Headlines

ರಾಜ್ಯ ಗೃಹ ಮಂತ್ರಿಗಳ ಕ್ಷೇತ್ರ ಕರಡಿಗ-ಬೆಳಕೋಡು ಗ್ರಾಮದಲ್ಲಿ ಹೊಳೆದಾಟುವ ಹರಸಾಹಸಾದಲ್ಲಿ ಶಾಲಾ-ಕಾಲೇಜು ಮಕ್ಕಳು,ಗ್ರಾಮಸ್ಥರು : ಸಾರ್ವಜನಿಕರ ಗೋಳು ಕೇಳುವವರು ಯಾರು…..!?

ರಿಪ್ಪನ್‌ಪೇಟೆ;- ರಾಜ್ಯದ ಗೃಹ ಮಂತ್ರಿಗಳು ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರು ಆದ ಆರಗ ಜ್ಞಾನೇಂದ್ರ ರವರ ಕ್ಷೇತ್ರದ ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಬೆಳಕೋಡು-ಕರಡಿಗ ಗ್ರಾಮದ ಸಂಪರ್ಕವೂ ಮೃತ್ಯುವಿನ ಜೊತೆಗೆ ಸರಸವಾಡಿದಂತಾಗಿದ್ದು ಪ್ರತಿನಿತ್ಯ ನೂರಾರು ಜನ ಇಲ್ಲಿನ ಅಸುರಕ್ಷಿತ ಕಾಲಸಂಕ ಬಳಸಿ ತಮ್ಮ ದೈನಂದಿನ ಕಾರ್ಯಚಟುವಟಿಕೆಗಾಗಿ ಸಂಚರಿಸುವ ಅನಿವಾರ್ಯತೆ ಎದುರಾಗಿದೆ. ಪ್ರತಿವರ್ಷದ ಮಳೆಗಾಲದಲ್ಲಿ ಗ್ರಾಮದ ಜನರು ನಿತ್ಯ ಸಂಚಾರದ ಮಾರ್ಗ ಹಳ್ಳದ ಹರಿವಿನಿಂದ ಕಡಿತಗೊಂಡು ಸುತ್ತಿಬಳಸಿ ದೂರದ ಪ್ರಯಾಣದಿಂದ ಜನರು ಶಾಲಾ ಕಾಲೇಜ್ ವಿದ್ಯಾರ್ಥಿಗಳು ಪೇಟೆ…

Read More

ಯಾವುದೇ ಕಾರಣಕ್ಕೂ ಮುಸ್ಲಿಂ ಮತ ಕೇಳಲ್ಲ – ಕೆ ಎಸ್ ಈಶ್ವರಪ್ಪ

ಶಿವಮೊಗ್ಗ : ನಾನು ಶಿವಮೊಗ್ಗದಲ್ಲಿ ಯಾವುದೇ ಕಾರಣಕ್ಕೂ ಮುಸ್ಲೀಂ ಜನರ ಬಳಿ ಮತ ಕೇಳುವುದಿಲ್ಲವೆಂದು ಮಾಜಿ ಶಾಸಕ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ. ಅವರು ತಮ್ಮ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಮುಸ್ಲೀಂ ಮತಗಳ ಮೇಲೆ ಬಿಜೆಪಿ ಅವಲಂಬಿತವಾಗಿಲ್ಲ. ನಾನಂತು ಯಾವುದೇ ಕಾರಣಕ್ಕೂ ಶಿವಮೊಗ್ಗದಲ್ಲಿ ಮುಸ್ಲೀಂ ಜನರ  ಮತವನ್ನ ಕೇಳೊಲ್ಲ. 60 ಬೂತ್ ಗಳಲ್ಲಿ ಮುಸ್ಲೀಂ ಮತಗಳು ಬಿದ್ದಿವೆ. ಆದರೆ ವಿರೋಧ ಪಕ್ಷಗಳು ಮುಸ್ಲೀಂ ಮತಗಳ ಮೇಲೆ ಕಣ್ಣಿಟ್ಟು ಅವರನ್ನ ಓಲೈಸುತ್ತಿದೆ. ಹಾಗಾಗಿ ಆರ್ ಎಸ್ ಎಸ್ ನ್ನ‌ ಬೈದರೆ…

Read More

ಕೋಣಂದೂರು ಬಳಿ ಬಸ್ ಮತ್ತು ಬೈಕ್ ನಡುವೆ ಅಪಘಾತ!!!! ಓರ್ವನಿಗೆ ಗಂಭೀರ ಗಾಯ|accident

ಕೋಣಂದೂರು ಬಳಿ ಬಸ್ ಬೈಕ್ ಅಪಘಾತ!!!! ಓರ್ವನಿಗೆ ಗಂಭೀರ ಗಾಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಸುರಾನಿ ಬಳಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಕೋಣಂದೂರಿನಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ರಾಜಲಕ್ಷ್ಮಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಗಾಯಾಳುವಿಗೆ  ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿ ಹೆಚ್ಚಿನ ಚಿಕಿತ್ಸೆಗೆ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಬೈಕ್ ಸವಾರನ ಬಗ್ಗೆ ಮಾಹಿತಿ…

Read More

ಬಿಳ್ಕೊಡುಗೆ ಸಮಾರಂಭ::

  ಹುಲ್ತಿಕೊಪ್ಪ:ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸಿದ  ಸಿಬ್ಬಂದಿಗಳು ಪದೋನ್ನತಿ ಹೊಂದಿ ಬೇರೆ ಕಡೆಗೆ ವರ್ಗಾವಣೆಗೊಂಡ  ಶ್ರೀಮತಿ ಲಕ್ಷ್ಮಿ ,ಶ್ರೀಮತಿ ಕುಸುಮ ಸಿಸ್ಟರ್ ಹಾಗೂ  ಹೆಚ್ ಪಿ ನಾಗರಾಜ್  ಅವರನ್ನು ಗೌರವ ಪೂರ್ಣವಾಗಿ  ಬೀಳ್ಕೊಡಲಾಯಿತು. ಇದೇ ಸಂದರ್ಭದಲ್ಲಿ ಚಂದ್ರಗುತ್ತಿಯಲ್ಲಿ ಸೇವೆಸಲ್ಲಿಸಿ ನಿವೃತ್ತರಾದ ಇಂದುಧರ್ ಪಾಟೀಲ್ ಸರ್ ಅವರ ಕಾರ್ಯವನ್ನು ಸ್ಮರಿಸಿ ಅಭಿನಂದಿಸಲಾಯಿತು,  ಈ ಬೀಳ್ಕೊಡುಗೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಡಾಕ್ಟರ್ ವಿನಯ್ ಕುಮಾರ್ ಪಾಟೀಲ್ ರವರು ಮಾತನಾಡಿ ಯಾವುದೇ ಒಂದು ಆಡಳಿತ ವ್ಯವಸ್ಥೆಯಲ್ಲಿ ಎಲ್ಲರೂ ಜವಾಬ್ದಾರಿಯಿಂದ ಸೇವೆ…

Read More

ಸಾಗರ : ಕಾಲೇಜು ಆಹಾರ ಮೇಳದಲ್ಲಿ ಮಾಂಸಹಾರ ತಂದಿದ್ದ ವಿದ್ಯಾರ್ಥಿಗಳಿಗೆ ಸ್ಪರ್ಧೆಗೆ ಅವಕಾಶ ನಿರಾಕರಣೆ|sagar news

ಸಾಗರ : ಇಂದಿರಾಗಾಂಧಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ಆಹಾರಮೇಳದಲ್ಲಿ ಮಾಂಸಾಹಾರ ಸಿದ್ಧಪಡಿಸಿಕೊಂಡು ಬಂದಿದ್ದ ವಿದ್ಯಾರ್ಥಿನಿಯರಿಗೆ ಮೇಳದಲ್ಲಿ ಭಾಗವಹಿಸಲು ಅವಕಾಶ ನೀಡದಿರುವುದು ವಾಗ್ವಾದಕ್ಕೆ ಕಾರಣವಾಗಿದೆ. ಇಲ್ಲಿನ ಇಂದಿರಾಗಾಂಧಿ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಕಲಾ ವಿಭಾಗದಲ್ಲಿ ಆಹಾರ ಮೇಳ ಆಯೋಜಿಸಲಾಗಿತ್ತು. ಇಬ್ಬರು ವಿದ್ಯಾರ್ಥಿನಿಯರು ಮಲೆನಾಡಿನ ಸಾಂಪ್ರದಾಯಿಕ ಮಾಂಸಾಹಾರವಾದ ಕೋಳಿ ಕಜ್ಜಾಯ, ರೊಟ್ಟಿ ಸೇರಿದಂತೆ ಕೆಲವು ತಿನಿಸುಗಳನ್ನು ತಂದಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕೆಲವು ಉಪನ್ಯಾಸಕರು, ‘ಮೇಳದಲ್ಲಿ ಮಾಂಸಾಹಾರಕ್ಕೆ ಅವಕಾಶವಿಲ್ಲ’ ಎಂದು ಹೇಳಿ ತಿನಿಸುಗಳ ಪ್ರದರ್ಶನಕ್ಕೆ ನಿರ್ಬಂಧ…

Read More

ಹೊಸನಗರ : ಅಂದರ್ ಬಾಹರ್ ಆಡುತ್ತಿದ್ದ 9 ಜನ ಅಂದರ್ – 80 ಸಾವಿರ ರೂ ನಗದು ವಶಕ್ಕೆ

ಅಂದರ್ ಬಾಹರ್ ಆಡುತ್ತಿದ್ದ  9 ಜನ ಅಂದರ್ 80 ಸಾವಿರ ರು ನಗದು ವಶ ಹೆಬೈಲು ದೇವಸ್ಥಾನ ಬಳಿ ನಡೆದ ಘಟನೆ ಹೊಸನಗರ : ತಾಲೂಕಿನ ಪುರಪ್ಪೆಮನೆ ಬಳಿಯ ಹೆಬ್ಬೆಲು ಸೋಮೇಶ್ವರ ದೇವಸ್ಥಾನದ ಬಳಿಯ ಅರಣ್ಯ ಪ್ರದೇಶದಲ್ಲಿ ಹಣವನ್ನು ಪಣಕಿಟ್ಟು ಅಂದರ್ ಬಾಹರ್ ಇಸ್ಪೀಟ್ ಆಟವನ್ನು ಕಾನೂನು ಬಾಹಿರವಾಗಿ ಆಡುತಿದ್ದ ಸ್ಥಳಕ್ಕೆ ದಾಳಿ ನಡೆಸಿ 80,500 ರೂ ನಗದು ವಶಪಡಿಸಿಕೊಳ್ಳಲಾಗಿದೆ. ಅಂದರ್ ಬಾಹರ್ ಆಡುತ್ತಿರುವ ಬಗ್ಗೆ ಖಚಿತ ವರ್ತಮಾನ ಪಡೆದ ಹೊಸನಗರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಾನಂದ…

Read More

ಲಾಡ್ಜ್ ಮೇಲೆ ಪೊಲೀಸರ ದಾಳಿ – ಹನ್ನೊಂದು ಮಂದಿ ವಿರುದ್ದ ಕೇಸ್

ಲಾಡ್ಜ್ ಮೇಲೆ ಪೊಲೀಸರ ದಾಳಿ – ಹನ್ನೊಂದು ಮಂದಿ ವಿರುದ್ದ ಕೇಸ್ ಲಾಡ್ಜ್‌ವೊಂದ ಮೇಲೆ ಪೊಲೀಸರು ದಾಳಿ ನಡೆಸಿ ಅಂದರ್‌ ಬಾಹರ್‌ ಆಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಬೈಪಾಸ್‌ ರಸ್ತೆಯಲ್ಲಿರುವ ಲಾಡ್ಜ್‌ನ ಕೊಠಡಿ ಸಂಖ್ಯೆ 303ರಲ್ಲಿ ಅಂದರ್ ಬಾಹರ್ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ‌ ಮೇರೆಗೆ ದಾಳಿ ನಡೆಸಿದ ಪೊಲೀಸರು ಹನ್ನೊಂದು ಮಂದಿಯನ್ನು ವಶಕ್ಕೆ ಪಡೆದು ಕೇಸ್ ದಾಖಲೊಸಿದ್ದಾರೆ. ದೊಡ್ಡಪೇಟೆ ಠಾಣೆ ಸಬ್‌ ಇನ್ಸ್‌ಪೆಕ್ಟರ್‌ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಆರೋಪಿಗಳ ವಿರುದ್ಧ…

Read More

ಸಾಗರ : ಪೊಲೀಸರ ಮಿಂಚಿನ ಕಾರ್ಯಾಚರಣೆ : ಅಕ್ರಮ ಗೋ ಕಳ್ಳರ ಬಂಧನ

ಸಾಗರ: ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಅಕ್ರಮವಾಗಿ ಗೋವು ಕಳ್ಳತನ ಮಾಡುತ್ತಿದ್ದ ಗೋ ಕಳ್ಳರನ್ನು ಸಾಗರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಐದು ಆರೋಪಿ ಗಳನ್ನು ಹಾಗೂ ದನಕಳ್ಳತನಕ್ಕೆ ಬಳಸುತ್ತಿದ್ದ ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರನ್ನು ವಶಕ್ಕೆ ಪಡೆದಿದ್ದಾರೆ. ರಾತ್ರಿ ವೇಳೆ ಗೋವುಗಳನ್ನು ವಾಹನದಲ್ಲಿ ತುಂಬಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗೋ ಕಳ್ಳತನ ಮಾಡುವ  ಐದು ಜನರ ಗುಂಪನ್ನು ವಾಹನ ಸಮೇತ ಶನಿವಾರ  ಸಾಗರ  ಪೇಟೆ ಮತ್ತು ಗ್ರಾಮಾಂತರ ಠಾಣೆಯ ಪೊಲೀಸರು ಜಂಟಿಯಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ…

Read More

ರಿಪ್ಪನ್‌ಪೇಟೆ – ಶ್ರದ್ದಾಭಕ್ತಿಯೊಂದಿಗೆ ಗೌರಿ ಗಣೇಶನನ್ನು ಸಂಭ್ರಮದಿಂದ ಸ್ವಾಗತಿಸಿ ಬರಮಾಡಿಕೊಂಡ ಭಕ್ತರು|rpet

ರಿಪ್ಪನ್‌ಪೇಟೆ – ಶ್ರದ್ದಾಭಕ್ತಿಯೊಂದಿಗೆ ಗೌರಿ ಗಣೇಶನನ್ನು ಸಂಭ್ರಮದಿಂದ ಸ್ವಾಗತಿಸಿ ಬರಮಾಡಿಕೊಂಡ ಭಕ್ತರು ರಿಪ್ಪನ್‌ಪೇಟೆ;-ಗೌರಿ ಗಣೇಶನನ್ನು ಇಂದು ಇಲ್ಲಿನ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ಚಂದ್ರಶೇಖರ್ ಭಟ್ ಮತ್ತು ಗುರುರಾಜ ಭಟ್ ನೇತೃತ್ವದಲ್ಲಿ ಮುತ್ತೈದೆಯರು ಗೌರಿಯನ್ನು ಶ್ರದ್ದಾಭಕ್ತಿಯಿಂದ ತರುವುದರೊಂದಿಗೆ ಪ್ರತಿಷ್ಠಾಪನಾ ಪೂಜೆಯೊಂದಿಗೆ ಸಂಭ್ರಮದೊಂದಿಗೆ ಜರುಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷ ಈಶ್ವರಶೆಟ್ಟಿ ಮತ್ತು ಪದಾಧಿಕಾರಿಗಳಾದ ಎನ್.ಸತೀಶ್, ಆಶಾ ಸತೀಶ್,ಎಂ.ಡಿ.ಇಂದ್ರಮ್ಮ,ಸರಸ್ವತಿ,ವನಮಾಲ,ಜಯಲಕ್ಷಿö್ಮ,ಗಣೇಶಕಾಮತ್,ಅರವಿಂದ,ಯಶೋಧೀಶ್ವರಪ್ಪಗೌಡ ಗವಟೂರು, ಇನ್ನಿತರ ಹಲವು ಪಾಲ್ಗೊಂಡು ಗೌರಿ ಪೂಜೆಯಲ್ಲಿ ಮುತ್ತೈದೆಯರು ಉಡಿ ತುಂಬಿ ಸಂಭ್ರಮಿಸಿದರು. ಇದೇ…

Read More

ಬೃಹತ್ ಗಾತ್ರದ ಹೆಬ್ಬಾವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಕಿರಣ್ snake kiran rescue python

ಮನೆಯ ಹಿಂಭಾಗದ ಕೊಟ್ಟಿಗೆಯಲ್ಲಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ರಕ್ಷಿಸಿ ಕಾಡಿಗೆ ಬಿಟ್ಟಿರುವ ಘಟನೆ ಶಿವಮೊಗ್ಗ(Shivamogga) ಜಿಲ್ಲೆಯ ತೀರ್ಥಹಳ್ಳಿ(Thirthahalli) ಪಟ್ಟಣದ ಕುರುಬರ ಪಾಳ್ಯದಲ್ಲಿ ನಡೆದಿದೆ. ತೀರ್ಥಹಳ್ಳಿಯ ಕುರುಬರ ಪಾಳ್ಯದ ಬಳಿ ಸುಹಾಸ್ ಎಂಬುವರ ಮನೆಯ ಗೋವುಗಳ ಸಾಕುವ ಹುಲ್ಲಿನ ಅಡಿಯಲ್ಲಿ ಏಳೂವರೆ ಅಡಿ ಉದ್ದದ ಬೃಹತ್ ಗಾತ್ರದ ಹಾವೊಂದು ಕಾಣಿಸಿಕೊಂಡಿದ್ದು, ಉರಗ ತಜ್ಞ ಕಿರಣ್(snake kiran) ಹಾವನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ ಮೇವನ್ನು ತರಲು ಹೋದಾಗ ಬೃಹತ್ ಗಾತ್ರದ ಹಾವೊಂದು ಕಾಣಿಸಿಕೊಂಡಿದ್ದು ಬಯದಿಂದ ಯಾವ ಹಾವೆಂದು ತಿಳಿದುಕೊಳ್ಳಲು ಉರಗ…

Read More