಿಸಿದ ಘಟನೆ ಸೋಮವಾರ ನಡೆದಿದೆ. ಇದರಿಂದಾಗಿ ಗ್ರಾಮಸ್ಥ ರೈತರು ಅರಣ್ಯ ಇಲಾಖೆಯ…

Read More

ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ : ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಕೊನೆಗೂ ಬಂತು108 ಆಂಬ್ಯುಲೆನ್ಸ್…..!?

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆ ಪಡೆದುಕೊಂಡಿರುವ ರಿಪ್ಪನ್ ಪೇಟೆ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ 108 ಆಂಬ್ಯುಲೆನ್ಸ್ ಇಲ್ಲದೆ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗಳು, ಮಹಿಳೆಯರು, ಅನಾರೋಗ್ಯವನ್ನು ಹೊಂದಿದ ಹಿರಿಯ ನಾಗರಿಕರುಗಳು ಹೈರಾಣಾಗಿ ಹೋಗಿದ್ದರು. ಹಲವಾರು ಬಾರಿ  ಗ್ರಾಮಸ್ಥರು ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳಿಗೆ  108 ವಾಹನ ಸೌಲಭ್ಯ ನೀಡುವಂತೆ  ಮನವಿ ಸಲ್ಲಿಸಿದ್ದರು ಸಹ ವಾಹನದ ಸೌಲಭ್ಯವನ್ನು…

Read More

ಅಕ್ಕನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಯುವಕನಿಗೆ ವಾರ್ನಿಂಗ್ ನೀಡಿದ್ದ ತಮ್ಮನನ್ನು ಕಾರು ಹಾಯಿಸಿ ಕೊಲೆ|crime news

ಅಕ್ಕನ ಸಂಸಾರ ಉಳಿಸಿಕೊಳ್ಳಲು ಹೋದ ಸಹೋದರನು ತನ್ನ ಪ್ರಾಣ ಕಳೆದುಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ನಡೆದಿದ್ದೇನು..???? ; ಶಿಕಾರಿಪುರ ತಾಲೂಕಿನ ಚಿಕ್ಕಮಾಗಡಿ ಗ್ರಾಮದ ಚಂದ್ರಾ ನಾಯ್ಕ ಮತ್ತು ಈತನ ಭಾವ ಶಂಕರ್ ನಾಯ್ಕ ಇಬ್ಬರು ಆಗಸ್ಟ್​ 27 ರ ರಾತ್ರಿ ಬೈಕ್ ಮೇಲೆ ಶಿಕಾರಿಪುರ ಪಟ್ಟಣಕ್ಕೆ ತೆರಳಿದ್ದರು. ಬಳಿಕ ಪಟ್ಟಣದಿಂದ ಸುಮಾರು 10 ರಿಂದ 15 ಕಿ.ಮೀ ದೂರದ ತೋಗರ್ಸಿ ಬಳಿ ವಾಪಾಸ್​ ಬರುತ್ತಿದ್ದಾಗ ಹಿಂದಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದ್ದು, ಇಬ್ಬರ ಮೇಲೆ…

Read More

ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ರಣಭೀಕರ ಮಳೆ – 24 ಗಂಟೆ ಅವಧಿಯಲ್ಲಿ 316 MM ದಾಖಲೆ ಮಳೆ

ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ರಣಭೀಕರ ಮಳೆ – 24 ಗಂಟೆ ಅವಧಿಯಲ್ಲಿ 316 MM ದಾಖಲೆ ಮಳೆ(Rain) ಹೊಸನಗರ(Hosanagara) ತಾಲೂಕಿನ ಬಿದನೂರು ನಗರ(Nagara) ಹೋಬಳಿಯಲ್ಲಿ ಮಂಗಳವಾರ ಬೆಳಿಗ್ಗೆ 8:00 ಗಂಟೆಗೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ದಾಖಲೆಯ 316 ಎಂಎಂ ಮಳೆ(rain) ಸುರಿದು ಜನಜೀವನ ಅಸ್ತವ್ಯಸ್ತವಾಗಿದೆ. ತಾಲೂಕಿನ ಮಾಸ್ತಿಕಟ್ಟೆಯಲ್ಲಿ(Masthikatte) 240 ಎಂಎಂ ಚಕ್ರ ನಗರದಲ್ಲಿ(chakranagara) 220ಎಂಎಂ ಯಡೂರಿನಲ್ಲಿ(Yaduru) 217ಎಂಎಂ ಹುಲಿಕಲ್ಲಿನಲ್ಲಿ 210ಎಂಎಂ ಮಾನಿಯಲ್ಲಿ 185ಎಂಎಂ ಸಾವೇಹಕಲ್ಲಿನಲ್ಲಿ 167ಎಂಎಂ ಕಾರ್ಗಲ್ನಲ್ಲಿ 67.4 ಎಂಎಂ ಹೊಸನಗರದಲ್ಲಿ 39 ಎಂಎಂ…

Read More

ಗಾಂಜಾ ಮಾರಾಟ – ಮಾಲು ಸಮೇತ ಯುವಕನ ಬಂಧನ | Crime News

ಗಾಂಜಾ ಮಾರಾಟ – ಮಾಲು ಸಮೇತ ಯುವಕನ ಬಂಧನ | Crime News ಶಿವಮೊಗ್ಗ : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಬಂಧಿಸಿದ ತುಂಗ ನಗರ ಪೊಲೀಸರು ಆತನಿಂದ 2 ಕೆಜಿ 214 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ನಾಗೇಶ ನಾಯ್ಕ, 29 ವರ್ಷ, ಲಕ್ಷ್ಮಿಪುರ ಹೊಸಳ್ಳಿ ತಾಂಡಾ, ಶಿವಮೊಗ್ಗ ಈತನನ್ನು ಬಂಧಿಸಿ ಆರೋಪಿಯಿಂದ ಅಂದಾಜು ಮೌಲ್ಯ 88,560/- ರೂಗಳ 2 ಕೆಜಿ 214 ಗ್ರಾಂ ತೂಕದ ಒಣ ಗಾಂಜಾ ಮತ್ತು…

Read More

ಫೆ.27 ಕ್ಕೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಆಗಮನ – ಯಾವ್ಯಾವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಗೊತ್ತಾ..??? ಈ ಸುದ್ದಿ ನೋಡಿ

ವಿಮಾನ ನಿಲ್ದಾಣ ಲೋಕಾರ್ಪಣೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ ೨೭ರಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಗುರುವಾರ ಅಧಿಕಾರಿಗಳ ಪೂರ್ವಸಿದ್ಧತಾ ಸಭೆ ನಡೆಸಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಫೆಬ್ರವರಿ ೨೭ರಂದು ಪ್ರಧಾನಿ ಅವರು ಶಿವಮೊಗ್ಗ ಆಗಮಿಸುತ್ತಿದ್ದು, ವಿಮಾನ ನಿಲ್ದಾಣ ಲೋಕಾರ್ಪಣೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವ ಯದಿಂದ ಕಾರ್ಯನಿರ್ವಹಿಸಬೇಕು ಎಂದರು. ಪ್ರಧಾನಿ…

Read More

ಉಮಾ ಸುರೇಶ್‌ಗೆ ಅತ್ಯುತ್ತಮ ಮಹಿಳಾ ಸಾಧಕಿ ಪ್ರಶಸ್ತಿ

Uma Suresh of Ripponpet, director of Shivamogga Mahila Bank, was honored with the Best Woman Achiever Award at the International Women’s Day celebration held in Shikaripura. ರಿಪ್ಪನ್‌ಪೇಟೆ : ಶಿವಮೊಗ್ಗ ಮಹಿಳಾ ಬ್ಯಾಂಕ್ ನಿರ್ದೇಶಕಿ ರಿಪ್ಪನ್‌ಪೇಟೆಯ ಉಮಾ ಸುರೇಶ್ ಅವರಿಗೆ ಅತ್ಯುತ್ತಮ ಮಹಿಳಾ ಸಾಧಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಿಕಾರಿಪುರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಪರಿಸರ ಮತ್ತು ಪ್ರವಾಸೋದ್ಯಮ ಅಭಿವೃದ್ದಿ…

Read More

AYANURU | ಎರಡು ಬೈಕ್ ಗಳ ನಡುವೆ ಡಿಕ್ಕಿ – ಓರ್ವ ಸಾವು

AYANURU | ಎರಡು ಬೈಕ್ ಗಳ ನಡುವೆ ಡಿಕ್ಕಿ – ಓರ್ವ ಸಾವು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟ ಘಟನೆ ಜಿಲ್ಲೆಯ ಕಲ್ಲುಕೊಪ್ಪ ಸಮೀಪದ ಗುತ್ತಿಹಳ್ಳ ಬಳಿ ನಡೆದಿದೆ. ತಾಲೂಕಿನ ಸಂಪಿಗೆಹಳ್ಳ ನಿವಾಸಿ ಮಂಜುನಾಥ್ ಗದ್ದೆಮನೆ(27) ಮೃತಪಟ್ಟ ದುರ್ದೈವಿ. ಮಂಜುನಾಥ್ ಡೈರಿಗೆ ಹಾಲು ಹಾಕಿ, ಮನೆಗೆ ಬರುತ್ತಿದ್ದ ವೇಳೆ, ಗುತ್ತಿಹಳ್ಳದಿಂದ ಸಂಪಿಗೆಹಳ್ಳದ ಮನೆಗೆ ಬರುತ್ತಿದ್ದಾಗ, ಆಯನೂರಿನಿಂದ ಬೆಜ್ಜವಳ್ಳಿ ಕಡೆಗೆ ಹೋಗುತ್ತಿದ್ದಾಗ ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ತಕ್ಷಣವೇ ಗಾಯಾಳು…

Read More

ವಿದ್ಯುತ್ ತಗುಲಿ ಸಾವನ್ನಪ್ಪಿದ ವೃದ್ದೆಯ ಮನೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಸಾಂತ್ವಾನ

ವಿದ್ಯುತ್ ತಗುಲಿ ಸಾವನ್ನಪ್ಪಿದ ವೃದ್ದೆಯ ಮನೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಸಾಂತ್ವಾನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಮಲ್ಲಾಪುರ ಗ್ರಾಮದಲ್ಲಿ ವಿದ್ಯುತ್ ತಗುಲಿ ಸಾವನ್ನಪ್ಪಿದ ವೃದ್ದೆ ಪಾರ್ವತಮ್ಮ ಮನೆಗೆ ಸಾಗರ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಭಾನುವಾರ ಬೆಳಿಗ್ಗೆ ಮನೆಯ ಮುಂಭಾಗದ ಉಣುಗೋಲು ತೆಗೆಯುವಾಗ ವಿದ್ಯುತ್ ಪ್ರವಹಿಸಿ 67 ವರ್ಷದ…

Read More

ಅಪರಿಚಿತ ವಾಹನ ಡಿಕ್ಕಿಯಾಗಿ ಕಾಡುಕೋಣ ಸಾವು

ಅಪರಿಚಿತ ವಾಹನ ಡಿಕ್ಕಿಯಾಗಿ ಕಾಡುಕೋಣ ಸಾವು ತೀರ್ಥಹಳ್ಳಿ: ರಾಮಕೃಷ್ಣಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್.ಪಾಲ್ ಮಜರೆ ಗ್ರಾಮದಲ್ಲಿ ಶುಕ್ರವಾರ ನಡೆದ ಅಪಘಾತದಲ್ಲಿ 15 ವರ್ಷದ ಗಂಡು ಕಾಡುಕೋಣ ಮೃತಪಟ್ಟಿದೆ. ತೀರ್ಥಹಳ್ಳಿ- ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನವೊಂದು ರಸ್ತೆ ದಾಟುತ್ತಿದ್ದ ಕಾಡುಕೋಣಕ್ಕೆ ಡಿಕ್ಕಿ ಹೊಡೆದಿತ್ತು. ತಲೆ, ಕಾಲಿಗೆ ಗಂಭೀರವಾಗಿ ಗಾಯಗೊಂಡಿದ್ದರಿಂದ ತೀವ್ರ ರಕ್ತಸ್ರಾವವಾಗಿದೆ. ಪ್ರತ್ಯಕ್ಷದರ್ಶಿ ಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಕಾಡುಕೋಣಕ್ಕೆ ಹೆಚ್ಚಿನ ಚಿಕಿತ್ಸೆ ಕೊಡಿಸಲು ಮೇಗರವಳ್ಳಿ ವಲಯಾರಣ್ಯಾಧಿಕಾರಿ ಕಚೇರಿಗೆ ಸ್ಥಳಾಂತರಿಸಿದ್ದರು….

Read More