ತುಂಗಾ ಹಿನ್ನೀರಿನಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ತುಂಗಾ ಹಿನ್ನೀರಿನಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ ಶಿವಮೊಗ್ಗದ ತುಂಗಾ ನದಿಯ ಹಿನ್ನೀರಿನಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿದ್ದು. ಇಬ್ಬರು ಪುರುಷರು ಹಾಗೂ ಮಹಿಳೆಯ ಶವ ಪತ್ತೆಯಾಗಿದೆ. ಮೃತದೇಹಗಳು ಕಿಳೆತ ಸ್ಥಿತಿಯಲ್ಲಿದ್ದು ಮೂವರು ಅತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗುತ್ತಿದ್ದು, ಪೊಲೀಸರ ತನಿಖೆ ನಡೆಯಬೇಕಿದೆ. ಇವರು ಯಾರು? ಯಾವ ಊರು? ಆತ್ಮಹತ್ಯದಗೆ ಕಾರಣವೇನು ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ.ಮೂವರ ವಯಸ್ಸು ಸಹ 40-45 ಇರಬಹುದು ಎಂದು ಶಂಕಿಸಲಾಗಿದೆ. ತುಂಗಾನಗರ ಪೊಲೀಸ್ ಠಾಣೆಯ ಪೊಲೀಸರು…

Read More

ಹುಲ್ಲಿನ ಪಿಂಡಿ ಕಟ್ಟುವ ಯಂತ್ರಕ್ಕೆ ಸಿಲುಕಿ ಯುವಕ ಸಾವು|Grass flour

ಹುಲ್ಲಿನ ಪಿಂಡಿ ಕಟ್ಟುವ ಯಂತ್ರಕ್ಕೆ ಸಿಲುಕಿ ಯುವಕ ಸಾವು ಶಿವಮೊಗ್ಗದ ಬೈಪಾಸ್ ನಲ್ಲಿರುವ ಟೊಯೋಟಾ ಶೋರೂಂ ಹಿಂಭಾಗದಲ್ಲಿನ ಭತ್ತದ ಜಮೀನಿನಲ್ಲಿ ಹುಲ್ಲಿನ ಪಿಂಡಿ ಕಟ್ಟುವ ಮಿಷನ್ ಗೆ ಸಿಲುಕಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಟೊಯೋಟಾ ಶೋರೂಂ ಹಿಂಭಾಗದ ವಡ್ಡಿನಕೊಪ್ಪದ ಉಜ್ಜಿನಪ್ಪ ಎಂಬುವರಿಗೆ ಸೇರಿದ ಜಮೀನಿನಲ್ಲಿ ತಮಿಳುನಾಡಿನಿಂದ ಬಂದಿದ್ದ ಸೂರ್ಯ ಎಂಬ ಯುವಕ ಹುಲ್ಲಿನ ಪಿಂಡಿ ಕಟ್ಟುವ ಮಿಷಿನ್ ಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಹುಲ್ಲಿನ ಪಿಂಡಿ ಕಟ್ಟುವ ಮಿಷನ್ ನೊಂದಿಗೆ ತಮಿಳುನಾಡಿನಿಂದ ಬಂದಿದ್ದ ಸೂರ್ಯ…

Read More

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಸಡಗರದ ಆಯುಧ ಪೂಜೆ – ಡಿವೈಎಸ್ ಪಿ ಸೇರಿದಂತೆ ಎಲ್ಲಾ ಪೊಲೀಸರು ಭಾಗಿ|dasara

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಸಡಗರದ ಆಯುಧ ಪೂಜೆ – ಡಿವೈಎಸ್ ಪಿ ಸೇರಿದಂತೆ ಎಲ್ಲಾ ಪೊಲೀಸರು ಭಾಗಿ ತೀರ್ಥಹಳ್ಳಿ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು.  ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ  ಚಾಮುಂಡೇಶ್ವರಿ ದೇವಿಯ ಫೋಟೋ ಜೊತೆಗೆ ಕಳಶ ಪ್ರತಿಷ್ಠಾಪನೆ ಮಾಡಿ ಜೊತೆಗೆ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ…

Read More

Sudooru | ಕಬ್ಬಿನ ಜ್ಯೂಸ್ ಅಂಗಡಿಯವನ ಮೇಲೆ ಮುಸಿಯಾ ದಾಳಿ – ಮೆಗ್ಗಾನ್ ಗೆ ದಾಖಲು

Sudooru | ಕಬ್ಬಿನ ಜ್ಯೂಸ್ ಅಂಗಡಿಯವನ ಮೇಲೆ ಮುಸಿಯಾ ದಾಳಿ – ಮೆಗ್ಗಾನ್ ಗೆ ದಾಖಲು ಮುಸಿಯಾ ದಾಳಿಯಿಂದ ವ್ಯಕ್ತಿಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೂಡೂರು ಸಮೀಪದ ಐದನೇ ಮೈಲಿಕಲ್ಲು ಬಳಿಯಲ್ಲಿ ನಡೆದಿದೆ. ಲೋಕೇಶ್ ಹೊಸಕೊಪ್ಪ ಎಂಬುವವರಿಗೆ ಗಾಯಗಳಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹನುಮಾನ್‌ ಲಂಗೂರ್‌ ಎಂದು ಕರೆಯಲ್ಪಡುವ ಮುಸಿಯಾಗಳು ಈ ಭಾಗದಲ್ಲಿ ಹೆಚ್ಚು ತೊಂದರೆ ಕೊಡುತ್ತಿದೆ ಎಂದು ಸ್ಥಳೀಯರು ಆರೋಪಿಸುತಿದ್ದಾರೆ. ನಡೆದಿದ್ದೇನು..??? ಐದನೇ ಮೈಲಿಕಲ್ಲು ಬಸ್ ನಿಲ್ದಾಣದ ಬಳಿಯಲ್ಲಿ ಕಬ್ಬಿನ…

Read More

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ – ಶಾಸಕ ಬೇಳೂರು ಗೋಪಾಲಕೃಷ್ಣ|beluru

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ ಶಾಸಕ ಬೇಳೂರು ರು ಗೋಪಾಲಕೃಷ್ಣ ಅಭಿಮತ ಹೊಸನಗರ : ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ, ಮಲೆನಾಡಿನಲ್ಲಿ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳು ಉತ್ತಮ ಸಾಧನೆಯನ್ನು ಪ್ರಕಟಿಸುತ್ತಿರುವುದು ಸ್ವಾಗತವಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಮ್ಮ ಅಭಿಮತ ವ್ಯಕ್ತಪಡಿಸಿದರು. ಅವರು ಇಂದು ಹೊಸನಗರ ನೆಹರು ಮೈದಾನದಲ್ಲಿ 23 – 24ನೇ ಸಾಲಿನ 17 ವರ್ಷ ವಯೋಮಿತಿ ಒಳಗಿನ ಪ್ರೌಢಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ…

Read More

ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್‌ ರಿಪ್ಪನ್ ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿಯಲ್ಲಿ ಅಪಘಾತವಾಗಿದ್ದು ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು ರಿಪ್ಪನ್ ಪೇಟೆ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕಮದೂರು ಗ್ರಾಮದ ನಾಗರಾಜ್ ನಾಯ್ಕ್…

Read More

ಗಣೇಶ ಚತುರ್ಥಿ ಆಚರಣೆ ಮಾರ್ಗಸೂಚಿಗೆ ಶಿವಮೊಗ್ಗದ ಹಿಂದೂಪರ ಸಂಘಟನೆಗಳಿಂದ ತೀವ್ರ ವಿರೋಧ:

ಶಿವಮೊಗ್ಗ: ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆಯ ಆತಂಕ ಹಿನ್ನೆಲೆಯಲ್ಲಿ ಸರ್ಕಾರವು ಗಣಪತಿ ಹಬ್ಬ ಆಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ತಜ್ಞರ ಸಲಹೆ ಸೂಚನೆ ಮೇರೆಗೆ ಕೆಲ ನಿರ್ಬಂಧ ವಿಧಿಸಲಾಗಿದೆ. ಆದರೆ, ಶಿವಮೊಗ್ಗದಲ್ಲಿ ಸರ್ಕಾರದ ಮಾರ್ಗಸೂಚಿಗೆ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಮನೆ, ದೇವಸ್ಥಾನ, ಸರ್ಕಾರಿ ಹಾಗೂ ಖಾಸಗಿ ಸಾರ್ವಜನಿಕ ಬಯಲು ಪ್ರದೇಶದಲ್ಲಿ ಗಣೇಶ ಪ್ರತಿಷ್ಠಾಪಿಸಿ, ಕನಿಷ್ಠ ಸಂಖ್ಯೆಯ ಜನರೊಂದಿಗೆ ಹಬ್ಬ ಅಚರಿಸಲು ಸರ್ಕಾರ ಸೂಚಿಸಿದೆ. ಇದರ ಜೊತೆಗೆ ನಗರ ಭಾಗದಲ್ಲಿ ವಾರ್ಡ್​ಗೆ ಒಂದು ಗಣೇಶನ ಪ್ರತಿಷ್ಠಾಪನೆಗೆ ಸರ್ಕಾರ…

Read More

ಕೃಷಿ ಇಲಾಖೆಯಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೃಷಿ ಇಲಾಖೆಯಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ: ಜಿಲ್ಲೆಯಲ್ಲಿ 2025-26 ನೇ ಸಾಲಿಗೆ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಹೊಸನಗರ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಜಂಟಿ ನಿರ್ದೇಶಕರ ಕಛೇರಿ, ಶಿವಮೊಗ್ಗದಲ್ಲಿ ಕಂಪ್ಯೂಟರ್ ಪ್ರೋಗ್ರಾಮರ್/ಅಪರೇಟರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಕೃಷಿ ಪದವಿ ಜೊತೆಗೆ 5 ವರ್ಷ ಎ.ಟಿ.ಎಂ ಆಗಿ ಸೇವೆ ಸಲ್ಲಿಸಿರಬೇಕು….

Read More

ಕಾಡುಹಂದಿ ಬೇಟೆಯಾಡಿದ ಇಬ್ಬರ ಬಂಧನ

ಕಾಡುಹಂದಿ ಬೇಟೆಯಾಡಿದ ಇಬ್ಬರ ಬಂಧನ ಶಿಕಾರಿಪುರ: ಕಾಡು ಹಂದಿಯನ್ನು ಬೇಟೆಯಾಡಿದ ಅಪರಾಧ ಸಂಬಂಧ ಇಬ್ಬರನ್ನ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕುನಲ್ಲಿ ಬಂಧಿಸಲಾಗಿದೆ.  ಶಿಕಾರಿಪುರ ತಾಲ್ಲೂಕಿನ ಹಾರೋಗೊಪ್ಪ ಬಳಿಯ ಗಂಗಹೊನಸರ ಅರಣ್ಯ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅರಣ್ಯಾಧಿಕಾರಿಗಳು ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕಿನ ಹಳೇಜೋಗದ ಲೋಕೇಶ್ ಹಾಗೂ ಮೈಲಾರಿ ಎನ್ನುವವರನ್ನು  ಬಂಧಿಸಿದ್ದಾರೆ. ಬೇಟೆಯಾಡಿದ ಕಾಡು ಹಂದಿಯ ಮಾಂಸವನ್ನು ಪಾಲು ಮಾಡಿಕೊಳ್ಳುವಾಗ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನೂ ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಕೆಲವರು ಪರಾರಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಸಾಗರ ವಿಭಾಗದ…

Read More

ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ | ವಾರ್ಡನ್‌ ವಿರುದ್ಧ ಗರಂ

ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ | ವಾರ್ಡನ್‌ ವಿರುದ್ಧ ಗರಂ ರಿಪ್ಪನ್‌ಪೇಟೆ : ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಶನಿವಾರ ಸಂಜೆ ರಿಪ್ಪನ್‌ಪೇಟೆಯ ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ದಿಡೀರ್ ಭೇಟಿ ನೀಡಿ, ಹಾಸ್ಟೆಲ್‌ನ ವ್ಯವಸ್ಥೆಯನ್ನು ಪರಿಶೀಲಿಸಿದರು. ಆಹಾರ ಗುಣಮಟ್ಟ ಮತ್ತು ಹಾಜರಾತಿ ದಾಖಲೆ ಕುರಿತು ಬಂದಿದ್ದ ದೂರುಗಳ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಯಿತು. ಶಾಸಕರ ಭೇಟಿ ಸಂದರ್ಭದಲ್ಲಿ ಹಾಸ್ಟೆಲ್ ವಾರ್ಡನ್ ಹಾಜರಾತಿ ಸರಿಯಾಗಿ ದಾಖಲು…

Read More