ಕೋಣಂದೂರು ಬಳಿ ಭೀಕರ ಲಾರಿ ಅಪಘಾತ: ಬಾಲಕ ದುರ್ಮರಣ, ಹಲವರಿಗೆ ಗಂಭೀರ ಗಾಯ

ಕೋಣಂದೂರು ಬಳಿ ಭೀಕರ ಲಾರಿ ಅಪಘಾತ: ಬಾಲಕ ದುರ್ಮರಣ, ಹಲವರಿಗೆ ಗಂಭೀರ ಗಾಯ A tragic lorry accident near Konanduru in Thirthahalli taluk claimed the life of a boy and left several passengers seriously injured after a vehicle carrying 35 people overturned on Hullathi Road. ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಹುಲ್ಲತ್ತಿ ರಸ್ತೆಯಲ್ಲಿ ಮೇ 16ರಂದು ಸಂಭವಿಸಿದ ಭೀಕರ ಲಾರಿ ಅಪಘಾತದಲ್ಲಿ ಓರ್ವ ಬಾಲಕ…

Read More

ಮೇಲ್ಮನೆಗೆ ಕೈ ಪಕ್ಷದ ಅಭ್ಯರ್ಥಿಗಳ ಪಟ್ಟಿ ರೆಡಿ – ಇಲ್ಲಿದೆ ಸಂಭಾವ್ಯರ ಪಟ್ಟಿ | MLC CANDIDATES LIST

ಮೇಲ್ಮನೆಗೆ ಕೈ ಪಕ್ಷದ ಅಭ್ಯರ್ಥಿಗಳ ಪಟ್ಟಿ ಸಿದ್ದ – ಇಲ್ಲಿದೆ ಸಂಭಾವ್ಯರ ಪಟ್ಟಿ | MLC CANDIDATES LIST ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಗೆಲ್ಲಬಹುದಾದ 7 ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಇಂದು ಪಟ್ಟಿ ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೀಡಿದ ಹೆಸರುಗಳ ಪಟ್ಟಿಯನ್ನು ಪರಿಷ್ಕರಿಸಿದ ಹೈಕಮಾಂಡ್ 7 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ.  ಹಿಂದುಳಿದ ವರ್ಗದಿಂದ ಯತೀಂದ್ರ ಸಿದ್ದರಾಮಯ್ಯ, ಬೋಸರಾಜು,…

Read More

ತಳಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಗಿ ವಿಶೇಷ ಪೂಜೆ|rpet news

ತಳಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಗಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಮಳೆಯಿಲ್ಲದೇ ಮಲೆನಾಡಿನಲ್ಲಿ ಬಿಸಿಲಿನ ಆರ್ಭಟ ಹೆಚ್ಚಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯೇ ಇಲ್ಲದ ಕಾರಣ ಕೆರೆಗಳು ಬತ್ತಿ ಹೋಗಿದ್ದು, ರೈತರ ಬೆಳೆಗಳಿಗೆ ಸಹ ಸಮಸ್ಯೆ ಆಗುತ್ತಿದೆ. ಸರಿಯಾಗಿ ಮಳೆ ಬಾರದೇ ಕುಡಿಯಲು ನೀರಿಲ್ಲದೇ ಜನ ತತ್ತರಿಸಿ ಹೋಗಿದ್ದಾರೆ.  ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ  ಸಹ ಮಳೆಯಾಗಲಿ ಎಂದು ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿದ್ದು, ಕಷ್ಟ ನೀಗಿಸುವಂತೆ…

Read More

ಸಮಟಗಾರು ಶಾಲೆಯಲ್ಲಿ ಪ್ರತಿಭಾ ಕಾರಂಜಿ |ಮಕ್ಕಳ ಸುಪ್ತ ಪ್ರತಿಭೆಗೆ ರಂಗಮಂಚಿಕೆಯಾದ ಪರಿಸರ ಸ್ನೇಹಿ ಆ್ಯಂಪಿ ಥಿಯೇಟರ್‌ ಉದ್ಘಾಟನೆ|pratibha karanji

ಮಕ್ಕಳ ಸುಪ್ತ ಪ್ರತಿಭೆಗೆ ರಂಗಮಂಚಿಕೆಯಾದ ಪರಿಸರ ಸ್ನೇಹಿ ಆ್ಯಂಪಿ ಥಿಯೇಟರ್‌ Ripponpet | ಗ್ರಾಮೀಣ ಭಾಗದಲ್ಲಿ ಪ್ರತಿಭಾ ಕಾರಂಜಿಯ ಮಕ್ಕಳ ಕಲೋತ್ಸವವನ್ನು ತಮ್ಮೂರಿನ ಜಾತ್ರೆ ಹಬ್ಬದ ರೀತಿಯಲ್ಲಿ ಸಂಭ್ರಮದಿಂದ ಆಚರಿಸುತ್ತಾರೆ ಎಂದು ಹುಂಚಾ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸುಮಂಗಲ ದೇವರಾಜ್ ಹೇಳಿದರು. ಹುಂಚ ಗ್ರಾಪಂ ವ್ಯಾಪ್ತಿಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲಾ ಆವರಣದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ನೂತನ ಕೊಠಡಿ ಉದ್ಘಾಟಿಸಿ ಮಾತನಾಡಿ, ಪ್ರತಿಭಾ ಕಾರಂಜಿ ನಡೆಸಲು ಎಲ್ಲರ ಸಹಕಾರ ಮುಖ್ಯ. ಮಕ್ಕಳು…

Read More

Ripponpete | ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರತರಬೇಕು: ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರತರಬೇಕು: ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದಲ್ಲಿ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿದ್ದಾರೆ ಅವರಲ್ಲಿ ಅಗಾಧವಾದ ಪ್ರತಿಭೆ ಚಾಣಾಕ್ಷತನ ಇರುತ್ತದೆ ಅಂತಹ ವಿದ್ಯಾರ್ಥಿಗಳನ್ನು ಶಿಕ್ಷಕರು ಗುರುತಿಸಿ, ಹೊರ ತಂದಾಗ ಮಾತ್ರ ಆ ಮಕ್ಕಳು ಮುಖ್ಯ ವಾಹಿನಿಗೆ ಬರುತ್ತಾರೆ ಇಂಥ ಕೆಲಸಗಳನ್ನು ಶಾಲಾ ಶಿಕ್ಷಕರು ಹಾಗೂ ಪೋಷಕರು ಮಾಡಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸಮೀಪದ ಚಿಕ್ಕ ಜೇನಿ  ಪ್ರೌಢಶಾಲೆಯಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ದಕ್ಷಿಣ ಭಾರತ ಮಟ್ಟದ ವಿಜ್ಞಾನ ವಸ್ತು…

Read More

ಭೀಕರ ರಸ್ತೆ ಅಪಘಾತ: ತೀರ್ಥಹಳ್ಳಿ ಮೂಲದ ಸಬ್ ಇನ್ಸ್ ಪೆಕ್ಟರ್ ಸೇರಿ ಮೂವರು ಸಾವು – ಸಾಗರ ಮೂಲದ ಸಿವಿಲ್ ಪಿಎಸ್‌ಐ ಸೇರಿ ಇಬ್ಬರಿಗೆ ಗಂಭೀರ ಗಾಯ

Three Reserve Police Sub-Inspectors, including one from Thirthahalli, died in a tragic car accident near Sanekere Gate in Chitradurga district after their car rammed into a moving lorry. Two other police officers, including one from Sagar, sustained serious injuries. ಭೀಕರ ರಸ್ತೆ ಅಪಘಾತ: ತೀರ್ಥಹಳ್ಳಿ ಮೂಲದ ಎಸ್‌ಐ ಸೇರಿ ಮೂವರು ಸಾವು – ಸಾಗರ ಮೂಲದ ಸಿವಿಲ್ ಪಿಎಸ್‌ಐ ಸೇರಿ ಇಬ್ಬರಿಗೆ…

Read More

ಕರಾಟೆಯಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ಮಲೆನಾಡಿನ ಕುವರಿ ಮೋನಿಕಾ ಎನ್ ಶೆಟ್ಟಿ

ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದಲ್ಲಿ ಅರಳುತ್ತಿರುವ ಪ್ರತಿಭೆಗಳಿಗೆ ಅವಕಾಶವಿದ್ದರೆ ಸಾಧನೆಯ ಮೂಲಕ ತಮ್ಮ ಸಾಮರ್ಥ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ತೋರಿಸಬಲ್ಲರು ಎಂಬುದಕ್ಕೆ ಮೋನಿಕಾ ಎನ್ ಶೆಟ್ಟಿ   ಸಾಕ್ಷಿಯಾಗಿದ್ದಾರೆ.  ಭಾರತ ಕ್ರಿಕೆಟ್ ಜನಪ್ರಿಯತೆಯ ರಾಷ್ಟ್ರ ಎಂಬುದರಲ್ಲಿ ಯಾವುದೇ ಮುಚ್ಚು ಮರೆ ಇಲ್ಲ. ಆದರೆ, ಇತರ ಕ್ರೀಡಾಪಟುಗಳು ಕೂಡಾ ತಮ್ಮಲ್ಲಿರುವ ಪ್ರತಿಭೆಯನ್ನು ಹೊರಗೆ ತರಲು ಪ್ರಯತ್ನಿಸುತ್ತಿದ್ದಾರೆ.  ಭಾರತಂತಹ ದೇಶದಲ್ಲಿ ಕಡಿಮೆ ಜನಪ್ರಿಯತೆ ಹೊಂದಿರುವ ಕ್ರೀಡೆಗಳಲ್ಲಿ ಒಂದಾದ ಕರಾಟೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮದ ಮೋನಿಕಾ ಎನ್ ಶೆಟ್ಟಿ ಕೂಡಾ…

Read More

ಖಾಸಗಿ ಪ್ರಭಾವಿ ವ್ಯಕ್ತಿಗಳ ಮೋಸದ ಜಾಲಕ್ಕೆ ಮನೆ ಕಳೆದುಕೊಂಡು ಬೀದಿ ಪಾಲಾಗಿರುವ 65 ರ ವೃದ್ದೆ :

ಹೊಸನಗರ : ಮಾನಸಿಕ ಅಸ್ವಸ್ಥ ಮಗನೊಂದಿಗೆ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ವೃದ್ದ ಮಹಿಳೆಯೊಬ್ಬರಿಗೆ ಪ್ರಭಾವಿ ಖಾಸಗಿ ವ್ಯಕ್ತಿಯೊಬ್ಬ ಬೆದರಿಸಿ ಅವರ ಆಸ್ತಿ ಕಬಳಿಸಿ ಮನೆಯಿಂದ ಹೊರದಬ್ಬಿರುವ ಘಟನೆ ಬ್ರಹ್ಮೇಶ್ವರ ಗ್ರಾಮದಲ್ಲಿ ನಡೆದಿದೆ. ಬ್ರಹ್ಮೇಶ್ವರ ಗ್ರಾಮದ ಶಾರದಮ್ಮ ಎಂಬ 65 ರ ವೃದ್ದೆ 30 ವರ್ಷಗಳ ಹಿಂದೆಯೇ ಪತಿಯನ್ನು ಕಳೆದುಕೊಂಡಿದ್ದು, ಮೊದಲನೆ ಮಗ ವೀರಪ್ಪ ನಾಲ್ಕು ವರ್ಷಗಳ ಹಿಂದೆ ಮೃತಪಟ್ಟಿದ್ದಾನೆ.ಮಾನಸಿಕ ಅಸ್ವಸ್ಥನಾಗಿರುವ ಎರಡನೇ ಮಗ ಜಗದೀಶ್ ಜೊತೆ ಕೂಲಿ ಕೆಲಸ ಮಾಡಿಕೊಂಡು ವಾಸವಾಗಿದ್ದಾರೆ. ಬ್ರಹ್ಮೇಶ್ವರದ ವೃದ್ದೆಯ…

Read More

ಸಮರ್ಪಕ ಗೊಬ್ಬರ ಸಿಗದೇ ಬಂಕಾಪುರದ ರೈತರ ಪರದಾಟ

ಸಮರ್ಪಕ ಗೊಬ್ಬರ ಸಿಗದೇ ಬಂಕಾಪುರದ ರೈತರ ಪರದಾಟ – ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿದೆ. ಜೊತೆಗೆ ಮುಂಗಾರು ಮಳೆ ಸಹ ಆರಂಭವಾಗಿದೆ. ಕೃಷಿ ಚಟುವಟಿಕೆಗಳು ಗರಿಗೆದರಿವೆ. ರೈತರು ತಮ್ಮ ಜಮೀನುಗಳನ್ನು ಹದಮಾಡಿಟ್ಟುಕೊಂಡು, ರೈತ ಸಂಪರ್ಕ ಕೇಂದ್ರಗಳು ಸೇರಿದಂತೆ ಖಾಸಗಿ ಅಂಗಡಿಗಳಿಗೆ ಬಿತ್ತನೆ ಬೀಜ ಮತ್ತು ಗೊಬ್ಬರಕ್ಕಾಗಿ ರೈತರು ಮುಗಿಬೀಳುತ್ತಿದ್ದಾರೆ. ಆದರೆ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಯೂರಿಯಾ ಗೂಬ್ಬರ ರೈತರಿಗೆ ಸಮರ್ಪಕವಾಗಿ ಗೊಬ್ಬರ ದೊರೆಯದೇ ರೈತರಿಗೆ ಸಂಕಷ್ಟ ಉಂಟಾಗಿದೆ. ಬಂಕಾಪುರದಲ್ಲಿ ರೈತ ಸಂಪರ್ಕ ಸೊಸೈಟಿ…

Read More

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಭಾರೀ ಟ್ವಿಸ್ಟ್ : ಮಾಸ್ಕ್ ಮ್ಯಾನ್ ಅರೆಸ್ಟ್ – 10 ದಿನ SIT ಕಸ್ಟಡಿಗೆ ನೀಡಿದ ಕೋರ್ಟ್

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಭಾರೀ ಟ್ವಿಸ್ಟ್ : ಮಾಸ್ಕ್ ಮ್ಯಾನ್ ಅರೆಸ್ಟ್ – 10 ದಿನ SIT ಕಸ್ಟಡಿಗೆ ನೀಡಿದ ಕೋರ್ಟ್ ಮಾಸ್ಕ್ ಮ್ಯಾನ ಯಾರು ..!!? ಈತನ ಹಿನ್ನಲೆಯೇನು..!!?? ಧರ್ಮಸ್ಥಳ ಆಗಸ್ಟ್ 23: ಧರ್ಮಸ್ಥಳದಲ್ಲಿ ನೂರಾರು ಜನರನ್ನು ಹೂತು ಹಾಕಿರುವುದಾಗಿ ಹೇಳಿ ಭಾರೀ ಸಂಚಲನ ಸೃಷ್ಟಿಸಿದ್ದ ಅನಾಮಿಕ ವ್ಯಕ್ತಿಯನ್ನೇ, ವಿಶೇಷ ತನಿಖಾ ತಂಡ (ಎಸ್ಐಟಿ) ಬಂಧಿಸಿ ನ್ಯಾಯಲಯದ ಮುಂದೆ ಹಾಜರುಪಡಿಸಲಾಗಿತ್ತು , ಮಾಸ್ಕ್ ಮ್ಯಾನ್  ಚಿನ್ನಯ್ಯನನ್ನು 10 ದಿನಗಳ ಕಾಲ ಎಸ್ ಐಟಿ ಕಸ್ಟಡಿಗೆ ನೀಡಿ…

Read More
Exit mobile version