ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಹಲ್ಲೆ – ಆರೋಪಿಯನ್ನು ಬಂಧಿಸಿ ಗೂಂಡಾ ಕಾಯ್ದೆ ಜಾರಿಗೆ ಸಾರ್ವಜನಿಕರ ಮನವಿ

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಹಲ್ಲೆ – ಆರೋಪಿಯನ್ನು ಬಂಧಿಸಿ ಗೂಂಡಾ ಕಾಯ್ದೆ ಜಾರಿಗೆ ಸಾರ್ವಜನಿಕರ ಮನವಿ ಹಳೇ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಹೊಸನಗರ ತಾಲೂಕಿನ ನಿಟ್ಟೂರು ಗ್ರಾಪಂ ಸದಸ್ಯ ನಾಗೋಡಿ ವಿಶ್ವನಾಥ್ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ನಿಟ್ಟೂರು ಗ್ರಾಮದ ಸಾರ್ವಜನಿಕರು ನಗರ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ನಿಟ್ಟೂರು ಗ್ರಾಪಂ ಕಾಂಗ್ರೆಸ್ ಬೆಂಬಲಿತ ಸದಸ್ಯ ನಾಗೋಡಿ ವಿಶ್ವನಾಥ್ ಎಂಬುವವರ ಮೇಲೆ ಬಿಜೆಪಿ ಕಾರ್ಯಕರ್ತ…

Read More

ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ |Crime news

ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ |Crime news ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು 6 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬ ನಗರದ ಕೆಂಚಪ್ಪ ಲೇಔಟ್ ನಲ್ಲಿ ನಡೆದಿದೆ. ನಿಗಮದ ಸೂಪರಿಂಟೆಂಡೆಂಟ್ ಚಂದ್ರಶೇಖರ್ (52) ಆತ್ಮಹತ್ಯೆ ಮಾಡಿಕೊಂಡವರು. ವಾಲ್ಮೀಕಿ ನಿಗಮದಲ್ಲಿ ನಡೆದಿದ್ದ 187 ಕೋಟಿ ಹಗರಣಕ್ಕೆ ಬೇಸತ್ತು, ತನ್ನ ಸಾವಿಗೆ ಅಧಿಕಾರಿಗಳೇ ಕಾರಣ ಎಂದು ಕೆಲ ಅಧಿಕಾರಿಗಳ ಹೆಸರು ಬರೆದಿಟ್ಟು ಮನೆಯಲ್ಲಿ ನೇಣಿಗೆ…

Read More

ಸಾಗರ : ಏಕಾಏಕಿ ಬಾಲಕನಿಗೆ ಗುಮ್ಮಿದ ಗೂಳಿ – ವೀಡಿಯೋ ವೈರಲ್|sagara

ದಾರಿಯಲ್ಲಿ ಹೋಗುತ್ತಿದ್ದ ಗೂಳಿ ಅಪ್ರಚೋದಿತವಾಗಿ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಪುಟ್ಟ ಬಾಲಕನ ಮೇಲೆ ದಾಳಿ ನಡೆಸಿ, ಆತನನ್ನು ಕ್ಷಣ ಮಾತ್ರದಲ್ಲಿ ಕೊಂಬುಗಳಿಂದ ಎತ್ತಿ ಬಿಸಾಕಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ನೆಹರೂ ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ. ಸಹೋದರರು ಸೈಕಲ್ ನಲ್ಲಿ ಆಟವಾಡುತ್ತಿರುವುದನ್ನು ನೋಡುತ್ತಿದ್ದ ಬಾಲಕನ ಮೇಲೆ ಗೂಳಿ ದಾಳಿ ನಡೆಸಿರುವ ಘಟನೆ ನೆಹರು ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ.  ಗಾಯಾಳು ಬಾಲಕನನ್ನು 6 ವರ್ಷದ ನಜಾನ್ ಆಲಿಖಾನ್ ಎಂದು ತಿಳಿದು ಬಂದಿದೆ.ಮನೆಯ ಸಮೀಪವೇ ಏಕಾಏಕಿ ಗೂಳಿ  ದಾಳಿ…

Read More

ಕಾಲು ಜಾರಿ ಬಿದ್ದು ಪೊಲೀಸ್ ದಫೇದಾರ್ ದುರ್ಮರಣ

ಕಾಲು ಜಾರಿ ಬಿದ್ದು ಪೊಲೀಸ್ ದಫೇದಾರ್ ದುರ್ಮರಣ ಭದ್ರಾವತಿ – ನಗರದ ಹೊಸಮನೆ ಪ್ರದೇಶದ ನಿವಾಸಿ ಹಾಗೂ ಶಿವಮೊಗ್ಗದ ಕೆಎಸ್‌ಆರ್‌ಪಿ ಬೆಟಾಲಿಯನ್‌ನ ದಫೇದಾರ್ ಚಂದ್ರಶೇಖರ್ (44) ಅವರು ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ಅವರು ಬಾರಂದೂರು ಬೈಪಾಸ್ ಉಜ್ಜಿನೀಪುರದ ನಗರಸಭೆಯ ಪಂಪ್‌ಹೌಸ್ ಬಳಿ ಇರುವ ಭದ್ರಾ ನದಿ ಸೇತುವೆಯ ಕೆಳಭಾಗಕ್ಕೆ ಬಹಿರ್ದೆಸೆಗೆ ತೆರಳಿದಾಗ, ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಭಾನುವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದೆ. ಮೃತರಿಗೆ ಪತ್ನಿ, ಒಬ್ಬ ಗಂಡು ಮತ್ತು…

Read More

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ

ಬೆಂಗಳೂರು: ಇಂದು ಇಲ್ಲಿ ನಗರದ ಕ್ಯಾಪಿಟಲ್ ಹೊಟೇಲ್ ನಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ರವರನ್ನು ಆಯ್ಕೆ ಮಾಡಲಾಗಿದೆ.   ಉತ್ತರ ಕರ್ನಾಟಕ ಮೂಲದ ಲಿಂಗಾಯತ ಸಮುದಾಯಕ್ಕೆ ಸೇರಿದ ಬೊಮ್ಮಾಯಿಯವರ ಆಯ್ಕೆಯಿಂದ ಎಲ್ಲಾ ಲೆಕ್ಕಾಚಾರ ತಲೆಕೆಳಗಾಗಿದೆ.ನಿರಾಣಿ,ಬೆಲ್ಲದ್,ಸಂತೋಷ್ ಹಾಗೂ ಜೋಶಿ ಯವರ ಹೆಸರು ಕೇಳಿ ಬಂದಿತ್ತು.

Read More

ಹೆದ್ದಾರಿಗೆ ಉರುಳಿ ಬಿದ್ದ ಬೃಹತ್ ಆಲದ ಮರ – ವಾಹನ ಸಂಚಾರ ವ್ಯತ್ಯಯ

ಹೆದ್ದಾರಿಗೆ ಉರುಳಿ ಬಿದ್ದ ಬೃಹತ್ ಆಲದ ಮರ – ವಾಹನ ಸಂಚಾರ ವ್ಯತ್ಯಯ ಮರ ಉರುಳುವಾಗ ಅದೃಷ್ಟವಶಾತ್‌ ಆ ಭಾಗದಲ್ಲಿ ಯಾವುದೇ ವಾಹನ ಸಂಚರಿಸುತ್ತಿರಲಿಲ್ಲ. ಇದರಿಂದ ದೊಡ್ಡ ಅನಾಹುತ ತಪ್ಪಿದೆ. ಶಿವಮೊಗ್ಗ : ಜೋರು ಗಾಳಿಗೆ ಸಹಿತ ಮಳೆಯಿಂದಾಗಿ ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಬೃಹತ್‌ ಮರ ಧರೆಗುರುಳಿದೆ. ಶಿವಮೊಗ್ಗ ತಾಲೂಕು ಗಾಜನೂರು ಚೆಕ್‌ ಪೋಸ್ಟ್‌ ಸಮೀಪ ಮರ ಬುಡಮೇಲಾಗಿದೆ. ಚೆಕ್‌ ಪೋಸ್ಟ್‌ನ ಬಳಿಯಿದ್ದ ಬೃಹತ್‌ ಆಲದ ಮರ ಮಧ್ಯಾಹ್ನ ಬೀಸಿದ ಜೋರಿ ಗಾಳಿಗೆ ಧರೆಗುರುಳಿಸಿದೆ. ಇದರಿಂದ…

Read More

ಆನಂದಪುರದಲ್ಲಿ ಮನೆಗೆ ನುಗ್ಗಿದ 20 ಮಂದಿಯಿಂದ ಗುಂಪು ದಾಳಿ: ಕುಟುಂಬದ ಮೇಲೆ ಕ್ರೂರ ಹಲ್ಲೆ, ಲಕ್ಷಾಂತರ ರೂ ದರೋಡೆ ಆರೋಪ

ಆನಂದಪುರದಲ್ಲಿ ಮನೆಗೆ ನುಗ್ಗಿದ 20 ಮಂದಿಯಿಂದ ಗುಂಪು ದಾಳಿ: ಕುಟುಂಬದ ಮೇಲೆ ಕ್ರೂರ ಹಲ್ಲೆ, ಲಕ್ಷಾಂತರ ರೂ ದರೋಡೆ ಆರೋಪ A shocking incident in Anandapura, Shivamogga, where a group of over 20 people allegedly attacked a family, attempted murder, vandalized the house, and looted valuables worth ₹25 lakh. FIR registered; no arrests yet. ಶಿವಮೊಗ್ಗ: ಜಿಲ್ಲೆಯ ಆನಂದಪುರದಲ್ಲಿ ಕುಟುಂಬವೊಂದರ ಮೇಲೆ 20ಕ್ಕೂ ಹೆಚ್ಚು…

Read More

ಉಸಿರಾಟದ ಸಮಸ್ಯೆಗೆ ಬೇಸತ್ತು ನೇಣಿಗೆ ಶರಣಾದ ಯುವತಿ

ಉಸಿರಾಟದ ಸಮಸ್ಯೆಗೆ ಬೇಸತ್ತು ನೇಣಿಗೆ ಶರಣಾದ ಯುವತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿ ಒಬ್ಬಳು, ತೀವ್ರ ಅನಾರೋಗ್ಯದ ಹಿನ್ನೆಲೆಯಿಂದ ಬೇಸತ್ತಿದ್ದಾಳೆ. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ನೇತಾಜಿ ವೃತ್ತದ ಬಳಿಯ ವಿಜಯನಗರದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಶಿವಮೊಗ್ಗದಲ್ಲಿ ಅನಾರೋಗ್ಯಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ನೇಣು ಬಿಗಿದುಕೊಂಡು ಸೌಮ್ಯ (25) ಎನ್ನುವ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಶಿವಮೊಗ್ಗದ ನೇತಾಜಿ ವ್ರತ ಬಳಿಯ ವಿಜಯನಗರದಲ್ಲಿ…

Read More

ಏಕಾಏಕಿ ಜಾರಿಬಿದ್ದ ಬೈಕ್ ಸವಾರರು – ಒಂದೇ ಸ್ಥಳದಲ್ಲಿ ನಡೆದ ಅವಘಡ | ಕಾರಣವೇನು ಗೊತ್ತಾ..!!?

Several two-wheeler riders were injured after losing control on a hazardous stretch of Kuvempu Road near a private hospital in Shivamogga. Traffic police intervened and restored smooth traffic movement. ಏಕಾಏಕಿ ಜಾರಿಬಿದ್ದ ಬೈಕ್ ಸವಾರರು – ಒಂದೇ ಸ್ಥಳದಲ್ಲಿ ನಡೆದ ಅವಘಡ | ಕಾರಣವೇನು ಗೊತ್ತಾ..!!? ಶಿವಮೊಗ್ಗ: ನಗರದ ಪ್ರಮುಖ ಮಾರ್ಗವಾದ ಕುವೆಂಪು ರಸ್ತೆಯಲ್ಲಿ ಅಚ್ಚರಿಯೊಂದು ವಾಹನ ಸವಾರರನ್ನು ಬೆಚ್ಚಿಬೀಳುವಂತೆ ಮಾಡಿದೆ. ನಂಜಪ್ಪ ಆಸ್ಪತ್ರೆ ಎದುರಿನ…

Read More

ಪಾದಚಾರಿಯ ಮೇಲೆ ಹರಿದು ಲೈಟ್ ಕಂಬಕ್ಕೆ ಡಿಕ್ಕಿಯಾದ ಬೈಕ್ – ಇಬ್ಬರು ಸಾವು|accident

ಪಾದಚಾರಿಯ ಮೇಲೆ ಹರಿದು ಲೈಟ್ ಕಂಬಕ್ಕೆ ಡಿಕ್ಕಿಯಾದ ಬೈಕ್ – ಇಬ್ಬರು ಸಾವು ಬೈಕ್​ ಅಪಘಾತವೊಂದರಲ್ಲಿ  ಪಾದಚಾರಿ ಹಾಗೂ ಬೈಕ್​ ಸವಾರ ಇಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆ ಗ್ರಾಮಾಂತರ ವ್ಯಾಪ್ತಿಯ ಸುತ್ತುಕೋಟೆಯಲ್ಲಿ ನಡೆದಿದೆ. ಅಪಘಾತದಲ್ಲಿ ಹನುಮಮಂತಪ್ಪ ಹಾಗೂ ಮೇಘರಾಜ್ ಎಂಬವರು ಸಾವನ್ನಪ್ಪಿದ್ದಾರೆ.  ಶಿವಮೊಗ್ಗದ ಹೊನ್ನಾಪುರದ ಮೇಘರಾಜ್ ಎಂಬವರು ಶಿವಮೊಗ್ಗ, ಆಯನೂರು , ಕುಂಸಿ ಚೋರಡಿ ಮಾರ್ಗವಾಗಿ ಶಿರಾಳಕೊಪ್ಪದ ಮಂಚಿಕೊಪ್ಪಕ್ಕೆ ಹೋಗುತ್ತಿದ್ದರು. ಈ ವೇಳೆ ಸುತ್ತುಕೋಟೆಯಲ್ಲಿ  ಬಳಿ ಹನುಮಂತಪ್ಪ ಎಂಬವರು ನಡೆದುಕೊಂಡು ಬರುತ್ತಿದ್ದರು. ರಾತ್ರಿ ಕತ್ತಲಲ್ಲಿ ಮೇಘರಾಜ್​ ಬೈಕ್ ಹನುಮಂತಪ್ಪರವರಿಗೆ ಡಿಕ್ಕಿ ಹೊಡೆದಿದೆ….

Read More