ಆಗುಂಬೆ ಪೊಲೀಸ್ ಠಾಣೆಯಲ್ಲಿ ವಾಹನಗಳ ಹರಾಜು : ಸಾರ್ವಜನಿಕರಿಗೆ ಆಹ್ವಾನ

ಆಗುಂಬೆ ಪೊಲೀಸ್ ಠಾಣೆಯಲ್ಲಿ ವಾಹನಗಳ ಹರಾಜು: ಸಾರ್ವಜನಿಕರಿಗೆ ಆಹ್ವಾನ Agumbe Police Station announces public auction of seized vehicles including a Pulsar bike and Tata Ace on April 14, 2026. Interested bidders must register with a Rs. 5000 deposit. ಆಗುಂಬೆ: ಆಗುಂಬೆ ಪೊಲೀಸ್ ಠಾಣಾ ಆವರಣದಲ್ಲಿ ವಶದಲ್ಲಿರುವ ಎರಡು ವಾಹನಗಳ ಹರಾಜು ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ. ಮಾನ್ಯ ಹಿರಿಯ ಸಿವಿಲ್…

Read More

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಅರೆಸ್ಟ್

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಅರೆಸ್ಟ್ ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ‘ಮಂಜುನಾಥ್ ಗೌಡ’ ನನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳಿ  ಬಂಧಿಸಿದ್ದಾರೆ. ಏ.8 ರಂದು ಮಂಜುನಾಥ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ್ದರು. ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಗೆಸ್ಟ್ಹೌಸ್ ಮೇಲೂ ದಾಳಿ ನಡೆಸಲಾಗಿತ್ತು. ಇಂದು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೋಟ್ಯಂತರ ರೂ. ಹಣ ದುರ್ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ 2018…

Read More

ಅರಸಾಳು ಮಾಲ್ಗುಡಿ , ಅಮ್ಮನಘಟ್ಟ , ಗುಳುಗುಳಿಶಂಕರ ಸೇರಿದಂತೆ ಈ ಸ್ಥಳಗಳು ಅಧಿಕೃತ ಪ್ರವಾಸಿ ತಾಣಗಳು – ರಾಜ್ಯ ಸರ್ಕಾರ ಘೋಷಣೆ

ಅರಸಾಳು ಮಾಲ್ಗುಡಿ , ಅಮ್ಮನಘಟ್ಟ , ಗುಳುಗುಳಿಶಂಕರ ಸೇರಿದಂತೆ ಈ ಸ್ಥಳಗಳು ಅಧಿಕೃತ ಪ್ರವಾಸಿ ತಾಣಗಳು – ರಾಜ್ಯ ಸರ್ಕಾರ ಘೋಷಣೆ ರಾಜ್ಯ ಸರ್ಕಾರದ ಹೊಸ ಪ್ರವಾಸೋದ್ಯಮ ನೀತಿ 2024–29ರ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯ 64 ಸ್ಥಳಗಳನ್ನು ಪ್ರವಾಸಿ ತಾಣಗಳಾಗಿ ಗುರುತಿಸಿ ಅಧಿಕೃತ ಘೋಷಣೆ ಮಾಡಲಾಗಿದೆ.ರಿಪ್ಪನ್ ಪೇಟೆ ಸಮೀಪದ ಮಾಲ್ಗುಡಿ ಮ್ಯೂಸಿಯಂ , ಗುಳುಗುಳಿಶಂಕರ , ಅಮ್ಮನಘಟ್ಟ ದೇವಸ್ಥಾನ ಸೇರಿದಂತೆ ಮಲೆನಾಡಿನ ಸೊಬಗುಳ್ಳ ತಾಣಗಳು ಶೀಘ್ರದಲ್ಲೇ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗುವ ನಿರೀಕ್ಷೆಯಿದೆ. ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ರ…

Read More

ರಾಜ್ಯದ ಗಮನ ಸೆಳೆದ ಹೊಸನಗರ ವಸತಿ ಶಾಲೆಯ ಪ್ರಾಂಶುಪಾಲ ಯೋಗೇಶ್

ರಾಜ್ಯದ ಗಮನ ಸೆಳೆದ ಹೊಸನಗರ ವಸತಿ ಶಾಲೆಯ ಪ್ರಾಂಶುಪಾಲ ಯೋಗೇಶ್ ವಿದ್ಯಾರ್ಥಿಗಳ ಮುಖ ನೋಡದೆ ಅವರ ಧ್ವನಿಯ ಮೂಲಕ ಹೆಸರನ್ನು ಗುರುತಿಸುವ ಕೇರಳದ ಶಿಕ್ಷಕನ ವಿಡಿಯೋ ವೈರಲ್ ಆದ ಬೆನ್ನಲ್ಲೇ ರಾಜ್ಯದ ಶಿಕ್ಷಕನೋರ್ವ ಅದೇ ಮಾದರಿಯಲ್ಲಿ ಗಮನ ಸೆಳೆದಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಗೇರುಪುರ ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಂಶುಪಾಲ ಯೋಗೇಶ್ ಹೆಬ್ಬಳಗೆರೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ 250 ವಿದ್ಯಾರ್ಥಿಗಳು ಇದ್ದು, ಮೊದಲಿಗೆ ಎಸ್‌ಎಸ್‌ಎಲ್‌ಸಿ…

Read More

ಕೆಂಚನಾಲದಲ್ಲಿ ಮಾರಿಕಾಂಬ ಕನ್ನಡ ಯುವಕ ಸಂಘದ ವತಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ : ಎರಡು ದಿನದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕೆಂಚನಾಲದಲ್ಲಿ ಮಾರಿಕಾಂಬ ಕನ್ನಡ ಯುವಕ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಮತ್ತು ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿದ ಕೆಂಚನಾಲ  ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್ ಮಾತನಾಡಿ ಕ್ರೀಡೆ ಎನ್ನುವುದು ಯುವಕರ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕ ವಾಗಿದ್ದು, ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಕಂಪ್ಯೂಟರ್‌ ಚಟುವಟಿಕೆಗಳಲ್ಲಿ ತೊಡಗದೆ, ದೈಹಿಕ ಸದೃಢತೆ ಹಾಗೂ ಉತ್ತಮ ಆರೋಗ್ಯಕ್ಕಾಗಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚು ಭಾಗವಹಿಸಬೇಕು `ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ…

Read More

ಅಂಬಿಕಾ ಸಂತೋಷ್‌ಗೆ ಅನಿತಾಕೌಲ್ ಸ್ಮರಣಾರ್ಥ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

ಅಂಬಿಕಾ ಸಂತೋಷ್‌ಗೆ ಅನಿತಾಕೌಲ್ ಸ್ಮರಣಾರ್ಥ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ ಬೆಂಗಳೂರಿನ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಬಸವನಗುಡಿ ಆವರಣದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಪ್ರತಿ ವರ್ಷ ಇವರು ನೀಡುವ ಅನಿತಾಕೌಲ್ ಐಎಎಸ್ ಇವರ ಸ್ಮರಣಾರ್ಥವಾಗಿ ನೀಡುವ 2024-25ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಯನ್ನು ಶಿಕ್ಷಕಿ ಮತ್ತು ಸಾಹಿತಿ ಅಂಬಿಕಾ ಸಂತೋಷ್‌ಗೆ ನೀಡಿ ಗೌರವಿಸಲಾಯಿತು. ಅಂಬಿಕಾ ಹೊಸನಗರ ತಾಲೂಕಿನ ಗೌಡಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ…

Read More

ಹೊಸನಗರದಲ್ಲಿ ಪ್ರಸನ್ನ ಭಟ್ ಪಾರ್ಥಿವ ಶರೀರದ ಮೆರವಣಿಗೆಗೆ ಸಕಲ ಸಿದ್ದತೆ|Prasanna bhat

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಭಾನುವಾರ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಸಂಸದ ಬಿ.ವೈ ರಾಘವೇಂದ್ರರವರ ಫೋಟೋಗ್ರಾಫರ್‌ ಪ್ರಸನ್ನ ಭಟ್‌ (26) ಪಾರ್ಥಿವ ಶರೀರ ಇಂದು ಸಂಜೆ 5 ಗಂಟೆಗೆ ಹೊಸನಗರ ಪಟ್ಟಣದಲ್ಲಿರುವ ಮೃತನ ಸ್ವಗೃಹ ತಲುಪಲಿದ್ದು ಇದಕ್ಕೂ ಮೊದಲು ಅಂತಿಮ ದರ್ಶನಕ್ಕೆ ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ದಯಾನಂದ ಸಾಗರ ಆಸ್ಪತ್ರೆಯಿಂದ ಮರಣೋತ್ತರ ಪರೀಕ್ಷೆ ನಡೆದು ಈಗ ಶಿವಮೊಗ್ಗಕ್ಕೆ ಆ್ಯಂಬುಲೆನ್ಸ್ ಮೂಲಕ ಪ್ರಸನ್ನರ ಮೃತದೇಹ ಬರುತ್ತಿದ್ದು ಸುಮಾರು 4-15 ರಿಂದ…

Read More

ಹೊಸನಗರ : ಮನೆಯಿಂದ ನಾಪತ್ತೆಯಾಗಿದ್ದ ಮಹಿಳೆ ಇಂದು ಕೆರೆಯಲ್ಲಿ ಶವವಾಗಿ ಪತ್ತೆ|Hosanagara

ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಇಂದು ಹೊಸನಗರ ಸಮೀಪದ ಇಟ್ಟಕ್ಕಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹೊಸನಗರ ತಾಲೂಕಿನ ಬಿಳ್ಳೋಡಿ ಗ್ರಾಮದ ಮತ್ತಿಗ ನಿವಾಸಿ ಮಂಗಳ (36) ಮೃತ ಮಹಿಳೆಯಾಗಿದ್ದು ತನ್ನ ಗಂಡನೊಂದಿಗೆ ಕಳೆದ ಎರಡ್ಮೂರು ವರ್ಷಗಳಿಂದ ತಾಯಿ ಮನೆ ಮತ್ತಿಗ ಗ್ರಾಮದಲ್ಲಿ ವಾಸ ಮಾಡುತ್ತಿದ್ದರು. ಮಾನಸಿಕವಾಗಿ ದುರ್ಬಲರಾಗಿದ್ದ ಈಕೆ ನ.03 ರಂದು ಮಧ್ಯಾಹ್ನ 2:30ರ ಸುಮಾರಿಗೆ ಬಿಳ್ಳೋಡಿ ಗ್ರಾಮದಿಂದ ಕಾಣೆಯಾಗಿದ್ದರು. ಸಂಬಂಧಿಕರು ಎಲ್ಲ ಕಡೆ ಹುಡುಕಿದರು ಪತ್ತೆಯಾಗದೆ ಇದ್ದು ನಿನ್ನೆ ಹೊಸನಗರ ಠಾಣೆಯಲ್ಲಿ ಮೃತಳ…

Read More

ರಿಪ್ಪನ್‌ಪೇಟೆ – ಬಿಸಿಲ ಬೇಗೆಗೆ ತಂಪೆರೆದ ಮಳೆ|Rain

ರಿಪ್ಪನ್‌ಪೇಟೆ : ಬಿಸಿಲ ಧಗೆ ಪಟ್ಟಣದಲ್ಲಿ ದಿನದಂದ ದಿನಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ,ಶನಿವಾರ ಮಳೆಯ ಸಿಂಚನವು ಕೊಂಚ ತಂಪನೆರೆಯಿತು. ಸಂಜೆಯಿಂದ ಪಟ್ಟಣದ ವಿವಿಧೆಡೆ ಮಳೆ ಸುರಿಯಿತು. ರಿಪ್ಪನ್‌ಪೇಟೆ ಪಟ್ಟಣ , ಅರಸಾಳು ,ಕೆಂಚನಾಲ ,ಹೆದ್ದಾರಿಪುರ ಹಾಗೂ ಚಿಕ್ಕಜೇನಿ ಗ್ರಾಮಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಬಿಡದೇ ಮಳೆ ಸುರಿಯಿತು. ಏಕಾಏಕಿ ಸುರಿದ ಮಳೆಯಿಂದಾಗಿ, ಸಾರ್ವಜನಿಕರು ದಿಕ್ಕು ತೋಚದೆ ಪರದಾಡಿದರು. ಮಳೆಗೆ ನೆನೆಯದಂತೆ ಸಮೀಪದ ಅಂಗಡಿ, ಕಟ್ಟಡಗಳ ಬಳಿ ನಿಂತರು. ದ್ವಿಚಕ್ರ ವಾಹನ ಸವಾರರು ಮಳೆಯಲ್ಲೇ ಸವಾರಿ ಮಾಡಿದ ದೃಶ್ಯ…

Read More

ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಜುಲೈ 17ಕ್ಕೆ

ರಿಪ್ಪನ್‌ಪೇಟೆ: ಪಟ್ಟಣದ ರೋಟರಿ ಕ್ಲಬ್‌ನ ನೂತನ ಪಧಾದಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜುಲೈ 17ರ ಭಾನುವಾರ ವಿಶ್ವಮಾನವ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ನೂತನ ಕಾರ್ಯದರ್ಶಿ ಸವಿತಾ ರಾಧಾಕೃಷ್ಣ ತಿಳಿಸಿದರು. ಪಟ್ಟಣದ ರೋಟರಿ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಅವರು ನಮ್ಮ ಸಂಸ್ಥೆಯ ಸದಸ್ಯರು ಪ್ರಪ್ರಥಮವಾಗಿ ಮಹಿಳಾ ಅಧ್ಯಕ್ಷರು ಮತ್ತು ಕಾರ್ಯದರ್ಶಿಯನ್ನು ಆಯ್ಕೆ ಮಾಡಿದ್ದಾರೆ, ಇದರ ಉದ್ದೇಶ ಮಹಿಳಾ ಸಬಲೀಕರಣವಾಗಿದ್ದು ಸೇವೆಯಲ್ಲಿ ಮಹಿಳೆಯರ ಹೆಚ್ಚು ಪಾಲ್ಗೊಳ್ಳುವಿಕೆಯನ್ನು ಪ್ರತಿನಿಧಿಸುತ್ತದೆ. ಸಂಸ್ಥೆಯು ಇಮ್ಯಾಜಿನ್ ರೋಟರಿ ಎಂಬ ಕಲ್ಪನೆಯನ್ನು ಕೊಟ್ಟಿದ್ದು ಸಮಾನ ಶಿಕ್ಷಣ,…

Read More