Headlines

ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete

ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete  ರಿಪ್ಪನ್‌ಪೇಟೆ : ದೇಶದ ಪ್ರಧಾನಿಯಾಗಿ ಮೂರನೇ ಭಾರಿಗೆ ನರೇಂದ್ರ ಮೋದಿಜಿ ಅವರು ಪ್ರಮಾಣ ವಚನ ಸ್ವಿಕರಿಸುತ್ತಿದ್ದಂತೆ ಪಟ್ಟಣದಲ್ಲಿ ಮೈತ್ರಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸುವದರೊಂದಿಗೆ , ಸಿಹಿ ಹಂಚಿ ಸಂಭ್ರಮಿಸಿದರು.ಈ ವೇಳೆಯಲ್ಲಿ ಪ್ರಧಾನಿ ಮೋದಿ…

Read More

ANANDAPURA | ಬೈಕ್‌ ಸವಾರನ ಮೇಲೆ ಖಾರದ ಪುಡಿ ಎರಚಿ, ಮಹಿಳೆಗೆ ಸ್ಟೀಲ್‌ ರಾಡ್‌ನಿಂದ ಹಲ್ಲೆ

A shocking attack was reported in Maskalabailu village where an unidentified man threw chilli powder into a bike rider’s eyes and assaulted a woman with a steel rod. Police have registered a case and investigation is underway. ANANDAPURA | ಬೈಕ್‌ ಸವಾರನ ಮೇಲೆ ಖಾರದ ಪುಡಿ ಎರಚಿ, ಮಹಿಳೆಗೆ ಸ್ಟೀಲ್‌ ರಾಡ್‌ನಿಂದ ಹಲ್ಲೆ ಸಾಗರ : ಪೊಲೀಸ್ ಠಾಣಾ ವ್ಯಾಪ್ತಿಯ ಮಸ್ಕಲಬೈಲು…

Read More

ದುಬಾರಿ ಗಿಫ್ಟ್ ಬಂದಿದೆ ಎಂದು ವಿದೇಶದಿಂದ ಬಂದ ಕರೆ ಹಾಗೂ ಮೆಸೇಜ್ ಗೆ ಸ್ಪಂದಿಸಿದ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್..!!

ದುಬಾರಿ ಗಿಫ್ಟ್ ಬಂದಿದೆ ಎಂದು ವಿದೇಶದಿಂದ ಬಂದ ಕರೆ ಹಾಗೂ ಮೆಸೇಜ್ ಗೆ ಸ್ಪಂದಿಸಿದ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್..!! ಶಿವಮೊಗ್ಗ : ಲಂಡನ್‌ನಿಂದ ಬೆಲೆ ಬಾಳುವ ಗಿಫ್ಟ್‌ ಬಂದಿದೆ ಎಂದು ನಂಬಿಸಿ ಭದ್ರಾವತಿಯ ವ್ಯಕ್ತಿಯೊಬ್ಬರಿಗೆ 8.56 ಲಕ್ಷ ರೂ. ವಂಚಿಸಲಾಗಿದೆ. ಇದೇ ಮಾದರಿ ಈ ಹಿಂದೆಯು ಹಲವರಿಗೆ ವಂಚನೆಯಾಗಿದ್ದು, ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ. ಲಂಡನ್‌ನಿಂದ ಮೈಕಲ್‌ ಮ್ಯಾಕ್‌ಡೊನಾಲ್ಡ್‌ ಹೆಸರಿನಲ್ಲಿ ಕರೆ ಮತ್ತು ಮೆಸೇಜ್‌ ಮಾಡಿ 43 ಲಕ್ಷ ರೂ. ಮೌಲ್ಯದ ಗಿಫ್ಟ್‌ ಕಳುಹಿಸುತ್ತಿರುವುದಾಗಿ ಭದ್ರಾವತಿಯ ವ್ಯಕ್ತಿಗೆ…

Read More

ಕೊಟ್ಟಿಗೆಯಲ್ಲಿದ್ದ ಕರು ಮೇಲೆ ಚಿರತೆ ದಾಳಿ

ಕೊಟ್ಟಿಗೆಯಲ್ಲಿದ್ದ ಕರು ಮೇಲೆ ಚಿರತೆ ದಾಳಿ ಕೊಟ್ಟಿಗೆಯಲ್ಲಿ ಕಟ್ಟಿದ ಕರು ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಲುಮೆಜಡ್ಡಿನ ರುಕ್ಮಿಣಮ್ಮನವರ ಮನೆಯಲ್ಲಿ ನಡೆದಿದೆ. ಭಾನುವಾರ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದೆ. ಕರುವಿನ ಚೀರಾಟ ಕೇಳಿ, ಎದ್ದು ಬರುವಷ್ಟರಲ್ಲಿ ಚಿರತೆ ಕರುವನ್ನು ಬಿಟ್ಟು ಪರಾರಿಯಾಗಿದೆ. ಕರುವಿನ ಮುಖಕ್ಕೆ ತೀವ್ರ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಎರಡು ವಾರದ ಹಿಂದೆ ಪಕ್ಕದ ಊರು ಗುಬ್ಬಿಗದಲ್ಲಿ ಚಿರತೆಯೊಂದು ನಾಯಿಯನ್ನು…

Read More

ಶೇಂಗಾ ಸಿಪ್ಪೆ ವಿಚಾರದಲ್ಲಿ ಗಲಾಟೆ – ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

ಶೇಂಗಾ ಸಿಪ್ಪೆ ವಿಚಾರದಲ್ಲಿ ಗಲಾಟೆ – ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಶೇಂಗಾ ಸಿಪ್ಪೆ ವಿಚಾರಕ್ಕೆ ಆರಂಭವಾದ ಗಲಾಟೆ ಹೊಡೆದಾಟಕ್ಕೆ ತಿರುಗಿ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಹೋಟೆಲ್ ಮುಂದೆ ಕುಳಿತುಕೊಂಡಿದ್ದ ಸಂದರ್ಭದಲ್ಲಿ ಇಬ್ಬರ ನಡುವೆ ಶೇಂಗಾ ಸಿಪ್ಪೆ ಹಾಕುವ ವಿಚಾರಕ್ಕೆ ಜಗಳವಾಗಿದೆ. ಸಂಜಯ್ ಎಂಬುವರ ಮೇಲೆ ಗೌಸ್ ಅಲಿ ಎಂಬಾತ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಸಂಜಯ್ ನನ್ನು ಶಿರಾಳಕೊಪ್ಪ ಆಸ್ಪತ್ರೆಗೆ ದಾಖಲಿಸಿದ್ದು, 8ಕ್ಕೂ ಅಧಿಕ ಹೊಲಿಗೆ…

Read More

ಹುಂಚದಲ್ಲಿ ನಾಳೆ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಹುಂಚದಲ್ಲಿ ನಾಳೆ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹುಂಚಾ : ಗ್ರಾಮ ಪಂಚಾಯಿತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶ್ರಯದಲ್ಲಿ, ಪರಮಪೂಜ್ಯ ಜಗದ್ಗುರು ಸ್ವಸ್ತಿ ಶ್ರೀ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳ ಕೃಪಾಶೀರ್ವಾದ ಮತ್ತು ಮಾರ್ಗದರ್ಶನದಲ್ಲಿ, ಮೆಗ್ಗಾನ್‌ ಜಿಲ್ಲಾ ಆಸ್ಪತ್ರೆ ಶಿವಮೊಗ್ಗ ಸೇರಿದಂತೆ ವಿವಿಧ ಸಾಮಾಜಿಕ ಸಂಘ‧ಸಂಸ್ಥೆಗಳ ಸಹಯೋಗದಿಂದ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ ನಾಳೆ (29-10-2025) ನಡೆಯಲಿದೆ. ಶಿಬಿರವು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ಹುಂಚಾ ಪ್ರಾಥಮಿಕ…

Read More

ಅವಧೂತ ವಿನಯ್ ಗುರೂಜಿಯವರ ಜನ್ಮ ದಿನೋತ್ಸವದ ಅಂಗವಾಗಿ ರಕ್ತದಾನ :

ಅವಧೂತ ಗೌರಿಗದ್ದೆ ಮಠದ ಅವಧೂತ ಶ್ರೀ ವಿನಯ್ ಗುರೂಜಿ ಅವರ ಹುಟ್ಟು ಹಬ್ಬದ ಅಂಗವಾಗಿ ಅಗಸ್ಟ್ 24ರಂದು ತೀರ್ಥಹಳ್ಳಿ ತಾಲ್ಲೂಕಿನ ವೇಗರವಳ್ಳಿಯ ಪ್ರೌಢಶಾಲೆಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿದೆ. ಬೆಳಿಗ್ಗೆ 9:30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯಲಿದ್ದು ತೀರ್ಥಹಳ್ಳಿ ತಾಲ್ಲೂಕಿನ ರಕ್ತದಾನಿಗಳು, ಸಮಸ್ತ ಜನತೆ ಹಾಗೂ ಶ್ರೀ ವಿನಯ್ ಗುರೂಜಿಯವರ ಭಕ್ತರು ಸಮಸ್ತ ಜನತೆ ರಕ್ತದಾನ ಮಾಡಿ ಇನ್ನೊಂದು ಜೀವ ಕಾಪಾಡಲು ಮನವಿ ಮಾಡಲಾಗಿದೆ. ಮೇಗರವಳ್ಳಿ ಪ್ರೌಢಶಾಲೆಯಲ್ಲಿ ತಾಲ್ಲೂಕು ಮಟ್ಟದ ಕ್ರೀಡಾಕೂಟ…

Read More

ಹೊಸನಗರದ ಸಂತ ಅಂತೋನಿ ದೇವಾಲಯದ ವಾರ್ಷಿಕೋತ್ಸವ – ಭಾವೈಕ್ಯತೆಗೆ ಹೊಸ ಇತಿಹಾಸ ಬರೆದ ಹೊಸನಗರ ಜನತೆ|Hosanagara

ಹೊಸನಗರ : ಪಟ್ಟಣದ ಸಂತ ಅಂತೋನಿ ದೇವಾಲಯದ ವಾರ್ಷಿಕ ಮಹೋತ್ಸವದ ಅಂಗವಾಗಿ ಕ್ರೈಸ್ತ ಬಾಂಧವರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ದೇವರ ನಾಮ ಭಜಿಸುತ್ತಾ ಧಾರ್ಮಿಕ  ಮೆರವಣಿಗೆ ನಡೆಸಿದರು. ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹೊಸನಗರ ಪಟ್ಟಣದ ಸಂತ ಅಂತೋನಿ ದೇವಾಲಯದ ಧರ್ಮ ಗುರುಗಳಾದ ರೆವೆರೆಂಡ್ ಫಾದರ್ ಸೈಮನ್ ರವರೊಂದಿಗೆ ಜಿಲ್ಲೆಯ 30ಕ್ಕೂ ಹೆಚ್ಚು ಚರ್ಚ್ ಗಳ ಧರ್ಮ ಗುರುಗಳು ಪಾಲ್ಗೊಂಡಿದ್ದರು. ಇತ್ತೀಚೆಗೆ ಪಟ್ಟಣದ ಹಿಂದುಗಳು ಶ್ರೀ ಗಣೇಶೋತ್ಸವ,ನವರಾತ್ರಿ ಸಡಗರ ಉತ್ಸಾಹ ಸಂಭ್ರಮದಿಂದ ಆಚರಿಸಿದ್ದು ಅದರ ಬೆನ್ನಲ್ಲೇ ಮುಸ್ಲಿಂ ಬಾಂಧವರು ಈದ್…

Read More

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ|accident

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ ಮಾಸ್ತಿಕಟ್ಟೆ : ಇಲ್ಲಿನ ಸಮೀಪದ ಹುಲಿಕಲ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ತುಂಬಿದ್ದ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಹೊಸನಗರ ಕಡೆಯಿಂದ ಮಂಗಳೂರಿಗೆ ಸಿಮೆಂಟ್ ತುಂಬಿಕೊಂಡು ತೆರಳುತಿದ್ದ 12 ಚಕ್ರದ ಲಾರಿ (KA 19 AB 0933) ಹುಲಿಕಲ್ ಗ್ರಾಮದ ಬಾಬುರಾವ್ ಎಂಬುವವರ ಮನೆಯ ಸಮೀಪದಲ್ಲಿಯೇ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಕಂದಕದಲ್ಲಿ ಪಲ್ಟಿಯಾಗಿ ಉರುಳಿ ಬಿದ್ದಿದೆ.ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಗಂಭೀರ…

Read More

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ತಮ್ಮ ಕಾರಿನಲ್ಲಿ ಕರೆದೊಯ್ದ ಶಿವಮೊಗ್ಗ ಹೆಚ್ಚುವರಿ ಎಸ್ ಪಿ : ವಿಧಿಯಾಟಕ್ಕೆ ವ್ಯಕ್ತಿ ಸಾವು|shivamogga

ಶಿವಮೊಗ್ಗ: ರಸ್ತೆ ಅಪಘಾತದಲ್ಲಿ ಗಾಯಗೊಂಡ ಓರ್ವರನ್ನು ಶಿವಮೊಗ್ಗ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಎಸ್​ಪಿ) ವಿಕ್ರಂ ಆಮ್ಟೆ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗ ನಗರದ ಹೊರವಲಯದ ಹರಿಗೆ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಇರ್ಫಾನ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದರು. ಸಾರ್ವಜನಿಕರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ಆಂಬ್ಯುಲೆನ್ಸ್​ಗಾಗಿ ಕಾಯುತ್ತಿದ್ದರು. ಕಾರ್ಯ ನಿಮಿತ್ತ ಭದ್ರಾವತಿಗೆ ತೆರಳಿ ಅದೇ ಮಾರ್ಗವಾಗಿ ಶಿವಮೊಗ್ಗಕ್ಕೆ ಹಿಂದಿರುಗುತ್ತಿದ್ದ ಹೆಚ್ಚುವರಿ ಎಎಸ್​ಪಿ ವಿಕ್ರಂ ಆಮ್ಟೆ…

Read More
Exit mobile version