ವೇಶ್ಯೆಯರೊಂದಿಗೆ ಸರಸ ಸಲ್ಲಾಪಕ್ಕೆ ಕಳ್ಳತನಕ್ಕಿಳಿದ ಕಿರಾತಕ – ಬಲೆಗೆ ಬಿದ್ದ ಜಾಲಿ ಜಾಲಿ ಕಿಲಾಡಿಯ ಕಥೆ ಕೇಳಿ ಪೊಲೀಸರೇ ಶಾಕ್!

ವೇಶ್ಯೆಯರೊಂದಿಗೆ ಸರಸ ಸಲ್ಲಾಪಕ್ಕೆ ಕಳ್ಳತನಕ್ಕಿಳಿದ ಕಿರಾತಕ – ಬಲೆಗೆ ಬಿದ್ದ ಜಾಲಿ ಜಾಲಿ ಕಿಲಾಡಿಯ ಕಥೆ ಕೇಳಿ ಪೊಲೀಸರೇ ಶಾಕ್! ಹಾವೇರಿ : ಜೀವನ ನಡೆಸೋಕೆ ಕೆಲವರು ಕಳ್ಳತನದ ಕೆಟ್ಟ ದಾರಿ ತುಳಿದಿರೋದನ್ನ ನೋಡಿರುತ್ತೇವೆ. ಆದ್ರೆ ಇಲ್ಲೊಬ್ಬ ಕಳ್ಳ, ವೇಶ್ಯೆಯರೊಂದಿಗೆ ಸರಸ ಸಲ್ಲಾಪ ನಡೆಸಲು ದುಡ್ಡು ಬೇಕು ಅಂತ ಕಳ್ಳತನದ ಹಾದಿ ತುಳಿದಿರುವ ವಿಚಿತ್ರ ಘಟನೆ ನಡೆದಿದೆ. ಸಧ್ಯ ಈ ಕಿಲಾಡಿ ಕಳ್ಳ ಪೊಲೀಸರ ಕೈಗೆ ತಗಲಾಕೊಂಡಿದ್ದಾರೆ. ಹೌದು, ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಗಿನೇಲೆ ನಿವಾಸಿ…

Read More

ಫೆ.27 ಕ್ಕೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಆಗಮನ – ಯಾವ್ಯಾವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಗೊತ್ತಾ..??? ಈ ಸುದ್ದಿ ನೋಡಿ

ವಿಮಾನ ನಿಲ್ದಾಣ ಲೋಕಾರ್ಪಣೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ ೨೭ರಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಗುರುವಾರ ಅಧಿಕಾರಿಗಳ ಪೂರ್ವಸಿದ್ಧತಾ ಸಭೆ ನಡೆಸಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಫೆಬ್ರವರಿ ೨೭ರಂದು ಪ್ರಧಾನಿ ಅವರು ಶಿವಮೊಗ್ಗ ಆಗಮಿಸುತ್ತಿದ್ದು, ವಿಮಾನ ನಿಲ್ದಾಣ ಲೋಕಾರ್ಪಣೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವ ಯದಿಂದ ಕಾರ್ಯನಿರ್ವಹಿಸಬೇಕು ಎಂದರು. ಪ್ರಧಾನಿ…

Read More

ಸಾಗರ : ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ ಅಕ್ರಮ ಗೋ ಕಳ್ಳರ ವಿರುದ್ಧ ಪ್ರತಿಭಟನೆ

ಸಾಗರ:ಗೋವು ಕಳ್ಳರನ್ನು ಬಂಧಿಸುವಂತೆ ಆಗ್ರಹಿಸಿ ಸಾಗರದ ಮಾರಿಕಾಂಬ ದೇವಸ್ಥಾನ ಎದುರು ಇಂದು ಸಾಗರದ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಸಾಗರದ ಮಾರಿಕಾಂಬ ದೇವಸ್ಥಾನದ ತವರು ಮನೆ ಎದುರು ಗೋವು ಪೂಜೆ ಮಾಡುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಲಾಯಿತು.   ಜಿಲ್ಲಾ ರಕ್ಷಣಾಧಿಕಾರಿಗಳು ಬರುವವರೆಗೂ ಪ್ರತಿಭಟನೆಯನ್ನು ಮುಂದುವರೆಸುವ ತೀರ್ಮಾನವನ್ನು ವಿಹಿಂಪ ಮತ್ತು ಬಜರಂಗದಳ ತೆಗೆದುಕೊಂಡಿದೆ. ಸಾಗರದ ಬಿ.ಹೆಚ್.‌ರಸ್ತೆಯ ಬಳಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆಯನ್ನು ಮಾಡಲಾಗುವುದೆಂದು    ಪ್ರತಿಭಟನಾಕಾರರು ಹೇಳಿದ್ದಾರೆ. ಸರಕಾರದ ವಿರುದ್ದ, ಪೋಲೀಸರ ವಿರುದ್ದ…

Read More

ಹೊಸನಗರ ತಾಲೂಕ್ ವೀರಶೈವ-ಲಿಂಗಾಯತ್ ಪರಿಷತ್ ಗೆ ನಿವೇಶನ ಮಂಜೂರು ಮಾಡಿಸಿಕೊಡುವಂತೆ ಶಾಸಕ ಹಾಲಪ್ಪ ರವರಿಗೆ ಮನವಿ :

ಹೊಸನಗರ ತಾಲ್ಲೂಕು ವೀರಶೈವ ಲಿಂಗಾಯತ ಪರಿಷತ್ ಗೆ ನಿವೇಶನ ಮಂಜೂರು ಮಾಡಿಕೊಡುವಂತೆ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪನವರಿಗೆ ಮನವಿ ಸಲ್ಲಿಸಲಾಯಿತು. ಇಂದು ಪ್ರವಾಸಿ ಮಂದಿರದಲ್ಲಿ ಹೊಸನಗರ ತಾಲ್ಲೂಕು ವೀರಶೈವ ಲಿಂಗಾಯತ ಪರಿಷತ್ ನ ಅಧ್ಯಕ್ಷರಾದ ಆನಂದ್ ಮೆಣಸೆ ರವರ ನೇತೃತ್ವದಲ್ಲಿ ಶಾಸಕರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರಾದ ಹರತಾಳು ಹಾಲಪ್ಪ ವೀರಶೈವ ಲಿಂಗಾಯತ ಸಮಾಜವು ಎಲ್ಲ ಕ್ಷೇತ್ರದಲ್ಲಿ ಮುಂದುವರಿದಿದ್ದು ತಾಲ್ಲೂಕಿನಲ್ಲಿ ಪ್ರಸ್ತುತ ಅವಶ್ಯಕತೆಯನ್ನು ಅಷ್ಟೆ ಚಿಂತಿಸುವುದಲ್ಲದೆ ಮುಂದಿನ ಐವತ್ತು  ವರ್ಷಗಳಿಗೆ…

Read More

ಗೊಂಬೆಗಳ ಪಟ್ಟಣದ ಸೈನಿಕನ ಪಕ್ಷಾಂತರದ ಹಾದಿ -ಪಕ್ಷದಿಂದ ಪಕ್ಷಕ್ಕೆ ಹಾರುತ್ತಲೇ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಚತುರ ರಾಜಕಾರಣಿ

ಗೊಂಬೆಗಳ ಪಟ್ಟಣದ ಸೈನಿಕನ ಪಕ್ಷಾಂತರದ ಹಾದಿ -ಪಕ್ಷದಿಂದ ಪಕ್ಷಕ್ಕೆ ಹಾರುತ್ತಲೇ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಚತುರ ರಾಜಕಾರಣಿ ರಾಜಕಾರಣವೆಂಬ ಚದುರಂಗದ ಆಟದಲ್ಲಿ ಪಕ್ಷಾಂತರ ಮಾಡಿಕೊಂಡೇ ರಾಜಕೀಯ ಅಸ್ತಿತ್ವ ಉಳಿಸಿಕೊಂಡು ಬಂದಿರುವ ಸೈನಿಕನಿಗೆ ಇದು ಆರನೇ ಪಕ್ಷಾಂತರ. ಭಾರಿ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ಸೇರಿ ಕಣಕ್ಕಿಳಿಯಲು ಸನ್ನದ್ದನಾಗಿರುವ ಸಿ.ಪಿ. ಯೋಗೇಶ್ವರ್ 25 ವರ್ಷಗಳಿಂದ ರಾಜಕಾರಣದಲ್ಲಿ ಸಕ್ರಿಯವಾಗಿರುವ ಕಾಂಗ್ರೆಸ್, ಬಿಜೆಪಿ, ಸಮಾಜವಾದಿ ಪಕ್ಷ ಸೇರಿದಂತೆ ಮೂರು ಪಕ್ಷಗಳಿಗೆ ಜಿಗಿದು ರಾಜಕಾರಣ ಮಾಡಿದ್ದಾರೆ. ಒಮ್ಮೆ…

Read More

ಕನ್ನಡ ಭಾಷೆ-ಸಂಸ್ಕೃತಿ ಬೆಳೆಸಲು ಎಲ್ಲರೂ ಕೈಜೋಡಿಸಬೇಕು : ಡಿ ಮಂಜುನಾಥ್

ಹೊಸನಗರ : ಕನ್ನಡ ಭಾಷೆ ಮತ್ತು ಸಂಸ್ಕೃತಿ ಉಳಿಸಲು-ಬೆಳೆಸಲು ಎಲ್ಲರೂ ಕೈಜೋಡಿಸಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಮಂಜುನಾಥ್ ಹೇಳಿದರು. ಅವರು ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಇಂದು ಗಣಪತಿ ದೇವಸ್ಥಾನದ ಸಭಾಭವನದಲ್ಲಿ ನಡೆದ ಐದು ವರ್ಷಗಳ ಸರಣಿ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಉದ್ಘಾಟನೆ ನೆರವೇರಿಸಿ lಮಾತನಾಡಿದರು.ಕನ್ನಡ ಭಾಷೆ ಪ್ರಪಂಚದ ಅನೇಕ ಪ್ರಚಲಿತ ಭಾಷೆಗಳಲ್ಲಿ ತನ್ನದೇ ಆದ ವೈಶಿಷ್ಟ್ಯತೆಯನ್ನು ಹೊಂದಿದೆ. ಭಾರತರತ್ನ ಪ್ರಶಸ್ತಿಗೆ ಪುರಸ್ಕೃತರಾದ ಹಾಗೂ ಪ್ರಪಂಚದ ಅನೇಕ ವಿಶ್ವವಿದ್ಯಾನಿಲಯಗಳಲ್ಲಿ ಗೌರವ…

Read More

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ : ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ನಡೆಯಲಿದೆ ತೆರವು ಕಾರ್ಯಾಚರಣೆ!

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ : ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ನಡೆಯಲಿದೆ ತೆರವು ಕಾರ್ಯಾಚರಣೆ! ರಾಜ್ಯಾಧ್ಯಂತ ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ ಎನ್ನುವಂತೆ ಸೆಪ್ಟೆಂಬರ್ ನಿಂದ ಲ್ಯಾಂಡ್ ಬೀಟ್‌ ಆಯಪ್ ಆಧರಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸರ್ಕಾರ ನಡೆಸಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ಹಂಚಿಕೊಂಡಂತ ಕಂದಾಯ ಸಚಿವ ಕೃಷ್ಣಭೈರೇಗೌಡ, ಲ್ಯಾಂಡ್ ಬೀಟ್‌ ಆಯಪ್ ಆಧರಿಸಿ ಸೆಪ್ಟೆಂಬರ್‌ ತಿಂಗಳಿನಿಂದ ರಾಜ್ಯಾದ್ಯಂತ ಸರ್ಕಾರ ಭೂ ಒತ್ತುವರಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು. ಈ ಬಗ್ಗೆ…

Read More

ಆಕ್ರಮ ಮರಳು ಸಾಗಾಟಕ್ಕೆ ದಿಟ್ಟ,ನಿರ್ದಾಕ್ಷಿಣ್ಯ ಕ್ರಮ:ವಿ ಎಸ್ ರಾಜೀವ್

ಹೊಸನಗರ :: ತಾಲ್ಲೂಕಿನಲ್ಲಿ ದಿನಂಪ್ರತಿ ಅಕ್ರಮ ಮರಳು ಸಾಗಾಟ ಹಾಗೂ ಆಕ್ರಮವಾಗಿ ಕಲ್ಲು ಕ್ವಾರಿಗಳ ಆರ್ಭಟ ಎಗ್ಗಿಲ್ಲದೆ ನಡೆಯುತ್ತಿದೆ. ಈ ಬಗ್ಗೆ ಸಾರ್ವಜನಿಕರು ದೂರುಗಳನ್ನು ನಮ್ಮ ಗಮನಕ್ಕೆ ತಂದಿದ್ದು,ಆಕ್ರಮಕ್ಕೆ ಕಡಿವಾಣ ಹಾಕುವ ಸಲುವಾಗಿ ಹೊಸನಗರ ತಾಲ್ಲೂಕಿನ ಹಲವು ಅಧಿಕಾರಿಗಳಿಗೆ ಅಕ್ರಮವಾಗಿ ಕಲ್ಲು,ಮರಳು ತುಂಬಿದ ವಾಹನಗಳನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಲು ಹೊಸನಗರದ ತಹಶೀಲ್ದಾರ್ ವಿ.ಎಸ್ ರಾಜೀವ್‌ರವರು ತಾಲ್ಲೂಕಿನ ಅಧಿಕಾರಿಗಳಿಗೆ  ಸಂದೇಶ ರವಾನಿಸಿದ್ದಾರೆ. ಈ ಕುರಿತು ಹೊಸನಗರ ತಾಲೂಕು ಕಚೇರಿಯ ಸಭಾಂಗಣದಲ್ಲಿ ಮಾತನಾಡಿದ ತಹಶಿಲ್ದಾರವರು ಸಾರ್ವಜನಿಕರು ನಮ್ಮ ಅಧಿಕಾರಿಗಳ ಬಗ್ಗೆ…

Read More

10 ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಮಾಲೆ ಧರಿಸುತ್ತಿರುವ ಮುಸ್ಲಿಂ ವ್ಯಕ್ತಿ

10 ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಮಾಲೆ ಧರಿಸುತ್ತಿರುವ ಮುಸ್ಲಿಂ ವ್ಯಕ್ತಿ ರಾಯಚೂರು: ಜಿಲ್ಲೆಯ ದೇವದುರ್ಗ ಪಟ್ಟಣದ ಗೌರಂಪೇಟೆ ನಿವಾಸಿ ಬಾಬು ಎಂಬ ಮುಸ್ಲಿಂ ಸಮುದಾಯದ ವ್ಯಕ್ತಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಯ ದರ್ಶನ ಪಡೆದಿದ್ದಾರೆ. 10 ವರ್ಷಗಳಿಂದಲೂ ಇವರು ಅಯ್ಯಪ್ಪ ಸ್ವಾಮಿ ಮಾಲೆ ಧರಿಸುತ್ತಿದ್ದಾರೆ. ಈ ವರ್ಷ ಡಿ.28ರಂದು ಶಬರಿಮಲೆ ಹತ್ತಿರದ ಪಂಪ ಸರೋವರದ ಬಳಿ ಸಂಪ್ರದಾಯದಂತೆ ಮಾಲೆ ಧರಿಸಿ, ಇರುಮುಡಿ ಕಟ್ಟಿಕೊಂಡು ಡಿ.31ರಂದು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. 2014ರಿಂದ ಇಲ್ಲಿಯವರೆಗೆ ಪ್ರತಿವರ್ಷ ತಮ್ಮ…

Read More

ಅಧಿಕ ಬಡ್ಡಿ ನೀಡುವಂತೆ ಕಿರುಕುಳ: ಫೈನಾನ್ಸ್ ಮಾಲೀಕನ ಬಂಧನ

ಅಧಿಕ ಬಡ್ಡಿ ನೀಡುವಂತೆ ಕಿರುಕುಳ: ಫೈನಾನ್ಸ್ ಮಾಲೀಕನ ಬಂಧನ ಸಾಗರ: ಅಧಿಕ ಬಡ್ಡಿ ನೀಡುವಂತೆ ಸಾಲ ಪಡೆದ ವ್ಯಕ್ತಿಗೆ ಪದೇಪದೇ ಕಿರುಕುಳ ನೀಡುತ್ತಿದ್ದ ಫೈನಾನ್ಸ್ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಧಿಕ ಬಡ್ಡಿ ನೀಡುವಂತೆ ಸಾಲ ಪಡೆದ ವ್ಯಕ್ತಿಗೆ ಕಿರುಕುಳ ನೀಡಿ, ಮಹಿಳೆಗೆ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ನಗರದ ಶಾಂತಿ ನಗರ ಬಡಾವಣೆಯ ಖಾಸಗಿ ಫೈನಾನ್ಸ್ ಮಾಲೀಕ ರವಿ ಭಟ್ಟ ಎಂಬುವವರನ್ನು ನಗರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಮಹಿಳೆಯೊಬ್ಬರಿಗೆ ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯವಾಗಿ…

Read More