Ripponpete | ವಿದ್ಯುತ್ ತಗುಲಿ ಯುವಕ ಸಾವು

Ripponpete | ವಿದ್ಯುತ್ ತಗುಲಿ ಯುವಕ ಸಾವು  ರಿಪ್ಪನ್‌ಪೇಟೆ : ವಿದ್ಯುತ್ ತಗುಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ ಎಸ್ (19) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಗಿನಜಾವ ಮನೆ ಮುಂಭಾಗದಲ್ಲಿರುವ IBx ಬೇಲಿಯ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಬೇಲಿಯ ಮೇಲೆ ಬಿದ್ದಿದ್ದಾನೆ.ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಅಷ್ಟರಲ್ಲಾಗಲೇ ಯುವಕನ ಪ್ರಾಣ ಪಕ್ಷಿ ಹಾರಿಹೋಗಿತ್ತು. ಮನೆಯ ಮುಂಭಾಗದ ಬೇಲಿಯ ಮೇಲೆ ವಿದ್ಯುತ್ ವಯರ್ ತುಂಡಾಗಿ…

Read More

ಸೊರಬ : ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಪಂಚಕಜ್ಜಾಯ,ಉಡಿ ಸೇವೆಗೆ ಚಾಲನೆ

ಸೊರಬ : ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಚಂದ್ರಗುತ್ತಿ ಗ್ರಾಮದ ಪ್ರಸಿದ್ಧ ದೇವತೆ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಭಕ್ತರ ಬಹುದಿನದ ಬೇಡಿಕೆಯಾಗಿದ್ದ  ಪಂಚಕಜ್ಜಾಯ ಪ್ರಸಾದ್ ಹಾಗೂ ಉಡಿ ಸೇವೆಗೆ ಇಂದು ಚಾಲನೆ ನೀಡಲಾಯಿತು. ಇಂದು ದೇವಸ್ಥಾನದ ನಿರ್ವಹಣಾಧಿಕಾರಿಯಾದ ರಂಗಪ್ಪನವರು ದೇವಿಗೆ ನೈವೇದ್ಯ ಪೂಜೆ ಮಾಡಿಸಿ ನಂತರ ಭಕ್ತರಿಗೆ ವಿತರಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.

Read More

ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ರೈಡ್ – ಆವರಣದಲ್ಲಿ ಪತ್ತೆಯಾಯ್ತು ಮೊಬೈಲ್,ಬೀಡಿ ಬೆಂಕಿಪೊಟ್ಟಣ|raid

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಖೈದಿಗಳಿಗೆ ವಿಶೇಷ ಅತಿಥ್ಯ ಮುಂದುವರೆದಿದೆ. ಕ್ರಿಮಿನಲ್ ಪ್ರಕರಣಗಳಲ್ಲಿ ಜೈಲು ಶಿಕ್ಷೆ ವಿಧಿಸಿ ಸಮಾಜದಲ್ಲಿ ಸುಧಾರಿತ ವ್ಯಕ್ತಿಗಳಾಗಿ ಹೊರಗೆ ಬರಲಿ ಎಂಬ ಕಲ್ಪನೆ ಕಲ್ಪನೆಯಾಗಿ ಉಳಿದಿದೆ. ಸುಧಾರಿತ ವ್ಯಕ್ತಿಗಳಾಗುವ ಕ್ರಿಮಿನಲ್ ಗಳಿಗೆ ಜೈಲಿನಲ್ಲಿ ಮೊಬೈಲು, ಬೀಡಿಗಳು, ಗಾಂಜಾಗಳು ಸಪ್ಲೆ ಆಗುತ್ತಿವೆ ಎಂದರೆ ಅಚ್ಚರಿ ಪಡುವಂತಾಗಿದೆ. ಜೈಲು ಸಿಬ್ಬಂದಿಗಳೇ ಅಪರಾಧಿಗಳ ಜೊತೆ ಕೈ ಜೋಡಿಸುತ್ತಿದ್ದಾರಾ ಎಂಬ ಅನುಮಾನ ಹೆಚ್ಚಾಗಿದೆ. ಈ ಅನುಮಾನಕ್ಕೆ ಈ ಎಫ್ಐಆರ್ ಪುಷ್ಠಿ ನೀಡುತ್ತಿದೆ. ಅ. 21 ರಂದು ಕೇಂದ್ರ ಕಾರಾಗೃಹದಲ್ಲಿ ತುಂಗ…

Read More

Anandapura | ಅಂದಾಸುರದಲ್ಲಿ ವಿದ್ಯುತ್ ತಗುಲಿ ಯುವಕ ಸಾವು

Anandapura | ಅಂದಾಸುರದಲ್ಲಿ ವಿದ್ಯುತ್ ತಗುಲಿ ಯುವಕ ಸಾವು ಆನಂದಪುರ : ಇಲ್ಲಿನ ಸಮೀಪದ ಕೊರಲಿಕೊಪ್ಪದಲ್ಲಿ ವಿದ್ಯುತ್ ಪ್ರವಹಿಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕೊರಲಿಕೊಪ್ಪ ಗ್ರಾಮದ ಹರೀಶ್ (30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಡೆದಿದ್ದೇನು..??? ಹರೀಶ್ ಇಂದು ಮಧ್ಯಾಹ್ನ ಮನೆಯಲ್ಲಿ ಸ್ನಾನ ಮುಗಿಸಿ ಮನೆ ಮುಂದೆ ಇರುವ ತಂತಿಯಲ್ಲಿ ಬಟ್ಟೆ ಒಣಗಿಸಲು ಹೋದಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಯುವಕ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಸ್ನೇಹಿತರೊಂದಿಗೆ ಇಂದು ತಿರುಪತಿ ದೇವಸ್ಥಾನಕ್ಕೆ ಹೊರಟಿದ್ದ ಹರೀಶ್ ಮನೆ ಮುಂದೆ ವಿದ್ಯುತ್…

Read More

ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರಾಗಿ ಆದರ್ಶ ಹುಂಚದಕಟ್ಟೆ ಮರು ಆಯ್ಕೆ|INC

ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರಾಗಿ ಆದರ್ಶ ಹುಂಚದಕಟ್ಟೆ ಮರು ಆಯ್ಕೆ…… ಸಮಾಜಮುಖಿ ಕೆಲಸಗಳಿಂದ ತನ್ನ ಹೆಜ್ಜೆ ಗುರುತು ಮೂಡಿಸುತ್ತಿರುವ ಕಾಂಗ್ರೆಸ್ ಪಕ್ಷದ ಯುವ ನಾಯಕ ಆದರ್ಶ ಹುಂಚದಕಟ್ಟೆ  ಭಾರತೀಯ ಯುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರರಾಗಿ ಮರು ಆಯ್ಕೆಯಗಿದ್ದಾರೆ.  ಸದಾ ಹಸನ್ಮುಖಿಯಾಗಿ ಸಮಾಜದ ಕಷ್ಟಗಳಿಗೆ ಸ್ಪಂದಿಸುತ್ತಾ ಮುನ್ನಡೆಯುತ್ತಿರುವ ಯುವ ನಾಯಕನಿಗೆ ಈ ಹುದ್ದೆ ಇನ್ನಷ್ಟೂ ಜವಬ್ದಾರಿ ಹೆಚ್ಚಿಸಿದೆ. ಕರ್ನಾಟಕದಿಂದ ಈ ಬಾರಿ ಆಯ್ಕೆಯಾಗಿರುವ ಏಕಮಾತ್ರ ಹೆಸರಾಗಿದ್ದು ರಾಜ್ಯದ್ಯಾಂತ ಸುತ್ತಿ ಯುವ ಜನತೆಯಲ್ಲಿ ಪಕ್ಷದ ಸಿದ್ದಾಂತ…

Read More

ಆನಂದಪುರದಲ್ಲಿ ರಾಯಲ್ ಕ್ಲಬ್ ನಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಅದ್ದೂರಿ ಸನ್ಮಾನ :

ಆನಂದಪುರ : ಅತ್ಯುನ್ನತ ಸಾಧನೆ ಗೈದು ಜನ ಸಾಮಾನ್ಯರಲ್ಲಿ ನೆನಪುಳಿಯುವಂತೆ  ಸಾಧನೆಗೈದ ಸನ್ಮಾನಿತರಿಗೆ ಗೌರವಿಸಲಾಯಿತು. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ರಾಯಲ್ ಕ್ಲಬ್ ವತಿಯಿಂದ ನಾಡಿನಾದ್ಯಂತ ಹೆಸರನ್ನು ಗಳಿಸಿ ನಾಡಿಗೆ ಕೀರ್ತಿ ತಂದ ಹಲವು ಸಾಧಕರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ರಾಯಲ್ ಕ್ಲಬ್ ಕಳೆದ 2ವರ್ಷಗಳಿಂದ ಆನಂದಪುರದಲ್ಲಿ ಹಲವು ರೀತಿಯ ಸಾಮಾಜಿಕ ಚಟುವಟಿಕೆಗಳಲ್ಲಿ ಹಾಗೂ ನೊಂದವರಿಗೆ ನೆರವು ನೀಡುವ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುತ್ತಿದ್ದು ಸಮಾಜಮುಖಿ ಕೆಲಸ ನಿರ್ವಹಿಸುವತ್ತ ಗಮನ ಹರಿಸಿದೆ.  ರಾಯಲ್ ಎನ್ನುವ ಶಬ್ದದಲ್ಲೇ ಸರ್ವ ಧರ್ಮವನ್ನು…

Read More

ಸಾರ್ವಜನಿಕ ಸ್ಥಳದಲ್ಲಿ ಪೊಲೀಸರು ಥಳಿಸಿದ್ದಕ್ಕೆ ಯುವಕನ ಆತ್ಮಹತ್ಯೆ!?ಅಷ್ಟಕ್ಕೂ ನಡೆದಿದ್ದೇನು?? ದೂರಿನಲ್ಲಿ ಏನಿದೆ!?Crime-news

ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸಿ ಗಲಾಟೆ ಮಾಡುತ್ತಿದ್ದ ಯುವಕನನ್ನ 112 ಪೊಲೀಸರು ಠಾಣೆಗೆ ಕರೆತಂದು ಆತನ ಪೊಷಕರ ಜೊತೆ ಕಳುಹಿಸಿದ್ದ ಪ್ರಕರಣ ಈಗ ತಿರುವು ಪಡೆದುಕೊಂಡಿದ್ದು ಘಟನೆ ನಡೆದು ನಾಲ್ಕು ದಿನಗಳ ಬಳಿಕ ಯುವಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಮೃತನ ಪತ್ನಿ ಪೊಲೀಸರ ಟಾರ್ಚರ್ ಗೆ ಸಾವನ್ಬಪ್ಪಿರುವುದಾಗಿ ಆರೋಪಿಸಿ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಭಾನುವಾರ ರಾತ್ರಿ ಹೊಳೆಹೊನ್ನೂರಿನಲ್ಲಿ ಕುಡಿದು ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜುನಾಥ್ ಎಂಬುವರನ್ನ 112 ಗೆ ಬಂದ ಕರೆಯ…

Read More

ಜಿಂಕೆ ಶಿಕಾರಿ ಮಾಡಿ ಮಾಂಸ ಪಾಲು ಮಾಡುತಿದ್ದ ಇಬ್ಬರ ಬಂಧನ !|arrested

ಜಿಂಕೆ ಶಿಕಾರಿ ಮಾಡಿ ಮಾಂಸ ಪಾಲು ಮಾಡುತಿದ್ದ ಇಬ್ಬರ ಬಂಧನ ! ತೀರ್ಥಹಳ್ಳಿ: ತಾಲೂಕಿನ ಮಂಡಗದ್ದೆ ವಲಯ ವ್ಯಾಪ್ತಿಯ ಕುಳ್ಳುಂಡೆ ಗ್ರಾಮದ ಶೇಡ್ ನಲ್ಲಿ ಅಕ್ರಮವಾಗಿ ಜಿಂಕೆಯನ್ನು ಶಿಕಾರಿ ಮಾಡಿ ಮಾಂಸಕ್ಕಾಗಿ ಕಡಿಯುತ್ತಿರುವ ಸಂದರ್ಭದಲ್ಲಿ ಮಂಡಗದ್ದೆ ವಲಯ ಅಧಿಕಾರಿ ಆದರ್ಶ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ ನೆಡೆಸಿರುವ ಘಟನೆ ಮಂಗಳವಾರ ರಾತ್ರಿ ನೆಡೆದಿದೆ. ದಾಳಿ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಉಳಿದ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ಜಿಂಕೆ ಮಾಂಸ ಮತ್ತು ಎರಡು ಬೈಕ್ ಗಳನ್ನು…

Read More

Ripponpete | ಬೃಹತ್ ಗಾತ್ರದ ಕಾಳಿಂಗ ಸರ್ಪ ರಕ್ಷಣೆ

Ripponpete | ಬೃಹತ್ ಗಾತ್ರದ ಕಾಳಿಂಗ ಸರ್ಪ ರಕ್ಷಣೆ ರಿಪ್ಪನ್‌ಪೇಟೆ : ಬರುವೆ ಗ್ರಾಮದ ಮಂಜುನಾಥ್ ಎಂಬುವವರ ಮನೆಯ ಸಮೀಪದಲ್ಲಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಆಗುಂಬೆ ಮಳೆಕಾಡು ಸಂರಕ್ಷಣಾ ಕೇಂದ್ರದ ಉರಗ ಸಂಶೋಧಕ ಅಜಯ್ ಗಿರಿ ಮತ್ತು ತಂಡದವರು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಬರುವೆ ಗ್ರಾಮದ ಮಂಜುನಾಥ್ ಮನೆಯ ಸಮೀಪದಲ್ಲಿದ್ದ ಕಾಳಿಂಗ ಸರ್ಪವನ್ನು ಕಂಡು ಸ್ಥಳೀಯರು ಉಪ ವಲಯ ಅರಣ್ಯಾಧಿಕಾರಿ ಮಹೇಶ್ ನಾಯ್ಕ್ ರವರಿಗೆ ಮಾಹಿತಿ ತಿಳಿಸಿದ್ದಾರೆ. ವಿಷಯ ತಿಳಿಯುತಿದ್ದಂತೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕಾಗಮಿಸಿದ ಮಹೇಶ್ ನಾಯ್ಕ್…

Read More

ಅನಾಥ ಶವಗಳ ಸಂಸ್ಕಾರ ಮಾಡುತಿದ್ದ ತಂದೆ-ಮಗಳಿಗೆ ಶಿವಮೊಗ್ಗ ಪೊಲೀಸರಿಂದ ವಿಶೇಷ ಗೌರವ ಸನ್ಮಾನ

ಅನಾಥ ಶವಗಳ ಸಂಸ್ಕಾರ ಮಾಡುತಿದ್ದ ತಂದೆ-ಮಗಳಿಗೆ ಶಿವಮೊಗ್ಗ ಪೊಲೀಸರಿಂದ ವಿಶೇಷ ಗೌರವ ಸನ್ಮಾನ ಹಲವು ವರ್ಷಗಳಿಂದ ಅನಾಥ ಶವಗಳನ್ನು ಸಂಸ್ಕಾರ ಮಾಡುತ್ತಾ ಬಂದಿರುವ ತಂದೆ ಹಾಗೂ ಮಗಳ ನಿಸ್ವಾರ್ಥ ಸೇವೆಗೆ ಶಿವಮೊಗ್ಗ ಪೊಲೀಸರು ವಿಶೇಷ ರೀತಿಯಲ್ಲಿ ಗೌರವಿಸಿ ಸನ್ಮಾನಿಸಿದ್ದಾರೆ. ಶಿವಮೊಗ್ಗ ಟೌನ್ ಗಾಡಿಕೊಪ್ಪದ ನಿವಾಸಿ ರವಿ ಎಸ್ ಮತ್ತು ಮಗಳು ಧನುಶ್ರೀ 2005ರಿಂದ ಜಿಲ್ಲೆಯಲ್ಲಿ ಅನಾಥ ಶವಗಳ ಬಗ್ಗೆ ಮಾಹಿತಿ ಸಿಕ್ಕಿದರೆ, ಅಥವಾ ಪೊಲೀಸ್ ಇಲಾಖೆ ಮಾಹಿತಿ ನೀಡಿದರೆ ಅಂತಹ ಶವಗಳನ್ನು ಸಾಗಿಸಿ ಸಂಸ್ಕಾರ ಮಾಡುತ್ತಿದ್ದಾರೆ. ತಂದೆ-ಮಗಳ…

Read More
Exit mobile version