ಜವಾಬ್ದಾರಿಯಿಂದ ಕೆಲಸ ಮಾಡಿ ಇಲ್ಲದಿದ್ದರೇ ಜಾಗ ಖಾಲಿ‌ ಮಾಡಿ – ಅಧಿಕಾರಿಗಳ ವಿರುದ್ದ ಶಾಸಕ ಬೇಳೂರು ಗರಂ..!! | GKB

ಜವಾಬ್ದಾರಿಯಿಂದ ಕೆಲಸ ಮಾಡಿ ಇಲ್ಲದಿದ್ದರೇ ಜಾಗ ಖಾಲಿ‌ ಮಾಡಿ – ಅಧಿಕಾರಿಗಳ ವಿರುದ್ದ ಶಾಸಕ ಬೇಳೂರು ಗರಂ..!! | GKB ಹೊಸನಗರ : ಹೇಳಿದ ಕೆಲಸ ಮಾಡಿ ಇಲ್ಲ, ಜಾಗ ಖಾಲಿ ಮಾಡಿ. ಮಳೆಗಾಲದಲ್ಲಿ ಇಲ್ಲಿ ಸಾಲು ಸಾಲು ವಿಕೋಪಗಳು ನಡೆಯುತ್ತವೆ. ಇಂತಹ ಸಂದರ್ಭದಲ್ಲೂ ಸರಿಯಾಗಿ ಕೆಲಸ ಮಾಡದಿದ್ದರೆ ಹೇಗೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಶ್ನಿಸಿದರು. ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಂದಾಯ ಅಧಿಕಾರಿಗಳ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದರು….

Read More

ಮಸೀದಿಯಲ್ಲಿ ಸತ್ಯನಾರಾಯಣ ಪೂಜೆ ನಡೆಯುತ್ತದೆಯೋ??? ಇನ್ನೂ ಎಷ್ಟು ಕಾಲ ಅಂತ ನಾವು ತಗ್ಗಿಬಗ್ಗಿ ಇರಬೇಕು : ಪೇಜಾವರ ಶ್ರೀ

ಯಾವುದೇ ಕಾಲದಲ್ಲಿ ಬದಲಾವಣೆ ಒಂದೇ ಬದಿಯಿಂದ ಅಗಬಾರದು. ನಮ್ಮ ಗುರುಗಳು ಮುಸ್ಲಿಮರನ್ನು ಮಠಕ್ಕೆ ಕರೆದೂ ಸ್ವಾಗತ ಮಾಡಿದ್ದರು. ಆದರೆ ಯಾವುದೇ ಮಸೀದಿಗೆ ಯಾವ ಮಠಾಧೀಶರನ್ನು ಕರೆದು ಒಂದು ಸತ್ಯನಾರಾಯಣ ಪೂಜೆಯೋ, ಇನ್ನೋಂದು ಎಲ್ಲೂ ನಡೆದೇ ಇಲ್ಲ. ಹೀಗೆ ಯಾಕೆ ಒಂದೇ ಬದಿಯಲ್ಲಿ ಇನ್ನೂ ತಗ್ಗಬೇಕು, ಇನ್ನೂ ಬಗ್ಗಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಹೇಳಿದರು. ಮಾಜಿ ಸಚಿವ ಈಶ್ವರಪ್ಪರ ಮನೆಗೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಲ್ಲರೂ ಸಮಾಜದಲ್ಲಿ ಶಾಂತಿ- ಸೌಹಾರ್ದತೆ ಬಯಸುವವರು….

Read More

ಜಿಂಕೆ ಶಿಕಾರಿ ಮಾಡಿ ಮಾಂಸ ಪಾಲು ಮಾಡುತಿದ್ದ ಇಬ್ಬರ ಬಂಧನ !|arrested

ಜಿಂಕೆ ಶಿಕಾರಿ ಮಾಡಿ ಮಾಂಸ ಪಾಲು ಮಾಡುತಿದ್ದ ಇಬ್ಬರ ಬಂಧನ ! ತೀರ್ಥಹಳ್ಳಿ: ತಾಲೂಕಿನ ಮಂಡಗದ್ದೆ ವಲಯ ವ್ಯಾಪ್ತಿಯ ಕುಳ್ಳುಂಡೆ ಗ್ರಾಮದ ಶೇಡ್ ನಲ್ಲಿ ಅಕ್ರಮವಾಗಿ ಜಿಂಕೆಯನ್ನು ಶಿಕಾರಿ ಮಾಡಿ ಮಾಂಸಕ್ಕಾಗಿ ಕಡಿಯುತ್ತಿರುವ ಸಂದರ್ಭದಲ್ಲಿ ಮಂಡಗದ್ದೆ ವಲಯ ಅಧಿಕಾರಿ ಆದರ್ಶ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ ನೆಡೆಸಿರುವ ಘಟನೆ ಮಂಗಳವಾರ ರಾತ್ರಿ ನೆಡೆದಿದೆ. ದಾಳಿ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಉಳಿದ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ಜಿಂಕೆ ಮಾಂಸ ಮತ್ತು ಎರಡು ಬೈಕ್ ಗಳನ್ನು…

Read More

ಲೆಗ್ ಸ್ಪಿನ್ ಜಾದೂ, ಬ್ಯಾಟಿಂಗ್ ಖದರ್ : ರಾಜ್ಯಮಟ್ಟದಲ್ಲಿ ಮಿಂಚಲು ಸಜ್ಜಾದ ಕೋಣಂದೂರಿನ ಯುವತಿ!

ಲೆಗ್ ಸ್ಪಿನ್ ಜಾದೂ, ಬ್ಯಾಟಿಂಗ್ ಖದರ್ : ರಾಜ್ಯಮಟ್ಟದಲ್ಲಿ ಮಿಂಚಲು ಸಜ್ಜಾದ ಕೋಣಂದೂರಿನ ಯುವತಿ! Discover the inspiring journey of Aadya S Mane from Konandur, selected as an all-rounder for the Gulbarga Mystics in the Karnataka Maharani Cricket Cup 2026. ​ಕನಸು ಕಾಣಲು ಯಾವ ಮಿತಿಯೂ ಇಲ್ಲ; ಆ ಕನಸನ್ನು ಬೆನ್ನಟ್ಟಿ ಸಾಧಿಸುವ ಛಲ ಮತ್ತು ಕಠಿಣ ಪರಿಶ್ರಮವಿದ್ದರೆ ಯಶಸ್ಸು ತನ್ನಿಂದ ತಾನೇ ಒಲಿಯುತ್ತದೆ. ಈ ಸ್ಫೂರ್ತಿದಾಯಕ…

Read More

Ripponpete | ಸರ್ವ ಧರ್ಮದ ಸಾರವೂ ಒಂದೇ – ಪ್ರೋ ಹೆಚ್ ವಿ ರಾಮಪ್ಪಗೌಡ

ಸಂತೃಪ್ತಿಯ ಬದುಕಿಗೆ ಧರ್ಮ ಧಾರ್ಮಿಕ ಕಾರ್ಯಗಳು ಪೂರಕ ರಿಪ್ಪನ್‌ಪೇಟೆ;-ಆಘೋಚರ ಶಕ್ತಿಯೇ ದೇವರು.ಸರ್ವಾ ಧರ್ಮದ ಸಾರವೂ ಒಂದೇ ಅಗಿದ್ದು ಏಕಾಗ್ರತೆಯಿಂದ ಭಗವಂತನಲ್ಲಿ ಪ್ರಾರ್ಥಿಸಿದಲ್ಲಿ ಪುಣ್ಯ ಪ್ರಾಪ್ತಿಯೊಂದಿಗೆ ಸಂತೃಪ್ತಿ ದೊರೆಯುವುದೆಂದು  ಶಿವಮೊಗ್ಗ ಹೆರೆಗೊಡಿಗೆ ನಿವೃತ್ತ  ಪ್ರೋ.ಹೆಚ್.ವಿ.ರಾಮಪ್ಪಗೌಡ ಹೇಳಿದರು. ರಿಪ್ಪನ್‌ಪೇಟೆಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಲಾದ ಹೊಸನಗರದ  ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಮಿತಿ ಆಯೋಜಿಸಿದ್ದ ಗ್ರಾಮ ಸುಭಿಕ್ಷೆಗಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ೪೫೮ ನೇ ನಮ್ಮೂರ ನಮ್ಮ ಕೆರೆ ಹಸ್ತಾಂತರ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ದೇಶದಲ್ಲಿ ಭ್ರಷ್ಟಾಚಾರ…

Read More

ಮಾರುತಿಪುರ , ಚಂದಾಳದಿಂಬದಲ್ಲಿ ಭಾರಿ ಮಳೆಗೆ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು |House damaged due to heavy rain

ಮಾರುತಿಪುರ , ಚಂದಾಳದಿಂಬದಲ್ಲಿ ಭಾರಿ ಮಳೆಗೆ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ವ್ಯಾಪ್ತಿಯ ವಡಗೆರೆ ಶಾಲೆ ಸಮೀಪದ ಚೆಂದಾಳದಿಂಬದಲ್ಲಿ ಹಾಗೂ ಮಾರುತಿಪುರ ಗ್ರಾಪಂ ವ್ಯಾಪ್ತಿಯ ಹೊಸಕೆಸರೆ ಗ್ರಾಮದಲ್ಲಿ ಭಾರಿ ಮಳೆಗೆ ಮನೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಶಾಸಕರ ಪರವಾಗಿ ಆರ್ಥಿಕಾ ನೆರವು ನೀಡಲಾಗಿದೆ. ಚೆಂದಾಳದಿಂಬ ಗ್ರಾಮದ ಅಮರ್ ಸಿಂಗ್ ಎಂಬುವವರ ಮನೆ ಭಾರಿ ಗಾಳಿ ಮಳೆಗೆ ಸಂಪೂರ್ಣ ಕುಸಿತ ಕಂಡಿತ್ತು ಈ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ…

Read More

Ripponpete | ಯೋಧನಾಗಿ ದೇಶ ಸೇವೆ ಮಾಡುವ ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟ

ಯೋಧನಾಗಿ ದೇಶ ಸೇವೆ ಮಾಡುವ ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟ – ಯುವ ಕ್ರೀಡಾಪಟುವಿನ ಕುಟುಂಬಕ್ಕೆ ದೊರಕುತ್ತಾ ಪರಿಹಾರ ಯೋಧನಾಗಿ ಭಾರತ ದೇಶದ ಸೇವೆಗೈಯುವ ಕನಸು ಕಂಡಿದ್ದ ಯುವಕ ವಿಧಿಯಾಟಕ್ಕೆ ಬಲಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿತ್ತು. ಹಳಿಯೂರು ಗ್ರಾಮದ ಬಡ ಕೂಲಿ ಕಾರ್ಮಿಕ ಶಂಕರಪ್ಪ ರವರ ಪುತ್ರ ಕಾರ್ತಿಕ್ ಎಸ್ (19) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಯೋಧನಾಗಬೇಕು ಎಂದು ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟವೇ ಬೇರೆಯಾಗಿತ್ತು….

Read More

ಶಿವಮೊಗ್ಗ ಜಿಲ್ಲೆಯ ಬಿಜೆಪಿಯಲ್ಲಿ ಈ ಬಾರಿ ಮೂವರು ಅಪ್ಪಂದಿರರಿಗೆ ಟಿಕೇಟ್ ಸಿಗುವುದಿಲ್ಲ : ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಯ ಮೂವರು ಅಪ್ಪಂದಿರರಿಗೆ ಟಿಕೇಟ್ ಸಿಗೊಲ್ಲವೆಂಬ ಮಾಹಿತಿ ಇದೆ. ಇದರಲ್ಲಿ ಎರಡು ಅಪ್ಪಂದಿರರಾದ ಈಶ್ವರಪ್ಪ ಮತ್ತು ಯಡಿಯೂರಪ್ಪನವರಿಗೆ ಟಿಕೇಟ್ ನೀಡೊಲ್ಲವೆಂಬ ಮಾಹಿತಿ ಮೊದಲೇ ಇತ್ತು. ಆದರೆ ಮೂರನೇ ಅಪ್ಪ ಬಹುಶಃ ಹಾಲಪ್ಪ ಇರಬೇಕು ಎಂದು ವ್ಯಂಗ್ಯವಾಡಿದ್ದಾರೆ. ಅವರು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಡಿಯೂರಪ್ಪನವರ ನಿರ್ಗಮನಕ್ಕೆ ಈಶ್ವರಪ್ಪ, ಸಂತೋಷ್ ಮತ್ತು ಸಿಟಿ ರವಿ ಕಾರಣವೆಂದು ತಿರುಗೇಟು ನೀಡಿದರು.‌ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪನವರನ್ನ ದೋಷ ಮುಕ್ತಗೊಳಿಸಿರುವುದು ನಗೆಪಾಟಿಗೆ ಒಳಗಾಗಿದೆ ಎಂದು ಬೇಳೂರು ಗೋಪಾಲಕೃಷ್ಣ ಗುಡುಗಿದ್ದಾರೆ. ಸಂತೋಷ್…

Read More

ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡಿದರೆ ಯುವಜನರ ಆರೋಗ್ಯ ಮತ್ತು ನಾಯಕತ್ವ ವೃದ್ಧಿ: ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡಿದರೆ ಯುವಜನರ ಆರೋಗ್ಯ ಮತ್ತು ನಾಯಕತ್ವ ವೃದ್ಧಿ: ಶಾಸಕ ಬೇಳೂರು ಗೋಪಾಲಕೃಷ್ಣ MLA Belur Gopalakrishna emphasized the importance of rural sports for youth health and leadership while inaugurating a district-level floodlight volleyball tournament at Talale village near Ripponpete. ರಿಪ್ಪನ್‌ಪೇಟೆ: ಗ್ರಾಮೀಣ ಭಾಗದಲ್ಲಿ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವುದರಿಂದ ಗ್ರಾಮದ ಹಿತ ಕಾಪಾಡುವ ಜೊತೆಗೆ ಯುವಜನರ ದೈಹಿಕ-ಮಾನಸಿಕ ಆರೋಗ್ಯವನ್ನೂ ವೃದ್ಧಿಸಬಹುದು ಎಂದು ಸಾಗರ–ಹೊಸನಗರ ವಿಧಾನಸಭಾ…

Read More

ಬೊಮ್ಮನಕಟ್ಟೆಯಲ್ಲಿ ರೌಡಿ ಶೀಟರ್ ಅವಿನಾಶ್ ನ ಬರ್ಬರ ಹತ್ಯೆ

ಬೊಮ್ಮನಕಟ್ಟೆಯಲ್ಲಿ ರೌಡಿ ಶೀಟರ್ ಅವಿನಾಶ್ ನ ಬರ್ಬರ ಹತ್ಯೆ ಶಿವಮೊಗ್ಗ ನಗರದ ಹಳೆ ಬೊಮ್ಮನಕಟ್ಟೆಯ ಕೆಂಚಮ್ಮನ ದೇವಸ್ಥಾನದ ಹಿಂಬದಿಯ ಕೆರೆ ಏರಿಯ ಮೇಲೆ ಶನಿವಾರ ತಡರಾತ್ರಿ ವ್ಯಕ್ತಿಯೊಬ್ಬನ ಕೊಲೆ ನಡೆದಿದೆ. ಹಳೇಬೊಮ್ಮನಕಟ್ಟೆಯ ಶೇಖರಪ್ಪ ಎಂಬುವವರ ಪುತ್ರ ಅವಿನಾಶ್ (32) ಕೊಲೆಗೀಡಾದವ. ಅವಿನಾಶ್ 10 ವರ್ಷಗಳ ಹಿಂದೆ ನಡೆದ ರೌಡಿ ಶೀಟರ್ ತಮಿಳುಗಿರಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ. ನಂತರ ನ್ಯಾಯಾಲಯ ಪ್ರಕರಣದಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಪೆರೋಲ್ ಮೇಲೆ ಅವಿನಾಶ್ ಈಚೆಗೆ ಮನೆಗೆ ಬಂದಿದ್ದನು ಎಂದು ತಿಳಿದುಬಂದಿದೆ.ಕೊಲೆ…

Read More
Exit mobile version