ಅಕ್ರಮ ಬಂಧನದಲ್ಲಿರಿಸಿದ್ದ ಮುಶಿಯಾ (ಕಪ್ಪು ಮೂತಿಯ ಬುಕ್ಕ) ರಕ್ಷಣೆ – ಓರ್ವ ಬಂಧನ

ಅಕ್ರಮ ಬಂಧನದಲ್ಲಿರಿಸಿದ್ದ ಮುಶಿಯಾ (ಕಪ್ಪು ಮೂತಿಯ ಬುಕ್ಕ) ರಕ್ಷಣೆ – ಓರ್ವ ಬಂಧನ ಅಕ್ರಮವಾಗಿ ಬಂಧನದಲ್ಲಿರಿಸಿದ್ದ ಮುಶಿಯಾ ( ಗ್ರೇ ಲಂಗೂರು) ನನ್ನು ಪೊಲೀಸ್ ಅರಣ್ಯ ಸಂಚಾರಿ ದಳ ಸಾಗರ ಪತ್ತೆ ಹಚ್ವಿ ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ ಸಾಗರ ತಾಲೂಕಿನ ಗಡಿಕಟ್ಟೆ ಬಳಿಯಲ್ಲಿ ನಡೆದಿದೆ. ಅಕ್ರಮವಾಗಿ ಕಾಡಿನಿಂದ ಸೆರೆ ಹಿಡಿದು ಬಂಧನದಲ್ಲಿ ಇರಿಸಿದ್ದ  ಗ್ರೇ ಲಂಗೂರ್ (Semnopythecus Entellus) ಶೆಡ್ಯೂಲ್ ll ಸಸ್ತನಿ ಯನ್ನು ಆರೋಪಿಯ ಬಂಧನದಿಂದ ರಕ್ಷಿಸಿ, ವನ್ಯಜೀವಿ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು…

Read More

ಶರಾವತಿ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆ|sharavathi

ಇಂದು ಬೆಂಗಳೂರಿನಲ್ಲಿ ಶಿವಮೊಗ್ಗ ಜಿಲ್ಲೆಯ ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರು ಹಾಗೂ ಅರಣ್ಯ ಹಕ್ಕು ಭೂ ಮಂಜೂರಾತಿ ಸೇರಿದಂತೆ ಈ ಭಾಗದಲ್ಲಿ ಬಹಳ ವರ್ಷದಿಂದ ಬಾಕಿ ಇರುವ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆಯನ್ನು ನಡೆಸಲಾಯಿತು.  ಜಿಲ್ಲೆಯ ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರು ಹಾಗೂ ಅರಣ್ಯ ಹಕ್ಕು ಭೂ ಮಂಜೂರಾತಿ, 94 ಸಿ, 94 ಸಿಸಿ ಸೇರಿ ಮಲೆನಾಡು ಭಾಗದ ಸಮಸ್ಯೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಆಯಾ ಇಲಾಖೆಗಳ ಸಂಪುಟ…

Read More

ಶಿವಮೊಗ್ಗ: ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ :ಕಾರು ಚಾಲಕ ಸ್ಥಳದಲ್ಲೆ ಸಾವು

ಶಿವಮೊಗ್ಗ: ಖಾಸಗಿ ಬಸ್ ಮತ್ತು ಕಾರ್ ಡಿಕ್ಕಿಯಾಗಿ ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ದುರ್ಘಟನೆ ಶಿವಮೊಗ್ಗದ ಕುಂಚೇನಹಳ್ಳಿ ಸಮೀಪ ನಡೆದಿದೆ.ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಶಿಕಾರಿಪುರ ನಿವಾಸಿ ರಾಕೇಶ್ (35) ಮೃತಪಟ್ಟ ಕಾರು ಚಾಲಕ. ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಇನ್ನಿಬ್ಬರು ಸಹ ಪ್ರಯಾಣಿಕರಾದ ಜ್ಯೋತಿ ಮತ್ತು ಚೈತ್ರರಿಗೆ ಅಪಘಾತದಲ್ಲಿ ಗಾಯವಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಸಿಫ್ಟ್ ಕಾರಿನಲ್ಲಿ ಬರುವಾಗ ಕುಂಚೇನ ಹಳ್ಳಿಯ ಗ್ರಾಪಂ ಕಚೇರಿ ಮುಂಭಾಗ ಕೃಷ್ಣ…

Read More

ಮಾನವೀಯತೆ ಮೆರೆದ ಸಾಗರದ ಜೈನ್ ಶೇಖ್ :

ಸಾಗರ : ಹೊಂಡಾ ಆಕ್ಟೀವಾ ಸ್ಕಿಡ್ ಆಗಿ ಅಪಘಾತಕ್ಕೀಡಾದ ಗಾಯಾಳನ್ನು ವಾಹನ ಸವಾರರೊಬ್ಬರು ಸಕಾಲಕ್ಕೆ ಆಸ್ಪತ್ರೆಗೆ ದಾಖಲಿಸಿ,ಚಿಕಿತ್ಸೆ ಒದಗಿಸಿ ಮಾನವೀಯತೆ ಮೆರೆದ ಘಟನೆ ಮಂಗಳವಾರ ನಡೆದಿದೆ. ಇಲ್ಲಿನ ಕೆಳದಿ ರಸ್ತೆಯಲ್ಲಿರುವ ತಿಪ್ಪೇರುದ್ರಸ್ವಾಮಿ ದೇವಸ್ಥಾನ ಮುಂಭಾಗ ಹೊಂಡಾ ಆಕ್ಟೀವಾದಲ್ಲಿ ತೆರಳುತ್ತಿದ್ದ ಕೂಲಿ ಕಾರ್ಮಿಕ ಅರುಣ್ ಕುಮಾರ್ (30), ಅಪಘಾತವಾಗಿ ತಲೆಗೆ ತೀವ್ರತರವಾದ ಗಾಯವಾಗಿ ರಕ್ತ ಸೋರುತ್ತಿತ್ತು.ಅದೇ ರಸ್ತೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಸಿವಿಲ್ ಕಂಟ್ರಾಕ್ಟರ್ ಜೈನ್ ಶೇಖ್ ಎಂಬುವವರು ಜನ ಸೇರಿದ್ದನ್ನು ಗಮನಿಸಿ ಕಾರು ನಿಲ್ಲಿಸಿ ನೋಡಿದಾಗ ಅರುಣ್ ಕುಮಾರ್…

Read More

H D ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಲೆಂದು ವರಸಿದ್ದಿ ವಿನಾಯಕನಲ್ಲಿ ಸಂಕಲ್ಪ ಪೂಜೆ :|jds

ರಿಪ್ಪನ್‌ಪೇಟೆ : ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಮೊತ್ತೊಮ್ಮ ರಾಜ್ಯದ ಮುಖ್ಯಮಂತ್ರಿಯಾಗುವಂತೆ ಅವರ ಹುಟ್ಟುಹಬ್ಬದ ಅಂಗವಾಗಿ ರಿಪ್ಪನ್‌ಪೇಟೆಯ ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಅಭಿಮಾನಿಗಳು ಕಾರ್ಯಕರ್ತರು ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಸಂಕಲ್ಪ ಪೂಜೆ ನೆರವೇರಿಸಿದರು. ಸಂಕಲ್ಪ ಪೂಜೆಯ ನಂತರ ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ರೈತರ ಸಾಲ ಮನ್ನಾ ಯೋಜನೆ ಸೇರಿದಂತೆ ಹತ್ತು ಹಲವು ಜನಹಿತ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುವುದರೊಂದಿಗೆ ಜನಾನುರಾಗಿಯಾಗಿದ್ದು…

Read More

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡನೀಯ : ಅರಗ ಜ್ಞಾನೇಂದ್ರ

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡನೀಯ : ಅರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಹುಬ್ಬಳ್ಳಿಯಲ್ಲಿ 2022ರಲ್ಲಿ ಪೊಲೀಸ್ ಠಾಣೆ ಮೇಲೆ ನಡೆದ ದಾಳಿ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ಹಿಂಪಡೆದಿರುವ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರದ ಕ್ರಮಕ್ಕೆ ಮಾಜಿ ಗೃಹ ಸಚಿವ ಹಾಗೂ ಹಾಲಿ ಶಾಸಕರಾದ ಅರಗ ಜ್ಞಾನೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಅಂದಿನ ಘಟನೆಯಲ್ಲಿ ಹಲವು ಪೋಲಿಸ ಸಿಬ್ಬಂದಿಗಳ ಪ್ರಾಣಕ್ಕೆ ಕುತ್ತು ಬಂದಿತ್ತು, ಘಟನೆಯಲ್ಲಿ ಭಾಗವಹಿಸಿದ್ದ 160…

Read More

ಗಾಂಜಾ ಮಾರಾಟ – ಇಬ್ಬರಿಗೆ ಮೂರು ವರ್ಷ ಶಿಕ್ಷೆ, ದಂಡ

ಗಾಂಜಾ ಮಾರಾಟ – ಇಬ್ಬರಿಗೆ ಮೂರು ವರ್ಷ ಶಿಕ್ಷೆ, ದಂಡ ಶಿವಮೊಗ್ಗ : ಇಲ್ಲಿನ  ನ್ಯಾಯಾಲಯ  ಗಾಂಜಾ ಮಾರಾಟಗಾರರಿಬ್ಬರಿಗೆ 3 ವರ್ಷ ಜೈಲು ಮತ್ತು ₹25,000 ದಂಡ ವಿಧಿಸಿದೆ. ಶಿವಮೊಗ್ಗ  ಸಾಗರ ಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ  04-08-2021 ರಂದು ನಡೆದ ಪ್ರಕರಣ ಇದಾಗಿದೆ. ಸಾಗರದ ಬಿಹೆಚ್ ರಸ್ತೆಯ ಸದ್ಗುರು ಲೇ ಔಟ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ಅಂದಿನ ಇನ್​ಸ್ಪೆಕ್ಟರ್ ಅಶೋಕ್ ಕುಮಾರ್  ನೇತೃತ್ವದ ತಂಡ ದಾಳಿ ನಡೆಸಿತ್ತು. ಈ ವೇಳೆ  ಒಟ್ಟು 1…

Read More

ಕೊರೊನಾ ಹಿನ್ನಲೆ ಕೆಂಚನಾಲ ಮಾರಿಕಾಂಬಾ ಜಾತ್ರೆ ಸರಳ ಆಚರಣೆ :

ರಿಪ್ಪನ್ ಪೇಟೆ: ಇತಿಹಾಸ ಪುರಾಣ ಪ್ರಸಿದ್ಧ ಕೆಂಚನಾಲ ಶ್ರೀ ಮಾರಿಕಾಂಬಾ ಬೇಸಿಗೆಯ ಜಾತ್ರೆ ಸರಳವಾಗಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಕೋವಿಡ್ 19 ರ ಹಿನ್ನೆಲೆಯಲ್ಲಿ ಸರಕಾರದ ಆದೇಶದ ಮೇರೆಗೆ ಜಾತ್ರೆಯನ್ನು ರದ್ದುಗೊಳಿಸಲಾಗಿದೆ. ಧಾರ್ಮಿಕ ಕಾರ್ಯಗಳನ್ನು ಸರಳವಾಗಿ ಆಚರಿಸಲು ಅನುಮತಿ ದೊರೆತ ಹಿನ್ನೆಲೆಯಲ್ಲಿ ಕೇವಲ ಪೂಜಾ ಕಾರ್ಯಕ್ರಮವನ್ನು ಮಾತ್ರ ನೆರವೇರಿಸಲಾಯಿತು. ಬೆಳಿಗ್ಗೆಯಿಂದಲೇ ಕೇವಲ ಬೆರಳೆಣಿಕೆಯಷ್ಟು ಭಕ್ತರು ಕೋವಿಡ್ ನಿಯಮಕ್ಕನುಸಾರವಾಗಿ ದೇವಾಲಯಕ್ಕೆ ಆಗಮಿಸಿ ದೇವಾಲಯದ ಹೊರ ನಿಂತು ದೇವಿಯ ಆಶೀರ್ವಾದವನ್ನು ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ…

Read More

ಶಿವಮೊಗ್ಗದಲ್ಲಿ ನಡೆದ ಅಮಿತ್ ಷಾ ರೋಡ್ ಶೋ ಕಾರ್ಯಕ್ರಮದಲ್ಲಿ ಮಕ್ಕಳ ಬಳಕೆ – ದೂರು ದಾಖಲು|amith-sha-rally

ಶಿವಮೊಗ್ಗ : ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಏಪ್ರಿಲ್ 1 ರಂದು ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ರವರು ನಡೆಸಿದ ರೋಡ್ ಶೋ ನಲ್ಲಿ ಮಕ್ಕಳನ್ನು ಬಳಸಿಕೊಂಡಿದ್ದಾರೆ ಎಂದು ಚುನಾವಣಾಧಿಕಾರಿಗಳು ದೂರು ದಾಖಲಿಸಿದ್ದಾರೆ. ಅಮಿತ್ ಶಾ ರವರು ರೋಡ್ ಶೋ ಶಿವಮೊಗ್ಗ ನಗರದ ಶಿವಪ್ಪ ನಾಯಕ ವೃತ್ತದಿಂದ ನೆಹರು ರಸ್ತೆಯ ಮೂಲಕ ಲಕ್ಷ್ಮೀ ಟಾಕೀಸ್ ವೃತ್ತದವರೆಗೂ ರೋಡ್ ಶೋ ನಡೆಸಲಾಗಿತ್ತು. ರೋಡ್ ಶೋನಲ್ಲಿ ಮಕ್ಕಳನ್ನು ಬಳಸಿಕೊಳ್ಳಲಾಗಿದೆ ಎಂದು ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕಲಂ14 ಅನ್ವಯ…

Read More

ಸಾಗರದ ಹಿರಿಯ ಪತ್ರಕರ್ತ ಕಛೇರಿಯಲ್ಲೇ ನೇಣಿಗೆ ಶರಣು|sagara

ಸಾಗರದ ಹಿರಿಯ ಪತ್ರಕರ್ತ ಕಛೇರಿಯಲ್ಲೇ ನೇಣಿಗೆ ಶರಣು ಸಾಗರ : ಪಟ್ಟಣದ ಹಿರಿಯ ಪತ್ರಕರ್ತರಾದ ಪಿ. ಆತ್ರಿ  ತಮ್ಮ ಮುದ್ರಣ ಕಛೇರಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪಟ್ಟಣದ ಹಳೇ ಮಥುರ ಹೋಟೆಲ್ ನ ಮೇಲ್ಭಾಗದಲ್ಲಿದ್ದ ಕಚೇರಿಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ಪಿ.ಅತ್ರಿ ಪತ್ತೆಯಾಗಿದ್ದು ಅವರ ಕುಟುಂಬ ಮತ್ತು ಆಪ್ತ ವಲಯದಲ್ಲಿ ತುಂಬಲಾಗದ ನಷ್ಟ ಉಂಟಾಗಿದೆ.‌ ಇವರ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬರಬೇಕಿದೆ.‌ ಖ್ಯಾತ ಪತ್ರಕರ್ತ ಹಾಗೂ ಸಮಾಜಮುಖಿಯಾಗಿದ್ದ  ಬಿ. ಆತ್ರಿ  ನಮ್ಮನಗಲಿರುವುದನ್ನು ಕರ್ನಾಟಕ…

Read More
Exit mobile version