IPLಬೆಂಗಳೂರು – ರಾಜಸ್ಥಾನ ಪಂದ್ಯಾವಳಿಯಲ್ಲಿ ಸಾಗರ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಪ್ಲೇ ಕಾರ್ಡ್ ಪ್ರದರ್ಶನ

ಸಾಗರ : ವಿಧಾನಸಭಾ ಚುನಾವಣೆ ಈ ಬಾರಿ ಕದನ ಕುತೂಹಲವಾಗಿದೆ. ಅದರಲ್ಲೂ ಮಲೆನಾಡಿನ ಕ್ಷೇತ್ರಗಳು ರಣ ರೋಚಕವಾಗಿದೆ. ಅದರಲ್ಲೂ ಸಾಗರದಲ್ಲಿ ಚುನಾವಣೆ ಕಾವು ರಂಗೇರಿದೆ.  ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು ಬಿಜೆಪಿ ಅಭ್ಯರ್ಥಿಯಾಗಿ ಹರತಾಳು ಹಾಲಪ್ಪನವರ ನಡುವೆ ಈ ಬಾರಿ ಸೆಣಸಾಟ ಜೋರಾಗಿದೆ. ಇನ್ನು ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆಡೆದ ಆರ್ ಸಿ ಬಿ ಮತ್ತು ರಾಜಸ್ಥಾನದ ಪಂದ್ಯದ ವೇಳೆ ಸಾಗರದ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರಿನ ಪ್ಲೆ ಕಾರ್ಡ್ ಹಿಡಿದು ಸಾಗರದ ಬಾಳೆಗುಂಡಿ…

Read More

ಮನೆಮನೆಗಳಿಗೆ ನೀರು ಕೊಡಿ ಇಲ್ಲವಾದರೆ ನೀರಿಲ್ಲದ ಜಾಗಕ್ಕೆ ಕಳುಹಿಸಬೇಕಾಗುತ್ತೆ – ಪಿಡಿಓಗಳಿಗೆ ಎಚ್ಚರಿಕೆ ನೀಡಿದ ಶಾಸಕ ಬೇಳೂರು| beluru

ಪಿಡಿಓಗಳಿಗೆ ಎಚ್ಚರಿಕೆ ನೀಡಿದ ಶಾಸಕ ಬೇಳೂರು……….. “ಮನೆಮನೆಗಳಿಗೆ ನೀರು ಕೊಡಿ ಇಲ್ಲವಾದರೆ ನೀರಿಲ್ಲದ ಜಾಗಕ್ಕೆ ಕಳುಹಿಸಬೇಕಾಗುತ್ತೆ’’ ರಿಪ್ಪನ್‌ಪೇಟೆ;-ಜಲಜೀವನ ಮಿಷನ್ ಯೋಜನೆಯಡಿ ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮಕ್ಕೆ ೪೫ ಲಕ್ಷ ರೂ ಅನುಧಾನ ಬಿಡುಗಡೆಯಾಗಿದ್ದು ಬಹುದಿನಗಳ ಬೇಡಿಕೆಯಂತೆ ಈ ಗ್ರಾಮದಲ್ಲಿನ ಜನಸಾಮಾನ್ಯರು ಕುಡಿಯುವ ನೀರಿಗಾಗಿ ಪರದಾಡುವಂತಾಗಿತು ಈ ಯೋಜನೆಯನ್ವಯ ಕೇಂದ್ರ ಮತ್ತು ರಾಜ್ಯಸರ್ಕಾರದಿಂದ ಗ್ರಾಮಕ್ಕೆ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಲಾಗಿದೆ ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಗ್ರಾಮಸ್ಥರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು. ಅವರು ಸಮೀಪದ…

Read More

ಅದ್ದೂರಿಯಾಗಿ ನಡೆಯಿತು ರಿಪ್ಪನ್ ಪೇಟೆಯ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ಪ್ರತಿಷ್ಠಾವರ್ಧಂತಿ ಮಹೋತ್ಸವ

ರಿಪ್ಪನ್‍ಪೇಟೆ:-ಇಲ್ಲಿನ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ  19ನೇ ವರ್ಷದ ಪ್ರತಿಷ್ಠಾವರ್ಧಂತಿ ಮಹೋತ್ಸವವು ಸುಸಂಪನ್ನ ಗೊಂಡಿತು.  ಹರತಾಳು ರಾಘವೇಂದ್ರಸ್ವಾಮಿ ಮಠದ ಪ್ರಧಾನ ಅರ್ಚಕರು ಮತ್ತು ದೇವಸ್ಥಾನದ ಅರ್ಚಕ ವೃಂದದವರಿಂದ ಇಂದು ಬೆಳಗ್ಗೆ ನಾಗದೇವರ ಸನ್ನಿಧಿಯಲ್ಲಿ ಕಲಾ ಹೋಮ ನವಕಪ್ರದಾನ ಕಳಸ ಕಲಶಾಭಿಷೇಕ ಆದಿವಾಸ ಹೋಮ ಪವಮಾನ ಅಭಿಷೇಕ ಆಶ್ಲೇಷ ಬಲಿ ಹಾಗೂ ರಕ್ತೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ದುರ್ಗಾ ಹೋಮ ಕಲಶಾಭಿಷೇಕ ಮಹಾಪೂಜೆ ತೀರ್ಥಪ್ರಸಾದ ವಿನಿಯೋಗ ಜರುಗಿತು. ಈ ಸಂದರ್ಭದಲ್ಲಿ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ಪ್ರತಿಷ್ಟಾಪನೆಗೂ ಮೊದಲು…

Read More

ಮಹಿಳೆಯ ಮಾಂಗಲ್ಯ ಸರ ಕಿತ್ತು ಬೈಕ್ ನಲ್ಲಿ ಪರಾರಿಯಾದ ಕಳ್ಳರು

ಮಹಿಳೆಯ ಮಾಂಗಲ್ಯ ಸರ ಕಿತ್ತು ಬೈಕ್ ನಲ್ಲಿ ಪರಾರಿಯಾದ ಕಳ್ಳರು ಶಿವಮೊಗ್ಗ:ಮಾದೇಶ್ವರ ದೇವಸ್ಥಾನದ ರಸ್ತೆಯ ಮೂಲಕ ವೀರಾಪುರಕ್ಕೆ ಬೈಕ್ ನಲ್ಲಿ ದಂಪತಿ ತೆರಳುತ್ತಿದ್ದ  ವೇಳೆ ಗೃಹಿಣಿಯ  ಮಾಂಗಲ್ಯ ಸರವನ್ನು ಇನ್ನೊಂದು ಬೈಕಿನಲ್ಲಿ ಬಂದ ಯುವಕರಿಬ್ಬರು ಕಿತ್ತು ಪರಾರಿಯಾದ ಘಟನೆ ಭದ್ರಾವತಿಯಿಂದ ವರದಿಯಾಗಿದೆ. ಭದ್ರಾವತಿಯ ನ್ಯೂ ಕಾಲೋನಿಯಲ್ಲಿ ವಾಸವಾಗಿರುವ  ಸಂಬಂಧಿಕರ ಮನೆಯ ಕಾರ್ಯಕ್ರಮಕ್ಕೆ ಹಿರಿಯೂರು ವೀರಾಪುರದ ಹನುಮಂತೇಗೌಡ ಎನ್ನುವವರು  ಬೈಕ್ ನಲ್ಲಿ ಪತ್ನಿ ಜೊತೆ  ತೆರಳಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ವಾಪಾಸ್ ಮನೆಗೆ ತೆರಳುವಾಗ ಬೈಪಾಸ್ ಬಳಿ ಹನುಮಂತೆ ಗೌಡ…

Read More

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ | Job News

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ | Job News ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಎಲ್ಲಾ ತಾಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗಳನ್ನು ಗೌರವಧನ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಶಿವಮೊಗ್ಗ- ಕಾರ್ಯಕರ್ತೆಯರು-34, ಸಹಾಯಕಿಯರು-118, ಭದ್ರಾವತಿ -ಕಾರ್ಯಕರ್ತೆಯರು-10, ಸಹಾಯಕಿಯರು-72, ಹೊಸನಗರ -ಕಾರ್ಯಕರ್ತೆಯರು-07, ಸಹಾಯಕಿಯರು-35,…

Read More

ಕಳಚಿ ಬೀಳುವ ದುಸ್ಥಿತಿಯಲ್ಲಿ ರಿಪ್ಪನ್‌ಪೇಟೆ ನಾಡಕಛೇರಿ ಮೇಲ್ಚಾವಣಿ – ಜೀವ ಭಯದಲ್ಲಿ ಸಿಬ್ಬಂದಿಗಳು,ಸಾರ್ವಜನಿಕರು|RPET

ಕಳಚಿ ಬೀಳುವ ದುಸ್ಥಿತಿಯಲ್ಲಿ ರಿಪ್ಪನ್‌ಪೇಟೆ ನಾಡಕಛೇರಿ ಮೇಲ್ಚಾವಣಿ – ಜೀವ ಭಯದಲ್ಲಿ ಸಿಬ್ಬಂದಿಗಳು,ಸಾರ್ವಜನಿಕರು ರಿಪ್ಪನ್‌ಪೇಟೆ : ಪಟ್ಟಣದ ನಾಡಕಛೇರಿಯ ಮೇಲ್ಚಾವಣಿ ಈಗಲೋ ಆಗಲೋ ಬೀಳುವ ಹಂತದಲ್ಲಿದ್ದು ಕಛೇರಿಯ ಸಿಬ್ಬಂದಿಗಳು ಹಾಗೂ ಕೆಲಸ ಕಾರ್ಯಕ್ಕಾಗಿ ಇಲ್ಲಿಗಾಗಮಿಸುವ ಸಾರ್ವಜನಿಕರಿಗೆ ಜೀವಭಯ ಉಂಟಾಗಿದೆ. ಶಿವಮೊಗ್ಗ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳೇ ಕಳಚಿ ಬೀಳುವ ಸ್ಥಿತಿಯಲ್ಲಿರುವ ಲೋಕೋಪಯೋಗಿ ಇಲಾಖೆಯ ರಿಪ್ಪನ್‌ಪೇಟೆ ನಾಢಕಛೇರಿಯನ್ನು  ಒಮ್ಮೆಯಾದರೂ ತಾವು ನೋಡಿ ತಮ್ಮದೇ ಸಿಬ್ಬಂದಿಗಳ ಮತ್ತು ಸಾರ್ವಜನಿಕರ ಭಯವನ್ನು ದೂರ ಮಾಡಿ ಸಾಹೇಬ್ರೇ……………..! ಶಿವಮೊಗ್ಗ-ಹೊಸನಗರ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಗ್ರಾಮ…

Read More

ಅ.6 ರಿಂದ ಅರಸಾಳು, ಕುಂಸಿಯಲ್ಲಿ ಇಂಟರ್ಸಿಟಿ ರೈಲು‌ ನಿಲುಗಡೆ

ಅ.6 ರಿಂದ ಅರಸಾಳು, ಕುಂಸಿಯಲ್ಲಿ ಇಂಟರ್ಸಿಟಿ ರೈಲು‌ ನಿಲುಗಡೆ ಶಿವಮೊಗ್ಗ :  ಕುಂಸಿ ಮತ್ತು ಅರಸಾಳು ರೈಲ್ವೆ ನಿಲ್ದಾಣಗಳಲ್ಲಿ ಬೆಂಗಳೂರು – ತಾಳಗುಪ್ಪ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ: 20651 / 20652) ನಿಲುಗಡೆಗೆ ಸೌಲಭ್ಯ ಒದಗಿಸಲು ತಾತ್ಕಾಲಿಕವಾಗಿ ಆದೇಶ ಹೊರಡಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ. ಈ ನಿಲುಗಡೆ ಸೌಲಭ್ಯವನ್ನು 2025ರ ಅಕ್ಟೋಬರ್ 6 ರಿಂದ 2026ರ ಜನವರಿ 5 ರವರೆಗೆ ಪ್ರಾಯೋಗಿಕ ಆಧಾರದ ಮೇಲೆ ಜಾರಿಗೊಳಿಸಿ ರೈಲ್ವೆ ಇಲಾಖೆಯು ಆದೇಶ ನೀಡಿದೆ….

Read More

ದುರ್ಬಲ ಕಲಾವಿದರ ಬದುಕಿಗೆ ಬೆಳಕು ನೀಡುತ್ತಿರುವ ಪಟ್ಲ ಸತೀಶ್ ಶೆಟ್ಟಿ – ಶಾಸಕ ಬೇಳೂರು ಗೋಪಾಲಕೃಷ್ಣ

Patla Satish Shetty’s Patla Foundation continues to support Yakshagana artists and students by providing free training, housing support, and financial aid, becoming a ray of hope for underprivileged folk artists in Hosanagara. ದುರ್ಬಲ ಕಲಾವಿದರ ಬದುಕಿಗೆ ಬೆಳಕು ನೀಡುತ್ತಿರುವ ಪಟ್ಲ ಸತೀಶ್ ಶೆಟ್ಟಿ – ಶಾಸಕ ಬೇಳೂರು ಗೋಪಾಲಕೃಷ್ಣ ಹೊಸನಗರ : ಇನ್ನೊಬ್ಬರಿಗೆ ಸಹಾಯ ಮಾಡುವುದರಿಂದ ಯಾರೂ ಬಡವರಾಗುವುದಿಲ್ಲ ಬದಲಾಗಿ ಅದು ಹೃದಯವನ್ನು ಶ್ರೀಮಂತಗೊಳಿಸುತ್ತದೆ….

Read More

ಆನಂದಪುರ : ಕುಟುಂಬದವರೊಂದಿಗೆ ಬಟ್ಟೆ ತೊಳೆಯಲು ಹೋದಾಗ ಕೆರೆಯಲ್ಲಿ ಮುಳುಗಿ ಯುವಕ ಸಾವು|ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ|Crimenews

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಗಿಳಾಲಗುಂಡಿ ಗ್ರಾಮದ ಅಮ್ಮನಕೆರೆಯಲ್ಲಿ ಯುವಕನೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಗಿಳಾಲಗುಂಡಿಯಲ್ಲಿ ತಮ್ಮ ಸಂಬಂಧಿಕರ ಮನೆಯ ಮದುವೆಗೆಂದು ಆಗಮಿಸಿದ್ದ ಚಿಕ್ಕಮಗಳೂರಿನ ಸಮೀಪದ ಹಾಂದಿ ಗ್ರಾಮದ ಯುವಕ ಅಮಿನ್ (19 ) ಮೃತಪಟ್ಟ ದುರ್ಧೈವಿಯಾಗಿದ್ದಾನೆ.  ಅಮ್ಮನಕೆರೆಯಲ್ಲಿ ಕುಟುಂಬದವರ ಜೊತೆ ಬಟ್ಟೆ ತೊಳೆಯಲು ಬಂದಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಘಟನೆ ತಿಳಿಯುತ್ತಿದ್ದಂತೆ ಕುಟುಂಬದವರು ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಿದ್ದಾರೆ.ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಕಾರ್ಯಾಚರಣೆಯ ಮೂಲಕ  ಯುವಕನ…

Read More

ಡಿ ಕೆ ಶಿವಕುಮಾರ್ ಆಪ್ತ ಸಹಾಯಕ ಎಂದು 15 ಲಕ್ಷ ವಂಚಿಸಿದ ಭೂಪ !!

ಶಿವಮೊಗ್ಗ : ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಕೆಎಸ್ಆರ್‌ಟಿಸಿ ಚಾಲಕರೊಬ್ಬರಿಗೆ 15 ಲಕ್ಷ ರೂ. ವಂಚಿಸಿದ್ದಾನೆ. ಈ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಎಸ್ಆರ್‌ಟಿಸಿ ನಿವೃತ್ತ ಚಾಲಕ ಕೆಂಚಪ್ಪ ಮೋಸ ಹೋದವರು. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೆಂಚಪ್ಪ ಅವರಿಂದ 15 ಲಕ್ಷ ರೂ. ಪಡೆದಿದ್ದ ಆರೋಪಿಗಳು, ಕೆಲಸವನ್ನೂ ಕೊಡಿಸದೆ, ಹಣವನ್ನೂ ಹಿಂತಿರುಗಿಸದೆ ಸತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ. 2106ರಲ್ಲಿ ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ…

Read More