ಬೈಕ್ ಡಿಕ್ಕಿಯಾಗಿ ಚಿರತೆ ಸಾವು; ಸವಾರನಿಗೆ ಗಂಭೀರ ಗಾಯ

ಬೈಕ್ ಡಿಕ್ಕಿಯಾಗಿ ಚಿರತೆ ಸಾವು; ಸವಾರ ಗಂಭೀರ ಗಾಯ A leopard died after being hit by a bike near Mandagadde in Thirthahalli taluk of Shivamogga district. The biker sustained serious injuries and was admitted to a hospital in Shivamogga. ಶಿವಮೊಗ್ಗ, ಮೇ 8: ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಸಮೀಪ ಇಂದು ಮಧ್ಯಾಹ್ನ ನಡೆದ ಅಪಘಾತದಲ್ಲಿ ಬೈಕ್‌ಗೆ ಡಿಕ್ಕಿಯಾದ ಚಿರತೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ….

Read More

ಶಿವಮೊಗ್ಗ ಹಿಂದೂ ಮಹಾ ಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಅದ್ದೂರಿ ಚಾಲನೆ

ಶಿವಮೊಗ್ಗ ನಗರದಲ್ಲಿ ಹಿಂದೂ ಮಹಾಸಭಾದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿಯ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಅದ್ದೂರಿ ಚಾಲನೆ ನೀಡಲಾಯಿತು. ಇಂದು ಬೆಳಗ್ಗೆ ಶಾಸಕ ಕೆ.ಎಸ್. ಈಶ್ವರಪ್ಪ ಅವರು ಗಣಪನಿಗೆ ಪೂಜೆ ಸಲ್ಲಿಸುವ ಮೂಲಕ ರಾಜಬೀದಿ ಉತ್ಸವಕ್ಕೆ ಚಾಲನೆ ನೀಡಿದರು. ನಗರದಲ್ಲಿ ಮೆರವಣಿಗೆ ಸಾಗುವ ಹಾದಿಯಲ್ಲಿ ಹೆಜ್ಜೆ ಹೆಜ್ಜೆಗೂ ಪೊಲೀಸರ ಕಣ್ಗಾವಲಿದ್ದು,. ಮೆರವಣಿಗೆ ಸಾಗುವ ಮಾರ್ಗದಲ್ಲಿ ಸಿಸಿ ಕ್ಯಾಮೆರಾ, ವಿಡಿಯೋ ಕ್ಯಾಮೆರಾ, ರ್‍ಯಾಪಿಡ್ ಆಕ್ಷನ್ ಫೋರ್ಸ್ ಸಹ ಬೀಡುಬಿಟ್ಟಿದೆ. ಗಾಂಧಿ ಬಜಾರ್, ಸೇರಿದಂತೆ ಹಲವು ಕಡೆಗಳಲ್ಲಿ ಪ್ರಸಾದ ವಿನಿಯೋಗ,…

Read More

ಪಂಚರತ್ನ ಕಾರ್ಯಕ್ರಮ ನೆರವೇರಿಸದೆ ಇದ್ದರೆ ಜೆಡಿಎಸ್ ಪಕ್ಷ ವಿಸರ್ಜನೆ ಮಾಡುತ್ತೇನೆ : ಹೆಚ್ ಡಿ ಕುಮಾರಸ್ವಾಮಿ

ನಮ್ಮಪಕ್ಷದ ಪಂಚರತ್ನ ಕಾರ್ಯಕ್ರಮವನ್ನ ಅಧಿಕಾರಕ್ಕೆ ಬಂದ ಮೇಲೆ ನೆರವೇರಿಸದಿದ್ದರೆ ನನ್ನ ಪಕ್ಷವನ್ನ ವಿಸರ್ಜಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ ಘೋಷಿಸಿದ್ದಾರೆ. ಅವರು ತಾಲೂಕಿನ ಕೂಡ್ಲಿ ಜನತಾ ಜಲಧಾರೆ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿ, ಶಿಕ್ಷಣ,ಆರೋಗ್ಯ ವಸತಿ ಉದ್ಯೋಗ ಮತ್ತು ಸ್ವಾಲಂಬಿ ಜೀವನಕ್ಕೆ ರೂಪು ರೇಷ ಹಮ್ಮಿಕೊಂಡಿದ್ದೇನೆ. ಈ ಕಾರ್ಯಕ್ರಮವನ್ನ ಜನತಾ ಜಲಧಾರೆಯ ನಂತರ ಪ್ರಕಟಿಸುವೆ ಎಂದರು. ಯಾವುದೇ ಖಾಯಿಲೆ ಕಾಣಿಸಿಕೊಂಡರೂ ಗ್ರಾಪಂ ವ್ಯಾಪ್ತಿಯಲ್ಲಿ 24 ಗಂಟೆ ವೈದ್ಯರ ಸೇವೆ, ಮತ್ತು ಆಸ್ಪತ್ರೆ ವ್ಯವಸ್ಥೆ ಮಾಡಲಾಗುತ್ತದೆ. ರೈತ…

Read More

ಶಿವಮೊಗ್ಗ ಜೈಲಿಗೆ ಕರೆದೊಯ್ಯುವಾಗ ಆರೋಪಿ ಬಟ್ಟೆಮಲ್ಲಪ್ಪ ಸರ್ಕಲ್‌ನಲ್ಲಿ ಸಿನಿಮೀಯ ಎಸ್ಕೇಪ್‌!

ಶಿವಮೊಗ್ಗ ಜೈಲಿಗೆ ಕರೆದೊಯ್ಯುವಾಗ ಆರೋಪಿ ಬಟ್ಟೆಮಲ್ಲಪ್ಪ ಸರ್ಕಲ್‌ನಲ್ಲಿ ಸಿನಿಮೀಯ ಎಸ್ಕೇಪ್‌! ಊಟ ಕೇಳಿದ ಆರೋಪಿ ಅಧಿಕಾರಿಗಳನ್ನು ಯಾಮಾರಿಸಿ ಪರಾರಿ; ಹೊಸನಗರದಲ್ಲಿ ಪ್ರಕರಣ ದಾಖಲು A 36-year-old accused escaped from Forest Department officials while being taken to Shivamogga Central Prison near Battemallappa Circle in Hosanagara taluk. Police have registered a case and launched a search. ಹೊಸನಗರ : ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯುವ ವೇಳೆ ಆರೋಪಿಯೊಬ್ಬ…

Read More

ಪೊಲೀಸರ ಹೆಸರಿನಲ್ಲಿ ಯುವಕನಿಗೆ ವಂಚನೆ – ಮೂವರ ಬಂಧನ | Crime News

ಪೊಲೀಸರ ಹೆಸರಿನಲ್ಲಿ ಯುವಕನಿಗೆ ವಂಚನೆ – ಮೂವರ ಬಂಧನ | Crime News ಶಿವಮೊಗ್ಗ : ಪೊಲೀಸರ ಹೆಸರಲ್ಲಿ ಯುವಕನಿಗೆ ವಂಚನೆ ಮಾಡಿದ್ದ ಮೂವರನ್ನು ಇಲ್ಲಿನ ಜಯನಗರ ಹಾಗೂ ಸಿಇಎನ್ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬೆಂಗಳೂರಿನ ಬನಶಂಕರಿಯ ನಿವಾಸಿ ಇಬ್ರಾಹಿಂ ಬಾದಷಾ ಅಲಿಯಾಸ್ ರಿಷಿಕ್ ಸ್ಯಾಮ್ (26), ಕುಮಾರಸ್ವಾಮಿ ಲೇಔಟ್‌ನ ಜನಾರ್ದನ (21) ಹಾಗೂ ಹನುಮಂತ (38) ಬಂಧಿತರು. ಆರೋಪಿಗಳಿಂದ ₹1500 ನಗದು ಹಣ ಹಾಗೂ ಮೊಬೈಲ್ ಪೊನ್ ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗದ ಕೋಟೆ ಗಂಗೂರು ನಿವಾಸಿ…

Read More

hombuja | “ಆರೋಗ್ಯದಾಯಕ ಪರಿಸರ ಪಸರಿಸಲಿ” – ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ

“ಆರೋಗ್ಯದಾಯಕ ಪರಿಸರ ಪಸರಿಸಲಿ” –  ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಹೊಂಬುಜ : ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಸಂಪ್ರದಾಯದAತೆ ವಾರ್ಷಿಕ ರಥಯಾತ್ರಾ ಮಹೋತ್ಸವದ ಅಂಗವಾಗಿ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಹಾಗೂ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಜಿನಾಗಮ ಪೂರ್ವ ಪದ್ಧತಿಯಂತೆ ವಿಶೇಷ ಪೂಜಾವಿಧಿ ನೆರವೇರಿತು.  ಪೂಜ್ಯ ಮುನಿಶ್ರೀ 108 ಅಮೋಘಕೀರ್ತಿ ಮಹಾರಾಜರು ಹಾಗೂ ಮುನಿಶ್ರೀ 108 ಅಮರಕೀರ್ತಿ ಮಹಾರಾಜರು ಪೂಜಾ ವಿಧಿ-ವಿಧಾನ, ಕಲಿಕುಂಡ ಯಂತ್ರಾರಾಧನೆ ಸಾನಿಧ್ಯ ನೀಡಿದರು. ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ…

Read More

ಮುಂದುವರೆದ ವರುಣನ ಆರ್ಭಟ : ಮಾವಿನಸರ ,ಕೆದಲುಗುಡ್ಡೆಯಲ್ಲಿ ಮನೆ ಹಾನಿ, ಚಿಕ್ಕಜೇನಿಯಲ್ಲಿ ಮನೆ‌ಮೇಲೆ ಉರುಳಿದ ಮರ – ಶಾಸಕರ ಪರವಾಗಿ ಆರ್ಥಿಕ ನೆರವು | Rain

ಮುಂದುವರೆದ ವರುಣನ ಆರ್ಭಟ : ಮಾವಿನಸರ ,ಕೆದಲುಗುಡ್ಡೆಯಲ್ಲಿ ಮನೆ ಹಾನಿ, ಚಿಕ್ಕಜೇನಿಯಲ್ಲಿ ಮನೆ‌ ಮೇಲೆ ಉರುಳಿದ ಮರ – ಶಾಸಕರ ಪರವಾಗಿ ಆರ್ಥಿಕ ನೆರವು | Rain ಮಲೆನಾಡಿನಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು ಭಾರಿ ಮಳೆಗೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಮನೆ ಹಾನಿಯಾಗಿರುವ ಘಟನೆ ನಡೆದಿದೆ. ವಿಷಯ ತಿಳಿಯುತಿದ್ದಂತೆ ಶಾಸಕರ ಸೂಚನೆಯ ಮೇರೆಗೆ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ತೆರಳಿ ಸಂತ್ರಸ್ಥರಿಗೆ ಧೈರ್ಯ ತುಂಬಿ ಶಾಸಕರ ಪರವಾಗಿ ಆರ್ಥಿಕ ನೆರವು ನೀಡುತಿದ್ದಾರೆ.  ಘಟನೆ…

Read More

Ripponpete | ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ,ನಗದು ಕಳ್ಳತನ

Ripponpete | ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ,ನಗದು ಕಳ್ಳತನ ರಿಪ್ಪನ್‌ಪೇಟೆ : ನೆವಟೂರು ಗ್ರಾಮದ ಮನೆಯೊಂದರಲ್ಲಿ ರಾತ್ರಿ ವೇಳೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿರುವ ಘಟನೆ ನಡೆದಿದೆ. ನೆವಟೂರು ಗ್ರಾಮದ ನಾಗರಾಜ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದ್ದು ನಾಗರಾಜ್ ಕುಟುಂಬದವರು ಸೋಮವಾರ ಸಂಜೆ ತಮ್ಮ ಸಂಬಂಧಿಕರೊಬ್ಬರ ಅನಾರೋಗ್ಯದ ಹಿನ್ನಲೆಯಲ್ಲಿ ತೀರ್ಥಹಳ್ಳಿಗೆ ತೆರಳಿದ್ದರು. ಇಂದು‌ ಮಧ್ಯಾಹ್ನ…

Read More

ಹುಂಚ : ಬೈಕ್‌ ನಿಲ್ಲಿಸಿ ಕೆರೆಗೆ ಹಾರಿದ ಯುವಕ – ಅಗ್ನಿಶಾಮಕ ದಳ ಸಿಬ್ಬಂದಿಗಳಿಂದ ಕಾರ್ಯಾಚರಣೆ – ಶವ ಪತ್ತೆ|Crime news

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಮುತ್ತಿನಕೆರೆಯ ಬಳಿ ಯುವಕನೊಬ್ಬ ಬೈಕ್ ನಿಲ್ಲಿಸಿ ಕೆರೆಗೆ ಹಾರಿ ಮೃತಪಟ್ಟಿರುವ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಹುಂಚ ಸಮೀಪದ ಮುತ್ತಿನಕೆರೆ ಬಳಿ ಯುವಕನೊಬ್ಬ ತನ್ನ ಬೈಕ್ ಹಾಗೂ ಪಾದರಕ್ಷೆಗಳನ್ನು ಬಿಟ್ಟು ಕೆರೆಗೆ ಹಾರಿದ ಘಟನೆ ನಡೆದಿತ್ತು ಬೆಳಿಗ್ಗೆ ಬೈಕ್ ಹಾಗೂ ಪಾದರಕ್ಷೆಗಳನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದರು. ಕೆರೆಯಲ್ಲಿ ಇಂದು ಬೆಳಿಗ್ಗೆಯಿಂದ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಶವ ಪತ್ತೆ ಹಚ್ಚಿದ್ದಾರೆ. ಮೃತ…

Read More

ರಿಪ್ಪನ್‌ಪೇಟೆಯ ಯೋಧ ಸಂದೀಪ್ ಅಸ್ಸಾಂನಲ್ಲಿ ಕರ್ತವ್ಯದಲ್ಲಿದ್ದಾಗ ಸಾವು|Rpet

ರಿಪ್ಪನ್‌ಪೇಟೆ : ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಟ್ಟಣದ ಶಬರೀಶನಗರದ ನಿವಾಸಿ ಸಂದೀಪ್(27) ಅಸ್ಸಾಂ ನ ಮಣಿಪುರದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಮಣಿಪುರದ ಅಸ್ಸಾಂ ರೈಫಲ್ಸ್ ನಲ್ಲಿ ಕಾರ್ಯ ನಿರ್ವಹಿಸುತಿದ್ದ ಸಂದೀಪ್ ರಿಪ್ಪನ್‌ಪೇಟೆ ಗ್ರಾಪಂ ಸದಸ್ಯರಾದ ವಿನೋದಮ್ಮ ರವರ ಪುತ್ರರಾಗಿದ್ದು ಕಳೆದ 2 ವರ್ಷದಿಂದ ಸೇನೆಯಲ್ಲಿ ಕಾರ್ಯನಿರ್ವಹಿಸುತಿದ್ದರು. ನಕ್ಸಲರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಸಂದೀಪ್ ಮೃತಪಟ್ಟಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದೆ ಆದರೆ ಬಲ್ಲ ಮೂಲಗಳ ಪ್ರಕಾರ  ಇಂದು ಮುಂಜಾನೆ  ತಾನು ಕರ್ತವ್ಯ ನಿರ್ವಹಿಸುತಿದ್ದ ಪ್ರದೇಶದಲ್ಲಿ…

Read More
Exit mobile version