ರಿಪ್ಪನ್‌ಪೇಟೆ : ಜು.22ರಂದು ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ರಿಪ್ಪನ್‌ಪೇಟೆ : ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ  ರಿಪ್ಪನ್‌ಪೇಟೆ;-ಇಲ್ಲಿನ ರೋಟರಿ ಕ್ಲಬ್ ಕಳೆದ ಸಾಲಿನಲ್ಲಿ ಮಹಿಳೆಯರು ಅಧ್ಯಕ್ಷ  ಕಾರ್ಯದರ್ಶಿಯಾಗಿ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುವುದರೊಂದಿಗೆ ಪುರಷರಿಗಿಂತ ನಾವುಗಳು ಏನು ಕಮ್ಮಿ ಎಂಬಂತೆ ಹಿಡಿದ ಸಮಾಜಮುಖಿ ಕಾರ್ಯದೊಂದಿಗೆ ರೋಟರಿಯ ದೇಯವಾಕ್ಯದಂತೆ  ಸಮಾಜಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ರೋಟರಿ ಕ್ಲಬ್ ಅಧ್ಯಕ್ಷೆ ಪ್ರಮೀಳ ಎಲ್.ಗೌಡ ಮತ್ತು ಕಾರ್ಯದರ್ಶಿ ಸವಿತಾ ರಾಧಾಕೃಷ್ಣ ರೋಟರಿ ಅತ್ಯುತ್ತಮ ಕಾರ್ಯದಲ್ಲಿ ಸಾರ್ವಜನಿಕರ ಪ್ರಶಂಸೆಗಳಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ಸಂಸ್ಥಾಪಕ ಅಧ್ಯಕ್ಷ ಎಂ.ಬಿ.ಲಕ್ಷö್ಮಣಗೌಡ ಮೆಚ್ಚುಗೆ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆಯ…

Read More

SHIVAMOGGA | ಹೃದಯಾಘಾತದಿಂದ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ನಿಧನ

SHIVAMOGGA | ಹೃದಯಾಘಾತದಿಂದ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ನಿಧನ Sub-Inspector Manjunath of Vinobanagar Police Station, Shivamogga, passed away due to a heart attack. Shivamogga Police Department and colleagues expressed deep condolences over his sudden demise. ಶಿವಮೊಗ್ಗ: ನಗರದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ (ಎಸ್‌ಐ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಸ್ನೇಹಪರ ವ್ಯಕ್ತಿತ್ವ ಹಾಗೂ ಕರ್ತವ್ಯನಿಷ್ಠೆಯಿಂದ ಸಹೋದ್ಯೋಗಿಗಳ ಮೆಚ್ಚುಗೆಗೆ ಪಾತ್ರರಾಗಿದ್ದ…

Read More

ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಪತಿಗೆ 10 ವರ್ಷ ಜೈಲು ಶಿಕ್ಷೆ

ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಪತಿಗೆ 10 ವರ್ಷ ಜೈಲು ಶಿಕ್ಷೆ ಶಿವಮೊಗ್ಗ, ಡಿಸೆಂಬರ್ 1: ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿರುವುದಾಗಿ ಶಿವಮೊಗ್ಗ 1ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ತೀರ್ಥಹಳ್ಳಿ ತಾಲ್ಲೂಕಿನ ಮೂವಳ್ಳಿ ಗ್ರಾಮದ ಆಲ್ಬರ್ಟ್ (45) ಶಿಕ್ಷೆಗೆ ಗುರಿಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಜೊತೆಗೆ ರೂ.15,000 ದಂಡ ಹಾಗೂ ದಂಡ…

Read More

ಮಧುಬಂಗಾರಪ್ಪ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ : ಆರ್ ಎಂ ಮಂಜುನಾಥಗೌಡ

ರಿಪ್ಪನ್ ಪೇಟೆ : ಜೆಡಿಎಸ್ ನ ಮಾಜಿ ಕಾರ್ಯಧ್ಯಕ್ಷರು ಹಾಗೂ ಸೊರಬದ ಮಾಜಿ ಶಾಸಕರಾದ ಮಧು ಬಂಗಾರಪ್ಪರವರು ತಮ್ಮ ಬೆಂಬಲಿಗರೊಂದಿಗೆ ಇದೆ ಜುಲೈ 30 ರಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಗೆ ಸೇರಲಿದ್ದು, ಈ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದು ಸಹಕಾರಿ ಮುಖಂಡ ಹಾಗೂ ಕಾಂಗ್ರೆಸ್ ನಾಯಕ ಆರ್ .ಎಂ.ಮಂಜುನಾಥಗೌಡ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಅವರು ಇಂದು ಗ್ರಾಮ ಪಂಚಾಯಿತಿ ಸಭಾಭವನದ ಕುವೆಂಪು ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಮಧು ಬಂಗಾರಪ್ಪ ರವರು ಕಾಂಗ್ರೆಸ್ಸಿಗೆ ಸೇರ್ಪಡೆಯಾಗುವುದರಿಂದ…

Read More

ಶಿವಮೊಗ್ಗದಲ್ಲಿ ರೌಡಿಗಳಿಂದ ಟ್ರಾಫಿಕ್ ಪೊಲೀಸರಿಗೇ ಕೊಲೆ ಬೆದರಿಕೆ – ಇಬ್ಬರ ಬಂಧನ | ವೀಡಿಯೋ ವೈರಲ್ SMG

ಸಾರ್ವಜನಿಕವಾಗಿ ರೌಡಿ ಪಟಾಲಂಗಳು ಶಿವಮೊಗ್ಗದಲ್ಲಿ ಮತ್ತೆ ಗರಿಬಿಚ್ಚಿದ್ದು, ಹಾಡಹಗಲೇ, ಅದರಲ್ಲೂ ಪೊಲೀಸ್ ಸಿಬ್ಭಂದಿ ಮೇಲೆ ಮರ್ಡರ್ ಬೆದರಿಕೆ, ಅವಾಚ್ಯವಾಗಿ ಬೈದು ಧಮ್ಕಿ ಹಾಕಿರುವ ಘಟನೆ ಸದ್ಯ ಮಲೆನಾಡಿನಲ್ಲಿ ಸಂಚಲನ ಮೂಡಿಸಿದೆ. ಶಿವಮೊಗ್ಗದಲ್ಲಿ ಟ್ರಾಫಿಕ್ ಪೊಲೀಸರಿಗೇ ಅವಾಜ್ ಹಾಕಲಾಗಿದೆ. ನಟೋರಿಯಸ್ ಹಿನ್ನೆಲೆಯುಳ್ಳ ಪುಡಾರಿಗಳು, ಟ್ರಾಫಿಕ್ ಪೊಲೀಸರು ಹಿಡಿಯುತ್ತಾರೆ ಅಂತಾ ತಾವೇ ಬೈಕಿನಲ್ಲಿ ಬಿದ್ದು, ತಾವೇ ವಿಡಿಯೋ ಮಾಡಿ ತಗಲಾಕಿಕೊಂಡಿದ್ದಾರೆ. ಟ್ರಾಫಿಕ್ ಪೊಲೀಸ್ ಸಿಬ್ಭಂಧಿಗೆ ಪ್ರಾಣ ಬೆದರಿಕೆ ಒಡ್ಡಿರುವ ರೌಡಿ ಶೀಟರ್ ಗಳು, ತಮ್ಮ ಹುಡುಗರನ್ನು ಕರೆಸಿ, ಹಲ್ಲೆ ಮಾಡಲು…

Read More

ತೀರ್ಥಹಳ್ಳಿ : ಕ್ರೀಡಾಕೂಟದಲ್ಲಿ ಅನ್ಯಕೋಮಿನ ಯುವಕರ ನಡುವೆ ಗಲಾಟೆ : ಓರ್ವ ಮೆಗ್ಗಾನ್ ಗೆ ದಾಖಲು

ತೀರ್ಥಹಳ್ಳಿ : ತಾಲೂಕಿನ ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನೆಡೆದಿದ್ದ ಕ್ರೀಡಾಕೂಟದಲ್ಲಿ ಅನ್ಯಕೋಮಿನ ಯುವಕರ ನಡುವೆ ಶುಕ್ರವಾರ ಗಲಾಟೆ ನಡೆದಿದೆ. ಬೆಟ್ಟಮಕ್ಕಿ ಸಮೀಪದ ಯುವಕ ಪ್ರಜ್ವಲ್ ಮತ್ತು ಇಂದಿರಾನಗರದ ಯುವಕ ರೆಹಮಾನ್ ನಡುವೆ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ  ಪ್ರಜ್ವಲ್ ಗೆ ಪೆಟ್ಟಾಗಿದ್ದು ಜಯ ಚಾಮರಾಜೇಂದ್ರ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವರದಿ : ಅಕ್ಷಯ್ ಕುಮಾರ್

Read More
Productivity

Class aptent taciti sociosqu

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

Ripponpete | ಇದು ವ್ಯಕ್ತಿ ಆಧಾರಿತ ಚುನಾವಣೆಯಲ್ಲ, ರಾಷ್ಟ್ರೀಯತೆಯ ಚುನಾವಣೆ – ಬಿ ವೈ ರಾಘವೇಂದ್ರ

ಇದು ವ್ಯಕ್ತಿ ಆಧಾರಿತ ಚುನಾವಣೆಯಲ್ಲ, ರಾಷ್ಟ್ರೀಯತೆಯ ಚುನಾವಣೆ – ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ;-ಈ ಭಾರಿಯಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆ ವ್ಯಕ್ತಿ ಆಧಾರಿತ ಚುನಾವಣೆಯಲ್ಲ ರಾಷ್ಟ್ರೀಯತೆಯ ಚುನಾವಣೆ ಎಂದು ಸಂಸದ ಹಾಗೂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಲೋಕಸಭಾ ಚುನಾವಣೆಯ ಬಿಜೆಪಿ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿ ಕೇಂದ್ರದಿಂದ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗಾಗಿ ತರಲಾಗಿರುವ ಅನುಧಾನದ ಕಾಮಗಾರಿಗಳ ಕುರಿತು ಮತದಾರರಿಗೆ ಮುಟ್ಟಿಸಬೇಕು ಹಾಗೂ ಕರ್ನಾಟಕದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಯೋಜನೆಗಳನ್ನು ಅನುಷ್ಟಾನಗೊಳಿಸುವುದರೊಂದಿಗೆ ಭಾಗ್ಯಲಕ್ಷಿö್ಮ…

Read More

ಮುಂದುವರಿದ ಭಾರಿ ಮಳೆ : ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ(12-07-2022) ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯ ಎರಡು ತಾಲೂಕಿನ ಶಾಲೆಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ. ಭಾರಿ ಮಳೆ ಹಿನ್ನೆಲೆ ಜಿಲ್ಲೆಯ ಎರಡು ತಾಲೂಕುಗಳ ಶಾಲೆಗಳಿಗೆ ರಜೆ ನೀಡಲಾಗಿದೆ ಹೊಸನಗರ ಮತ್ತು ಸಾಗರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 12ರ ಮಂಗಳವಾರದಂದು ರಜೆ ಘೋಷಿಸಲಾಗಿದೆ ಎಂದು ಸಾಗರ-ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

Read More

ಬಟ್ಟೆಮಲ್ಲಪ್ಪ ಸಮೀಪದಲ್ಲಿ ಸಾಲಕ್ಕೆ ಹೆದರಿ ವಿಷ ಸೇವಿಸಿ ರೈತ ಆತ್ಮಹತ್ಯೆ :

ಹೊಸನಗರ: ತಾಲೂಕಿನ ಮಂಡ್ರಿ ಗ್ರಾಮದ ರೈತರೊಬ್ಬರು ಸಾಲಬಾಧೆಯಿಂದ ವಿಷ ಸೇವಿಸಿ ಮೃತಪಟ್ಟಿದ್ದಾರೆ. ನಾಗರಾಜ್(58) ಮೃತ ರೈತ. ಇವರು ಮನೆಯ ಸಮೀಪದ ಕಾಡಿನಲ್ಲಿ ವಿಷ ಸೇವಿಸಿದ್ದರು. ತಕ್ಷಣ ಅಸ್ವಸ್ಥಗೊಂಡ ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮೃತಪಟ್ಟಿದ್ದಾರೆ. ಜಮೀನು ಅಭಿವೃದ್ಧಿಗೋಸ್ಕರ ಬ್ಯಾಂಕ್ ಮತ್ತು ಸಹಕಾರ ಸಂಘಗಳಲ್ಲಿ ಸಾಲ ಮಾಡಿದ್ದರು.  ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More