Headlines

ಹೊಸನಗರದಲ್ಲಿ ಶ್ರುತಿ ಮೋಟಾರ್ಸ್ ರವರ ಮಾರುತಿ ಸುಜುಕಿ ಕಾರು ಷೋರೂಂ ನಾಳೆ ಶುಭಾರಂಭ – ತಾಲೂಕಿನ ಪ್ರಥಮ ಕಾರು ಷೋರೂಂ

ಹೊಸನಗರದಲ್ಲಿ ಶ್ರುತಿ ಮೋಟಾರ್ಸ್ ರವರ ಮಾರುತಿ ಸುಜುಕಿ ಕಾರು ಷೋರೂಂ ನಾಳೆ ಶುಭಾರಂಭ – ತಾಲೂಕಿನ ಪ್ರಥಮ ಕಾರು ಷೋರೂಂ ದೇಶದ ಪ್ರಖ್ಯಾತ ಅಟೋಮೊಬೈಲ್ ಕಂಪನಿ ಮಾರುತಿ ಸುಜುಕಿ ಕಾರ್ ನ ಅಧಿಕೃತ ಡೀಲರ್ ಶ್ರುತಿ ಮೋಟಾರ್ಸ್ ರವರ ನೂತನ ಶೋರೂಂ ಹೊಸನಗರ ಪಟ್ಟಣದಲ್ಲಿ ನಾಳೆ (ಗುರುವಾರ) ಶುಭಾರಂಭಗೊಳ್ಳಲಿದೆ. ಹೊಸನಗರ ಪಟ್ಟಣದ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಶ್ರುಯಿ ಅರೆನಾ ಮೋಟಾರ್ಸ್ ರವರ ನೂತನ ಶಾಖೆ ನಾಳೆ ಬೆಳಿಗ್ಗೆ 08 ಗಂಟೆಗೆ ಶುಭಾರಂಭಗೊಳ್ಳಲಿದೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ…

Read More

ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪದವಿ ವಿದ್ಯಾರ್ಥಿ !

ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪದವಿ ವಿದ್ಯಾರ್ಥಿ ! ತೀರ್ಥಹಳ್ಳಿ : ತುಂಗಾ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದಯುವಕನೋರ್ವ ವಾರಳಿ ಬಳಿ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ. ತಾಲೂಕಿನ ಆಗುಂಬೆ ಹೋಬಳಿ ಹೊನ್ನೇತಾಳು ಗ್ರಾಂಪಂ ವ್ಯಾಪ್ತಿಯ ವಾರಳ್ಳಿಯ ಧ್ರುವ (20) ವಾರಳ್ಳಿ ಬಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮ ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತನು ವಾರಳ್ಳಿ ದಿನೇಶ್ ರವರ ಮಗ ಎಂದು ತಿಳಿದು ಬಂದಿದೆ.ಕುರುವಳ್ಳಿ ಪ್ರಮೋದ್ ಪೂಜಾರಿ ಮೃತ ದೇಹವನ್ನು ಹೊರ ತೆಗೆದಿದ್ದಾರೆ. ಆಗುಂಬೆ ಪೊಲೀಸ್…

Read More

ಮನೆಗಳ್ಳತನ ಹಾಗೂ ಬ್ಯಾಗ್ ಕಳವು ಪ್ರಕರಣದ ಆರೋಪಿಗಳ ಬಂಧನ – ಮನೆಗಳ್ಳತನವೆಸಗಿದ್ದ ಐಟಿ ಉದ್ಯೋಗಿ ಅರೆಸ್ಟ್

ಮನೆಗಳ್ಳತನ ಹಾಗೂ ಬ್ಯಾಗ್ ಕಳವು ಪ್ರಕರಣದ ಆರೋಪಿಗಳ ಬಂಧನ – ಮನೆಗಳ್ಳತನವೆಸಗಿದ್ದ ಐಟಿ ಉದ್ಯೋಗಿ ಅರೆಸ್ಟ್ ಹೊಸಮನೆ ಮತ್ತು ನ್ಯೂಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಬ್ಯಾಗ್ ಕಳವು ಮತ್ತು ಮನೆಕಳ್ಳತನ ಪ್ರಕರಣಗಳು ಆಯಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು  ಆರೋಪಿಗಳನ್ನ ಬಂಧಿಸಿ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗದ ನಿವಾಸಿ ಪ್ರಭಾವತಿ ಎಂಬುವರು ಭದ್ರಾವತಿ ಬಸ್ ನಿಲ್ದಾಣಕ್ಕೆ ಬಂದಾಗ  ಮಹಿಳೆಯೊಬ್ಬರು ಬ್ಯಾಗ  ಹಿಡಿದು ಕಳುವಾದ ಪ್ರಕರಣವನ್ನ ಬೇಧಿಸಿದ ಪೊಲೀಸರು‌ 48 ಗಂಟೆಯ ಒಳಗೆ ಆರೋಪಿಯನ್ನ ಬಂಧಿಸಿ 20 ಲಕ್ಷ…

Read More

Ripponpete | ಉರಗ ತಜ್ಞ ಸ್ನೇಕ್ ಕಿರಣ್ ಕಳೆದುಕೊಂಡಿದ್ದ ಮೊಬೈಲ್ ನ್ನು ಹಿಂದಿರುಗಿಸಿದ ರಿಪ್ಪನ್‌ಪೇಟೆಯ ಯುವಕ

Ripponpete | ಉರಗ ತಜ್ಞ ಸ್ನೇಕ್ ಕಿರಣ್ ಕಳೆದುಕೊಂಡಿದ್ದ ಮೊಬೈಲ್ ನ್ನು ಹಿಂದಿರುಗಿಸಿದ ಯುವಕ ರಿಪ್ಪನ್‌ಪೇಟೆ : ಜಿಲ್ಲೆಯ ಪ್ರಸಿದ್ದ ಉರಗ ತಜ್ಞ ಸ್ನೇಕ್ ಕಿರಣ್ ರವರು ಕಳೆದುಕೊಂಡಿದ್ದ ಮೊಬೈಲ್ ನ್ನು ಪಟ್ಟಣದ ತನ್ವಿ ಮೊಬೈಲ್ ಶಾಪ್ ನ ಮಾಲೀಕರು ಹಿಂದಿರುಗಿಸಿದ್ದಾರೆ. ಶಿವಮೊಗ್ಗದಲ್ಲಿ ಸೈಬರ್ ಪೊಲೀಸ್ ಠಾಣೆಯ ಅಧಿಕಾರಿಗಳ ಸಮ್ಮುಖದಲ್ಲಿ ಮೊಬೈಲ್ ಶಾಪ್ ಮಾಲೀಕ ತನ್ನು ಅರಸಾಳು ಸ್ನೇಕ್ ಕಿರಣ್ ರವರಿಗೆ ಮೊಬೈಲ್ ನ್ನು ಹಿಂದಿರುಗಿಸಿದ್ದಾರೆ. ಕೆಲವು ದಿನಗಳ ಹಿಂದೆ ಪಟ್ಟಣದ ತನ್ವಿ ಮೊಬೈಲ್ ಶಾಪ್ ಗೆ…

Read More

ಸಾಗರ : ಕಾಲೇಜು ಆಹಾರ ಮೇಳದಲ್ಲಿ ಮಾಂಸಹಾರ ತಂದಿದ್ದ ವಿದ್ಯಾರ್ಥಿಗಳಿಗೆ ಸ್ಪರ್ಧೆಗೆ ಅವಕಾಶ ನಿರಾಕರಣೆ|sagar news

ಸಾಗರ : ಇಂದಿರಾಗಾಂಧಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ಆಹಾರಮೇಳದಲ್ಲಿ ಮಾಂಸಾಹಾರ ಸಿದ್ಧಪಡಿಸಿಕೊಂಡು ಬಂದಿದ್ದ ವಿದ್ಯಾರ್ಥಿನಿಯರಿಗೆ ಮೇಳದಲ್ಲಿ ಭಾಗವಹಿಸಲು ಅವಕಾಶ ನೀಡದಿರುವುದು ವಾಗ್ವಾದಕ್ಕೆ ಕಾರಣವಾಗಿದೆ. ಇಲ್ಲಿನ ಇಂದಿರಾಗಾಂಧಿ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಕಲಾ ವಿಭಾಗದಲ್ಲಿ ಆಹಾರ ಮೇಳ ಆಯೋಜಿಸಲಾಗಿತ್ತು. ಇಬ್ಬರು ವಿದ್ಯಾರ್ಥಿನಿಯರು ಮಲೆನಾಡಿನ ಸಾಂಪ್ರದಾಯಿಕ ಮಾಂಸಾಹಾರವಾದ ಕೋಳಿ ಕಜ್ಜಾಯ, ರೊಟ್ಟಿ ಸೇರಿದಂತೆ ಕೆಲವು ತಿನಿಸುಗಳನ್ನು ತಂದಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕೆಲವು ಉಪನ್ಯಾಸಕರು, ‘ಮೇಳದಲ್ಲಿ ಮಾಂಸಾಹಾರಕ್ಕೆ ಅವಕಾಶವಿಲ್ಲ’ ಎಂದು ಹೇಳಿ ತಿನಿಸುಗಳ ಪ್ರದರ್ಶನಕ್ಕೆ ನಿರ್ಬಂಧ…

Read More

ಬಾವಿಯಲ್ಲಿ ಕೆಲಸ ಮಾಡುತ್ತಿರುವಾಗ ಬೋಡ್ರಸ್ ಕಲ್ಲು ತಲೆ ಮೇಲೆ ಬಿದ್ದು ವ್ಯಕ್ತಿ ಸಾವು|crime news

ಸಾಗರ : ಬಾವಿಯೊಳಗೆ ಕೆಲಸ ಮಾಡುತ್ತಿದ್ದಾಗ ಮೇಲಿನಿಂದ ಬೋಡ್ರಸ್‌ ಕಲ್ಲು ಬಿದ್ದು ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ನಗರದ 9 ನೇ ತಿರುವಿನಲ್ಲಿ ಘಟನೆ ನಡೆದಿದೆ. ರಾಮನಗರದ ಮೋಹನ (58) ಸಾವು ಕಂಡ ದುರ್ದೈವಿ.  ಅರಳಿಕಟ್ಟೆ ಬಳಿಯ ಮನೆಯ ಬಾವಿಯಲ್ಲಿ ಅವರು ಸ್ವಚ್ಛತಾ ಕಾರ್ಯ ನಡೆಸುತ್ತಿದ್ದ ವೇಳೆ ಮೇಲಿನಿಂದ ಆಕಸ್ಮಿಕವಾಗಿ ತಲೆ ಮೇಲೆ ಕಲ್ಲು ಬಿದ್ದಿದ್ದು, ಬಾವಿಯಲ್ಲೇ ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ವೃದ್ದೆಯನ್ನು ಹತೈಗೈದು ಹುಂಚದ ಮುತ್ತಿನ ಕೆರೆಯಲ್ಲಿ ಬಿಸಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು – ಬಾಳೂರಿನಲ್ಲಿಯೇ ನಡೆದಿತ್ತು ಹತೈ | Crime News

ವೃದ್ದೆಯನ್ನು ಹತೈಗೈದು ಹುಂಚದ ಮುತ್ತಿನ ಕೆರೆಯಲ್ಲಿ ಬಿಸಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು – ಬಾಳೂರಿನಲ್ಲಿಯೇ ನಡೆದಿತ್ತು ಹತೈ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಮಹಿಳೆಯೊಬ್ಬರನ್ನು ಹತೈಗೈದು ಬಿಸಾಡಿದ ಪ್ರಕರಣದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹೊಳಲೂರು ಗ್ರಾಮದ ಜಯಮ್ಮ(62) ಎಂಬುವವರನ್ನು ಕೋಡೂರು ನಿವಾಸಿ ಮಯೂರ (24) ತನ್ನ ಅಪ್ರಾಪ್ತ ಸ್ನೇಹಿತನೊಂದಿಗೆ ಸೇರಿಕೊಂಡು ಮೈಮೇಲಿದ್ದ ಒಡವೆಗಾಗಿ ಕೊಲೆ ಮಾಡಿದ್ದಾರೆ.ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಡೆದಿದ್ದೇನು ..?? ದಿನಾಂಕ:18/03/2024 ರಂದು ಶಿವಮೊಗ್ಗ…

Read More

ರಿಪ್ಪನ್‌ಪೇಟೆಯ ಯೋಧ ಸಂದೀಪ್ ಅಸ್ಸಾಂನಲ್ಲಿ ಕರ್ತವ್ಯದಲ್ಲಿದ್ದಾಗ ಸಾವು|Rpet

ರಿಪ್ಪನ್‌ಪೇಟೆ : ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಟ್ಟಣದ ಶಬರೀಶನಗರದ ನಿವಾಸಿ ಸಂದೀಪ್(27) ಅಸ್ಸಾಂ ನ ಮಣಿಪುರದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಮಣಿಪುರದ ಅಸ್ಸಾಂ ರೈಫಲ್ಸ್ ನಲ್ಲಿ ಕಾರ್ಯ ನಿರ್ವಹಿಸುತಿದ್ದ ಸಂದೀಪ್ ರಿಪ್ಪನ್‌ಪೇಟೆ ಗ್ರಾಪಂ ಸದಸ್ಯರಾದ ವಿನೋದಮ್ಮ ರವರ ಪುತ್ರರಾಗಿದ್ದು ಕಳೆದ 2 ವರ್ಷದಿಂದ ಸೇನೆಯಲ್ಲಿ ಕಾರ್ಯನಿರ್ವಹಿಸುತಿದ್ದರು. ನಕ್ಸಲರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಸಂದೀಪ್ ಮೃತಪಟ್ಟಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದೆ ಆದರೆ ಬಲ್ಲ ಮೂಲಗಳ ಪ್ರಕಾರ  ಇಂದು ಮುಂಜಾನೆ  ತಾನು ಕರ್ತವ್ಯ ನಿರ್ವಹಿಸುತಿದ್ದ ಪ್ರದೇಶದಲ್ಲಿ…

Read More

ಲಂಚ ಸ್ವೀಕರಿಸುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಭೂಮಾಪಕ|surveyor arrested

ಜಮೀನು ಸರ್ವೆ ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಭೂಮಾಪಕರೊಬ್ಬರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಂಗನಾಥ್ ಲೋಕಾಯುಕ್ತದ ಬಲೆಗೆ ಬಿದ್ದ ಭೂಮಾಪಕ ಎಂದು ತಿಳಿದು ಬಂದಿದೆ. ಸಾಗರ ತಾಲೂಕಿನ ತ್ಯಾಗರ್ತಿಯ ಎಡಿಎಲ್ಆರ್ ಕಚೇರಿಯಲ್ಲಿ ಭೂಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಂಗನಾಥ್, ಸಾಗರದ ನಿವಾಸಿ ಉಮೇಶ್ ಎಂಬುವವರ  ಜಮೀನು ಸರ್ವೆ ಮಾಡಲು  ಮೂರು ಸಾವಿರ ರೂ ಹಣದ ಬೇಡಿಕೆ ಇಟ್ಟಿದ್ದಾರೆ. ಮುಂಗಡವಾಗಿ 1500 ರೂ  ಪಡೆದುಕೊಂಡಿದ್ದರು. ಉಳಿದ ಹಣವನ್ನು ಪಡೆಯುವಾಗ  ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ…

Read More

ಎಂಟು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ | Crime News

ಎಂಟು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ | Crime News ತೀರ್ಥಹಳ್ಳಿ ತಾಲ್ಲೂಕಿನ ನಾಲೂರು ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನಕೊಡಿಗೆ ಗ್ರಾಮದಲ್ಲಿ ನವವಿವಾಹಿತೆಯೊಬ್ಬರ  ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ‌. ಶಮಿತಾ ಬಿ.ಯು (24) ಮೃತ ದುರ್ಧೈವಿಯಾಗಿದ್ದಾರೆ. ಮೃತರ ಪತಿ ವಿದ್ಯಾರ್ಥ್ ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯಲ್ಲಿ ವೃತ್ತಿ ಮಾಡುತ್ತಿದ್ದಾರೆ. ಮಂಗಳವಾರ ರಾತ್ರಿ ಪಾಳಿಯಲ್ಲಿ ಕೆಲಸಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ.  ಕಳೆದ ಮಾರ್ಚ್ ನಲ್ಲಿ ಶಮಿತಾ ಹಾಗೂ ವಿದ್ಯಾರ್ಥ್…

Read More
Exit mobile version