Headlines

ಶಿವಮೊಗ್ಗದಲ್ಲಿ ನಿನ್ನೆ ವಾಕಿಂಗ್ ಹೋಗಿದ್ದ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ :

ಶಿವಮೊಗ್ಗದಲ್ಲಿ ನಿನ್ನೆ ಸಂಜೆ ಪದ್ಮ ಚಲನಚಿತ್ರದ ಮಂದಿರದ ಬಳಿ ವಾಕಿಂಗ್ ಹೋಗಿದ್ದ ವೆಂಕಟೇಶ್ ಎಂಬುವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಇಬ್ಬರನ್ನು ತುಂಗಾ ನಗರ ಪೊಲೀಸರು ಬಂಧಿಸಿದ್ದು ಓರ್ವನ ಭೇಟೆಗೆ ಬಲೆ ಬೀಸಿದ್ದಾರೆ. ನಿನ್ನೆ ಸಂಜೆ 06-30 ಗಂಟೆಗೆ ತುಂಗಾನಗರ ಠಾಣಾ ವ್ಯಾಪ್ತಿಯ ಪದ್ಮಾ ಟಾಕೀಸ್ ಎದುರು ಗೋಪಾಳ ಶಿವಮೊಗ್ಗ ಟೌನ್ ನ ವಾಸಿ ವೆಂಕಟೇಶ್ ಎಂಬುವರು ತಮ್ಮ ನಾಯಿಯನ್ನು ಹಿಡಿದುಕೊಂಡು ವಾಕಿಂಗ್ ಗೆ ಹೋಗಿ ವಾಪಾಸ್ ಮನೆಗೆ ಹಿಂದಿರುಗುವಾಗ ವಿದ್ಯಾನಿಕೇತನ ಶಾಲೆಯ ಹತ್ತಿರ ಅವರಿಗೆ ಕಲ್ಲಿನಿಂದ…

Read More

ತೀರ್ಥಹಳ್ಳಿಯ ಮಾಳೂರು ಪೊಲೀಸ್ ಠಾಣೆ ಎದುರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಪ್ರತಿಭಟನೆ|kimmane

ತೀರ್ಥಹಳ್ಳಿ : ಮನೆ ಮುಂದೆ ನಿಲ್ಲಿಸಿದ್ದ ಪಿಕಪ್ ವಾಹನಕ್ಕೆ ಪೊಲೀಸರೆ ಮರಳು ತುಂಬಿ ವಾಹವನ್ನು ಸೀಜ್ ಮಾಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು, ‘ಹೆದ್ದೂರು ಬಳಿ ಮನೆಯೊಂದರ ಮುಂದೆ ಪಿಕಪ್ ವಾಹನಕ್ಕೆ ಪೊಲೀಸರೆ ಮರಳು ತುಂಬಿದ್ದಾರೆ. ಅದನ್ನು ತಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಪಿಕಪ್ ವಾಹನಕ್ಕೆ ಮರಳು ತುಂಬಿದ ಪೊಲೀಸರನ್ನು ಕೂಡಲೆ ಅಮಾನತು ಮಾಡಬೇಕು. ಬಿಜೆಪಿಯವರು…

Read More

ಹೊಸನಗರ : ನಿಯಂತ್ರಣ ತಪ್ಪಿದ ಬೈಕ್‌ ಹಿನ್ನೀರಿಗೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕ ಸಾವು

A retired headmaster died after his bike lost control and fell into backwaters from a bridge near Nagar in Hosanagar taluk, Shivamogga. Police have registered a case. ಶಿವಮೊಗ್ಗ: ಸೇತುವೆ ಮೇಲೆ ಬೈಕ್ ಚಲಾಯಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಹಿನ್ನೀರಿಗೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕನೊಬ್ಬ ಸಾವನ್ನಪ್ಪಿದ ದುರ್ಘಟನೆ ಹೊಸನಗರ ತಾಲೂಕಿನ ನಗರ ಸಮೀಪದ ಸೋಮವಾರಪೇಟೆ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಸಂಪೇಕಟ್ಟೆ ಸರ್ಕಾರಿ ಶಾಲೆಯ ಮುಖ್ಯ…

Read More

ಹಲವು ವರ್ಷಗಳ ಹಿಂದೆಯೇ ಹಕ್ಕುಪತ್ರ ಹೊಂದಿರಬೇಕಾಗಿತ್ತು ತಡವಾಗಿದೆ : ಕುಮಾರ್ ಬಂಗಾರಪ್ಪ

ಸೊರಬ: ಚಂದ್ರಗುತ್ತಿಯ ಯಾತ್ರಿ ನಿವಾಸದಲ್ಲಿ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರ ಅಧ್ಯಕ್ಷತೆಯಲ್ಲಿ ಚಂದ್ರಗುತ್ತಿ ಹೋಬಳಿಗೆ ಸಂಬಂಧಿಸಿದಂತೆ ಬಗರ್ ಹುಕುಂ ಸಮಿತಿ ಪ್ರಗತಿ ಪರಿಶೀಲನಾ ಸಭೆ ನಡಸಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದರು.  ವಿತರಣೆ ಮಾಡುವ ಸಂಧರ್ಭದಲ್ಲಿ ಹಕ್ಕು ಪತ್ರ ಪಡೆದ ಫಲಾನುಭವಿಗಳು ಶಾಸಕರಿಗೆ ಅಭಿನಂದನೆ ಸಲ್ಲಿಸಿದರು. ಶಾಸಕರು ಅವರ ಅಭಿನಂದನೆಯನ್ನು ಸ್ವೀಕರಿಸಿ ನಿಮ್ಮ ಕೆಲಸ ಮಾಡಿಕೊಡುವುದೇ ನನ್ನ ಕೆಲಸ ಅದನ್ನು ನಾನು ಮಾಡಿದ್ದೇನೆ ನೀವುಗಳು ತುಂಬಾ ವರ್ಷಗಳ ಹಿಂದೆಯೇ ಹಕ್ಕು ಪತ್ರ ಹೊಂದಿರಬೇಕಾಗಿತ್ತು…

Read More

10 ಕೋಟಿ ರೂ ಬೆಲೆಯ ನಾಯಿಯ ನೋಡಲು ಮುಗಿಬಿದ್ದ ಜನ – ಭೀಮಾ ನ ಲುಕ್ ಗೆ ಎಲ್ಲಾ ಫಿದಾ….|DOG SHOW

ಶಿವಮೊಗ್ಗ ದಸರಾದ ಅಂಗವಾಗಿ ಗಾಂಧಿ ಪಾರ್ಕ್ ನಲ್ಲಿ ನಡೆದ ಡಾಗ್ ಶೋ ನಲ್ಲಿ ಬೆಂಗಳೂರಿನ ಸತೀಶ್ ಮಾಲೀಕತ್ವದ ಟಿಬೇಟಿಯನ್ ಮಸ್ತೀಪ್ ಬ್ರೀಡ್ ನಾಯಿ ಭೀಮ ಎಲ್ಲಾರ ಆಕರ್ಷಣೀಯವಾಗಿತ್ತು ಈ ನಾಯಿಯ ಹೆಸರು ಭೀಮಾ,ಇದರ ಬೆಲೆ ಬರೋಬ್ಬರಿ 10 ಕೋಟಿ. ಎ ಸಿ ರೂಂ ನಲ್ಲಿ ವಾಸ ,ಡೈಲಿ ಚಿಕನ್ ಬೇಕೆ ಬೇಕು.. 10 ಕೋಟಿ ಬೆಲೆಯ ನಾಯಿಗೆ ಡಾಗ್ ಶೋನಲ್ಲಿ ಡಿಮ್ಯಾಂಡೋ ಡಿಮ್ಯಾಂಡ್ ಇದೆ. ಡಾಗ್ ಶೋ ನಲ್ಲಿ ಮಾಲೀಕ ಸತೀಶ್ ಎರಡು ಸುತ್ತು ಪ್ರೇಕ್ಷಕರಿಗೆ ಪ್ರದರ್ಶಿಸಿದರು….

Read More

RIPPONPETE | ಚಿಪ್ಪಿಗರ ಕೆರೆ ಬಳಿ ರಸ್ತೆ ಸುರಕ್ಷತೆಗೆ ತಡೆಗೋಡೆ – ಪೊಲೀಸರಿಂದ ರಿಫ್ಲೆಕ್ಟರ್ ಅಳವಡಿಕೆ, ಅಪಘಾತಗಳಿಗೆ ತಡೆ

Barrier for road safety near Chippigara Lake – Police install reflectors, prevent accidents RIPPONPETE | ಚಿಪ್ಪಿಗರ ಕೆರೆ ಬಳಿ ರಸ್ತೆ ಸುರಕ್ಷತೆಗೆ ತಡೆಗೋಡೆ: ಪೊಲೀಸರಿಂದ ರಿಫ್ಲೆಕ್ಟರ್ ಅಳವಡಿಕೆ, ಅಪಘಾತಗಳಿಗೆ ತಡೆ Barrier for road safety near Chippigara Lake – Police install reflectors, prevent accidents ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯಲ್ಲಿರುವ ಚಿಪ್ಪಿಗರ ಕೆರೆ ದಂಡೆಯ ಬಳಿ ಅಪಾಯಕಾರಿ ತಿರುವುಗಳು ಹಾಗೂ ಸೂಕ್ತ ತಡೆಗೋಡೆಗಳ ಕೊರತೆಯಿಂದಾಗಿ…

Read More

ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್‌ ಲಾರಿ ಪಲ್ಟಿ – ಬಿದ್ದ ಕೋಳಿಯನ್ನು ಹೊತ್ತೊಯ್ದ ಜನ

ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್‌ ಲಾರಿ ಪಲ್ಟಿ – ಬಿದ್ದ ಕೋಳಿಯನ್ನು ಹೊತ್ತೊಯ್ದ ಜನ ಭದ್ರಾವತಿ: ಫಾರಂ ಕೋಳಿಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್‌ ಲಾರಿ ಪಲ್ಟಿಯಾಗಿದ್ದ ಪರಿಣಾಮ, ನೂರಾರು ಕೋಳಿಗಳು ರಸ್ತೆಯ ಬದಿಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಘಟನೆ ಹೊಳೆಹೊನ್ನೂರು ಸಮೀಪದ ಮಲ್ಲಾಪುರ ಗ್ರಾಮ ದೇವಾಲಯದ ತಿರುವಿನಲ್ಲಿ ಇಂದು ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರಣ ಲಾರಿ ತೀವ್ರವಾಗಿ ಪಲ್ಟಿಯಾದ್ದರಿಂದ ಸ್ಥಳದಲ್ಲೇ ಹಲವಾರು ಕೋಳಿಗಳು ಬಲಿ ಆಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಲಾರಿ ಆನವೇರಿ ದಿಕ್ಕಿಗೆ ಕೋಳಿಗಳನ್ನು ಹೊತ್ತೊಯ್ದು ಸಾಗುತ್ತಿತ್ತು. ಅಪಘಾತದ…

Read More

ಡ್ರೋಣ್ ಬಳಸಿ ನ್ಯಾನೊ ಯೂರಿಯ ಸಿಂಪಡಣೆ : ರೈತರಿಗೆ ಉಚಿತ ಪ್ರಾತ್ಯಕ್ಷಿಕೆ

ಡ್ರೋಣ್ ಬಳಸಿ ನ್ಯಾನೊ ಯೂರಿಯ ಸಿಂಪಡಣೆ : ರೈತರಿಗೆ ಉಚಿತ ಪ್ರಾತ್ಯಕ್ಷಿಕೆ ಹೊಸನಗರ: ಡ್ರೋಣ್ ಮೂಲಕ ನ್ಯಾನೋ ಯೂರಿಯ ಸಿಂಪಡಣೆ ಕುರಿತು ರೈತರಿಗೆ ಉಚಿತ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ತಾಲೂಕಿನ ಕೆರೆಹಳ್ಳಿ ಹೋಬಳಿ ಬಾಳೂರು ಗ್ರಾಮದ ರೈತ ಧನಂಜಯ ಮತ್ತು ಮಂಜಪ್ಪ ಅವರ ಭತ್ತದ ಕೃಷಿ ಜಮೀನಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಕೃಷಿ ಇಲಾಖೆ ಆಯೋಜಿಸಿದ್ದ ಈ ಪ್ರಾತ್ಯಕ್ಷಿಕೆಯಲ್ಲಿ ತಾಲೂಕು ಕೃಷಿ ಸಹಾಯಕ ನಿರ್ದೇಶಕ ಸಚಿನ್ ಹೆಗಡೆ ರೈತರಿಗೆ ಡ್ರೋಣ್ ಬಳಸಿ ಔಷಧಿ ಸಿಂಪಡಣೆ, ಸದುಪಯೋಗ ಹಾಗೂ ಆಗುವ ಅನುಕೂಲ ಕುರಿತು…

Read More

ಪಾನ್ ಕಾರ್ಡ್ 2.0ಗೆ ಕೇಂದ್ರ ಸರ್ಕಾರ ಅನುಮೋದನೆ – ಹಳೇ ಕಾರ್ಡ್ ಇರುತ್ತಾ? ಹೊಸದಾಗಿ ಮಾಡಿಸಬೇಕಾ? ಈ ಸುದ್ದಿ‌ ನೋಡಿ

ಪಾನ್ 2.0ಗೆ ಕೇಂದ್ರ ಸರ್ಕಾರ ಅನುಮೋದನೆ – ಹಳೇ ಕಾರ್ಡ್ ಇರುತ್ತಾ? ಹೊಸದಾಗಿ ಮಾಡಿಸಬೇಕಾ? ಈ ಸುದ್ದಿ‌ ನೋಡಿ ಕೇಂದ್ರ ಸರ್ಕಾರ ಪಾನ್ ಕಾರ್ಡ್ 2.0 ಯೋಜನೆಗೆ ಅನುಮೋದನೆ ನೀಡಿದೆ. ಹೆಚ್ಚು ಸುರಕ್ಷತೆ, ತೆರಿಗೆ ಪಾವತಿದಾರರು, ಉದ್ಯಮಿದಾರರು ಸೇರಿದಂತೆ ಎಲ್ಲರಿಗೂ ಸುಲಭ, ಸರಳ ಹಾಗೂ ಗರಿಷ್ಠ ಭದ್ರತೆಯ ಪಾನ್ ಕಾರ್ಡ್ 2.0 ಯೋಜನೆ ಇದಾಗಿದೆ. ಹೊಸ ಪಾನ್ ಕಾರ್ಡ್‌ನಿಂದ ಈಗಾಗಲೇ ಪಾನ್ ಕಾರ್ಡ್ ಇರುವವರು ಹೊಸದಾಗಿ ಮಾಡಿಸಿಕೊಳ್ಳಬೇಕಾ? ಅಥವಾ ಹಳೇ ಕಾರ್ಡ್ ಸಾಕಾ? ಕ್ಯಾಬಿನೆಟ್ ಆರ್ಥಿಕ ವ್ಯವಹಾರಗಳ…

Read More

ರಿಪ್ಪನ್‌ಪೇಟೆಯಲ್ಲಿ ಗಣೇಶೋತ್ಸವದ ಅಂಗವಾಗಿ ಶಾಂತಿ ಸಭೆ : ಡ್ರೋಣ್ ಕ್ಯಾಮೆರಾ ಅಳವಡಿಕೆಗೆ ಸೂಚನೆ

ರಿಪ್ಪನ್‌ಪೇಟೆ : ಗಣೇಶೋತ್ಸವ ಅಂಗವಾಗಿ ಗ್ರಾಮ ಪಂಚಾಯ್ತಿ ಸಭಾ ಭವನದಲ್ಲಿ ಪೊಲೀಸ್ ಶಾಂತಿ ಸಮಿತಿ ಸಭೆಯು ಹೊಸನಗರ ವೃತ್ತ ನಿರೀಕ್ಷಕ ಗಿರೀಶ್ ಅಧ್ಯಕ್ಷತೆಯಲ್ಲಿ ಜರುಗಿತು. ಶಿವಮೊಗ್ಗ ಜಿಲ್ಲೆಯಲ್ಲಿಯೇ ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಗಣಪತಿ ಅಚರಣೆ ಅದ್ದೂರಿಯಾಗಿ ಅಚರಿಸಲಾಗುತ್ತದೆ.ಮತ್ತು ರಿಪ್ಪನ್‌ಪೇಟೆ ಠಾಣಾ ವ್ಯಾಪ್ತಿಯಲ್ಲಿ ಸುಮಾರು ೧೦೪ ಕಡೆಯಲ್ಲಿ ಗಣಪತಿಗಳನ್ನು ಪ್ರತಿಷ್ಟಾಪಿಸಲಾಗುತ್ತಿದ್ದು ಪ್ರತಿಷ್ಟಾಪನೆಗೆ ಇಲಾಖೆ ಅನುಮತಿಗಾಗಿ ಹೊಸನಗರಕ್ಕೆ ಹೋಗಿ ಬರಬೇಕಾಗುತ್ತದೆ ಇದರಿಂದ ಅಯೋಜಕರಿಗೆ ತುಂಬ ಕಷ್ಟವಾಗುತ್ತದೆ ಆ ಕಾರಣ ರಿಪ್ಪನ್‌ಪೇಟೆಯಲ್ಲಿಯೇ ಅನುಮತಿ ನೀಡುವ ಬಗ್ಗೆ ವಿಶೇಷ ಅಧಿಕಾರಿಯನ್ನು…

Read More
Exit mobile version