ಮುದ್ದಾದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ!

ಮುದ್ದಾದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ! ಗಂಡ ರಘುನಿಂದ ವಿಚ್ಛೇದನಕ್ಕೆ ಮುಂದಾಗಿದ್ದಳು ಎನ್ನಲಾಗಿದೆ. ಕಳೆದ ವರ್ಷ ಗ್ರಾಮದ ಹಿರಿಯರು ಸೇರಿ ಪಂಚಾಯಿತಿ, ರಾಜಿ ಸಂಧಾನದ ಮೂಲಕ ಗಂಡನ ಮನೆಗೆ ಕಳುಹಿಸಿಕೊಟ್ಟಿದ್ದರು. ಆದರೆ ಶಿವಮೊಗ್ಗದಲ್ಲಿ ಇರಲು ಸಾಧ್ಯವಾಗದೆ ಶನಿವಾರ ಮಗುವಿನೊಂದಿಗೆ ತವರಿಗೆ ಬಂದಿದ್ದಳು ಎನ್ನಲಾಗಿದೆ. ನಸಿಕ ಸ್ಥಿಮಿತ ಕಳೆದುಕೊಂಡಿದ್ದ ತಾಯಿಯೊಬ್ಬಳು ಹೆತ್ತ ಮಗಳನ್ನೇ ನೀರಿನ ತೊರೆಯಲ್ಲಿ ಮುಳುಗಿಸಿ ಹತ್ಯೆಗೈದಿರುವ ಹೃದಯ ವಿದ್ರಾವಕ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲ್ಲೂಕಿನ ಜಿನ್ನೇನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಭಾನುವಾರ…

Read More

ಕರಿಮನೆ ಗ್ರಾಪಂ ಅಕ್ರಮ ಮರಕಡಿತಲೆ ಪ್ರಕರಣ – ಗ್ರಾಮಸ್ಥರಿಂದ ಅಹೋರಾತ್ರಿ ಧರಣಿ|ಅಧಿಕಾರಿಗಳ ವಿರುದ್ದ ಆರಗ ಜ್ಞಾನೇಂದ್ರ ಗರಂ|protest

ಹೊಸನಗರ :  ಕರಿಮನೆ ಗ್ರಾಮದ ಅಕೇಶಿಯ ಮರಗಳ ಅಕ್ರಮ ಕಡಿತಲೆ ಪ್ರಕರಣದ ಆರೋಪಿಗಳ ಮೇಲೆ ಕೂಡಲೇ ಕ್ರಮ ಕೈಗೊಳ್ಳುವಂತೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಒತ್ತಾಯಿಸಿದ್ದಾರೆ. ತಾಲೂಕಿನ ನಗರ ಹೋಬಳಿ ಕರಿಮನೆ ಗ್ರಾಮದಲ್ಲಿ ನಡೆದ ಅಕೇಶಿಯಾ ಮರಗಳ ಅಕ್ರಮ ಕಡಿತಲೆ ಪ್ರಕರಣದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ಬಿಜೆಪಿ ಕಾರ್ಯಕರ್ತರು ನಡೆಸುತಿದ್ದ ಅಹೋರಾತ್ರಿ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿ ಗ್ರಾಮದ ಸರ್ವೆ ನಂಬರ್ 106ರಲ್ಲಿ ಗ್ರಾಮ ಪಂಚಾಯಿತಿ ಅರಣ್ಯೀಕರಣ…

Read More

395 ಕೋಟಿ ರೂ. ವೆಚ್ಚದಲ್ಲಿ ಚಕ್ರಾ ಡ್ಯಾಂ ನಿಂದ ಸೂಡೂರುವರೆಗೆ ಶಾಶ್ವತ ಕುಡಿಯುವ ನೀರು ಹರಿಸುವ ಬಗ್ಗೆ ಚಿಂತನೆ : ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ : ಚಕ್ರಾ ಡ್ಯಾಂ ನಿಂದ ಸೂಡೂರು ಗ್ರಾಮದವರೆಗೂ ಬರುವ ಅನೇಕ ಹಳ್ಳಿಗಳಿಗೆ ಕುಡಿಯುವ ನೀರು ಹರಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಅವರು ಕೆರೆಹಳ್ಳಿ ಹೋಬಳಿಯಲ್ಲಿ ಮಳೆಹಾನಿ ವೀಕ್ಷಿಸಿ ನಂತರ ಮಾದ್ಯಮದವರೊಂದಿಗೆ ಮಾತನಾಡಿ ಈಗಾಗಲೇ ಸಾಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಶರಾವತಿ ನದಿಯಿಂದ ಮತ್ತು ಅಂಬ್ಲಿಗೊಳ ಡ್ಯಾಂ ನಿಂದ ನೂರಾರು ಹಳ್ಳಿಗಳ ರೈತ ನಾಗರೀಕರಿಗೆ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ…

Read More

ನವೋದಯ ‘ಪ್ರಥಮ PUC’ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ : ಮಹಿಳಾ ಪಾಲಿಟೆಕ್ನಿಕ್ ಪ್ರಥಮ ಸೆಮಿಸ್ಟರ್ ಡಿಪ್ಲೊಮಾಕ್ಕೆ ನೇರ ಪ್ರವೇಶ

ಶಿವಮೊಗ್ಗ : ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದ 11 ನೇ ತರಗತಿಗೆ ಪ್ರವೇಶ ಪಡೆಯಲು ಪ್ರವೇಶ ಪರೀಕ್ಷೆಯನ್ನು ದಿ:22/07/2023 ರಂದು ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಆಸಕ್ತ ವಿದ್ಯಾರ್ಥಿಗಳು ವೆಬ್ಸೈಟ್ www.navodaya.gov.in ಮೂಲಕ ಮೇ 31 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಹಿಳಾ ಪಾಲಿಟೆಕ್ನಿಕ್ ಪ್ರಥಮ ಸೆಮಿಸ್ಟರ್ ಡಿಪ್ಲೊಮಾಕ್ಕೆ ನೇರ ಪ್ರವೇಶ ಶಿವಮೊಗ್ಗ : 2023-24 ನೇ ಸಾಲಿನ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್, ಶಿವಮೊಗ್ಗ…

Read More

ರಿಪ್ಪನ್‌ಪೇಟೆ : ಮಸೀದಿ ಮುಂಭಾಗದಲ್ಲಿ ಮದ್ಯದಂಗಡಿ ಅರಂಭಿಸುವುದನ್ನು ವಿರೋಧಿಸಿ ಮೌನ ಪ್ರತಿಭಟನೆಗೆ ಸಿದ್ದತೆ|ಮದ್ಯದಂಗಡಿ ಪ್ರಾರಂಭದ ಹುನ್ನಾರದಲ್ಲಿ ಪ್ರತಿಷ್ಠಿತ ಧರ್ಮದರ್ಶಿಯೊಬ್ಬರ ಹೆಸರು ದುರ್ಬಳಕೆ.???

“ಮಸೀದಿ ಬಳಿ ಮಧ್ಯದಂಗಡಿ ಅರಂಭಿಸುವುದನ್ನು ವಿರೋಧಿಸಿ ಮೌನ ಪ್ರತಿಭನೆಗೆ ಸಿದ್ದತೆ” ರಿಪ್ಪನ್‌ಪೇಟೆ;-ಸರ್ಕಾರದ ಅಬಕಾರಿ ನಿಯಮದಂತೆ ಮಸೀದಿ ಚರ್ಚ್ ದೇವಸ್ಥಾನ ಹಾಗೂ ಶಾಲೆ ಅಸ್ಪತ್ರೆಗೆ 100 ಮೀಟರ್ ಸುತ್ತಳಲೆತೆಯಲ್ಲಿ ಮಧ್ಯದಂಗಡಿ ತೆರೆಯಬಾರದೆಂಬ ನಿಯಮ ಜಾರಿಯಲ್ಲಿದ್ದರೂ ಕೂಡಾ ಇಲ್ಲಿನ ಹೊಸನಗರ ರಸ್ತೆಯ ಜುಮ್ಮಾಮಸೀದಿಯಿಂದ ಕೆಲವೇ ಅಂತರದಲ್ಲಿರುವ ರಾಯಲ್ ಕಂಪರ್ಟ್ ಕಟ್ಟಡದಲ್ಲಿ ಸಿ.ಎಲ್.ನಂ 7 ಬಾರ್ ಅಂಡ್ ರೆಸ್ಟೊರೆಂಟ್‌ಯನ್ನು ಆರಂಭಿಸುವ ಎಲ್ಲ ಸಿದ್ದತೆ ನಡೆದಿದ್ದು ಈ ಬಗ್ಗೆ ಇಂದು ಮುಸ್ಲಿಂ ಸಮುದಾಯದವರು ಶುಕ್ರವಾರದ ನಮಾಜ್ (ಪ್ರಾರ್ಥನೆ) ಮುಗಿಸಿ ಠಾಣೆಗೆ ತೆರಳಿ ಮಸೀದಿ ಬಳಿ…

Read More

ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಡೆಂಗ್ಯೂ ತೀವ್ರ ಹೆಚ್ಚಳ – ಪಟ್ಟಣದ ಮನೆ ಮನೆಗೂ ಇಂದು ಫಾಗಿಂಗ್ ಕಾರ್ಯಾಚರಣೆ | Ripponpete

ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಡೆಂಗ್ಯೂ ತೀವ್ರ ಹೆಚ್ಚಳ – ಪಟ್ಟಣದ ಮನೆ ಮನೆಗೂ ಇಂದು ಫಾಗಿಂಗ್ ಕಾರ್ಯಾಚರಣೆ | Ripponpete ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಖಾಯಿಲೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಹಾಗೂ ಆರೋಗ್ಯ ಇಲಾಖೆಯಿಂದ ಪಟ್ಟಣ ವ್ಯಾಪ್ತಿಯ ಎಲ್ಲ ಮನೆಗಳಿಗೆ ಫಾಗಿಂಗ್‌ ಕಾರ್ಯಾಚರಣೆ ನಡೆಸಲು ತೀರ್ಮಾನಿಸಲಾಗಿದೆ. ಭಾನುವಾರ ಸಂಜೆ 04 ರಿಂದ 07 ಗಂಟೆಯವರೆಗೆ ಪಟ್ಟಣದ ಎಲ್ಲ ಮನೆಗಳಿಗೂ ಫಾಗಿಂಗ್ ನಡೆಸಲಾಗುವುದು ಈ ಸಂಧರ್ಭದಲ್ಲಿ ಮನೆಯಲ್ಲಿರುವ ಎಲ್ಲಾ ಸದಸ್ಯರು ಮನೆಯಿಂದ ಹೊರಗಡೆ ಇದ್ದು ಸಹಕರಿಸಲು…

Read More

ಮನೆ ಕಳ್ಳರ ಹೆಡೆಮುರಿ ಕಟ್ಟಿದ ಮಾಳೂರು ಪೊಲೀಸರು ! ಐವರು ಅರೆಸ್ಟ್ !

ತೀರ್ಥಹಳ್ಳಿ : ತಾಲೂಕಿನ ಹಣಗೆರೆ ಕಟ್ಟೆಯ ಭೂತಪ್ಪ ಚೌಡಮ್ಮ ಸೌಯದ್ ಸೌದತ್ ದೇವಸ್ಥಾನದ ಡಿ ದರ್ಜೆ ನೌಕರನ ಮನೆಯಲ್ಲಿ  2 ತಿಂಗಳ ಹಿಂದೆ ನಡೆದಿದ್ದ ಮನೆ ಕನ್ನತನ ಪ್ರಕರಣವನ್ನ ಪೊಲೀಸರು ಬೇಧಿಸಿ ಐವರು ಆರೋಪಿಗಳನ್ನ ಬಂಧಿಸಿದ್ದಾರೆ. ಹಣಗೆರೆ ಕಟ್ಟೆಯ ಭೂತಪ್ಪ ಚೌಡಮ್ಮ ಸೌಯದ್ ಸೌದತ್ ದೇವಸ್ಥಾನದಲ್ಲಿ ಡಿ ದರ್ಜೆ ನೌಕರರಾದ ಸೀನಪ್ಪ ಎಂಬುವರು ಪುರದಾಳಿಗೆ ಹೋದಾಗ ಒಟ್ಟು 250 ಗ್ರಾಂ ಚಿನ್ನ, 40 ಗ್ರಾಂ ಬೆಳ್ಳಿ ಹಾಗೂ 2100 ನಗದು ಕಳವಾಗಿತ್ತು. ಈ ಪ್ರಕರಣ ಪೊಲೀಸರಿಗೆ ಸವಾಲು…

Read More

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೈರಾಪುರಾ ಗ್ರಾಮದ ತೀರ್ಥೇಶ್ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ನಷ್ಟವಾಗಿರುವ ಘಟನೆ ನಡೆದಿದೆ. ತೀರ್ಥೇಶ್ ಅಡಿಕಟ್ಟು ರವರಿಗೆ ಸೇರಿದ 700ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ. ಬೈರಾಪುರ ಗ್ರಾಮದಲ್ಲಿ ಒಕ್ಕಲು ಮಾಡಲು 6 ಸಾವಿರಕ್ಕೂ ಪಿಂಡಿಯಷ್ಟು ಹೆಚ್ಚು…

Read More

ಮಾರುತಿಪುರ : ಭೀಕರ ರಸ್ತೆ ಅಪಘಾತ,ಬೈಕ್ ಸವಾರ ಸ್ಥಳದಲ್ಲೆ ಸಾವು!!

ಹೊಸನಗರ : ಇಲ್ಲಿನ ಮಾರುತಿಪುರ ಸಮೀಪ ಬೈಕ್ ಹಾಗೂ ಲಾರಿ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಸೊರಬ ಮೂಲದ ಯುವಕ ಬೈಕ್ ನಲ್ಲಿ ಸೊರಬದಿಂದ ಹೊಸನಗರ ಮಾರ್ಗವಾಗಿ ತೆರಳುತ್ತಿರುವಾಗ ಮಾರುತಿಪುರ ಸಮೀಪ ಬೈಕ್ ಸವಾರನ ನಿಯಂತ್ರಣ ತಪ್ಪಿ ಲಾರಿ ಚಕ್ರಕ್ಕೆ ಸಿಲುಕಿದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಲಾರಿ ಚಾಲಕ ಅಪಘಾತ ಸ್ಥಳದಲ್ಲಿ ವಾಹನ ನಿಲ್ಲಿಸದೆ ಪರಾರಿಯಾಗಿದ್ದು ನಂತರ ಊರಿನ ಗ್ರಾಮಸ್ಥರು ವಾಹನ ಬೆನ್ನಟ್ಟಿ ಬಟ್ಟೆಮಲ್ಲಪ್ಪ ಸಮೀಪ ತಡೆದು…

Read More

ಸೇವಾ ನಿವೃತ್ತಿ ಹೊಂದಿದ ಆರ್. ಉಮೇಶ್ ರವರ ಸೇವೆ ಎಲ್ಲರಿಗೂ ಪ್ರೇರಣೆ : ಜೇನಿ ಗ್ರಾ.ಪಂ ಅಧ್ಯಕ್ಷೆ ಶಾರದಾ

ರಿಪ್ಪನ್ ಪೇಟೆ : ಇಲ್ಲಿನ ಚಿಕ್ಕಜೇನಿ ಪ್ರೌಢಶಾಲೆ ಮುಖ್ಯಶಿಕ್ಷಕರಾಗಿ ಉತ್ತಮ ಕರ್ತವ್ಯ ನಿರ್ವಹಿಸಿ, ವಯೋನಿವೃತ್ತಿ  ಹೊಂದಿದ  ಆರ್ ಉಮೇಶ ರವರ ಸೇವೆ ಪ್ರಶಂಸನೀಯ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ  ಶಾರದಾ ರವರು ಹೇಳಿದರು. ಅವರು ಶುಕ್ರವಾರ ಇಲ್ಲಿಗೆ ಸಮೀಪದ ಚಿಕ್ಕಜೇನಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆಸಲ್ಲಿಸಿ ನಿವೃತ್ತರಾದ ಆರ್. ಉಮೇಶ್ ರವರಿಗೆ ಸನ್ಮಾನಿಸಿ ನೀಡಿದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಾ ಹೇಳಿದರು.  ತಾಲ್ಲೂಕಿನಲ್ಲಿಯೇ ಪ್ರೌಢಶಾಲೆಗೆ ಒಳ್ಳೆಯ ಹೆಸರು ತರುವಲ್ಲಿ ಉಮೇಶ್ ಅವರ ಪಾತ್ರ ಮಹತ್ವದ್ದು ಎಂದು ಹೇಳಿದರು.  ಕ್ಷೇತ್ರ…

Read More