Headlines

RIPPONPETE | ಪಾನಮತ್ತನಾಗಿ ಮಲಗಿದ ಪೊಲೀಸ್ ಪೇದೆ

RIPONPETE | ಪಾನಮತ್ತನಾಗಿ ಮಲಗಿದ ಪೊಲೀಸ್ ಪೇದೆ ಗಮನಿಸುತಿದ್ದ ಸಾರ್ವಜನಿಕರು ಪೊಲೀಸಪ್ಪನ ಪರಿಯನ್ನು ಕಂಡು ಶಿಸ್ತಿನ ಪೊಲೀಸ್ ಇಲಾಖೆಯಲ್ಲಿ ಇಂತಹವರೂ ಇದ್ದಾರಾ?ಎನ್ನುತ್ತಲೇ ಮುಂದೆ ಸಾಗುತಿದ್ದರು ಕಳೆದ ಕೆಲವು ತಿಂಗಳ ಹಿಂದೆ ಪಟ್ಟಣದ ಪೊಲೀಸ್ ಠಾಣೆಗೆ ನಿಯುಕ್ತಿಗೊಂಡ ಈ ಪೇದೆ ಅಂದಿನಿಂದಲೂ ಪಾನಮತ್ತನಾಗಿಯೇ ಕರ್ತವ್ಯ ನಿರ್ವಹಿಸುತ್ತಿದ್ದು ಕೆಲವೊಮ್ಮೆ ಸಾರ್ವಜನಿಕ ರೊಂದಿಗೆ ರಿಪ್ಪನ್ ಪೇಟೆ: ಕರ್ತವ್ಯದಲ್ಲಿರುವಾಗಲೇ ಪಾನಮತ್ತ ನಾಗಿರುವ ಪಟ್ಟಣದ ಪೊಲೀಸ್ ಪೇದೆಯೋರ್ವರು ಸಾರ್ವಜನಿಕ ರಸ್ತೆಯ ಪಕ್ಕದಲ್ಲಿಯೇ ಮಲಗಿ ಅಪಹಾಸ್ಯಕ್ಕೀಡಾಗಿರುವ ಘಟನೆ ಸೋಮವಾರ ನಡೆದಿದೆ. ಪೊಲೀಸ್ ಠಾಣೆಯ ಪಕ್ಕದ ರಸ್ತೆಯ…

Read More

ಆರೋಗ್ಯದಾಯಕ ಸಮಾಜ ನಿರ್ಮಾಣಕ್ಕಾಗಿ ಜೈನ ಧರ್ಮ – ಹೊಂಬುಜ ಶ್ರೀ | ಕೆನಡಾದಲ್ಲಿ ನಡೆದ 24 ತೀರ್ಥಂಕರರ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವ

ಹೊಂಬುಜ : ಕೆನಡಾದ ಟೊರೆಂಟೋ ನಗರದಲ್ಲಿ ಜೈನ ಮಂದಿರದಲ್ಲಿ ಇಪ್ಪತ್ತನಾಲ್ಕು ತೀರ್ಥಂಕರರ ವಿಗ್ರಹಗಳಿಗೆ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾಪಿಸಲಾಯಿತು. ಹೊಂಬುಜ ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಸಾನಿಧ್ಯ ವಹಿಸಿ “ಜೈನ ಧರ್ಮ ಅನಾದಿ ಕಾಲದಿಂದಲೂ ಅಹಿಂಸೆ, ಸತ್ಯ, ಅಚೌರ್ಯ, ಅಪರಿಗ್ರಹ ಮತ್ತು ಬ್ರಹ್ಮಚರ್ಯೆ ಆಚರಣೆಯ ಮಹತ್ವವನ್ನು ಆರೋಗ್ಯದಾಯಕ ಸಮಾಜದ ನಿರ್ಮಾಣಕ್ಕಾಗಿ ಉಪದೇಶಿಸಲ್ಪಟ್ಟಿದೆ” ಎಂದು ವಿವರಿಸಿದರು. ಜೀವನದಲ್ಲಿ ಯಶಸ್ಸನ್ನು ಗಳಿಸಬೇಕೆಂದರೆ ಬದುಕುವ ಮಾರ್ಗವನ್ನು ಬದಲಿಸಿಕೊಳ್ಳ ಬೇಕಾಗುತ್ತದೆ. ಮನುಷ್ಯನು ಜೀವನದಲ್ಲಿ ಎಲ್ಲಾ ರೀತಿಯ ಪ್ರಗತಿಯನ್ನು…

Read More

ರಿಪ್ಪನ್‌ಪೇಟೆ : ಚಿಕ್ಕಬೀರನ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ|Lake

“ಚಿಕ್ಕಬೀರನ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ’’ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ಮುಖ್ಯ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಚಿಕ್ಕಬೀರನ ಕೆರೆಯು ಹೂಳೆತ್ತುವ ಕಾಮಗಾರಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳ ಕೇತಾರ್ಜಿರಾವ್ ಚಾಲನೆ ನೀಡಿದರು. ಚಿಕ್ಕಬೀರನ ಕೆರೆಯ ಅಭಿವೃದ್ದಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಿಂದ 12 ಲಕ್ಷ ರೂ ವಿಶೇಷ ಅನುದಾನ ನೀಡಿದ್ದು ಈ ಹಿನ್ನಲೆಯಲ್ಲಿ ಇಂದು ` ನಮ್ಮೂರು ನಮ್ಮ ಕೆರೆ’’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದಾಗಿ ಒಣಗಿ ಹೋದ ಕೆರೆಗಳ ಸಂರಕ್ಷಣೆಯೊಂದಿಗೆ…

Read More

ರೈತ ಮತ್ತು ಯೋಧ ದೇಶದ ಎರಡು ಕಣ್ಣುಗಳು: ಮಳಲಿ ಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ಅಭಿಮತ

ರಿಪ್ಪನ್ ಪೇಟೆ :  ದೇಶಕ್ಕೆ ಅನ್ನ ಕೊಡುವ ರೈತ ಹಾಗೂ ದೇಶದ ಗಡಿಯನ್ನು ಕಾಯುವ ಯೋಧ ಇಬ್ಬರೂ ದೇಶದ ಎರಡು ಕಣ್ಣುಗಳಿದ್ದಂತೆ ಎಂದು ಮಳಲಿ ಮಠದ ಡಾ. ನಾಗಭೂಷಣ ಶಿವಾಚಾರ್ಯ ಸ್ವಾಮಿಗಳು ಅಭಿಪ್ರಾಯಿಸಿದ್ದಾರೆ.   ಪ್ರತಿವರ್ಷದಂತೆ ಗಣರಾಜ್ಯೋತ್ಸವದಂದು ರಿಪ್ಪನ್ ಪೇಟೆಯ ಮಾಜಿ ಸೈನಿಕರಾದ ವೀರಭದ್ರಪ್ಪ ಬೆಳವಿಗಿ ಅವರ ನಿವಾಸದಲ್ಲಿ ಇಷ್ಟಲಿಂಗಪೂಜೆಯನ್ನು ನೆರವೇರಿಸಿ ಅವರು ಆಶೀರ್ವಚನ ನೀಡಿದರು.  ಭಾರತ ದೇಶ ಈ ಹಿಂದಿನಿಂದಲೂ ಯೋಗಿಗಳನ್ನು ಗೌರವಿಸಿಕೊಂಡು ಬಂದಿದೆ. ಅಂತೆಯೇ ಯೋಗಿಗಳ ಜೊತೆಗೆ ಯೋಧರನ್ನು ಗೌರವಿಸುವ ಅವಶ್ಯಕತೆ ಈ ಹಿಂದೆಂದಿಗಿಂತಲೂ ಇಂದು…

Read More

ಮಲೆನಾಡಿನ ಯುವ ಪ್ರತಿಭೆಗಳಿಂದ ಅದ್ಭುತವಾದ ಕಿರುಚಿತ್ರ :

ಮಲೆನಾಡಿನಲ್ಲಿ ಯುವ ಪ್ರತಿಭೆಗಳೇನೂ ಕಡಿಮೆ ಇಲ್ಲ. ಅಂತಹ ಒಂದು ಪ್ರತಿಭೆಗಳು ತಯಾರಿಸಿರುವ ಕನ್ನಡ ಕಿರುಚಿತ್ರ “ಉದರನಿಮಿತ್ತಂ”. ಬಹು ನಿರೀಕ್ಷಿತ ಕಿರುಚಿತ್ರವನ್ನು ರಿಪ್ಪನ್ ಪೇಟೆಯ ಬಹುಮುಖ ಪ್ರತಿಭೆ ಅರುಣ ಕಾಳಾಮುಖಿ ನಿರ್ದೇಶಿಸಿದ್ದಾರೆ. ಈ ರೋಚಕ ಕಿರುಚಿತ್ರವು ಕೆಲದಿನಗಳ ಹಿಂದೆ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಉದರನಿಮಿತ್ತಮ್ ಬಹುಕೃತವೇಷಮ್ ಹೊಟ್ಟೆಪಾಡಿಗಾಗಿ ಜನರು ನಾನಾ ಉದ್ಯೋಗವನ್ನು ಆರಿಸಿಕೊಳ್ಳುತ್ತಾರೆ ನಾನಾ ವೇಷಗಳನ್ನು ತೊಡುತ್ತಾರೆ  ಉದರ ನಿಮಿತ್ತಂ ಚಿತ್ರದ ಶೀರ್ಷಿಕೆಯೇ ಹೇಳುವಂತೆ ಹೊಟ್ಟೆಪಾಡಿಗಾಗಿ ಚಿತ್ರದ ನಾಯಕನು ಹೆಣ ಹೂಳುವ  ಕಾಯಕವನ್ನು ಮಾಡುತ್ತಿರುತ್ತಾನೆ ಆ  ಊರಿನಲ್ಲಿ…

Read More

Shivamogga | ಪಾರ್ಕ್‌ನಲ್ಲಿ ಸಿಮೆಂಟ್ ಜಿಂಕೆ ಮುರಿದು ಬಿದ್ದು ಮಗು ಸಾವು

ಪಾರ್ಕ್‌ನಲ್ಲಿ ಸಿಮೆಂಟ್ ಜಿಂಕೆ ಮುರಿದು ಬಿದ್ದು ಮಗು ಸಾವು ಶಿವಮೊಗ್ಗ: ಪಾರ್ಕ್‌ನಲ್ಲಿ ಸಿಮೆಂಟ್ ಜಿಂಕೆ ಮುರಿದು ಬಿದ್ದು ಮಗು ಮೃತಪಟ್ಟಿರುವ ಘಟನೆ ಶಿವಮೊಗ್ಗದ ಮುದ್ದಿನಕೊಪ್ಪದಲ್ಲಿರುವ ಟ್ರೀ ಪಾರ್ಕ್‌ನಲ್ಲಿ ನಡೆದಿದೆ. ಸಮೀಕ್ಷಾ (6) ಮೃತ ದುರ್ದೈವಿ. ಭಾನುವಾರವಾಗಿದ್ದರಿಂದ ಆಟವಾಡಲು ಪಾರ್ಕ್‌ಗೆ ಪೋಷಕರ ಜತೆ ಮಗು ತೆರಳಿತ್ತು. ಸಿಮೆಂಟ್‌ ಜಿಂಕೆ ಮೇಲೆ ಕುಳಿತಿದ್ದಾಗ, ಅದು ಮುರಿದು ಬಿದ್ದ ಹಿನ್ನೆಲೆಯಲ್ಲಿ ಗಂಭೀರವಾಗಿ ಗಾಯಗೊಂಡು ಮಗು ಮೃತಪಟ್ಟಿದೆ.  ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಖ್ಯಾತ ನಟ ಸೂಪರ್‌ ಸ್ಟಾರ್ ಮೋಹನ್ ಲಾಲ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಖ್ಯಾತ ನಟ ಸೂಪರ್‌ ಸ್ಟಾರ್ ಮೋಹನ್ ಲಾಲ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಖ್ಯಾತ ನಟ, ಮಲಯಾಳಂ ಸೂಪರ್‌ ಸ್ಟಾರ್ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಶನಿವಾರ ಪ್ರಕಟಿಸಿದೆ. ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ದಂತಕಥೆಯ ನಟ, ನಿರ್ದೇಶಕ ಮತ್ತು ನಿರ್ಮಾಪಕರನ್ನು ಗೌರವಿಸಲಾಗುತ್ತಿದೆ” ಎಂದು ಸಚಿವಾಲಯ ಎಕ್ಸ್ ಪೋಸ್ಟ್‌ ನಲ್ಲಿ ತಿಳಿಸಿದೆ. ಸೆಪ್ಟೆಂಬರ್ 23 ರಂದು ನಡೆಯಲಿರುವ 71 ನೇ ರಾಷ್ಟ್ರೀಯ…

Read More
Exit mobile version