Headlines

ಬಿಜೆಪಿಯ ಮೂರನೇ ಅಭ್ಯರ್ಥಿ ಗೆಲ್ಲಲು ಸಿದ್ದರಾಮಯ್ಯನವರ ಕಾಣಿಕೆಯೂ ಇದೆ : ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ನಿನ್ನೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಮೂವರ ಗೆಲುವು ಸಾಧಿಸಿದ್ದಾರೆ. ಮೋದಿ ಅವರಿಗೆ ರಾಜ್ಯ ನಿಮ್ಮ ಜೊತೆ ಇದೆ ಎನ್ನುವ ಸಂದೇಶ ಈ ಫಲಿತಾಂಶದಿಂದ ರವಾನೆಯಾಗಿದೆ ಎಂದು ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ರಾಜ್ಯಸಭೆ ಚುನಾವಣಾ ಫಲಿತಾಂಶದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಮೂರನೇ ಅಭ್ಯರ್ಥಿ ಗೆಲ್ಲಲ್ಲು ಸಿದ್ದರಾಮಯ್ಯ ಪಾತ್ರ ಪ್ರಮುಖವಾಗಿದೆ. ಮೂರನೇ ಅಭ್ಯರ್ಥಿ ಗೆಲ್ಲಲು ಕಾಂಗ್ರೆಸ್ ನೇರ ಕಾರಣ. ಈ ಚುನಾವಣೆ ಫಲಿತಾಂಶ ಬಳಿಕ ಕಾಂಗ್ರೆಸ್ ಪಕ್ಷವನ್ನು ಯಾರೂ…

Read More

ಅಥ್ಲೆಟಿಕ್ಸ್ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು|Athletic

ರಿಪ್ಪನ್‌ಪೇಟೆ : ಅಥ್ಲೆಟಿಕ್ಸ್ 17 ವರ್ಷದೊಳಗಿನ ವಿಭಾಗದಲ್ಲಿ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳಾದ ಆಯುಷ್ ಮತ್ತು ಅನೀಶ್ ರವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ 17 ವರ್ಷ ವಯೋಮಿತಿಯೊಳಗಿನ ಅಥ್ಲೆಟಿಕ್ಸ್ ಪಂದ್ಯಾವಳಿಯಲ್ಲಿ ರಾಮಕೃಷ್ಣ ವಿದ್ಯಾಲಯದ 10 ನೇ ತರಗತಿ ವಿದ್ಯಾರ್ಥಿ ಆಯುಷ್ 800 ಮೀ ಹಾಗೂ 1500 ಮೀ ಓಟ ಸ್ಪರ್ದೆಯಲ್ಲಿ  ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 7 ನೇ ತರಗತಿಯ ಅನೀಶ್ 100 ಮೀ ಓಟದಲ್ಲಿ…

Read More

ಸಾರ್ವಜನಿಕ ರಸ್ತೆಗೆ ಖಾಸಗಿ ವ್ಯಕ್ತಿಗಳಿಂದ ಅಡ್ಡಿ – ಪ್ರಶ್ನಿಸಿದವರ ಮೇಲೆ ಹಲ್ಲೆಗೆ ಯತ್ನ , ವೀಡಿಯೋ ವೈರಲ್

ಸಾರ್ವಜನಿಕ ರಸ್ತೆಗೆ ಖಾಸಗಿ ವ್ಯಕ್ತಿಗಳಿಂದ ಅಡ್ಡಿ – ಪ್ರಶ್ನಿಸಿದವರ ಮೇಲೆ ಹಲ್ಲೆಗೆ ಯತ್ನ , ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಗ್ರಾಮ ಪಂಚಾಯತ್ ವತಿಯಿಂದ ಸಾರ್ವಜನಿಕ ಉದ್ದೇಶಕ್ಕಾಗಿ ನಿರ್ಮಿಸಿದ ರಸ್ತೆಯನ್ನು ಅಕ್ರಮಿಸಿ ಮಣ್ಣಿನ ತಡೆಗೋಡೆ ನಿರ್ಮಿಸಿ ಸಾರ್ವಜನಿಕರಿಗೆ ತೊಂದರೆ ನೀಡುವುದರ ಜೊತೆಗೆ ಪ್ರಶ್ನಿಸಲು ತೆರಳಿದ ಗ್ರಾಮಸ್ಥರ ಮೇಲೆ ಹಲ್ಲೆಗೆ ಯತ್ನಿಸಿರುವವರ ವಿರುದ್ಧ ಸೂಕ್ತ ಕಾನೂನು ಕೈಗೊಳ್ಳುವಂತೆ ಗ್ರಾಮಸ್ಥರು ಪಟ್ಟಣದ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೂರು ಗ್ರಾಮ ಪಂಚಾಯತ್‍ನ ಕಾಳೇಶ್ವರ ಗ್ರಾಮದಲ್ಲಿ…

Read More

ಸೆಲ್ಪಿ ತೆಗೆಯಲು ಹೋಗಿ ನೀರುಪಾಲಾದ ಯುವಕ – ಅಗ್ನಿಶಾಮಕ ದಳದಿಂದ ತೀವ್ರ ಶೋಧ ಕಾರ್ಯಾಚರಣೆ|tunga

ಸೆಲ್ಪಿ ತೆಗೆಯಲು ಹೋಗಿ ನೀರುಪಾಲಾದ ಯುವಕ – ಅಗ್ನಿಶಾಮಕ ದಳದಿಂದ ತೀವ್ರ ಶೋಧ ಕಾರ್ಯಾಚರಣೆ ಕೊಲ್ಲೂರು ಅರಶಿನ ಗುಂಡಿ ಫಾಲ್ಸ್​ನ ಘಟನೆ ಕಣ್ಮುಂದೆ ಇರುವಾಗಲೇ ಶಿವಮೊಗ್ಗ ಇನ್ನೊಬ್ಬ ಯುವಕ ನೀರಿಗೆ ಬಿದ್ದು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ತುಂಗಾ ಡ್ಯಾಂನ ಎದುರು , ಪ್ರವಾಸಕ್ಕೆ ಬಂದಿದ್ದ ಯುವಕನೊಬ್ಬ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾನೆ. ಈ ಬಗ್ಗೆ ತಡವಾಗಿ ವರದಿಯಾಗಿದ್ದು, ನಿನ್ನೆಯಿಡಿ ಅಗ್ನಿಶಾಮಕ ಸಿಬ್ಬಂದಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಇವತ್ತು ಕೂಡ ಹುಡುಕಾಟ ಮುಂದುವರಿಸುವ ಸಾಧ್ಯತೆ ಇದೆ. ಗಾಜನೂರು ಜಲಾಶಯದ ಮೇಲೆ…

Read More

ಆರ್ ಎಂ ಮಂಜುನಾಥ್ ಗೌಡರಿಗೆ ಒಕ್ಕಲಿಗರ ಸಂಘದಿಂದ ಸನ್ಮಾನ |RMM

ಆರ್ ಎಂ ಮಂಜುನಾಥ್ ಗೌಡರಿಗೆ ಒಕ್ಕಲಿಗರ ಸಂಘದಿಂದ ಸನ್ಮಾನ |RMM ಶಿವಮೊಗ್ಗ ಡಿಸಿಸಿ ಬ್ಯಾಂಕ್ ನ ನಿರ್ದೇಶಕರಾಗಿ ಸತತ 07 ನೇ ಬಾರಿಗೆ ಆಯ್ಕೆಯಾಗಿ 12 ಬಾರಿ ಅಧ್ಯಕ್ಷರಾಗಿರುವ ಸಹಕಾರಿ ಧುರೀಣ, ಮಲೆನಾಡು ಪ್ರದೇಶಾಭಿವೃದ್ಧಿ ಅಧ್ಯಕ್ಷರು ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡ ರವರಿಗೆ ರಿಪ್ಪನಪೇಟೆ ಒಕ್ಕಲಿಗರ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಕರಗುಚ್ಚಿಯಲ್ಲಿರುವ ಆರ್ ಎಂ ಮಂಜುನಾಥ್ ಗೌಡರವರ ಮನೆಗೆ ತೆರಳಿದ ರಿಪ್ಪನ್‌ಪೇಟೆ ಒಕ್ಕಲಿಗ ಸಂಘದ ಅಧ್ಯಕ್ಷ ಎಂ ಬಿ‌…

Read More

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣವೇ ನಿಜವಾದ ಶಿಕ್ಷಣ : ಮುರುಘರಾಜೇಂದ್ರ ಮಹಾಸ್ವಾಮೀಜಿ

Jagadguru Dr. Mallikarjuna Murugharajendra Swamiji emphasized the importance of value-based education for children during the SSLC farewell and parents’ padapuja program held at Sri Gurubasaveshwara Kannada and English Medium School in Ripponpet. ರಿಪ್ಪನ್‌ಪೇಟೆ: ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ದೊರೆತರೆ ಅದೇ ನಿಜವಾದ ಶಿಕ್ಷಣವಾಗುತ್ತದೆ. ತಂದೆ-ತಾಯಿ, ಗುರು ಹಾಗೂ ಹಿರಿಯರ ಮೇಲೆ ತೋರುವ ಭಕ್ತಿ-ಶ್ರದ್ಧೆಯೇ ನಮ್ಮ ಮುಂದಿನ ಜೀವನಕ್ಕೆ ದಾರಿದೀಪವಾಗುತ್ತದೆ ಎಂದು ಆನಂದಪುರ ಮುರುಘಾರಾಜೇಂದ್ರ ಮಠದ…

Read More

ರಿಪ್ಪನ್‌ಪೇಟೆ : ಜುಮ್ಮಾ ಮಸೀದಿ‌ ಮುಂಭಾಗದಲ್ಲಿ ಬಾರ್ ತೆರೆಯಲು ಯತ್ನ – ಸ್ಥಳದಲ್ಲಿ ಪ್ರಕ್ಷ್ಯುಬ್ದ ವಾತಾವರಣ|Ripponpet news

ರಿಪ್ಪನ್‌ಪೇಟೆ : ಜುಮ್ಮಾ ಮಸೀದಿ‌ ಮುಂಭಾಗದಲ್ಲಿ ಬಾರ್ ತೆರೆಯಲು ಯತ್ನ – ಸ್ಥಳದಲ್ಲಿ ಪ್ರಕ್ಷ್ಯುಬ್ದ ವಾತಾವರಣ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ ಲಾಡ್ಜ್ ವೊಂದರಲ್ಲಿ ವಿರೋಧದ ನಡುವೆಯೂ ಬಾರ ತೆರೆಯಲು ಹೊರಟಿರುವ ಮಧ್ಯದ ಅಂಗಡಿಗೆ ಸಾರ್ವಜನಿಕರಿಂದ ಬಾರಿ ವಿರೋಧ ವ್ಯಕ್ತವಾಗಿದೆ.ಸ್ಥಳದಲ್ಲಿ ಪ್ರಕ್ಷ್ಯುಬ್ದ ವಾತವರಣ ನಿರ್ಮಾಣವಾಗಿದೆ. ಪಟ್ಟಣದ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ ಕಟ್ಟಡ ಒಂದರಲ್ಲಿ ನೂತನವಾಗಿ ಸಿ ಎಲ್ 7 ಮದ್ಯದ ಅಂಗಡಿ ತೆರೆಯುವ ಹಿನ್ನೆಲೆಯಲ್ಲಿ ಶನಿವಾರ ಸಂಜೆ…

Read More

ರಿಪ್ಪನ್ ಪೇಟೆ : ಶುಂಠಿ ವ್ಯಾಪಾರದಲ್ಲಿ ನಷ್ಟ , ವಿಷ ಸೇವಿಸಿ ಕೃಷಿಕ ಆತ್ಮಹತ್ಯೆ :

ರಿಪ್ಪನ್ ಪೇಟೆ:ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವಾಪುರ ಗ್ರಾಮದ ವಸಂತ (34) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಕಳೆದ ಐದು ವರ್ಷದಿಂದ   ಜಾಗ ಬಾಡಿಗೆ ಪಡೆದು ಶುಂಠಿ ಬೆಳೆ ಹಾಕಿದ್ದು, ಸತತ ಮೂರು ವರ್ಷಗಳಿಂದ ಶುಂಠಿ ಧಾರಣೆ ಕುಸಿತ ಕಂಡು ನಷ್ಟ ಅನುಭವಿಸಿ ದ ಈತ ಸಂಘ ಸಂಸ್ಥೆ ಹಾಗೂ ಇತರೆ ಕೈಗಡ ಸೇರಿದಂತೆ ಸುಮಾರು 10 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದು ಸಾಲಗಾರರ ಕಾಟಕ್ಕೆ ಹೆದರಿ ಈತ ಚಿಕ್ಕ ಜೇನಿ ಗ್ರಾಮ…

Read More

ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆ ಪ್ರಕರಣ : ಕಾರು ತುಂಗಾ ಕಾಲುವೆಯಲ್ಲಿ ಬಿದ್ದಿರುವ ಶಂಕೆ|honnali

ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಸೋದರ ಪುತ್ರ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಚಂದ್ರಶೇಖರ್ ಕಾರು ತುಂಗಾ ಕಾಲುವೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಹೌದು, ಕಳೆದ ಐದು ದಿನಗಳಿಂದ ನಾಪತ್ತೆಯಾಗಿರುವ ಚಂದ್ರಶೇಖತ್ ಪತ್ತೆಗೆ ಪೊಲಿಸರು ತೀವ್ರ ಹುಡುಕಾಟ ನಡೆಸಿದ್ದು, ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ತುಂಗಾ ಕಾಲುವೆ ಬಳಿ ಚಂದ್ರಶೇಖರ್ ಕಾರು ಸಂಚರಿಸಿದೆ ಎಂಬ ಕುರುಹು ಪತ್ತೆಯಾಗಿದೆ. ಈ ಹಿನ್ನೆಲೆ ಪೊಲೀಸರು ಚಂದ್ರಶೇಖರ್ ಕಾರು ತುಂಗಾ ಕಾಲುವೆಗೆ…

Read More

ಕಿಮ್ಮನೆ ರತ್ನಾಕರ್ ಗೆ ಕಾಂಗ್ರೆಸ್ ಸಮಾವೇಶದಲ್ಲಿ ಅವಮಾನ…?!!!!! ಜಿಲ್ಲಾ ಕಾಂಗ್ರೆಸ್ ನ ಗುಂಪುಗಾರಿಕೆಗೆ ಕಿಮ್ಮನೆ ಬೆಂಬಲಿಗರ ಆಕ್ರೋಶ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಾಧಾನ ಇದೀಗ ರಾಜ್ಯ ನಾಯಕರ ಅಂಗಳಕ್ಕೆ ತಲುಪಿದೆ.ತೀರ್ಥಹಳ್ಳಿ ಕ್ಷೇತ್ರದಲ್ಲಿದ್ದ ಅಸಮಾಧಾನ, ಭಿನ್ನಮತ ಇದೀಗ ಜಿಲ್ಲಾ ನಾಯಕತ್ವದಲ್ಲೂ ಹೊರ ಬಿದ್ದಿದೆ.  ನಡೆದಿದ್ದೇನು?? ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ತೀರ್ಥಹಳ್ಳಿಯ ಗುಡ್ಡೆಕೊಪ್ಪದಿಂದ ಶಿವಮೊಗ್ಗಕ್ಕೆ ಪಾದಯಾತ್ರೆ ನಡೆಸಿ ಸಾವಿರಾರು ಕಾರ್ಯಕರ್ತರೊಂದಿಗೆ  ಶಿವಮೊಗ್ಗದ ಸಮಾವೇಶಕ್ಕೆ ಹಾಜರಾಗಿದ್ದರು. ಈ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಸಾವಿರಾರು ಮಂದಿ ಕಾರ್ಯಕರ್ತರು ಬಂದಿದ್ದರು. ಸಭಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್, ನಾಯಕರಾದ ಹರಿಪ್ರಸಾದ್, ಕಾಗೋಡು ತಿಮ್ಮಪ್ಪ, ಕಿಮ್ಮನೆ, ಮಂಜುನಾಥ ಗೌಡ, ಸುಂದರೇಶ್ ಇತರರು…

Read More