RIPPONPETE | ಪತ್ರಕರ್ತ ಚಿದಾನಂದ ಸ್ವಾಮಿರವರಿಗೆ ಮಾತೃ ವಿಯೋಗ

ಪತ್ರಕರ್ತ ಚಿದಾನಂದ ಸ್ವಾಮಿರವರಿಗೆ ಮಾತೃ ವಿಯೋಗ ರಿಪ್ಪನ್‌ಪೇಟೆ: ಪಟ್ಟಣದಲ್ಲಿ ವಿಜಯವಾಣಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಚಿದಾನಂದ ಸ್ವಾಮಿ ಅವರ ತಾಯಿ ಮುರಿಗೆಮ್ಮ (85) ಅವರು ನಿಧನರಾಗಿದ್ದಾರೆ. ಶಿವಮೊಗ್ಗ ರಸ್ತೆಯ ನಿವಾಸಿಗಿದ್ದ ದಿ. ಗುರುಪಾದಯ್ಯರವರ ಧರ್ಮಪತ್ನಿ ಹಾಗೂ ಪತ್ರಕರ್ತ ಚಿದಾನಂದ ಸ್ವಾಮಿಯವರ ತಾಯಿ ಮುರಿಗೆಮ್ಮ (85) ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು ಅವರು ಭಾನುವಾರ ಸಂಜೆ ತಮ್ಮ ಸ್ವಗೃಹದಲ್ಲಿ ಲಿಂಗೈಕ್ಯರಾದರು. ಮೃತರು ಪುತ್ರರು, ಸೊಸೆ, ಮಕ್ಕಳು , ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಸಂತಾಪ :ಅಲ್ಪಕಾಲದ ಅನಾರೋಗ್ಯದಿಂದ ಲಿಂಗೈಕ್ಯರಾದ…

Read More

Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ ರಿಪ್ಪನ್‌ಪೇಟೆ : ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಶಬರೀಶನಗರದಲ್ಲಿ ಬಡ ಮಹಿಳೆಯೊಬ್ಬರ ಮನೆಯ ಗೋಡೆ ಕುಸಿತವಾಗಿರುವ ಘಟನೆ ನಡೆದಿದೆ. ರಾತ್ರಿ ಸುರಿದ ಮಳೆಗೆ ಮನೆಯ ಛಾವಣಿ ಹಾಗೂ ಗೋಡೆ ಕುಸಿದಿದೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಶಬ್ದ ಬಂದಿದ್ದರಿಂದ ನೋಡಿದಾಗ ಮನೆ ಗೋಡೆ ಕುಸಿದಿರುವುದು ತಿಳಿದು ಕುಟುಂಬ ಸುರಕ್ಷಿತವಾಗಿ ಪಾರಾಗಿದೆ. ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ಶಬರೀಶನಗರದ ಬಡ ಮಹಿಳೆ…

Read More

ಸುರಕ್ಷಿತ ಸಂಚಾರಕ್ಕೆ ಪೊಲೀಸರ ಹೆಜ್ಜೆ : ಕೊಪ್ಪರಗುಂಡಿ–ಅಮ್ಮನಘಟ್ಟ ರಸ್ತೆಯಲ್ಲಿ ರೇಡಿಯಮ್ ಸ್ಟಿಕ್ಕರ್ ಅಳವಡಿಕೆ

Road safety initiative carried out in Ripponpet police station limits as reflective radium stickers were installed from Kopparagundi Surulikoppa Nursery to Ammanghatta Cross under the leadership of PSI Raju Reddy to prevent accidents and improve night-time visibility. ಸಂಚಾರಕ್ಕೆ ಪೊಲೀಸರ ಹೆಜ್ಜೆ : ಕೊಪ್ಪರಗುಂಡಿ–ಅಮ್ಮನಘಟ್ಟ ರಸ್ತೆಯಲ್ಲಿ ರೇಡಿಯಮ್ ಸ್ಟಿಕ್ಕರ್ ಅಳವಡಿಕೆ ರಿಪ್ಪನಪೇಟೆ: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ಸಾರ್ವಜನಿಕರ ಸಂಚಾರ ಸುರಕ್ಷತೆ ಹೆಚ್ಚಿಸುವ…

Read More

ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರನಿಗೆ ಒಂದು ಪುತ್ಥಳಿ ನಿರ್ಮಿಸಲು ‘ಫಂಡ್’ ಇಲ್ಲವೇ? ಅಥವಾ ‘ಮನಸ್ಸು’ ಇಲ್ಲವೇ?”

One year after his martyrdom, Indian Air Force Warrant Officer Manjunath GS is yet to receive a memorial. Parents and villagers allege government neglect and demand justice. ಒಂದು ವರ್ಷವಾಯ್ತು, ಪುತ್ಥಳಿ ಎಲ್ಲಿ? ಶಿವಮೊಗ್ಗದ ಹುತಾತ್ಮ ಮಂಜುನಾಥ್ ಅವರಿಗೆ ಸರ್ಕಾರ ಮಾಡಿದ ದ್ರೋಹದ ಕರಾಳ ಸತ್ಯ.” ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರನಿಗೆ ಒಂದು ಪುತ್ಥಳಿ ನಿರ್ಮಿಸಲು ‘ಫಂಡ್’ ಇಲ್ಲವೇ? ಅಥವಾ ‘ಮನಸ್ಸು’ ಇಲ್ಲವೇ?” ಹುತಾತ್ಮ ಮಂಜುನಾಥ್ ಅವರಿಗೆ…

Read More

ಜನಸ್ನೇಹಿ ಡಿವೈಎಸ್’ಪಿ ಗಜಾನನ ವಾಮನ ಸುತಾರರವರಿಗೆ ಗೌರವ ಪೂರ್ವಕ ಬೀಳ್ಕೊಡುಗೆ ನೀಡಿದ ಪಟ್ಟಣ ಪಂಚಾಯತ್

ಜನಸ್ನೇಹಿ ಡಿವೈಎಸ್’ಪಿ ಗಜಾನನ ವಾಮನ ಸುತಾರರವರಿಗೆ ಗೌರವ ಪೂರ್ವಕ ಬೀಳ್ಕೊಡುಗೆ ನೀಡಿದ ಪಟ್ಟಣ ಪಂಚಾಯತ್ ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿರುವುದು ಪೂರ್ವ ಜನ್ಮದ ಪುಣ್ಯ, ನಾವೆಲ್ಲರೂ ಬಯಲುಸೀಮೆಯ ವ್ಯಕ್ತಿಗಳು ಆದರೆ ಈಗ ನಿಜವಾಗ್ಲೂ ತೀರ್ಥಹಳ್ಳಿ ಬಿಟ್ಟು ಹೋಗಲು ಇಷ್ಟವಿಲ್ಲ, ಇಲ್ಲಿನ ಪರಿಸರ, ಜನರನ್ನು ಬಿಟ್ಟು ಹೋಗಲು ನಿಜವಾಗಿ ಬೇಸರ ಆಗುತ್ತಿದೆ ಎಂದು ಡಿವೈಎಸ್ ‘ಪಿ ಗಜಾನನ ವಾಮನ ಸುತಾರ ಹೇಳಿದರು. ಭಾನುವಾರ ಪಟ್ಟಣ ಪಂಚಾಯತ್ ವತಿಯಿಂದ ವರ್ಗಾವಣೆಗೊಂಡ ಅಧಿಕಾರಿಗಳಿಗೆ ಗೌರವ ಪೂರ್ವಕ ಬೀಳ್ಕೊಡುಗೆ…

Read More

RIPPONPETE | ಹೊಟ್ಟೆನೋವಿನಿಂದ ಬೇಸತ್ತು ಯುವಕ ಆತ್ಮಹತ್ಯೆ

RIPPONPETE | ಹೊಟ್ಟೆನೋವಿನಿಂದ ಬೇಸತ್ತು ಯುವಕ ಆತ್ಮಹತ್ಯೆ ರಿಪ್ಪನ್ ಪೇಟೆ : ಹಲವಾರು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಕಿರಣ (26) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಕಿರಣ್ ಮಧ್ಯಪಾನದ ಚಟ ಹೊಂದಿದ್ದು, ಹಲವಾರು ದಿನಗಳಿಂದ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದನು. ಕುಟುಂಬದವರು ಹಲವು ಬಾರಿ ಚಿಕಿತ್ಸೆ ಮಾಡಿಸಿದರೂ ನೋವು ಕಡಿಮೆಯಾಗಿರಲಿಲ್ಲ. ನವೆಂಬರ್ 19ರ ರಾತ್ರಿ ಊಟದ ನಂತರ ಕಿರಣ್ ಔಷಧಿ ಕುಡಿದು ಮಲಗಿದ್ದ. ನವೆಂಬರ್ 20ರ…

Read More

ಸಾಗರ : ಶಿಕ್ಷಕರ ಕೊರತೆ ಹಿನ್ನೆಲೆ ಗ್ರಾಮಸ್ಥರು ಹಾಗೂ ಎಸ್ ಡಿಎಂ ಸಿ ಸದಸ್ಯರಿಂದ ಬಿಇಒ ಕಚೇರಿ ಎದುರು ಪ್ರತಿಭಟನೆ :

ಸಾಗರ : ಮಕ್ಕಳು ಓದಿ ವಿದ್ಯಾವಂತರಾಗಲೆಂದು ಹಲವು ಕನಸುಗಳನ್ನು ಕಂಡು ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸುತ್ತಾರೆ.ಆದರೆ ಶಾಲೆಯಲ್ಲಿ ಶಿಕ್ಷಕರೇ ಸರಿಯಾಗಿ ಬೋಧನೆ ಮಾಡದಿದ್ದರೆ ಮಕ್ಕಳು ವಿದ್ಯಾಭ್ಯಾಸ ಕಲಿಯುವುದು ಹೇಗೆ ಎಂಬುವುದು ಸರ್ವೇ ಸಾಮಾನ್ಯ ವಿಚಾರ. ಆದರೆ ಇದೀಗ ಇಲ್ಲೋಂದು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎದುರು ಹಾಗೂ ಬಿಇಒ ಕಚೇರಿ ಮುಂದೆ ಗ್ರಾಮಸ್ಥರು ಹಾಗೂ ಎಸ್ಡಿಎಂಸಿ ಸದಸ್ಯರು ಶಿಕ್ಷಕರ ನಿಯೋಜನೆ ಮಾಡಲೆಂದು ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಐಗಿನಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ…

Read More

ಪುರಾಣ ಪ್ರಸಿದ್ದ ಕೆರೆಹಳ್ಳಿಯ ಶ್ರೀರಾಮೇಶ್ವರ ದೇವರ ಪುನರ್ ಪ್ರತಿಷ್ಠಾಪನೆ

ರಿಪ್ಪನ್‌ಪೇಟೆ: ಪುರಾಣಪ್ರಸಿದ್ಧ ಕೆರೆಹಳ್ಳಿಯ ಶ್ರೀರಾಮೇಶ್ವರ ಸ್ವಾಮಿಯ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ, ನೂತನ ದೇವಸ್ಥಾನದ ಕಟ್ಟಡದಲ್ಲಿ ಫೆ. 13 ರ ಭಾನುವಾರ ನೆರವೇರಲಿದೆ. ಪುರಾಣಕಾಲದ ಐತಿಹ್ಯವನ್ನು ಹೊಂದಿರುವ ದೇವರನ್ನು ಸೀತಾರಾಮರು ವನವಾಸ ಕಾಲದ ಸಂದರ್ಭದಲ್ಲಿ ಶಿವನ ಆರಾಧನೆಗಾಗಿ ಲಿಂಗವನ್ನು ಪ್ರತಿಷ್ಠಾಪಿಸಿ ಪೂಜಿಸಿದ್ದರೆಂಬ ಪ್ರತೀತಿ ಇಲ್ಲಿನ ಜನರಲ್ಲಿ ಪ್ರಚಲಿತದಲ್ಲಿದೆ.  ಪ್ರಾಚೀನಕಾಲದ ಶಿಥಿಲಾವಸ್ಥೆಗೊಂಡಿದ್ದ ದೇವಸ್ಥಾನವನ್ನು ತೆರವುಗೊಳಿಸಿ ಶಿವನ ಲಿಂಗವನ್ನು ವಿಸರ್ಜಿಸಲಾಗಿತ್ತು. ಭಕ್ತರ ಅಭಿಲಾಷೆಯಂತೆ ದಾನಿಗಳ ಸಹಾಯದಿಂದ ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ನೂತನ ದೇವಾಲಯ ರೂಪುಗೊಂಡಿದ್ದು, ಸುಸಜ್ಜಿತ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ…

Read More

ರಿಪ್ಪನ್ ಪೇಟೆ : ನಿಂತಿದ್ದ ಟಿಪ್ಪರ್ ಗೆ ಆಟೋ ಡಿಕ್ಕಿ ,ಚಾಲಕನ ಸ್ಥಿತಿ ಗಂಭೀರ

ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯ ಹಳೂರಿನಲ್ಲಿ  ನಿಲ್ಲಿಸಿದ್ದ ಟಿಪ್ಪರ್ ಗೆ ಹಿಂಬದಿಯಿಂದ ಬಂದ  ಪ್ಯಾಸೇಂಜರ್ ಆಟೋ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ರಿಪ್ಪನ್ ಪೇಟೆ ವಾಸಿ ಕಿರಣ್  ತೀವ್ರವಾಗಿ ಗಾಯಗೊಂಡು ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲಾಗಿದೆ. ಹೊಸನಗರ-ಶಿವಮೊಗ್ಗ ಮುಖ್ಯ ರಸ್ತೆಯಲ್ಲಿ ಗವಟೂರು ಹೊಳೆ ಸಮೀಪ ಮಧ್ಯ ರಸ್ತೆಯಲ್ಲಿ ಯಾವುದೇ ಇಂಡಿಕೇಟರ್ ಹಾಕದೇ ನಿಲ್ಲಿಸಿದ್ದ ಟಿಪ್ಪರ್ ಗೆ ರಿಪ್ಪನ್ ಪೇಟೆ ಕಡೆಯಿಂದ ಜೇನಿ ಕಡೆಗೆ ಹೋಗುತ್ತಿದ್ದ ಪ್ಯಾಸೇಂಜರ್ ಆಟೋ ಹಿಂಬದಿಯಿಂದ ಡಿಕ್ಕಿ ಹೊಡೆದ…

Read More

ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ; ಹೊಸನಗರದಲ್ಲಿ ಸಂಚಲನ,  ಸಾವಿನ ಸುತ್ತ ಅನುಮಾನಗಳ ಹುತ್ತ!?

ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ; ಹೊಸನಗರದಲ್ಲಿ ಸಂಚಲನ,  ಸಾವಿನ ಸುತ್ತ ಅನುಮಾನಗಳ ಹುತ್ತ!? An 85-year-old man was found dead after allegedly shooting himself with a single-barrel gun in Tattekodlu village near Nittur, Hosanagara taluk. Police have launched an investigation into the incident and the circumstances surrounding the death. ಹೊಸನಗರ: ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ ವೃದ್ಧರೊಬ್ಬರು ಗನ್‌ನಿಂದ ತಲೆಗೆ…

Read More
Exit mobile version