ಹೆಚ್ಚಿನ ಬಡ್ಡಿ ವಸೂಲಿಗೆ ಇಳಿದರೆ ನಿರ್ದಾಕ್ಷಿಣ್ಯ ಕ್ರಮ – ಸಿಪಿಐ ಗುರಣ್ಣ ಹೆಬ್ಬಾಳ್

ಹೆಚ್ಚಿನ ಬಡ್ಡಿ ವಸೂಲಿಗೆ ಇಳಿದರೆ ನಿರ್ದಾಕ್ಷಿಣ್ಯ ಕ್ರಮ – ಸಿಪಿಐ ಗುರಣ್ಣ ಹೆಬ್ಬಾಳ್ ರಿಪ್ಪನ್‌ಪೇಟೆ : ಖಾಸಗಿ ಅನಧಿಕೃತ ಹಣಕಾಸು ಲೇವಾದೇವಿದಾರರು ಮತ್ತು ಪಾನ್ ಬ್ರೋಕರ್ ಗಳು ಸಾಲ ನೀಡುವುದು ಮತ್ತು ಆಭರಣದ ಮೇಲೆ ಗಿರವಿ ಇಟ್ಟುಕೊಂಡು ಹಣ ನೀಡುವ ಮೂಲಕ ಹೆಚ್ಚಿನ ಬಡ್ಡಿ ವಸೂಲಾತಿ ಮಾಡುವ ಬಗ್ಗೆ ಗ್ರಾಹಕರಿಂದ ದೂರು ಬಂದರೆ ಯಾವುದೇ ಮುಲಾಜಿಲ್ಲದೇ ನಿರ್ದಾಕ್ಷಿಣ್ಯವಾಗಿ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೊಸನಗರ ವೃತ್ತ ನಿರೀಕ್ಷಕ ಗುರಣ್ಣ ಎಸ್ ಹೆಬ್ಬಾಳ್ ಖಡಕ್ ವಾರ್ನಿಂಗ್ ನೀಡಿದರು….

Read More

ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್:

ಶಿವಮೊಗ್ಗ:  ಸೊರಬ ಕ್ಷೇತ್ರದ ಮಾಜಿ ಶಾಸಕರಾದ ಮಧು ಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷದ ಕೈ ಹಿಡಿಯವ ಮುಹೂರ್ತ ಫಿಕ್ಸ್ ಆಗಿದೆ.   ಇದೇ ತಿಂಗಳ 30 ರಂದು ಹುಬ್ಬಳ್ಳಿಯಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶದಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜಿವಾಲಾ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ ಉಪಸ್ಥಿತಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ ಸೇರಲಿದ್ದಾರೆ.ಮಧುಬಂಗಾರಪ್ಪನವರೊಂದಿಗೆ ಅವರ ಬೆಂಬಲಿಗರು ಕೂಡ ಕಾಂಗ್ರೆಸ್‌ ಸೇರಲಿದ್ದಾರೆ ಎನ್ನಲಾಗಿದೆ.   ಶಿವಮೊಗ್ಗದಲ್ಲಿ ಬೃಹತ್‌ ಸಮಾವೇಶ ನಡೆಸಿ ಕಾಂಗ್ರೆಸ್ ಸೇರ್ಪಡೆಯಾಗುವ…

Read More

ಆತ್ಮ ನಿರ್ಭರ ಯೋಜನೆಯಡಿ ಸ್ವದೇಶಿ ವಸ್ತುಗಳ ಬಳಕೆಗೆ ಆದ್ಯತೆ ನೀಡಿ – ಹರತಾಳು ಹಾಲಪ್ಪ

ಆತ್ಮ ನಿರ್ಭರ ಯೋಜನೆಯಡಿ ಸ್ವದೇಶಿ ವಸ್ತುಗಳ ಬಳಕೆಗೆ ಆದ್ಯತೆ ನೀಡಿ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ ; ಕೇಂದ್ರ ಸರ್ಕಾರ ಮೋದಿಜಿಯವರ ಪರಿಕಲ್ಪನೆಯಂತೆ ಆತ್ಮನಿರ್ಭರ ಯೋಜನೆಯಡಿ ಪ್ರತಿಯೊಬ್ಬ ಭಾರತೀಯರು ಸ್ವದೇಶಿ ವಸ್ತುಗಳನ್ನು ಬಳಕೆ ಮಾಡಿದಲ್ಲಿ ದೇಶ ಪ್ರಗತಿ ಪಥದತ್ತ ಸಾಗಲು ಸಾಧ್ಯವಾಗುವುದು.ಮಹಾತ್ಮ ಗಾಂಧಿಜೀಯವರು ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಘೋಷಣೆಯಡಿ ಅವರು ಧರಿಸುತ್ತಿದ್ದ ಬಟ್ಟೆಯನ್ನು ಸಹ ತ್ಯಜಿಸಿ ಚರಕದಿಂದ ಉತ್ಪಾದಿಸಿದ ನೂಲಿನಿಂದ  ತಯಾರಾದ ಖಾದಿ ಬಟ್ಟೆಗಳನ್ನು  ಬಳಸುವುದರೊಂದಿಗೆ ದೇಶಿಯ ಸಂಸ್ಕೃತಿಯನ್ನು ಉತ್ತುಂಗಕ್ಕೆ ಕೊಂಡೊಯ್ಯಬೇಕು ಎಂದು ಮಾಜಿ ಸಚಿವ…

Read More

Ripponpete | ಬಸವ ಜಯಂತಿ ಆಚರಣೆ | ಬಸವಣ್ಣನವರ ತತ್ವ ಆದರ್ಶ ಇಂದಿನ ಸಮಾಜಕ್ಕೆ ಮಾದರಿ – ಕಗ್ಗಲಿ ಲಿಂಗಪ್ಪ

Ripponpete | ಬಸವ ಜಯಂತಿ ಆಚರಣೆ  | ಬಸವಣ್ಣನವರ ತತ್ವ ಆದರ್ಶ ಇಂದಿನ ಸಮಾಜಕ್ಕೆ ಮಾದರಿ – ಕಗ್ಗಲಿ ಲಿಂಗಪ್ಪ ರಿಪ್ಪನ್‌ಪೇಟೆ : 12 ನೆ ಶತಮಾನದಲ್ಲಿಯೇ ಬಸವಣ್ಣನವರು ಜಾತಿ,ಮತ,ಬೇಧ ತೊಡೆದು ಎಲ್ಲಾರೂ ಒಂದೇ ಎಂದು ಸಮಾನತೆ ಸಾರಿದ ಮಹಾನ್ ಪುರುಷ,ಅವರ ತತ್ವ ಆದರ್ಶಗಳನ್ನು ಇಂದಿನ ಜನಾಂಗ ಅನುಸರಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದು ಶ್ರೀ ಶಿವಕುಮಾರ ಸ್ವಾಮೀಜಿ ಭಕ್ತ ವೃಂದದ ಪ್ರಮುಖರಾದ ಕಗ್ಗಲಿ ಲಿಂಗಪ್ಪ ಹೇಳಿದರು. ಪಟ್ಟಣದ ಮಂಜುಶ್ರೀ ಹೊಟೇಲ್ ಆವರಣದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿ…

Read More

ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ :[KABBADDI]

ರಿಪ್ಪನ್ ಪೇಟೆ :- ಶಿವಮೊಗ್ಗ ಜಿಲ್ಲಾ ಮಟ್ಟದ  ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸನಗರ ತಾಲೂಕು ಮಟ್ಟದಿಂದ ಶಿವಮೊಗ್ಗ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದು  ಕಬ್ಬಡ್ಡಿ ಪಂದ್ಯಾವಳಿಯಲ್ಲಿ  ಬಾಲಕಿಯರ ವಿಭಾಗದಲ್ಲಿ  ಪ್ರಥಮ ಸ್ಥಾನವನ್ನು  ಬಾಲಕರವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು  ಹಾಗೂ 400 ಮೀಟರ್ ಓಟದ ವಿಭಾಗದಲ್ಲಿ ದೀಕ್ಷಾ ಎಂಬ ವಿದ್ಯಾರ್ಥಿನಿ ದ್ವಿತೀಯ ಸ್ಥಾನವನ್ನು  ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಹೊಸನಗರ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.  ಶಿವಮೊಗ್ಗ ಜಿಲ್ಲೆಯ  ಸರ್ಕಾರಿ…

Read More

HOSANAGARA | ಶ್ರೀಗಂಧ ಸಾಗಿಸುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ

HOSANAGARA | ಶ್ರೀಗಂಧ ಸಾಗಿಸುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ ಶ್ರೀಗಂಧದ ಮರದ ತುಂಡನ್ನು ಅಕ್ರಮವಾಗಿ ಸಾಗಿಸುತಿದ್ದ ಆರೋಪಿಯೋರ್ವನನ್ನು ಮಾಲುಸಮೇತ ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಹೊಸನಗರ ತಾಲೂಕು ಕಸಬಾ ಹೋಬಳಿ ಕಚ್ಚಿಗೆಬೈಲ್ ಗ್ರಾಮದಲ್ಲಿ ನಡೆದಿದೆ. ಕಚ್ಚಿಗೆ ಬೈಲ್ ಕಾನಗೋಡು ಹೋಗುವ ರಸ್ತೆಯಲ್ಲಿ ಅಕ್ರಮವಾಗಿ ಗಂಧದ ಮರಗಳನ್ನು ಕಡಿದು ತುಂಡುಗಳನ್ನಾಗಿ ತಯಾರಿಸಿ ಸಾಗಾಣಿಕೆ ಮಾಡುವಾಗ ಆರೋಪಿಯನ್ನ ಅರಣ್ಯ ಇಲಾಖೆ ಬಂಧಿಸಿದ್ದಾರೆ. ಹನೀಫ್ ಬಿನ್ ಯಾಕೂಬ್ ಸಾಬ್ ವಯಸ್ಸು 48ವರ್ಷ ಬಾನಿಗಾ ವಾಸಿ ಹೊಸಕೇಸರಿ ಗ್ರಾಮ ಹೊಸನಗರ…

Read More

ಮಹಿಳೆ ನಾಪತ್ತೆ ; ಮಾಹಿತಿ ನೀಡಲು ಪೊಲೀಸರ ಮನವಿ

ಮಹಿಳೆ ನಾಪತ್ತೆ ; ಮಾಹಿತಿ ನೀಡಲು ಪೊಲೀಸರ ಮನವಿ Shiralakoppa police have appealed for information regarding a missing woman from Kanasogi village in Shivamogga district who has been missing since January 2026. ಶಿವಮೊಗ್ಗ : ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಕಣಸೋಗಿ ಗ್ರಾಮದ ನಿವಾಸಿ ಬಲವೀಂದ್ರಪ್ಪ ಅವರ ಪತ್ನಿ ದೀಪಾ (30) ಅವರು ಜನವರಿ 2026ರಿಂದ ಕಾಣೆಯಾಗಿದ್ದು, ಈವರೆಗೂ ಮನೆಗೆ ವಾಪಸ್ಸಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಕಾಣೆಯಾದ…

Read More

ಉಸಿರಾಟದ ಸಮಸ್ಯೆಗೆ ಬೇಸತ್ತು ನೇಣಿಗೆ ಶರಣಾದ ಯುವತಿ

ಉಸಿರಾಟದ ಸಮಸ್ಯೆಗೆ ಬೇಸತ್ತು ನೇಣಿಗೆ ಶರಣಾದ ಯುವತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿ ಒಬ್ಬಳು, ತೀವ್ರ ಅನಾರೋಗ್ಯದ ಹಿನ್ನೆಲೆಯಿಂದ ಬೇಸತ್ತಿದ್ದಾಳೆ. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ನೇತಾಜಿ ವೃತ್ತದ ಬಳಿಯ ವಿಜಯನಗರದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಶಿವಮೊಗ್ಗದಲ್ಲಿ ಅನಾರೋಗ್ಯಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ನೇಣು ಬಿಗಿದುಕೊಂಡು ಸೌಮ್ಯ (25) ಎನ್ನುವ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಶಿವಮೊಗ್ಗದ ನೇತಾಜಿ ವ್ರತ ಬಳಿಯ ವಿಜಯನಗರದಲ್ಲಿ…

Read More

ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ದಾಳಿ: ಏಳು ಮಹಿಳೆಯರ ರಕ್ಷಣೆ|crime news

ಶಿವಮೊಗ್ಗ ನಗರದಲ್ಲಿ ಅರ್ಬನ್ ಪ್ರೊಫೆಷನ್ ಫ್ಯಾಮಿಲಿ ಸಲೂನ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ಪೊಲೀಸರು ದಾಳಿ ನಡೆಸಿ ದಂಧೆಯಲ್ಲಿ ತೊಡಗಿದ್ದ ಏಳು ಜನ ಮಹಿಳೆಯರನ್ನು ರಕ್ಷಿಸಿಸಲಾಗಿದೆ. ಶಿವಮೊಗ್ಗ ವಿನೋಬನಗರದಲ್ಲಿ ಸ್ಪಾ ಹೆಸರಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ಸುಳಿವು. ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಆರೋಪಿಗಳು ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಐಪಿಎಸ್ ಬಿಂದುಮಣಿ ನೇತೃತ್ವದಲ್ಲಿ ಸ್ಪಾ ಮೇಲೆ ದಾಳಿ ನಡೆಸಿದ ಪೊಲೀಸರು. ಸದ್ಯ ಏಳು ಸಂತ್ರಸ್ತ ಮಹಿಳೆಯರನ್ನು ಸಾಂತ್ವಾನ ಕೇಂದ್ರಕ್ಕೆ ಕಳುಹಿಸಿದ ಪೊಲೀಸರು ಜಿಲ್ಲೆಯಲ್ಲಿ ವೇಶ್ಯಾವಾಟಿಕೆ…

Read More

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ – ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ..!? ಘಟನೆಯ ಸಂಪೂರ್ಣ ಮಾಹಿತಿ

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ – ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ..!? ಘಟನೆಯ ಸಂಪೂರ್ಣ ಮಾಹಿತಿ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ – ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ..!? ಘಟನೆಯ ಸಂಪೂರ್ಣ ಮಾಹಿತಿ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ಭೀಕರ ದೃಶ್ಯ ಸಿಸಿಟಿವಿ ಹಾಗೂ ಸ್ಥಳೀಯರ ಮೊಬೈಲ್ ಕ್ಯಾಮರಾಗಳಲ್ಲಿ ಸೆರೆಯಾಗಿತ್ತು. ಮಂಗಳೂರಿನ ಪೊಲೀಸರು ಕೂಡ ಇದೇ ವಿಡಿಯೋಗಳನ್ನು ಆಧರಿಸಿ ಆರೋಪಿಗಳ ಬೆನ್ನುಬಿದ್ದಿದ್ದರು. ಆರೋಪಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅವಿತುಕೊಂಡಿದ್ದ ವಿಚಾರ ತಿಳಿದಿದ್ದ…

Read More