Headlines

ಸಂಸದ ಬಿವೈ ರಾಘವೇಂದ್ರ ಮನೆಗೆ ಯುವ ಕಾಂಗ್ರೆಸ್ ನಿಂದ ಮುತ್ತಿಗೆ ಯತ್ನ – ಕಾರ್ಯಕರ್ತರು ವಶಕ್ಕೆ|protest

ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಕೇಂದ್ರ ಬಿಜೆಪಿ ಸರ್ಕಾರ ನಿರಾಕರಿಸಿದೆ ಎಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಸಂಸದ ಬಿ ವೈ ರಾಘವೇಂದ್ರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ. ಈ ವೇಳೆ 35ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. 9 ವರ್ಷದಿಂದ ಕೇಂದ್ರದಲ್ಲಿ ಅಧಿಕಾರ ನಡೆಸುವ ಬಿಜೆಪಿ ಸರ್ಕಾರ ದ್ವೇಷ ರಾಜಕಾರಣವನ್ನು ಮಾಡುತ್ತಾ ಬಂದಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀಡಿದ 650ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸದೆ…

Read More

ಬಿಜೆಪಿ ರಾಜ್ಯಾಧ್ಯಕ್ಷ ಕಟೀಲರನ್ನ ವಜಾಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಜಿಲ್ಲಾ ಘಟಕದಿಂದ ಪ್ರತಿಕೃತಿ ದಹನ

ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಇಂದು ಪಟ್ಟಣದ ಮಹಾವೀರ ವೃತ್ತದಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿತು. ರಾಹುಲ್ ಗಾಂಧಿಯನ್ನ ಡ್ರಗ್ ಪೆಡ್ಲರ್ ಎಂದು ಹೇಳಿದ ನಳೀನ್ ಕುಮಾರ್ ಕಟೀಲ್ ರನ್ನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾಡಿದ ತಪ್ಪುಗಳನ್ನ ಮರೆಮಾಚಿಸಲು ಜನರ ಗಮನ ಬೇರೆಡೆ ತಿರುಗುವಂತೆ ಮಾಡಲು ಬಿಜೆಪಿ ಯತ್ನಿಸುತ್ತಿದ್ದು…

Read More

ಹೊಸನಗರ ಭೂನ್ಯಾಯ ಮಂಡಳಿ ಸದಸ್ಯರಾಗಿ ಗರ್ತಿಕೆರೆಯ ಬಷೀರ್ ಅಹಮದ್ ನೇಮಕ

ಹೊಸನಗರ ಭೂನ್ಯಾಯ ಮಂಡಳಿ ಸದಸ್ಯರಾಗಿ ಗರ್ತಿಕೆರೆಯ ಬಷೀರ್ ಅಹಮದ್ ನೇಮಕ ರಿಪ್ಪನ್ ಪೇಟೆ – ಹೊಸನಗರ ತಾಲ್ಲೂಕು ಭೂನ್ಯಾಯ ಮಂಡಳಿ ಸದಸ್ಯ ಸ್ಥಾನಕ್ಕೆ ಗರ್ತಿಕೆರೆ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷರಾದ ಬಷೀರ್ ಅಹಮದ್ ಹೆಚ್ ಎಂ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಈ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಪ್ರಸ್ತುತ ಗರ್ತಿಕೆರೆ ಗ್ರಾಪಂ ಸದಸ್ಯರಾಗಿರುವ ಬಷೀರ್ ಅಹಮದ್ ಹೆಚ್ ಎಂ ಅವರು ಸ್ಥಳೀಯ ರಾಜಕಾರಣದಲ್ಲಿ ಸಕ್ರೀಯರಾಗಿದ್ದು, ಗ್ರಾಮೀಣ…

Read More

ಉದ್ಯೋಗ ಖಾತ್ರಿ ಹಣ ತಡೆದು ಗ್ರಾಮೀಣ ಬಡವರಿಗೆ ಅನ್ಯಾಯ:  ಕೇಂದ್ರ ಸರ್ಕಾರದ ವಿರುದ್ಧ ಶಾಸಕ ಬೇಳೂರು ಆಕ್ರೋಶ

Congress MLA Gopalakrishna Beluru criticised the central government for not releasing funds for the Mahatma Gandhi Employment Guarantee Scheme, stating that rural development works have been affected. ಉದ್ಯೋಗ ಖಾತ್ರಿ ಹಣ ತಡೆದು ಗ್ರಾಮೀಣ ಬಡವರಿಗೆ ಅನ್ಯಾಯ:  ಕೇಂದ್ರ ಸರ್ಕಾರದ ವಿರುದ್ಧ ಶಾಸಕ ಬೇಳೂರು ಆಕ್ರೋಶ ಹರತಾಳುವಿನಲ್ಲಿ ಹೊಸ ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ:ರಾಷ್ಟ್ರೀಯ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ದೇಶವನ್ನು ಹಸಿವು ಮುಕ್ತಗೊಳಿಸುವ…

Read More

Anandapura | ಗೌತಮಪುರ ಮಾರಿಕಾಂಬಾ ಜಾತ್ರೆಯಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸರ ಮೇಲೆ ಯುವಕರಿಂದ ಹಲ್ಲೆ..!! ವೀಡಿಯೋ ವೈರಲ್

Anandapura | ಗೌತಮಪುರ ಮಾರಿಕಾಂಬಾ ಜಾತ್ರೆಯಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸರ ಮೇಲೆ ಯುವಕರಿಂದ ಹಲ್ಲೆ..!! ವೀಡಿಯೋ ವೈರಲ್ ಇತ್ತೀಚೆಗೆ ಜನಸಾಮಾನ್ಯರನ್ನು ರಕ್ಷಣೆ ಮಾಡುವ ಪೊಲೀಸರಿಗೆ ರಕ್ಷಣೆ ಇಲ್ಲದಂತಾಗಿದೆ. ಸದ್ಯ ಪೊಲೀಸರ ಮೇಲೆಯೇ ಕೆಲವು ಪುಂಡರು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ(sagara) ತಾಲೂಕಿನ ಆನಂದಪುರದ(Anandapura) ಗೌತಮಪುರ ಮಾರಿಕಾಂಬಾ ಜಾತ್ರೆಯಲ್ಲಿ ನಡೆದಿದೆ. ಜಾತ್ರೆಯಲ್ಲಿ ಅಂಗಡಿ ಮುಂಗಟ್ಟು ಬಳಿ ಗಲಾಟೆ ಮಾಡುತ್ತಿರುವುದನ್ನು ತಡೆಯಲು ಹೋದ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದಾರೆ. ಆನಂದಪುರ ಪೊಲೀಸ್ ಠಾಣೆ ಸಿಬ್ಬಂದಿ ಕಿರಣ್ ಎಂಬುವವರ…

Read More

ಆನಂದಪುರ : ಲಾರಿಯ ಸೈಡ್ ಡೋರ್ ಕಟ್ಟಾಗಿ ರೈಲ್ವೆ ಹಳಿಯ ಮೇಲೆ ಬಿದ್ದ ಮರದ ಪೋಲ್ಸ್ ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್.!

ಶಿವಮೊಗ್ಗ : ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಎಡೆಹಳ್ಳಿಯ ರೈಲ್ವೆ ಕ್ರಾಸಿಂಗ್ 105 ಲೆವೆಲ್ ನಲ್ಲಿ ಬಟ್ಟೆಮಲ್ಲಪ್ಪ ದಿಂದ ದಾಂಡೇಲಿಗೆ ಹೋಗುತ್ತಿದ್ದ ಮರದ ಪೋಲ್ಸ್ ತುಂಬಿದ ಲಾರಿಯ ಸೈಡ್ ಡೋರ್ ಕಟ್ಟಾಗಿ ನೂರಾರು ಮರದ ಪೋಲ್ಸ್ ಗಳು ರೈಲ್ವೆ ಹಳಿ ಮೇಲೆ ಬಿದ್ದು 1ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.  ಸ್ಥಳಕ್ಕೆ ಆಗಮಿಸಿದ ರೈಲ್ವೆ ಸಿಬ್ಬಂದಿಗಳು ಹಾಗೂ ಆನಂದ ಪುರದ ಪೊಲೀಸ್ ಸಿಬ್ಬಂದಿಗಳು ಮತ್ತು ಸ್ಥಳೀಯ ನೂರಕ್ಕೂ ಹೆಚ್ಚು ಗ್ರಾಮಸ್ಥರ ನೆರವಿನಿಂದ ರೈಲ್ವೆ ಹಳಿಯ ಮೇಲೆ…

Read More

ಭದ್ರಾ ಎಡದಂಡೆ ನಾಲೆಯಲ್ಲಿ ದುರಂತ: ಒಂದೇ ಕುಟುಂಬದ ನಾಲ್ವರು ನಾಪತ್ತೆ, ಶೋಧ ಕಾರ್ಯ ತೀವ್ರ

Four members of a family went missing after slipping into the Bhadra Left Bank Canal near Bhadravati. Rescue operations are underway in Shivamogga. ಹೊಳೆಹೊನ್ನೂರು: ಭದ್ರಾ ಎಡದಂಡೆ ನಾಲೆಯಲ್ಲಿ ನಡೆದ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿರುವ ಘಟನೆ ಭದ್ರಾವತಿ ತಾಲೂಕು ಅರಬಿಳಚಿ ಕ್ಯಾಂಪ್‌ನಲ್ಲಿ ನಡೆದಿದೆ. ನಾಪತ್ತೆಯಾದವರಿಗಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸರಿಂದ ತೀವ್ರ ಶೋಧ ಕಾರ್ಯ ಮುಂದುವರಿದಿದೆ. ನಾಪತ್ತೆಯಾದವರು ನೀಲಾಬಾಯಿ, ಅವರ ಪುತ್ರ ರವಿಕುಮಾರ್‌, ಪುತ್ರಿ ಶ್ವೇತಾ…

Read More