Headlines

ಬಹುಮುಖ ಪ್ರತಿಭೆಯ ಶಿಕ್ಷಕಿ ಕಲಾ ಹೆಗಡೆಗೆ ಚಿನ್ಮಯ ಜ್ಞಾನಿ ಪ್ರಶಸ್ತಿ|Award

ಆನಂದಪುರ : ಸಾಗರ ತಾಲೂಕಿನ ಆನಂದಪುರದ ಸಾಧನಾ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಕಲಾ ಹೆಗಡೆಗೆ ರಾಜ್ಯ ಮಟ್ಟದ ಚಿನ್ಮಯ ಜ್ಞಾನಿ ಪ್ರಶಸ್ತಿ ದೊರೆತಿದೆ.  ಮೈಸೂರಿನ ಶರಣು ವಿಶ್ವವಚನ ಪೌಂಡೇಶನ್ ವತಿಯಿಂದ   ಭಾನುವಾರ  ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಜ್ಯದಲ್ಲಿ  ವಿಶಿಷ್ಟ ಸಾಧನೆ ಮಾಡಿದ ಆಯ್ದ ಶಿಕ್ಷಕರಿಗೆ  ಚಿನ್ಮಯ ಜ್ಞಾನಿ ಪ್ರಶಸ್ತಿ ಯನ್ನು ಪ್ರತಿ ವರ್ಷ ನೀಡಲಾಗುತ್ತಿದೆ. ಬಾನುವಾರ  ಮೈಸೂರಿನ  ನಟರಾಜ ಸಭಾಭವನದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಶಿಕ್ಷಕಿ ಕಲಾ ಹೆಗಡೆ ಇವರು ಬಹುಮುಖ ಪ್ರತಿಭಾ…

Read More

ಸರ್ಕಾರಿ ಆಸ್ಪತ್ರೆ ಆಂಬುಲೆನ್ಸ್ ಡ್ರೈವರ್ ಆತ್ಮಹತ್ಯೆ|crime news

ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆ ಆಂಬುಲೆನ್ಸ್ ಡ್ರೈವರ್ ಆತ್ಮಹತ್ಯೆ  ತೀರ್ಥಹಳ್ಳಿ: ತೀರ್ಥಹಳ್ಳಿ ಜೆಸಿ ಆಸ್ಪತ್ರೆಯಲ್ಲಿ ನಗುಮಗು ಆಂಬುಲೆನ್ಸ್ ವಾಹನದ ಸೇವೆಯ ಚಾಲಕ ವೃತ್ತಿ ಮಾಡಿಕೊಂಡು ಬೆಟ್ಟಮಕ್ಕಿಯಲ್ಲಿ ವಾಸವಾಗಿದ್ದ ರಮೇಶ್ ನೇಣುಬಿಗಿದುಕೊಂಡು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಬೆಟ್ಟಮಕ್ಕಿಯ ತನ್ನ ಬಾಡಿಗೆ ಮನೆಯಲ್ಲಿ ಮಂಗಳವಾರ ರಾತ್ರಿ ನೇಣಿಗೆ ಶರಣಾಗಿದ್ದು, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ರಮೇಶ್ ಅನೇಕ ಸಂದರ್ಭದಲ್ಲಿ ಜೀವದ ನೂರಾರು ಜನರ ಜೀವ ಉಳಿಸಿದ್ದು ಕೋವಿಡ್ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದರು. ಮೃತದೇಹವನ್ನು ಅವರ ಸ್ವಂತ ಊರು ಹೊಸನಗರಕ್ಕೆ ತೆಗೆದುಕೊಂಡು…

Read More

ವಿದ್ಯುತ್ ತಂತಿ ತಗುಲಿ ಕುರಿಗಾಹಿ ಸಾವು|electric shock

ವಿದ್ಯುತ್ ತಂತಿ ತಗುಲಿ ಕುರಿಗಾಹಿ ಸಾವು ಶಿವಮೊಗ್ಗ : ವಿದ್ಯುತ್‌ ತಂತಿ ತಗುಲಿ ಕುರಿಗಾಹಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮಲ್ಲಿಕಾರ್ಜುನ ನಗರ 3ನೇ ಕ್ರಾಸ್ ಬಳಿಯ ರಾಗಿಗುಡ್ಡದಲ್ಲಿ ನಡೆದಿದೆ. ಚಟ್ನಹಳ್ಳಿ ನಿವಾಸಿ ಗಿರೀಶ್ (27) ಮೃತು ಕುರಿಗಾಹಿ. ರಾಗಿಗುಡ್ಡದ ಚಾನಲ್‌ ಸಮೀಪ ಶುಕ್ರವಾರ ಮಧ್ಯಾಹ್ನ ಗಿರೀಶ ಕುರಿ ಮೇಯಿಸುತ್ತ ಬಂದಿದ್ದ. ಈ ವೇಳೆ ವಿದ್ಯುತ್‌ ಕಂಬದ ತಂತಿ ತಗುಲಿ ಕರೆಂಟ್‌ ಶಾಕ್‌ ಹೊಡೆದಿದೆ ಎಂದು ಶಂಕಿಸಲಾಗಿದೆ. ರಾತ್ರಿಯಾದರು ಗಿರೀಶ ಮನೆಗೆ ಬಾರದ ಹಿನ್ನೆಲೆ ಆತನ ಕುಟುಂಬದವರು…

Read More

SSLC RESULT | ರಿಪ್ಪನ್‌ಪೇಟೆ : ರಾಮಕೃಷ್ಣ ವಿದ್ಯಾಲಯಕ್ಕೆ ಸತತ 8ನೇ ಬಾರಿ ಶೇಕಡಾ100% ಫಲಿತಾಂಶ

SSLC RESULT | ರಿಪ್ಪನ್‌ಪೇಟೆ : ರಾಮಕೃಷ್ಣ ವಿದ್ಯಾಲಯಕ್ಕೆ ಸತತ 8ನೇ ಬಾರಿ ಶೇಕಡಾ100% ಫಲಿತಾಂಶ ರಿಪ್ಪನ್‌ಪೇಟೆ : 2022 23ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ರಾಮಕೃಷ್ಣ ವಿದ್ಯಾಲಯ ಈ ಬಾರಿಯೂ ಸಹ ಶೇಕಡ 100% ರಷ್ಟು ಫಲಿತಾಂಶವನ್ನು ಪಡೆದಿದೆ. ಸತತವಾಗಿ 8ನೇ ಬಾರಿಗೆ 100% ಫಲಿತಾಂಶ ಪಡೆದಿರುವ ರಾಮಕೃಷ್ಣ ವಿದ್ಯಾಲಯದಲ್ಲಿ ಈ ವರ್ಷ 35 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು 35 ವಿದ್ಯಾರ್ಥಿಗಳು…

Read More

ಯೋಗ ಮಾಡಿ ಗಮನ ಸೆಳೆದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್!!!|yoga

ಯೋಗ ಮಾಡಿ ಗಮನ ಸೆಳೆದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್!!!| ಶಿವಮೊಗ್ಗದ ಮಹಾನಗರ ಪಾಲಿಕೆ ‘ಶಿವಮೊಗ್ಗ ದಸರಾ’ ಕಾರ್ಯಕ್ರಮವನ್ನು ನಡೆಸುತ್ತಿದ್ದು, ಈ ಕಾರ್ಯಕ್ರಮವನ್ನು ಯು.ಟಿ. ಖಾದರ್ ಉದ್ಘಾಟಿಸಿ, ಯೋಗಪಟುಗಳೊಂದಿಗೆ ತಾವು ಕೂಡ ಯೋಗ ಮಾಡಿದ್ದಾರೆ. ಯೋಗದ ಎಲ್ಲಾ ಆಸನಗಳನ್ನು ಲೀಲಾಜಾಲವಾಗಿ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಯು.ಟಿ ಖಾದರ್, ನಾನು 6ನೇ ತರಗತಿಯಿಂದ ಯೋಗಾಸನ ಮಾಡುತ್ತಿದ್ದೇನೆ. ನನಗೆ ಮೊದಲಿನಿಂದಲೂ ಯೋಗದ ಪರಿಚಯವಿದೆ. ಯೋಗವನ್ನು ಎಲ್ಲರು ಮಾಡಬೇಕು. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಿದ್ದಾರೆ….

Read More

ಲಕ್ಕವಳ್ಳಿ ಮಠಕ್ಕೆ ಅನುದಾನ ಕೋರಿ ಸಿಎಂಗೆ ನ.15 ರಂದು ಮನವಿ : ವೃಷಭಸೇನ ಭಟ್ಟಾರಕ ಪಟ್ಟಾಚರ್ಯವರ್ಯ ಸ್ವಾಮೀಜಿ|Lakkavalli matt

ಸೊರಬ: ತಾಲೂಕಿನ ಲಕ್ಕವಳ್ಳಿಯ ಶ್ರೀ ಮೋಕ್ಷ ಮಂದಿರ ಜೈನ ಮಠ ವರದಾ ನದಿ ಪ್ರವಾಹಕ್ಕೆ ಸಿಲುಕಿ ಹಾನಿಗೀಡಾಗುತ್ತಿದ್ದು, ನದಿಗೆ ತಡೆಗೋಡೆ ನಿರ್ಮಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನ. 15ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಶ್ರೀ ಮಠದ ವೃಷಭಸೇನ ಭಟ್ಟಾರಕ ಪಟ್ಟಾಚರ್ಯವರ್ಯ ಸ್ವಾಮೀಜಿ ಹೇಳಿದರು.   ಪಟ್ಟಣದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವರದಾ ನದಿಗೆ ಮೂಗೂರು ಸಮೀಪ ಬ್ಯಾರೆಜ್…

Read More

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು ನೀಡಿದ ಜಾನಪದ ಕಲಾ ಪ್ರಕಾರ|rpet

ರಿಪ್ಪನ್‌ಪೇಟೆ: ಪಟ್ಟಣದ  ಕಸ್ತೂರಿ ಕನ್ನಡ ಸಂಘ ಹಾಗೂ  ಡಾ.ಪುನಿತ್‌ ರಾಜ್‍ಕುಮಾರ್ ಅಭಿಮಾನಿ ಬಳಗ ಮಂಗಳವಾರ  ಆಯೋಜಿಸಿದ್ದ 68ನೇ ಕರ್ನಾಟಕ  ರಾಜ್ಯೋತ್ಸವದ  ಅದ್ಧೂರಿ ಕನ್ನಡ ನುಡಿ ಸಂಭ್ರಮಕ್ಕೆ  ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು . ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರಾ  ಮೆರವಣಿಗೆಗೆ ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ ಬ್ರಹ್ಮಾವರದ ಅಂಕದಮನೆ ಜಾನಪದ ಕಲಾ ತಂಡದ ಕಂಗಿಲು ನೃತ್ಯ,ಉಡುಪಿಯ ಮಹಾಗಣಪತಿ ಚಂಡೆ ಬಳಗ,ಮಂಗಳೂರಿನ…

Read More

ಶಿವಮೊಗ್ಗ ಕೃಷಿ ಕಾಲೇಜಿನ ಪ್ರೊಫೆಸರ್ ಚಿಕ್ಕಬಾಸೂರು ಕೆರೆಯಲ್ಲಿ ಶವವಾಗಿ ಪತ್ತೆ :

ಶಿವಮೊಗ್ಗ : ಇಲ್ಲಿನ ಕೃಷಿ ಕಾಲೇಜಿನ ಜಿ.ಪಿ.ಬಿ. ವಿಭಾಗದ ಮುಖ್ಯಸ್ಥರಾದ ಪ್ರೊ. ಗಂಗಾಪ್ರಸಾದ್ ಅವರ ಮೃತದೇಹ ಹೊನ್ನಾಳಿ ತಾಲೂಕಿನ ಸ ಸಾಸ್ವೆಹಳ್ಳಿ ಸಮೀಪದ ಚಿಕ್ಕಬಾಸೂರು ತಾಂಡದ (ವಿಜಯಪುರ) ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ. ಶಿವಮೊಗ್ಗ ಬಸವೇಶ್ವರ ನಗರದ ನಿವಾಸಿಯೂ, ಅಪಾರ ವಿದ್ಯಾರ್ಥಿಗಳ ಆಪ್ತ ಗುರುಗಳೂ ಆಗಿದ್ದ ಗಂಗಾಪ್ರಸಾದ್ (59) ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ.ಕೆರೆ ಮಗ್ಗುಲಲ್ಲಿ ಅವರ ಪ್ಯಾಂಟ್, ಚಪ್ಪಲಿ ಪತ್ತೆಯಾಗಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಚಿಕ್ಕಬಾಸೂರು ತಾಂಡ( ವಿಜಯಪುರ) ಬಳಿ ಪತ್ತೆಯಾಗಿರುವ ಇವರ ಶವವನ್ನು ಕಾಲೇಜಿನ ವಿದ್ಯಾರ್ಥಿಯೋರ್ವ…

Read More

ಸರಕಾರಿ ಪದವಿ ಪೂರ್ವ ಕಾಲೇಜು ಅಮೃತದಲ್ಲಿ ಭಾವಾಂಜಲಿ ನುಡಿನಮನ ಕಾರ್ಯಕ್ರಮ :

ರಿಪ್ಪನ್ ಪೇಟೆ: ಶೈಕ್ಷಣಿಕ ಸೇವೆ ಎನ್ನುವುದು ಸಮಾಜದಲ್ಲಿ ಅತ್ಯುತ್ತಮ ಕಾರ್ಯವಾಗಿದ್ದು ಇದು ಜನಮಾನಸದಲ್ಲಿ ಉಳಿಯುತ್ತದೆ ಎಂದು  ವೈದ್ಯ ರತ್ನ ಪ್ರಶಸ್ತಿ ವಿಜೇತ ಹಾಗೂ ಮಾಜಿ ಶಾಸಕ ಡಾ.ಜಿ. ಡಿ. ನಾರಾಯಣಪ್ಪ ಹೇಳಿದರು. ಸರಕಾರಿ ಪದವಿ ಪೂರ್ವ ಕಾಲೇಜು ಅಮೃತ ಮತ್ತು ಅಮೃತ ಗ್ರಾಮಸ್ಥರು ಶನಿವಾರ ದಿವಂಗತ  ಜಿ. ಎಸ್.ಗಣೇಶ್ ಮೂರ್ತಿ ಪ್ರಾಚಾರ್ಯರು ಮತ್ತು ಶಿಕ್ಷಣತಜ್ಞರು ಮತ್ತು ಎಂ.ಹೆಚ್.ಪ್ರಕಾಶ್ ಪ್ರಾಚಾರ್ಯರು ರ ವರಿಗೆ  ಆಯೋಜಿಸಲಾಗಿದ್ದ  ಭಾವಾಂಜಲಿ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಲೆನಾಡಿನ ಶಿವಮೊಗ್ಗ ಜಿಲ್ಲೆಯ ತೀರ್ಥಳ್ಳಿ ಹಾಗೂ…

Read More

ಹೊಸನಗರ , ರಿಪ್ಪನ್ ಪೇಟೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಕ್ಕೆ ಅರ್ಜಿ ಆಹ್ವಾನ

ಹೊಸನಗರ ತಾಲೂಕಿನ ವ್ಯಾಪ್ತಿಯ ಕೆಳಕಂಡ ಗ್ರಾಮಗಳಿಂದ ಅಂಗನವಾಡಿ  ಕಾರ್ಯಕರ್ತೆ/ಮಿನಿ ಕಾರ್ಯಕರ್ತೆ/ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಿನಿ ಅಂಗನವಾಡಿ ಕಾರ್ಯಕರ್ತೆ 02 ಹುದ್ದೆಗಳು, ದೇವಿಕೊಪ್ಪ ಮತ್ತು ಏರಿಸೀಮೆ.  ಅಂಗನವಾಡಿ ಸಹಾಯಕಿಯರು 04 ಹುದ್ದೆಗಳು, ಚಂದಾಳದಿಂಬ, ಚಂದಳ್ಳಿ, ಕರಿನಗೊಳ್ಳಿ ಮತ್ತು ಕೊಳಗಿ ಗ್ರಾಮಗಳು.  ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಎಸ್‍ಎಸ್‍ಎಲ್‍ಸಿ ಪಾಸಾದ 18 ರಿಂದ 35 ವಯೋಮಿತಿಯ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಹಾಯಕಿಯರ ಹುದ್ದೆಗೆ 4ನೇ ತರಗತಿ ಉತ್ತೀರ್ಣ…

Read More