ಹುಂಚಾ : ಕುಪ್ಪಟಹಳ್ಳಿ ಗ್ರಾಮದ ಸಮುದಾಯ ಭವನ ಉದ್ಘಾಟನೆ

ಹುಂಚಾ : ಇಲ್ಲಿನ ಸಮೀಪದ ಕುಪ್ಪಟಹಳ್ಳಿ ಗ್ರಾಮದ ಸಮುದಾಯ ಭವನವನ್ನು ಮಾಜಿ ತಾಪಂ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ಯವರು ಗ್ರಾಮಸ್ಥರ ಒತ್ತಾಯದ ಮೇರೆಗೆ ಉದ್ಘಾಟಿಸಿದರು. ಈ ಹಿಂದೆ ಗ್ರಾಮಸ್ಥರ ಮನವಿ ಮೇರೆಗೆ ಕುಪ್ಪಟಹಳ್ಳಿ ಗ್ರಾಮದಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡಲು ಹಾಗೂ ಸಭೆ ನಡೆಸಲು ಅನುಕೂಲವಾಗುವಂತೆ ತಾಪಂ ಅಧ್ಯಕ್ಷರಾಗಿದ್ದ ವೀರೇಶ್ ಆಲವಳ್ಳಿ ರವರು ತಾಪಂ  ಅನುದಾನದಲ್ಲಿ ಸಮುದಾಯ ಭವನ ನಿರ್ಮಿಸಿಕೊಟ್ಟಿದ್ದರು.ಆದರೆ ಕರೋನಾ ಕಾರಣದಿಂದ ಉದ್ಘಾಟನೆ ಮಾಡಲು ಆಗಿರಲಿಲ್ಲಾ ಗ್ರಾಮಸ್ಥರ ಒತ್ತಾಯದ ಮೇರೆಗೆ ಇಂದು ವೀರೇಶ್ ಆಲುವಳ್ಳಿ ರವರು ಸಮುದಾಯ…

Read More

ತುಂಡಾಗಿದ್ದ ಕೈಯನ್ನು ಜೋಡಿಸಿದ ಶಿವಮೊಗ್ಗದ ವೈದ್ಯರು

ತುಂಡಾಗಿದ್ದ ಕೈಯನ್ನು ಜೋಡಿಸಿದ ಶಿವಮೊಗ್ಗದ ವೈದ್ಯರು ಶಿವಮೊಗ್ಗ ಆಸ್ಪತ್ರೆಯ ವೈದ್ಯರು ತುಂಡಾಗಿದ್ದ ಕೈಯನ್ನು ಜೋಡಿಸುವ ಆಪರೇಷನ್‌ ನಡೆಸಿ ಎರಡು ತುಂಡಾಗಿದ್ದ ಕೈಯನ್ನ ಜೋಡಿಸಿದ್ದಾರೆ. ಎರಡು ತುಂಡಾಗಿದ್ದ ಕೈಗೆ ಶಸ್ತ್ರ ಚಿಕಿತ್ಸೆ ನಡೆಸಿ, ಮರು ಜೋಡಿಸುವಲ್ಲಿ ಸರ್ಜಿ ಸೂಪರ್ ಸ್ಪೆಷಾಲಿಟಿ ತಜ್ಞ ವೈದ್ಯರ ತಂಡ ಯಶಸ್ವಿಯಾಗಿದೆ.  ಸತತ ಏಳು ಗಂಟೆಗಳ ಕಾಲ ನಡೆದ ಆಪರೇಷನ್ ಸಕ್ಸಸ್ ಆಗಿದೆ. ಏನಿದು ಘಟನೆ : ಶಿಕಾರಿಪುರ ತಾಲೂಕಿನ ಸಾಮಿಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ, ಮುಂಗೈ ಕತ್ತರಿಸಿಕಿಂಡು ಬಿಟ್ಟಿದ್ದ. ಸಂಪೂರ್ಣವಾಗಿಯೇ ಮುಂಗೈ ಕಟ್ ಆಗಿತ್ತು….

Read More

8ನೇ ತರಗತಿ ವಿದ್ಯಾರ್ಥಿನಿಯೊಂದಿಗೆ ಸ್ಕೂಲ್ ಬಸ್ ಚಾಲಕ ಆತ್ಮಹತ್ಯೆ

ಹುಚ್ಚು ಪ್ರೀತಿಯಿಂದಾಗಿ 8ನೇ ತರಗತಿ ವಿದ್ಯಾರ್ಥಿನಿ ಹಾಗೂ ಬಸ್ ಡ್ರೈವರ್ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಕಳವಳಕಾರಿ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕು ಬಂಕನಕಟ್ಟೆ ಸಮೀಪ ಘಟನೆ ನಡೆದಿದ್ದು, ರೈಲಿಗೆ ಅಡ್ಡಲಾಗಿ ನಿಂತು ಡ್ರೈವರ್ ಸಂತೋಷ್ (38) ಹಾಗೂ 14 ವರ್ಷದ 8ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಗಿರಿಯಾಪುರ ಗ್ರಾಮದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಬಸ್ ಡ್ರೈವರ್  ಸಂತೋಷ್ ಪ್ರೀತಿಸುವಂತೆ ಪೀಡಿಸುತ್ತಿದ್ದ.ಬಸ್ ಡ್ರೈವರ್ ನೀಡುತ್ತಿದ್ದ ಕಿರುಕುಳದ ಸಂಬಂಧ ವಿದ್ಯಾರ್ಥಿನಿ ಪೋಷಕರು…

Read More

RIPPONPETE | ಚಿಪ್ಪಿಗರ ಕೆರೆ ಬಳಿ ರಸ್ತೆ ಸುರಕ್ಷತೆಗೆ ತಡೆಗೋಡೆ – ಪೊಲೀಸರಿಂದ ರಿಫ್ಲೆಕ್ಟರ್ ಅಳವಡಿಕೆ, ಅಪಘಾತಗಳಿಗೆ ತಡೆ

Barrier for road safety near Chippigara Lake – Police install reflectors, prevent accidents RIPPONPETE | ಚಿಪ್ಪಿಗರ ಕೆರೆ ಬಳಿ ರಸ್ತೆ ಸುರಕ್ಷತೆಗೆ ತಡೆಗೋಡೆ: ಪೊಲೀಸರಿಂದ ರಿಫ್ಲೆಕ್ಟರ್ ಅಳವಡಿಕೆ, ಅಪಘಾತಗಳಿಗೆ ತಡೆ Barrier for road safety near Chippigara Lake – Police install reflectors, prevent accidents ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯಲ್ಲಿರುವ ಚಿಪ್ಪಿಗರ ಕೆರೆ ದಂಡೆಯ ಬಳಿ ಅಪಾಯಕಾರಿ ತಿರುವುಗಳು ಹಾಗೂ ಸೂಕ್ತ ತಡೆಗೋಡೆಗಳ ಕೊರತೆಯಿಂದಾಗಿ…

Read More

Ripponpete | ಪಟ್ಟಣದಲ್ಲಿ ಅಬ್ಬರಿಸಿದ ಮಳೆರಾಯ – ಹೋಂಡಾ ಶೋರೂಂ , ಮನೆಗಳಿಗೆ ನುಗ್ಗಿದ ನೀರು

Ripponpete | ಪಟ್ಟಣದಲ್ಲಿ ಅಬ್ಬರಿಸಿದ ಮಳೆರಾಯ – ಹೋಂಡಾ ಶೋರೂಂ , ಮನೆಗಳಿಗೆ ನುಗ್ಗಿದ ನೀರು ರಿಪ್ಪನ್‌ಪೇಟೆ : ಪಟ್ಟಣದಾದ್ಯಂತ ಜೋರು ಮಳೆಯಾಗುತ್ತಿದ್ದು ಹಲವು ಕಡೆ ಮನೆ ಹಾಗೂ ಅಂಗಡಿಗಳಿಗೆ ನೀರು ನುಗ್ಗಿರುವ ಘಟನೆ ನಡೆದಿದೆ. ಸಾಗರ ರಸ್ತೆಯ ಕಾಮಗಾರಿ ನಡೆಯುತಿದ್ದು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆ ಬದಿಯ ಮನೆ, ಅಂಗಡಿಗಳಿಗೆ ನುಗ್ಗಿ ಆವಾಂತರ ಸೃಷ್ಟಿಯಾಗಿದೆ. ಸಾಗರ ರಸ್ತೆಯ ಹೋಂಡಾ ಬೈಕ್ ಶೋರೂಮ್ ಗೆ ನೀರು ನುಗ್ಗಿದ್ದು ಹಲವಾರು ಬೈಕ್ ಗಳು ಜಲಾವೃತ್ತಗೊಂಡಿವೆ,…

Read More

RIPPONPETE | ಪೊಲೀಸರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು

RIPPONPETE | ಪೊಲೀಸರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ರಿಪ್ಪನ್ ಪೇಟೆ : ರಕ್ಷಾ ಬಂಧನ ಹಬ್ಬದ ಅಂಗವಾಗಿ, ಬಿಜೆಪಿ ಹೊಸನಗರ ತಾಲ್ಲೂಕು ಮಹಿಳಾ ಮೋರ್ಚಾ ವತಿಯಿಂದ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೋಮವಾರ ವಿಶೇಷ ಕಾರ್ಯಕ್ರಮದ ಮೂಲಕ ರಾಖಿ ಕಟ್ಟುವ ಕಾರ್ಯಕ್ರಮ ನಡೆಯಿತು. ಸಂಪ್ರದಾಯಬದ್ಧ ರೀತಿಯಲ್ಲಿ ಹಬ್ಬವನ್ನು ಆಚರಿಸಿದ ಮಹಿಳಾ ಮೋರ್ಚಾ ಕಾರ್ಯಕರ್ತೆಯರು, ಮೊದಲಿಗೆ ಪೊಲೀಸರ ಕೈಗೆ ರಾಖಿ ಕಟ್ಟಿದರು. ನಂತರ ಅವರಿಗೆ ತಿಲಕ…

Read More

SAGARA | ನಕಲಿ ಚೆಕ್ ಮೂಲಕ ಕಾಳುಮೆಣಸು ವ್ಯವಹಾರಕ್ಕೆ ಮುಂದಾದ‌ ಹೈಟೆಕ್ ಕಳ್ಳರನ್ನು ಬಂಧಿಸಿದ ಪೊಲೀಸ್

SAGARA | ನಕಲಿ ಚೆಕ್ ಮೂಲಕ ಕಾಳುಮೆಣಸು ವ್ಯವಹಾರಕ್ಕೆ ಮುಂದಾದ‌ ಹೈಟೆಕ್ ಕಳ್ಳರನ್ನು ಬಂಧಿಸಿದ ಪೊಲೀಸ್  ಸಾಗರ:  ರೈತ ಉತ್ಪಾದಕರ ಸೌಹಾರ್ದ ಸಹಕಾರಿ ಸಂಘದಿಂದ ನಕಲಿ ಚೆಕ್ ಮೂಲಕ 4.25 ಕ್ವಿಂಟಾಲ್ ಕಾಳು ಮೆಣಸು ಖರೀದಿಸಿ, ಬೇರೆಯವರಿಗೆ ಮಾರಾಟ ಮಾಡಲು ಮುಂದಾಗಿದ್ದ ವಿದ್ಯಾವಂತ ಕಳ್ಳರನ್ನು ಪೇಟೆ ಠಾಣೆ ಪೊಲೀಸರು ಮಾಲು ಸಹಿತ ಬಂಧಿಸಿದ್ದಾರೆ. ಪ್ರಕರಣದ ಆರೋಪಿಗಳಾದ ಅಕ್ಷಯ್, ಹರ್ಷಿತ್, ಕುಮಾರ್,  ಅಭಿನಂದನ ರನ್ನು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಆರೋಪಿಗಳೆಲ್ಲರೂ ಉನ್ನತ ವ್ಯಾಸಂಗ ಮಾಡಿದವರಾಗಿದ್ದಾರೆ. ಆರೋಪಿತರಿಂದ 2.76…

Read More

ಸಾವು ಸಾಧನೆಯಲ್ಲ, ಬದುಕಿ ಸಾಧಿಸಬೇಕು:ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್ ರಮ್ಯಾ

ರಿಪ್ಪನ್‌ಪೇಟೆ: ಮಹಿಳೆಯರಿಗೂ ಸಮಾಜದಲ್ಲಿ ಗೌರವಾಧಾರಗಳಿದ್ದು, ಅಂಜಿಕೊಳ್ಳುವುದನ್ನು ಬಿಟ್ಟು ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು. ಸಮಸ್ಯೆಗಳಿಗೆ ಸಾವು ಪರಿಹಾರವೂ ಅಲ್ಲ ಸಾಧನೆಯೂ ಅಲ್ಲ. ಸಂಕಷ್ಟಗಳನ್ನು ಎದುರಿಸಿ ಬದುಕಬೇಕು ಎಂದು ಮಹಿಳಾ ಪೊಲೀಸ್  ಕಾನ್‌ಸ್ಟೇಬಲ್ ರಮ್ಯಾ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಕಸ್ತೂರಿ ಮಹಿಳಾ ಬಳಗ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿ ಒಳ್ಳೆಯ ಶಿಕ್ಷಣ ಮಹಿಳೆಯ ಜೀವನವನ್ನು ಕಾಪಾಡುತ್ತದೆ. ಬಂಗಾರ, ಹಣ, ಬಾಂಡ್ ಮಾಡಿಸುವುದಕ್ಕಿಂತ ಉತ್ತಮ ಶಿಕ್ಷಣ ನೀಡಿದರೆ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ ಮಹಿಳೆಯರು ಗುರಿಯಡೆಗೆ ಸಾಗುವಾಗ ಇತರರು…

Read More

ಕಾಂಗ್ರೆಸ್ ಪಕ್ಷ ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದಿದೆ – ರಾಹುಲ್‌ ಗಾಂಧಿ|thirthahalli

ತೀರ್ಥಹಳ್ಳಿ : ಕಾಂಗ್ರೆಸ್‌ ಕಾರ್ಯಕರ್ತರು ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದಿದ್ದಾರೆ.ಎಲ್ಲೇ ಹೋದರೂ ಪ್ರೀತಿಯನ್ನು ಹಂಚುತ್ತಾರೆ.ಯಾವುದೇ ಜಾತಿ, ಧರ್ಮ ನೋಡದೆ ಎಲ್ಲರೊಂದಿಗೆ ಬೆರೆಯುತ್ತಾರೆ. ನಾನು ಎಲ್ಲೇ ಹೋದರು ನಮ್ಮ ನಾಯಕರ ಹೆಸರನ್ನು ಹೇಳುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಹೇಳಿದರು. ಮಂಗಳವಾರ ಪಟ್ಟಣದ ಬಾಳೇಬೈಲಿನಲ್ಲಿ ನೆಡೆದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ನೋಡಿ ಅವರು ಯಾರ ಹೆಸರನ್ನೂ ಹೇಳುವುದಿಲ್ಲ. ಹಾಗಾಗಿ ಜನರು ಯಡಿಯೂರಪ್ಪ ಅವರ ಹೆಸರನ್ನು ಏಕೆ ಹೇಳುವುದಿಲ್ಲ ಎಂದು ಕೇಳುತ್ತಿದ್ದಾರೆ….

Read More

ಅರಸಾಳು ಮಾಲ್ಗುಡಿಯಲ್ಲಿ ಆಟೋ ರಾಜ ಶಂಕರ್ ನಾಗ್ ಹುಟ್ಟುಹಬ್ಬ ಆಚರಣೆ|shankarnag

ಕನ್ನಡ ಚಲನಚಿತ್ರ ರಂಗದ ಪ್ರತಿಭಾವಂತ ನಟ ಹಾಗೂ ನಿರ್ದೇಶಕ ದಿ|| ಶಂಕರ್ ನಾಗ್ ರವರ 66 ನೇ ಹುಟ್ಟುಹಬ್ಬ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮದ ಮಾಲ್ಗುಡಿ ಡೇಸ್ ಆವರಣದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಅರಸಾಳು ಮಾಲ್ಗುಡಿ ಡೇಸ್ ರೈಲ್ವೆ ನಿಲ್ದಾಣದ ಆವರಣದಲ್ಲಿ ಶಂಕರ್ ನಾಗ್ ಹುಟ್ಟು ಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು,  ಕನ್ನಡಾಭಿಮಾನಿಗಳು ಹಾಗೂ ಶಂಕರ್ ನಾಗ್ ಅಭಿಮಾನಿಗಳು ಶಂಕರ್ ನಾಗ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಈ…

Read More
Exit mobile version