ಮಂಡಾನಿ ಶೇಷನಾಯ್ಕ ನಿಧನ

ಮಂಡಾನಿ ಶೇಷನಾಯ್ಕ ನಿಧನ ಹೊಸನಗರ ತಾಲೂಕಿನ ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಂಡಾನಿ ಗ್ರಾಮದ ವಾಸಿ ಮಂಡಾನಿ ಶೇಷನಾಯ್ಕ (90) ಮಂಗಳವಾರ ಬೆಳಗಿನ ಜಾವ ತಮ್ಮ ಸ್ವ- ಗೃಹದಲ್ಲಿ ನಿಧನರಾದರು. ಅಲ್ಪಕಾಲ ಅನಾರೋಗ್ಯ ಪೀಡಿತರಾಗಿದ್ದ ಶೌಷನಾಯ್ಕ್  ಇಂದು ಬೆಳಗಿನಜಾವ ಮೃತಪಟ್ಟಿದ್ದಾರೆ. ಮೃತರು ಪುತ್ರ ಕೆಜಿಐಡಿ ಇಲಾಖೆಯಲ್ಲಿನ ನಿವೃತ್ತ ಉಪ ನಿರ್ದೇಶಕ ಎಂ.ಕುಮಾರ್, ಮೊಮ್ಮಗ ವಕೀಲ ಮಂಡಾನಿ ಗುರು ಸೇರಿದಂತೆ ಅಪಾರ ಬಂಧುಗಳನ್ನು ಆಗಲಿದ್ದಾರೆ. ಸಂತಾಪ : ತಮ್ಮ ಒಡನಾಡಿಗಳಾಗಿದ್ದ ಮಂಡಾನಿ ಶೇಷನಾಯ್ಕ್ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು…

Read More

ಅಂಬೇಡ್ಕರ್ ಆದರ್ಶಗಳು ಯುವಜನತೆಗೆ ಮಾರ್ಗದರ್ಶಿ: ಆರಗ ಜ್ಞಾನೇಂದ್ರ

ಅಂಬೇಡ್ಕರ್ ಆದರ್ಶಗಳು ಯುವಜನತೆಗೆ ಮಾರ್ಗದರ್ಶಿ: ಆರಗ ಜ್ಞಾನೇಂದ್ರ The 135th Ambedkar Jayanti and Pratibha Puraskar program was held at Billeshwara Ambedkar Bhavan in Huncha Gram Panchayat, where legislators highlighted Dr. B.R. Ambedkar’s ideals and honored talented students. ತೀರ್ಥಹಳ್ಳಿ ತಾಲ್ಲೂಕಿನ ಹುಂಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಲ್ಲೆಶ್ವರ ಅಂಬೇಡ್ಕರ್ ಭವನದಲ್ಲಿ 135ನೇ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಭಾನುವಾರ ಅದ್ಧೂರಿಯಾಗಿ…

Read More

ಡಿ.ಕೆ. ಸುರೇಶ್ ವಿರುದ್ಧ ಸಾಗರ ಬಿಜೆಪಿ ಕಾರ್ಯಕರ್ತರ ಆಕ್ರೋಶದ ಪ್ರತಿಭಟನೆ…! ಡಿ.ಕೆ. ಸುರೇಶ್ ಪ್ರತಿಕೃತಿ ದಹನ…!

ಸಾಗರ: ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ.ಸುರೇಶ್, ಕಾಂಗ್ರೆಸ್ ಎಂಎಲ್ಸಿ ರವಿ ಅವರು ಸಚಿವ ಅಶ್ವಥ್ ನಾರಾಯಣ್ ಅವರ ಭಾಷಣಕ್ಕೆ ಅಡ್ಡಿ ಪಡಿಸಿ, ಗೂಂಡಾ ವರ್ತನೆ ತೋರಿದ್ದಾರೆಂದು ಆರೋಪಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಮಂಗಳವಾರ ನಗರ ಸಾಗರ್ ಹೋಟೆಲ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ  ಡಿ.ಕೆ.ಸುರೇಶ್ ಅವರ ಭಾವಚಿತ್ರವನ್ನು ಧಹಿಸಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಡಿ.ಕೆ.ಸುರೇಶ್ ಹಾಗೂ ಎಂಎಲ್ಸಿ ರವಿ ಇಬ್ಬರಿಗೂ ಕಾಂಗ್ರೆಸ್ ಪಕ್ಷ ಶಿಸ್ತು ಕ್ರಮ ಜರುಗಿಸಬೇಕು.ಹಾಗೂ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು…

Read More

ಬಾಳೂರು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ – ಅಧ್ಯಕ್ಷರಾಗಿ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ವೇದಾವತಿ ಬಾಲಚಂದ್ರ ಆಯ್ಕೆ|baluru

ಬಾಳೂರು ಗ್ರಾ.ಪಂ.ಅಧ್ಯಕ್ಷರಾಗಿ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ವೇದಾವತಿ ಬಾಲಚಂದ್ರ ಆಯ್ಕೆ ರಿಪ್ಪನ್‌ಪೇಟೆ;-ಸಮೀಪದ ಬಾಳೂರು ಗ್ರಾಮ ಪಂಚಾಯತಿ ಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ವೇದಾವತಿ ಬಾಲಚಂದ್ರ ಆಯ್ಕೆಯಾಗಿದ್ದಾರೆ.ಈ ಮೂಲಕ ಮತ್ತೊಂದು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ ಜಾರಿದೆ. 9 ಸದಸ್ಯರನ್ನು ಹೊಂದಿರುವ  ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಶ್ರೀನಿವಾಸ್ ಆಚಾರ್ ಹಾಗೂ ಉಪಾಧ್ಯಕ್ಷೆ…

Read More

ಹೆಂಡತಿಯ ಅಪ್ರಾಪ್ತ ತಂಗಿಯ ಮೇಲೆ ಅತ್ಯಾಚಾರ : ಪೊಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

ಸಾಗರ : ಹೆಂಡತಿಯ ಅಪ್ರಾಪ್ತ ತಂಗಿಯನ್ನು ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ ಸಾಗರ ತಾಲೂಕಿನ ನಿವಾಸಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ವಿಶ್ವ ಬಂಧಿತ ಆರೋಪಿ. 17 ವರ್ಷದ ಬಾಲಕಿಯನ್ನು ಗರ್ಭಿಣಿಯನ್ನಾಗಿಸಿದ್ದ ಈತನ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯು ಸಾಗರ ತಾಲೂಕಿನ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಈ ಮಹಿಳೆಗೆ ತಂದೆ ಇಲ್ಲದ ಕಾರಣ, ಆಕೆಯ ತಾಯಿ ಹಾಗೂ ಆಕೆಯ ತಂಗಿಯನ್ನು ಆರೋಪಿ ತನ್ನ ಮನೆಗೆ ಕರೆಸಿಕೊಂಡಿದ್ದ. ಎಲ್ಲರೂ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಹೆಂಡತಿಯ ತಂಗಿಯ ಜೊತೆ…

Read More

ಫೋಕ್ಸೋ ಪ್ರಕರಣದಲ್ಲಿ ಮಾಜಿ ಸಿ ಎಂ ‘ಯಡಿಯೂರಪ್ಪ’ಗೆ ಬಿಗ್ ರಿಲೀಫ್ – ಬಂಧಿಸದಂತೆ ಹೈಕೋರ್ಟ್ ಆದೇಶ | ಕೋರ್ಟ್ ನಲ್ಲಿ ಏನೆಲ್ಲಾ ನಡೆಯಿತು..!?? |Pocso

ಫೋಕ್ಸೋ ಪ್ರಕರಣದಲ್ಲಿ ಮಾಜಿ ಸಿ ಎಂ ‘ಯಡಿಯೂರಪ್ಪ’ಗೆ ಬಿಗ್ ರಿಲೀಫ್ – ಬಂಧಿಸದಂತೆ ಹೈಕೋರ್ಟ್ ಆದೇಶ | ಕೋರ್ಟ್ ನಲ್ಲಿ ಏನೆಲ್ಲಾ ನಡೆಯಿತು..!?? ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿನ್ನಯಷ್ಟೇ ಕೋರ್ಟ್ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಿತ್ತು. ಈ ಬೆನ್ನಲ್ಲೇ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಮಧ್ಯಂತರ ಆದೇಶದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ…

Read More

ಡಿಸೇಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಡಿಸೇಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಹಾಗೂ ಸಾಗರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಇಂಧನ ಹಾಗೂ ಎಲ್ .ಪಿ.ಜಿ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರವನ್ನು ವಜಾ ಗೊಳಿಸುವಂತೆ ಸಾಗರ ಉಪವಿಭಾಗದಿಕಾರಿಗಳ ಮೂಲಕ ಗೌರವಾನ್ವಿತ ರಾಷ್ಟಪತಿಗಳಿಗೆ ಮನವಿ ಸಲಿಸಲಾಯಿತು. ಈ ಸಂಧರ್ಭದಲ್ಲಿ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರು   ಬಿ ಆರ್ ಜಯಂತ್ ಸಾಗರ…

Read More

ಕೇಂದ್ರ ಗೃಹ ಸಚಿವರಿಗೆ ಶಿವಮೊಗ್ಗದಿಂದ ‘ಬಳೆ’ ಪೋಸ್ಟ್‌ ಮಾಡಿದ ಮಹಿಳೆಯರು

ಕೇಂದ್ರ ಗೃಹ ಸಚಿವರಿಗೆ ಶಿವಮೊಗ್ಗದಿಂದ ‘ಬಳೆ’ ಪೋಸ್ಟ್‌ ಮಾಡಿದ ಮಹಿಳೆಯರು ಶಿವಮೊಗ್ಗ: ದೇಶದಲ್ಲಿ ಪದೇ ಪದೆ ದಾಳಿಯಾಗುತ್ತಿದ್ದರೂ ಉಗ್ರರ ಅಟ್ಟಹಾಸ ತಡೆಗಟ್ಟಲು ವಿಫಲವಾಗಿರುವ ಕೇಂದ್ರ ಗೃಹ ಸಚಿವ ಅಮಿತ್‌ ಷಾ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಅಂಚೆ ಕಚೇರಿ ಮುಂಭಾಗ ನಗರ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 2019ರಲ್ಲಿ 800 ಕೆ.ಜಿ ಸ್ಪೋಟಕ ಹೊತ್ತು ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ಪುಲ್ವಾಮಾದಲ್ಲಿ ದಾಳಿಯಾಗಿತ್ತು. 2025ರಲ್ಲಿ ಕಾಶ್ಮೀರದಲ್ಲಿ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ 26 ನಾಗರಿಕರ ಹತ್ಯೆ ಮಾಡಲಾಗಿತ್ತು….

Read More

ರಾಜ್ಯ ಸರ್ಕಾರದ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ | Kalagodu rathnakar

ರಾಜ್ಯ ಸರ್ಕಾರದ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ರಿಪ್ಪನ್‌ಪೇಟೆ : ಕರ್ನಾಟಕ ಪಂಚಾಯತ್‌ರಾಜ್ ಪರಿಷತ್‌ನಿಂದ ನೀಡಲಾಗುವ ಡಾ.ಚಿಕ್ಕ ಕೊಮಾರಿಗೌಡ ದತ್ತಿ ಪ್ರಶಸ್ತಿಗೆ ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಆಯ್ಕೆಯಾಗಿದ್ದಾರೆ. 2021-22ನೇ ಸಾಲಿನ ಪ್ರಶಸ್ತಿ ಇದಾಗಿದ್ದು, ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವವರಿಗೆ ನೀಡುವ ಪ್ರಶಸ್ತಿ ಇದಾಗಿದೆ. ಜಿಪಂ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು…

Read More

ತರಕಾರಿ ಸಾಗಾಣಿಕೆ ವಾಹನ ಬೈಕ್ ಗೆ ಢಿಕ್ಕಿ: ಇಬ್ಬರು ಸಾವು

ಸೊರಬ: ತರಕಾರಿ ಸಾಗಾಣಿಕೆ ವಾಹನ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಕರ್ಜಿಕೊಪ್ಪ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಶಿಕಾರಿಪುರ ತಾಲೂಕಿನ ಕರ್ನಲ್ಲಿ ಗ್ರಾಮದ ರುದ್ರಗೌಡ ಮಲ್ಲೇಶಗೌಡ(50) ಹಾಗೂ ಭರಮಗೌಡ ಚಂದ್ರಪ್ಪ ( 35) ಮೃತ ದುರ್ದೈವಿಗಳು. ಶಿರಾಳಕೊಪ್ಪ ಮಾರ್ಗವಾಗಿ ಸಾಗರದೆಡೆಗೆ ತೆರಳಿತ್ತಿದ್ದ ತರಕಾರಿ ಸಾಗಾಣಿಕೆ ವಾಹನ ಎದುರಿಗೆ ಬರದುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ…

Read More