Headlines

ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ತೀರ್ಥಹಳ್ಳಿ :  ಮುಡುಬಾದ 15 ನೇ ಮೈಲಿಗಲ್ಲಿನ ಬಳಿ ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ  ಬೈಕ್ ಸವಾರ ಸ್ಥಳದಲ್ಲೇ ಸತ್ತು ಹೋಗಿರುವ ಘಟನೆ  ಸೋಮವಾರ ರಾತ್ರಿ ನಡೆದಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಎದುರಿನಿಂದ ಬಂದ ಮೂಕಾಂಬಿಕ ಬಸ್ ನ ಸೈಡ್ ಗೆ ದ್ವಿಚಕ್ರವಾನ ತಗುಲಿದ ಪರಿಣಾಮ ಬಸ್ ನ ಹಿಂಬದಿ ಚಕ್ರ ದ್ವಿಚಕ್ರ ವಾಹನ ಸವಾರನ ಮೇಲೆ ಹರಿದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 15…

Read More

ಬಹುದಿನಗಳ ಬೇಡಿಕೆಯ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಹರತಾಳು ಹಾಲಪ್ಪ|kenchanala

ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊನ್ನಕೊಪ್ಪ ಮತ್ತು ಮಾಣಿಕೆರೆ ಮಸರೂರು ಸಂಪರ್ಕದ 60 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಹಾಲಪ್ಪ ಹರತಾಳು ಚಾಲನೆ ನೀಡಿದರು. ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿ, ಹಳ್ಳಿ ಹಳ್ಳಿಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ದಿ ಸಾಧ್ಯವಾಗಿದ್ದು ಮೊದಲ ಆಧ್ಯತೆಯಾಗಿ ಗ್ರಾಮಗಳ ಅಭಿವೃದ್ದಿಗೆ ರಾಜ್ಯ ಮತ್ತು ಕೇಂದ್ರ ಸರ್ಕರ ಹೆಚ್ಚು ಒತ್ತು ನೀಡಿವೆ. ಬಹುದಿನಗಳ ಬೇಡಿಕೆಯನ್ನಾದರಿಸಿ ಅಧ್ಯತೆಯ ಮೇಲೆ ಕ್ಷೇತ್ರದ ಕೆರೆಹಳ್ಳಿ ಹೋಬಳಿಯ ಮಸರೂರು, ಮಾಣಿಕೆರೆ ಮತ್ತು ಹೊನ್ನಕೊಪ್ಪ, ಕೆಂಚನಾಲ…

Read More

ಹೊಸನಗರ ಎಪಿಎಂಸಿ ವಿಲೀನ ಪ್ರಕ್ರಿಯೆ ಕೈ ಬಿಡಲಾಗಿದೆ : ಶಾಸಕ ಹರತಾಳು ಹಾಲಪ್ಪ ಸ್ಪಷ್ಟನೆ

ಹೊಸನಗರ ಎಪಿಎಂಸಿ ಮಾರುಕಟ್ಟೆಯನ್ನು ಸಾಗರ ಎಪಿಎಂಸಿಯೊಂದಿಗೆ ಸಂಯೋಜಿಸಿರುವ ಪ್ರಕ್ರೀಯೆಯನ್ನು ಕೈ ಬಿಡಲಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ಸ್ಪಷ್ಟನೆ ನೀಡಿದ್ದಾರೆ. ಸಾಗರ – ಹೊಸನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯನ್ನು ಒಟ್ಟುಗೂಡಿಸುವ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳು ಬಂದ ಕಾರಣ  ಸರ್ಕಾರದೊಂದಿಗೆ ಚರ್ಚಿಸಿ ಪ್ರಸ್ತಾವನೆಯನ್ನು ಕೈಬಿಡುವಂತೆ ಕೋರಲಾಗಿತ್ತು ಈ ಹಿನ್ನಲೆಯಲ್ಲಿ ಸದರಿ ಪ್ರಸ್ತಾವನೆಯನ್ನು ಕೈಬಿಡಲು ಸರ್ಕಾರದಿಂದ ಸಮ್ಮತಿ ದೊರೆತಿದ್ದು, ಈ ಹಿಂದಿನಂತೆಯೆ ಸಾಗರ ಮತ್ತು ಹೊಸನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಕರ್ತವ್ಯ ನಿರ್ವಹಿಸುತ್ತವೆ ಹಾಗು ಕೃಷಿ ಉತ್ಪನ್ನ…

Read More

Ripponpete | ವಡಗೆರೆಯ ಶ್ರೀತುಳಜಾಭವಾನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ

ripponpete | ವಡಗೆರೆಯ ಶ್ರೀ ತುಳಜಾಭವಾನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ರಿಪ್ಪನ್‌ಪೇಟೆ;-ಇಲ್ಲಿಗೆ ಸಮೀಪದ ವಡಗೆರೆ ಶ್ರೀ ತುಳುಜಾಭವಾನಿ ದೇವಸ್ಥಾನ ಸೇವಾ ಸಮಿತಿ ಇವರು ದೇವಸ್ಥಾನದ ಏಳನೇ ವರ್ಷದ ಶ್ರೀ ತುಳಜಾಭವಾನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಕಾರ್ಯಕ್ರಮವನ್ನು ಫೆಬ್ರವರಿ 20 ರಂದು ಮಂಗಳವಾರ ಅಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಫಬ್ರವರಿ 20 ರಂದು ಮಂಗಳವಾರ ಬೆಳಗ್ಗೆ 8 ಗಂಟೆಗೆ ಶ್ರೀ ದೇವಿಗೆ ಕಲಾತತ್ವದಿವಾಸ ಹೋಮ ಶ್ರೀ ದುರ್ಗಾ ಹೋಮ ಕಲಶಾಭಿಷೇಕ ಮಹಾಪೂಜೆ ಮಹಾಮಂಗಳಾರತಿ ಪ್ರಸಾದ…

Read More

ಕೊಲೆ ಮಾಡಿ ಶವವನ್ನು ಬೈಕಿನಲ್ಲಿ ಕೂರಿಸಿಕೊಂಡು ಬಂದು ಸರ್ಕಲ್ ನಲ್ಲಿ ಮಲಗಿಸಿ ಹೋದ ಆರೋಪಿಗಳು – ಅನೈತಿಕ ಸಂಬಂಧದ ಶಂಕೆ|crime news

ದ್ವಿಚಕ್ರ ವಾಹನದಲ್ಲಿ ವ್ಯಕ್ತಿಯ ಶವವನ್ನು ಕೂರಿಸಿಕೊಂಡು ಬಂದು ಊರಿನ ಸರ್ಕಲ್ ನಲ್ಲಿ ಮಲಗಿಸಿ ಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ತಾಲೂಕಿನ ಮುತ್ತಳ್ಳಿ ಗ್ರಾಮದಲ್ಲಿ ನಡೆದಿದೆ.ಇದು ಕೊಲೆ ಎಂದು ಕುಟುಂಬ ಆರೋಪಿಸಿದೆ. ಘಟನೆಯ ಹಿನ್ನಲೆ :  ಶಿರಾಳಕೊಪ್ಪ ಪೊಲೀಸ್ ಠಾಣೆಯ ಮುತ್ತಳ್ಳಿ ಗ್ರಾಮದಲ್ಲಿ ಕೃಷಿ ಕಾರ್ಮಿಕನಾಗಿರುವ ಸೋಮಪ್ಪ(30) ಈತನಿಗೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಗಂಗಮ್ಮ ಎಂಬ ಮಹಿಳೆಯೊಂದಿಗೆ ಸ್ನೇಹವಿದ್ದು, ಆಕೆಯೇ ಕರೆಯಿಸಿ ಸೋಮಪ್ಪನನ್ನ ಕೊಲೆ ಮಾಡಿ ಕಳುಹಿಸಿರುವುದಾಗಿ ಮೃತನ‌ ಕುಟುಂಬ ಆರೋಪಿಸಿದೆ. ಸೋಮಪ್ಪ ಈ ಹಿಂದೆ ಕೆಲಸದ…

Read More

ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳು ಎಂದು ಮನನೊಂದ ಆಯನೂರಿನ ಯುವಕ ಆತ್ಮಹತ್ಯೆ!|ayanuru

ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳು ಎಂದು ಮನನೊಂದ ಆಯನೂರಿನ ಯುವಕ ಆತ್ಮಹತ್ಯೆ! ದೇಶ, ಭಾಷೆ ,ಜಾತಿ, ಧರ್ಮ, ವಯಸ್ಸು ಮೀರಿ ಮದುವೆಗಳು ನಡೆಯುವುದುಂಟು ಆದರೆ ಈ ಯುವಕನಿಗೆ ತನ್ನನ್ನು ಮದುವೆಯಾಗುವ ಯುವತಿಯ ವಯಸ್ಸು ತನಗಿಂತ ಹೆಚ್ಚಿದೆ ಎಂಬ ಕಾರಣವೇ ಮರಣ ಶಾಸನವಾಗಿ ಪರಿಣಮಿಸಿದೆ. ಹೌದು, ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳೆಂಬ ಕಾರಣಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳಲು ಕಳೆನಾಶಕ ಸೇವಿಸಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ಆಸ್ಪತ್ರೆಯಲ್ಲಿ ಸಾವು…

Read More

ರಾಜ್ಯದ 224 ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ದಿಸಲಿದೆ – ಭಾಸ್ಕರ್ ರಾವ್ | ರಿಪ್ಪನ್‌ಪೇಟೆಯಲ್ಲಿ ಬೃಹತ್ ಬೈಕ್ ರ್‍ಯಾಲಿ – ಸಮಾವೇಶ|AAP

ರಿಪ್ಪನ್‌ಪೇಟೆ : ರಾಜ್ಯದಲ್ಲಿ ಬದಲಾವಣೆ ತರುವ ದೃಷ್ಟಿಯಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್‌ ರಾವ್ ತಿಳಿಸಿದ್ದಾರೆ. ಸೋಮವಾರ ಪಟ್ಟಣದಲ್ಲಿ ಹೊಸನಗರ ತಾಲೂಕ್ ಆಮ್ ಆದ್ಮಿ ಪಕ್ಷ ಆಯೋಜಿಸಿದ್ದ ಬೃಹತ್ ಬೈಕ್ ರ್‍ಯಾಲಿಯಲ್ಲಿ ಪಾಲ್ಗೊಂಡು ನಂತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು 10 ವರ್ಷಗಳ ಹಿಂದೆ ಸ್ಥಾಪನೆಯಾದ ಪಕ್ಷವು ಇಂದು ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದ್ದು, ದೆಹಲಿ ಹಾಗೂ ಪಂಜಾಬ್‌ನಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿದ್ದು,…

Read More

ಆನಂದಪುರ – ಆಯನೂರು ಹೆದ್ದಾರಿಗೆ ಅಡ್ದಲಾಗಿ ಬಿದ್ದ ಮರ – ಟ್ರಾಫಿಕ್ ಜಾಮ್| ಸಮಯ ಪ್ರಜ್ಞೆ ಮೆರೆದ ಶಾಸಕ ಬೇಳೂರು|rain

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು  ಗಿಳಾಲಗುಂಡಿ ಸಮೀಪ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದಿತ್ತು. ಗಾಳಿ ಮಳೆಗೆ ಬಿದ್ದ ಮರದಿಂದಾಗಿ ಶಿವಮೊಗ್ಗ-ಸಾಗರ ರಸ್ತೆಯಲ್ಲಿ ಸಂಚಾರಕ್ಕೆ ಕೆಲವು ಹೊತ್ತು ಸಮಸ್ಯೆ ಉಂಟಾಗಿತ್ತು.   ರಾಷ್ಟ್ರೀಯ ಹೆದ್ಧಾರಿಯಲ್ಲಿ ಸುಮಾರು 2 ಗಂಟೆ ಕಾಲ ಸಂಚಾರ ಬಂದ್ ಆಗಿತ್ತು. ಮರ ಉರುಳಿಬಿದ್ದ ಬೆನ್ನಲ್ಲೆ ಸ್ಥಳೀಯರು ಮರವನ್ನು ಕಡಿದು , ಸಂಚಾರಕ್ಕೆ ಅನುವು ಮಾಡಿಕೊಡಲು ಮುಂದಾದರು. ಆದರೆ ದೊಡ್ಡದಾಗಿದ್ದ ಮರವನ್ನು ತೆರವುಗೊಳಿಸುವುದು ಸುಲಭದ ಕೆಲಸವಾಗಿರಲಿಲ್ಲ.  ಗಿಳಾಲಗುಂಡಿ ಕ್ರಾಸ್ ಸಮೀಪವೇ ಘಟನೆ ಬಗ್ಗೆ ವಿಷಯ ತಿಳಿದು…

Read More

ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಒ ಬಂಧನಕ್ಕೆ ಕೋರ್ಟ್ ಆದೇಶ | CEO

ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಒ ಬಂಧನಕ್ಕೆ ಕೋರ್ಟ್ ಆದೇಶ ಅಕ್ರಮವಾಗಿ ಮಣ್ಣು ತೆಗೆದು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ ಆರೋಪ ಸಂಬಂಧ ವರದಿ ಕೇಳಿದರೂ, ವರದಿ ನೀಡುವಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತಿ ಸಿಇಒ ಸ್ನೇಹಲ್‌ ಲೇಖಂಡೆ ಸುಧಾಕರ್ ವಿಳಂಬ ಮಾಡಿದ್ದಾರೆ ಎಂದು ಅವರನ್ನು ಬಂಧಿಸುವಂತೆ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಆದೇಶಿಸಿದೆ. ಮುದ್ದಣ್ಣನ ಕೆರೆಯಿಂದ 500 ಲೋಡು ಮಣ್ಣು ತೆಗೆಯಲು ಅನುಮತಿ ನೀಡಲಾಗಿತ್ತು. ಆದರೆ, ಕಾನೂನು ಬಾಹಿರವಾಗಿ 15,004 ಲೋಡ್ ಮಣ್ಣನ್ನು ತೆಗೆಯಲಾಗಿದೆ. ಇದರಿಂದ…

Read More

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಿ : ಶಾಸಕ ಗೋಪಾಲಕೃಷ್ಣ ಬೇಳೂರು|gkb

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಿ  : ಗೋಪಾಲಕೃಷ್ಣ ಬೇಳೂರು ರಿಪ್ಪನ್ ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪ್ರತಿಭೆಯನ್ನು ಹೊಂದಿದ್ದಾರೆ ಆದರೆ ಅವರುಗಳಿಗೆ ಅವಕಾಶಗಳು ಸಿಗುತ್ತಿಲ್ಲ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉಪನ್ಯಾಸಕರುಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೊಸನಗರ- ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕಾಲೇಜು ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರ  ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಾಕಷ್ಟು…

Read More