ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ್ ಕೋಳಿ ವರ್ಗಾವಣೆ – ನೂತನ ಪಿಎಸ್ ಐ ಯಾರು ಗೊತ್ತಾ..??? ಈ ಸುದ್ದಿ ನೋಡಿ

ರಿಪ್ಪನಪೇಟೆ : ರಾಜ್ಯ ಸರ್ಕಾರದ ಸಾಮಾನ್ಯ ವರ್ಗಾವಣೆ ಅನ್ವಯ ರಾಜ್ಯಾದ್ಯಂತ 50 ಪಿಎಸ್ಐ ಗಳನ್ನು ವರ್ಗಾವಣೆ ಗೊಳಿಸಿ ಆದೇಶ ಮಾಡಿದೆ. ರಿಪ್ಪನ್‌ಪೇಟೆ ಪಿಎಸ್ಐ ಶಿವಾನಂದ ಕೋಳಿ ರವರನ್ನು ಹೊಸನಗರ ಪೊಲೀಸ್ ಠಾಣೆಗೆ ಪಿಎಸ್ ಐ ಆಗಿ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಪ್ರಸ್ತುತ ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರವೀಣ್ ಎಸ್ ಪಿ ರವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹೊಸನಗರದಲ್ಲಿ ಕಾರ್ಯನಿರ್ವಹಿಸುತಿದ್ದ ನೀಲಪ್ಪ ನರಲಾರ ರವರನ್ನು ಹಿರೇಕೆರೂರು ಪೊಲೀಸ್…

Read More

ತುಂಡಾಗಿದ್ದ ಕೈಯನ್ನು ಜೋಡಿಸಿದ ಶಿವಮೊಗ್ಗದ ವೈದ್ಯರು

ತುಂಡಾಗಿದ್ದ ಕೈಯನ್ನು ಜೋಡಿಸಿದ ಶಿವಮೊಗ್ಗದ ವೈದ್ಯರು ಶಿವಮೊಗ್ಗ ಆಸ್ಪತ್ರೆಯ ವೈದ್ಯರು ತುಂಡಾಗಿದ್ದ ಕೈಯನ್ನು ಜೋಡಿಸುವ ಆಪರೇಷನ್‌ ನಡೆಸಿ ಎರಡು ತುಂಡಾಗಿದ್ದ ಕೈಯನ್ನ ಜೋಡಿಸಿದ್ದಾರೆ. ಎರಡು ತುಂಡಾಗಿದ್ದ ಕೈಗೆ ಶಸ್ತ್ರ ಚಿಕಿತ್ಸೆ ನಡೆಸಿ, ಮರು ಜೋಡಿಸುವಲ್ಲಿ ಸರ್ಜಿ ಸೂಪರ್ ಸ್ಪೆಷಾಲಿಟಿ ತಜ್ಞ ವೈದ್ಯರ ತಂಡ ಯಶಸ್ವಿಯಾಗಿದೆ.  ಸತತ ಏಳು ಗಂಟೆಗಳ ಕಾಲ ನಡೆದ ಆಪರೇಷನ್ ಸಕ್ಸಸ್ ಆಗಿದೆ. ಏನಿದು ಘಟನೆ : ಶಿಕಾರಿಪುರ ತಾಲೂಕಿನ ಸಾಮಿಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ, ಮುಂಗೈ ಕತ್ತರಿಸಿಕಿಂಡು ಬಿಟ್ಟಿದ್ದ. ಸಂಪೂರ್ಣವಾಗಿಯೇ ಮುಂಗೈ ಕಟ್ ಆಗಿತ್ತು….

Read More

ಹೋಟೆಲ್‌ ಗೆ ಗೂಗಲ್ ರಿವ್ಯೂ ಹೆಸರಲ್ಲಿ ಯುವಕನಿಗೆ 26 ಲಕ್ಷ ರೂ. ವಂಚನೆ

ಹೋಟೆಲ್‌ ಗೆ ಗೂಗಲ್ ರಿವ್ಯೂ ಹೆಸರಲ್ಲಿ ಯುವಕನಿಗೆ 26 ಲಕ್ಷ ರೂ. ವಂಚನೆ ಗೂಗಲ್‌ನಲ್ಲಿ ಹೊಟೇಲ್‌ಗ‌ಳಿಗೆ ರಿವ್ಯೂ ಬರೆದರೆ ಹಣ ಸಂಪಾದಿಸಬಹುದೆಂದು ನಂಬಿಸಿ ಯುವಕನಿಗೆ 25.92 ಲಕ್ಷ ರೂ. ವಂಚಿಸಿರುವ ಬಗ್ಗೆ ಶಿವಮೊಗ್ಗದಲ್ಲಿ ದೂರು ದಾಖಲಾಗಿದೆ. ಟೆಲಿಗ್ರಾಂ ಗ್ರೂಪೊಂದಕ್ಕೆ ಸೇರಿದ್ದ ಶಿವಮೊಗ್ಗದ ಯುವಕನಿಗೆ ಹೊಟೇಲ್‌ ರಿವಿವ್ಯೂ ಮಾಡಿದರೆ ಅಧಿಕ ಲಾಭಾಂಶ ಸಂಪಾದಿಸಬಹುದು ಎಂದು ನಂಬಿಸಲಾಗಿತ್ತು. ರಿವ್ಯೂ ಬರೆಯಲು ಸೇರಿ ನಾನಾ ಕಾರಣಕ್ಕೆ ಯುವಕನಿಂದ ಹಣ ವರ್ಗಾಯಿಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಜೂ.11ರಿಂದ ಜು.8ರ ವರೆಗೆ ಯುವಕ ತನ್ನ ಖಾತೆಯಿಂದ…

Read More

ಕಾಂಗ್ರೆಸ್ ಪಕ್ಷದತ್ತ ವಾಲಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್|jds

ಕಾಂಗ್ರೆಸ್ ಪಕ್ಷದತ್ತ ವಾಲಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್|jds ರಾಜ್ಯದಲ್ಲಿ ಆಪರೇಷನ್​ ಹಸ್ತದ ಸುಳಿವನ್ನ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ರವರು ನೀಡಿದ್ದಾರೆ. ಅದರ ಬೆನ್ನಲ್ಲೆ ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್​​ನಿಂದ ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆಯನೂರು ಮಂಜುನಾಥ್​ ಕೂಡ , ಜೆಡಿಎಸ್​ನ್ನ ತೊರೆದು ಕಾಂಗ್ರೆಸ್​ ತೊರೆದಿದ್ದರು.  ಇದರ ಬೆನ್ನಲ್ಲೆ , ಇದೀಗ ಮತ್ತೊಬ್ಬ ಜೆಡಿಎಸ್​ ಮುಖಂಡ ಕಾಂಗ್ರೆಸ್​ ಸೇರಲಿದ್ದಾರೆ. ಸದ್ಯ ಜೆಡಿಎಸ್​ ಜಿಲ್ಲಾಧ್ಯಕ್ಷರು ಸಹ ಆಗಿರುವ ಎಂ. ಶ್ರಿಕಾಂತ್ ಜೆಡಿಎಸ್​ ಸೇರಲಿದ್ದಾರೆ ಎಂಬುವುದಾಗಿ…

Read More

ಹೊಸನಗರದ ಸಂತ ಅಂತೋನಿ ದೇವಾಲಯದ ವಾರ್ಷಿಕೋತ್ಸವ – ಭಾವೈಕ್ಯತೆಗೆ ಹೊಸ ಇತಿಹಾಸ ಬರೆದ ಹೊಸನಗರ ಜನತೆ|Hosanagara

ಹೊಸನಗರ : ಪಟ್ಟಣದ ಸಂತ ಅಂತೋನಿ ದೇವಾಲಯದ ವಾರ್ಷಿಕ ಮಹೋತ್ಸವದ ಅಂಗವಾಗಿ ಕ್ರೈಸ್ತ ಬಾಂಧವರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ದೇವರ ನಾಮ ಭಜಿಸುತ್ತಾ ಧಾರ್ಮಿಕ  ಮೆರವಣಿಗೆ ನಡೆಸಿದರು. ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹೊಸನಗರ ಪಟ್ಟಣದ ಸಂತ ಅಂತೋನಿ ದೇವಾಲಯದ ಧರ್ಮ ಗುರುಗಳಾದ ರೆವೆರೆಂಡ್ ಫಾದರ್ ಸೈಮನ್ ರವರೊಂದಿಗೆ ಜಿಲ್ಲೆಯ 30ಕ್ಕೂ ಹೆಚ್ಚು ಚರ್ಚ್ ಗಳ ಧರ್ಮ ಗುರುಗಳು ಪಾಲ್ಗೊಂಡಿದ್ದರು. ಇತ್ತೀಚೆಗೆ ಪಟ್ಟಣದ ಹಿಂದುಗಳು ಶ್ರೀ ಗಣೇಶೋತ್ಸವ,ನವರಾತ್ರಿ ಸಡಗರ ಉತ್ಸಾಹ ಸಂಭ್ರಮದಿಂದ ಆಚರಿಸಿದ್ದು ಅದರ ಬೆನ್ನಲ್ಲೇ ಮುಸ್ಲಿಂ ಬಾಂಧವರು ಈದ್…

Read More

ಚೌಡೇಶ್ವರಿ ದರ್ಶನಕ್ಕೆ ಬಂದ ಭಕ್ತರಿದ್ದ ಟಿಟಿ ವಾಹನ ಪಲ್ಟಿ – 12 ಜನರಿಗೆ ಗಾಯ , ಆಸ್ಪತ್ರೆಗೆ ದೌಡಾಯಿಸಿದ ಶಾಸಕ ಬೇಳೂರು

ಚೌಡೇಶ್ವರಿ ದರ್ಶನಕ್ಕೆ ಬಂದ ಭಕ್ತರಿದ್ದ ಟಿಟಿ ವಾಹನ ಪಲ್ಟಿ – 12 ಜನರಿಗೆ ಗಾಯ , ಆಸ್ಪತ್ರೆಗೆ ದೌಡಾಯಿಸಿದ ಶಾಸಕ ಬೇಳೂರು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಿಗಂದೂರು ರಸ್ತೆಯಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿದೆ. ಪರಿಣಾಮ ಈ ಘಟನೆಯಲ್ಲಿ 13 ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದೆ, ಸ್ಥಳಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಿದ್ದಾರೆ. ಬೆಂಗಳೂರು ಮೂಲದ ಸಿಗಂದೂರು ಚೌಡೇಶ್ವರಿಯ ದರ್ಶನಕ್ಕಾಗಿ ಸಾಗರದವರೆಗೂ ಟ್ರೈನ್‌ನಲ್ಲಿ ಬಂದಿದ್ದರು….

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು | Kagodu

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು | Kagodu ಶಿವಮೊಗ್ಗ : ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಕಾಗೋಡು ತಿಮ್ಮಪ್ಪ ಅವರಿಗೆ ಸಾಗರದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಾಣದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಗರದ ಖಾಸಗಿ ಮ್ಯಾಕ್ಸ್ ಆಸ್ಪತ್ರೆಗೆ ಬುಧವಾರ ಸಂಜೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ…

Read More

ಕೊಲ್ಲೂರು ಅಪಘಾತ: ಸತ್ತವರ ಮೈ ಮೇಲಿನ ಒಡವೆ ದೋಚಿದ ಖದೀಮ ; 24 ಗಂಟೆಯೊಳಗೆ ಆರೋಪಿ ಅರೆಸ್ಟ್!

ಕೊಲ್ಲೂರು ಅಪಘಾತ: ಸತ್ತವರ ಮೈ ಮೇಲಿನ ಒಡವೆ ದೋಚಿದ ಖದೀಮ ; 24 ಗಂಟೆಯೊಳಗೆ ಆರೋಪಿ ಅರೆಸ್ಟ್! Shocking humanity-defying crime near Kollur: Following a tragic road accident that claimed two lives, a local thief stole 18g of gold jewelry from a victim’s body. Within 24 hours of the complaint, Kollur police swiftly tracked down and arrested the accused, recovering…

Read More

SSLC ಅಂತಿಮ ಪರೀಕ್ಷೆಯ ವೇಳಾಪಟ್ಟಿ ಪ್ರಕಟಣೆ – ಈ ಬಾರಿ ಮುಂಚಿತವಾಗಿ ನಡೆಯಲಿದೆ ಅಂತಿಮ ಪರೀಕ್ಷೆ: ವಿವರಗಳಿಗೆ ಈ ಸುದ್ದಿ ನೋಡಿ

ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾ ಪಟ್ಟಿ ಪ್ರಕಟವಾಗಿದ್ದು ಮಾ.31 ರಿಂದ ಏ.15ರ ವರೆಗೆ ಪರೀಕ್ಷೆ ನಡೆಯಲಿದೆ. 2023 ರ ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂಚಿತವಾಗಿ ನಡೆಯಲಿದೆ. ದಿನಾಂಕ 31-03-2023, ಶುಕ್ರವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(NCERT) ಹಾಗು ಸಂಸ್ಕೃತ ದಿನಾಂಕ 04-04-2023, ಮಂಗಳವಾರ – ಕೋರ್ ಸಬ್ಜೆಕ್ಟ್ – ಗಣಿತ ಮತ್ತು ಸಮಾಜಶಾಸ್ತ್ರ ದಿನಾಂಕ 06-04-2023,…

Read More