Ripponpete | ಬಟಾಣಿಜಡ್ಡು ಗ್ರಾಮದಲ್ಲಿ ಒಂಟಿಸಲಗನ ದಾಳಿ – ಬೇಸಿಗೆ ಭತ್ತದ ಬೆಳೆ ಹಾನಿ

Ripponpete | ಬಟಾಣಿಜಡ್ಡು ಗ್ರಾಮದಲ್ಲಿ ಒಂಟಿಸಲಗನ ದಾಳಿ – ಬೇಸಿಗೆ ಭತ್ತದ ಬೆಳೆ ಹಾನಿ ರಿಪ್ಪನ್‌ಪೇಟೆ;-ಕುಮದ್ವತಿ ನದಿಯ ಬಳಿಯ ಬಟಾಣಿ ಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಒಂಟಿಸಲಗ ನುಗ್ಗೆ ಭತ್ತದ ಬೆಳೆಯನ್ನು ನಾಶಗೊಳಿಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸವಾಪುರ ಗ್ರಾಮದ ಕಡೆಗದ್ದೆ ಅರಣ್ಯದಲ್ಲಿ ತಿಮ್ಮಪ್ಪ ಎಂಬುವರು ಅನೆ ತುಳಿತದಿಂದ ಸಾವನ್ನಪ್ಪಿರುವ ದಿನವೇ ರಾತ್ರಿ ಅದೇ ಗ್ರಾಮಕ್ಕೆ ಹತ್ತಿರವಿರುವ ಬಟಾಣಿಜಡ್ಡು ಗ್ರಾಮದಲ್ಲಿ ಈ ರೀತಿಯಲ್ಲಿ ದಾಳಿನಡೆಸಿ ಬೆಳೆ…

Read More

ನ್ಯಾಮತಿ ಬಳಿ ಕಾರು-ಬೈಕ್ ಭೀಕರ ಡಿಕ್ಕಿ: ರಿಪ್ಪನ್‌ಪೇಟೆ ಮೂಲದ ಯುವಕ ಸಾವು

ನ್ಯಾಮತಿ ಬಳಿ ಕಾರು-ಬೈಕ್ ಭೀಕರ ಡಿಕ್ಕಿ: ರಿಪ್ಪನ್‌ಪೇಟೆ ಮೂಲದ ಯುವಕ ಚಿಕಿತ್ಸೆ ಫಲಿಸದೆ ಸಾವು A youth from Belanduru village near Ripponpet died after succumbing to injuries sustained in a bike and Santro car collision at Savalanga Circle under Nyamathi Police Station limits. ರಿಪ್ಪನ್‌ಪೇಟೆ : ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯ ಸವಳಂಗ ಸರ್ಕಲ್‌ನಲ್ಲಿ ಭಾನುವಾರ ಸಂಭವಿಸಿದ್ದ ಕಾರು ಹಾಗೂ ಬೈಕ್ ನಡುವಿನ ಭೀಕರ ರಸ್ತೆ…

Read More

ಬಹುಮುಖ ಪ್ರತಿಭೆಯ ಶಿಕ್ಷಕಿ ಕಲಾ ಹೆಗಡೆಗೆ ಚಿನ್ಮಯ ಜ್ಞಾನಿ ಪ್ರಶಸ್ತಿ|Award

ಆನಂದಪುರ : ಸಾಗರ ತಾಲೂಕಿನ ಆನಂದಪುರದ ಸಾಧನಾ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಕಲಾ ಹೆಗಡೆಗೆ ರಾಜ್ಯ ಮಟ್ಟದ ಚಿನ್ಮಯ ಜ್ಞಾನಿ ಪ್ರಶಸ್ತಿ ದೊರೆತಿದೆ.  ಮೈಸೂರಿನ ಶರಣು ವಿಶ್ವವಚನ ಪೌಂಡೇಶನ್ ವತಿಯಿಂದ   ಭಾನುವಾರ  ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಜ್ಯದಲ್ಲಿ  ವಿಶಿಷ್ಟ ಸಾಧನೆ ಮಾಡಿದ ಆಯ್ದ ಶಿಕ್ಷಕರಿಗೆ  ಚಿನ್ಮಯ ಜ್ಞಾನಿ ಪ್ರಶಸ್ತಿ ಯನ್ನು ಪ್ರತಿ ವರ್ಷ ನೀಡಲಾಗುತ್ತಿದೆ. ಬಾನುವಾರ  ಮೈಸೂರಿನ  ನಟರಾಜ ಸಭಾಭವನದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಶಿಕ್ಷಕಿ ಕಲಾ ಹೆಗಡೆ ಇವರು ಬಹುಮುಖ ಪ್ರತಿಭಾ…

Read More

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ ಬೆಂಗಳೂರು: ನಕಲಿ ಬಂಗಾರ ಅಡಮಾನ ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌  ಆರ್‌.ಎಂ.ಮಂಜುನಾಥ ಗೌಡ ಅವರಿಗೆ ಸೇರಿದ 13.91 ಕೋಟಿ ರೂ. ಮೊತ್ತದ ಸ್ಥಿರ…

Read More

ಪ್ರಧಾನಿ ಮೋದಿ ವಿರುದ್ದ ಸೂಕ್ತ ಕ್ರಮಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ದೂರು – ಯಾಕೆ ಗೊತ್ತಾ..??? | Kimmane complaint for appropriate action against Modi

ಪ್ರಧಾನಿ ಮೋದಿ ವಿರುದ್ದ ಸೂಕ್ತ ಕ್ರಮಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ದೂರು – ಯಾಕೆ ಗೊತ್ತಾ..??? | Kimmane complaint for appropriate action against Modi ಚುನಾವಣಾ ನೀತಿ ಸಂಹಿತೆಗೆ ವ್ಯತಿರಿಕ್ತವಾಗಿ ಕೋಮು ದ್ವೇಷ ಹರಡುವ ಹೇಳಿಕೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ತೀರ್ಥಹಳ್ಳಿ ಡಿವೈಎಸ್‌ಪಿ ಕಚೇರಿಗೆ ದೂರು ನೀಡಿದ್ದಾರೆ.  ತಮ್ಮ ಲೆಟರ್‌ ಹೆಡ್‌ನಲ್ಲಿ ಅವರು ದೂರು ನೀಡಿದ್ದು, ಪತ್ರಿಕೆಯಲ್ಲಿ ಪ್ರಸಾರವಾದ…

Read More

ಸೇವಾ ನಿವೃತ್ತಿ ಹೊಂದಿದ ಆರ್. ಉಮೇಶ್ ರವರ ಸೇವೆ ಎಲ್ಲರಿಗೂ ಪ್ರೇರಣೆ : ಜೇನಿ ಗ್ರಾ.ಪಂ ಅಧ್ಯಕ್ಷೆ ಶಾರದಾ

ರಿಪ್ಪನ್ ಪೇಟೆ : ಇಲ್ಲಿನ ಚಿಕ್ಕಜೇನಿ ಪ್ರೌಢಶಾಲೆ ಮುಖ್ಯಶಿಕ್ಷಕರಾಗಿ ಉತ್ತಮ ಕರ್ತವ್ಯ ನಿರ್ವಹಿಸಿ, ವಯೋನಿವೃತ್ತಿ  ಹೊಂದಿದ  ಆರ್ ಉಮೇಶ ರವರ ಸೇವೆ ಪ್ರಶಂಸನೀಯ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ  ಶಾರದಾ ರವರು ಹೇಳಿದರು. ಅವರು ಶುಕ್ರವಾರ ಇಲ್ಲಿಗೆ ಸಮೀಪದ ಚಿಕ್ಕಜೇನಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆಸಲ್ಲಿಸಿ ನಿವೃತ್ತರಾದ ಆರ್. ಉಮೇಶ್ ರವರಿಗೆ ಸನ್ಮಾನಿಸಿ ನೀಡಿದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಾ ಹೇಳಿದರು.  ತಾಲ್ಲೂಕಿನಲ್ಲಿಯೇ ಪ್ರೌಢಶಾಲೆಗೆ ಒಳ್ಳೆಯ ಹೆಸರು ತರುವಲ್ಲಿ ಉಮೇಶ್ ಅವರ ಪಾತ್ರ ಮಹತ್ವದ್ದು ಎಂದು ಹೇಳಿದರು.  ಕ್ಷೇತ್ರ…

Read More

ರಿಪ್ಪನ್ ಪೇಟೆ ಪಿಯು ಕಾಲೇಜಿನಲ್ಲಿ ಶಾಂತಿ ಸಭೆ : ಸರ್ಕಾರದ ಆದೇಶ ಪಾಲನೆಗೆ ಮನವಿ

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಮುಸ್ಲಿಂ ಸಮುದಾಯದ ಪೋಷಕರ ಸಭೆ ಇಂದು ಕಾಲೇಜಿನಲ್ಲಿನಡೆಯಿತು. ಈ ಸಂಧರ್ಭದಲ್ಲಿ ಪಿ.ಎಸ್.ಐ ಶಿವಾನಂದಕೋಳಿ ಅವರು ಮಾತನಾಡಿ ಸರ್ಕಾರ ಹಾಗೂ ನ್ಯಾಯಾಲಯದ ಆದೇಶ ಪರಿಪಾಲನೆ ಮಾಡುವುದು ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ.  ಆ ನಿಟ್ಟಿನಲ್ಲಿ ಈಚೆಗೆ ವಿವಾದಕ್ಕೆ ಒಳಗಾಗಿರುವ ವಸ್ತ್ರಸಂಹಿತೆಯನ್ನು ಹೊರತುಪಡಿಸಿ ಶಾಲಾ-ಕಾಲೇಜಿನ ನಿಗದಿತ ಸಮವಸ್ತ್ರವನ್ನು ಧರಿಸಿ ಬರುವಂತೆ ಸೂಚಿಸಿದರು. ಶಿಕ್ಷಣದಿಂದ ಯಾವುದೇ ವಿದ್ಯಾರ್ಥಿಗಳು ವಂಚಿತರಾಗದೇ ತಮ್ಮ ಮುಂದಿನ ಭವ್ಯ ಭವಿಷ್ಯವನ್ನು ರೂಪಿಸಿಕೊಳ್ಳಬೇಕು, ಆ ನಿಟ್ಟಿನಲ್ಲಿ ಪೋಷಕರೂ ಸಹ…

Read More

ರಿಪ್ಪನ್‌ಪೇಟೆ : ಜು.22ರಂದು ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ರಿಪ್ಪನ್‌ಪೇಟೆ : ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ  ರಿಪ್ಪನ್‌ಪೇಟೆ;-ಇಲ್ಲಿನ ರೋಟರಿ ಕ್ಲಬ್ ಕಳೆದ ಸಾಲಿನಲ್ಲಿ ಮಹಿಳೆಯರು ಅಧ್ಯಕ್ಷ  ಕಾರ್ಯದರ್ಶಿಯಾಗಿ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುವುದರೊಂದಿಗೆ ಪುರಷರಿಗಿಂತ ನಾವುಗಳು ಏನು ಕಮ್ಮಿ ಎಂಬಂತೆ ಹಿಡಿದ ಸಮಾಜಮುಖಿ ಕಾರ್ಯದೊಂದಿಗೆ ರೋಟರಿಯ ದೇಯವಾಕ್ಯದಂತೆ  ಸಮಾಜಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ರೋಟರಿ ಕ್ಲಬ್ ಅಧ್ಯಕ್ಷೆ ಪ್ರಮೀಳ ಎಲ್.ಗೌಡ ಮತ್ತು ಕಾರ್ಯದರ್ಶಿ ಸವಿತಾ ರಾಧಾಕೃಷ್ಣ ರೋಟರಿ ಅತ್ಯುತ್ತಮ ಕಾರ್ಯದಲ್ಲಿ ಸಾರ್ವಜನಿಕರ ಪ್ರಶಂಸೆಗಳಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ಸಂಸ್ಥಾಪಕ ಅಧ್ಯಕ್ಷ ಎಂ.ಬಿ.ಲಕ್ಷö್ಮಣಗೌಡ ಮೆಚ್ಚುಗೆ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆಯ…

Read More

ರಿಪ್ಪನ್‌ಪೇಟೆ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ರಚಿಸಿರುವ “ಆರುಣ್ಯ” ಕಿರುಚಿತ್ರದ ಟ್ರೈಲರ್ ಬಿಡುಗಡೆ|gfgc

ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳೇ ನಿರ್ದೇಶಿಸಿ,ನಟಿಸಿದ ಆರುಣ್ಯ ಕಿರುಚಿತ್ರದ ಟ್ರೈಲರ್ ಮತ್ತು ಸ್ಪೀಕಿಂಗ್ ಏಂಜಲ್ಸ್ ಯೂಟ್ಯೂಬ್ ಚಾನೆಲ್ ನ್ನು ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಹಿರಿಯ ವಿಶೇಷ ಪ್ರತಿನಿಧಿ ರಶ್ಮಿ ಬೇಲೂರು ಅನಾವರಣಗೊಳಿಸಿದರು. ನಂತರ ಕಿರುಚಿತ್ರದ ಟ್ರೈಲರ್ ವೀಕ್ಷಿಸಿ ಮಾತನಾಡಿದ ಅವರು ವಿದ್ಯಾರ್ಥಿನಿಯರು ಯಾರಿಗೂ ಕಡಿಮೆ ಇಲ್ಲ ಎಂಬಂತೆ ಬಾಳಿ ಬದುಕಿ ತೋರಿಸಬೇಕು,ವಿದ್ಯಾರ್ಥಿನಿಯರು ತಮ್ಮ ಜೀವನದ ಗುರಿಯನ್ನು ಮೊದಲೇ ನಿರ್ಧರಿಸಿಕೊಂಡು ಮನೆಯವರ ಬಳಿ ಹಂಚಿಕೊಳ್ಳುವ ಮೂಲಕ ನೀವಂದುಕೊಂಡಂತೆ ಬದುಕಿ ತೋರಿಸಬೇಕು.ಈ ಕಿರುಚಿತ್ರ ತಂಡದ ಎಲ್ಲಾ…

Read More

ಗರ್ತಿಕೆರೆಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ ಪ್ರಕರಣ – ಗರ್ತಿಕೆರೆ ನಿವಾಸಿ ಚಿನ್ನಪ್ಪ ಸಾವು,ಬೈಕ್ ಸವಾರನ ಸ್ಥಿತಿ ಗಂಭೀರ|accident

ಗರ್ತಿಕೆರೆಯಲ್ಲಿ ಬೈಕ್ ಪಾದಚಾರಿಗೆ ಡಿಕ್ಕಿ ಪ್ರಕರಣ – ಗರ್ತಿಕೆರೆ ನಿವಾಸಿ ಚಿನ್ನಪ್ಪ ಸಾವು,ಬೈಕ್ ಸವಾರನ ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಗರ್ತಿಕೆರೆ ಬಳಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಗರ್ತಿಕೆರೆ ನಿವಾಸಿ ಚಿನ್ನಪ್ಪ (54) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ  ಸಮೀಪದ ಗರ್ತಿಕೆರೆಯಲ್ಲಿ ಭಾನುವಾರ ರಾತ್ರಿ ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಪಾದಾಚಾರಿ ಹಾಗೂ ಬೈಕ್ ಸವಾರ ಇಬ್ಬರಿಗೆ ಗಂಭೀರವಾದ  ಗಾಯವಾಗಿತ್ತು. ಇಬ್ಬರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ…

Read More