Apple on books

Proin nisl metus consequat

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಭಾರಿ ಮಳೆಗೆ ಸೂಡೂರು ಬಳಿಯಲ್ಲಿ ಕೊಚ್ಚಿಹೋದ ರೈಲ್ವೆ ಟ್ರ್ಯಾಕ್ ನ ಜಲ್ಲಿ – ರೈಲು ಸಂಚಾರ ವ್ಯತ್ಯಯ

ಭಾರಿ ಮಳೆಗೆ ಸೂಡೂರು ಬಳಿಯಲ್ಲಿ ಕೊಚ್ಚಿಹೋದ ರೈಲ್ವೆ ಟ್ರ್ಯಾಕ್ ನ ಜಲ್ಲಿ – ರೈಲು ಸಂಚಾರ ವ್ಯತ್ಯಯ ರಿಪ್ಪನ್‌ಪೇಟೆ : ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಸೂಡೂರು ಬಳಿಯಲ್ಲಿ ರೈಲ್ವೆ ಹಳಿಯಡಿಯಲ್ಲಿ ಹಾಕಿದ್ದ ಜಲ್ಲಿಕಲ್ಲುಗಳು ಪೂರ್ತಿಯಾಗಿ ಕೊಚ್ಚಿಕೊಂಡು ಹೋಗಿ ರೈಲ್ವೆ ಸಂಚಾರಕ್ಕೆ ವ್ಯತ್ಯಯವುಂಟಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲಾದ್ಯಂತ ಮಂಗಳವಾರ ಸುರಿದ ಭಾರಿ ಮಳೆಗೆ ರೈಲು ಹಳಿಗಳ ಅಡಿಯಿರುವ ಜಲ್ಲಿ ಸಂಪೂರ್ಣ ಕೊಚ್ಚಿ ಹೋಗಿ, ತಾಳಗುಪ್ಪ-ಬೆಂಗಳೂರು, ತಾಳಗುಪ್ಪ-ಮೈಸೂರು ಟ್ರೈನ್‌ ಸಂಚಾರಕ್ಕೆ ಅಡ್ಡಿಯಾಗಿರುವ ಘಟನೆ ನಡೆದಿದೆ. ಕಳೆದ…

Read More

ರಿಪ್ಪನ್‌ಪೇಟೆ ಹೆಸರಿನ ಮೂಲ – ಲಾರ್ಡ್ ರಿಪ್ಪನ್ ಅವರ ಒಳ್ಳೆತನದ ಸ್ಮರಣೆ

ರಿಪ್ಪನ್‌ಪೇಟೆ ಹೆಸರಿನ ಮೂಲ – ಲಾರ್ಡ್ ರಿಪ್ಪನ್ ಅವರ ಒಳ್ಳೆತನದ ಸ್ಮರಣೆ ಬದಲಾಯಿಸಬೇಕಾಗಿರುವುದು ಊರಿನ ಹೆಸರನ್ನಲ್ಲ .. ಈ ಊರಿನ ವ್ಯವಸ್ಥೆಯನ್ನು..!!! ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಣ್ಯಸೌಂದರ್ಯದಿಂದ ಕಂಗೊಳಿಸುವ ಪಟ್ಟಣಗಳಲ್ಲಿ ಒಂದಾದ ರಿಪ್ಪನ್‌ಪೇಟೆ, ಇತಿಹಾಸ ಮತ್ತು ಸಂಸ್ಕೃತಿಯ ಅದ್ಭುತ ಮಿಶ್ರಣವಾಗಿದೆ. ಈ ಊರಿನ ಹೆಸರಿನ ಹಿಂದಿರುವ ಕಥೆ ಅತ್ಯಂತ ಆಸಕ್ತಿದಾಯಕ. ಜನಪ್ರಚಲಿತವಾದ ನಂಬಿಕೆಯ ಪ್ರಕಾರ, ಈ ಸ್ಥಳಕ್ಕೆ “ರಿಪ್ಪನ್‌ಪೇಟೆ” ಎಂಬ ಹೆಸರು ಬ್ರಿಟಿಷ್ ಕಾಲದ ಲಾರ್ಡ್ ರಿಪ್ಪನ್ ( ಜಾರ್ಜ್ ಫ್ರೆಡೆರಿಕ್ ರಾಬಿನ್ಸನ್ )…

Read More

Ripponpete | ಪಟ್ಟಣದಲ್ಲಿ ಅಬ್ಬರಿಸಿದ ಮಳೆರಾಯ – ಹೋಂಡಾ ಶೋರೂಂ , ಮನೆಗಳಿಗೆ ನುಗ್ಗಿದ ನೀರು

Ripponpete | ಪಟ್ಟಣದಲ್ಲಿ ಅಬ್ಬರಿಸಿದ ಮಳೆರಾಯ – ಹೋಂಡಾ ಶೋರೂಂ , ಮನೆಗಳಿಗೆ ನುಗ್ಗಿದ ನೀರು ರಿಪ್ಪನ್‌ಪೇಟೆ : ಪಟ್ಟಣದಾದ್ಯಂತ ಜೋರು ಮಳೆಯಾಗುತ್ತಿದ್ದು ಹಲವು ಕಡೆ ಮನೆ ಹಾಗೂ ಅಂಗಡಿಗಳಿಗೆ ನೀರು ನುಗ್ಗಿರುವ ಘಟನೆ ನಡೆದಿದೆ. ಸಾಗರ ರಸ್ತೆಯ ಕಾಮಗಾರಿ ನಡೆಯುತಿದ್ದು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆ ಬದಿಯ ಮನೆ, ಅಂಗಡಿಗಳಿಗೆ ನುಗ್ಗಿ ಆವಾಂತರ ಸೃಷ್ಟಿಯಾಗಿದೆ. ಸಾಗರ ರಸ್ತೆಯ ಹೋಂಡಾ ಬೈಕ್ ಶೋರೂಮ್ ಗೆ ನೀರು ನುಗ್ಗಿದ್ದು ಹಲವಾರು ಬೈಕ್ ಗಳು ಜಲಾವೃತ್ತಗೊಂಡಿವೆ,…

Read More

ಮಳೆಯ ಗಾಳಿ ಅಬ್ಬರಕ್ಕೆ ಶಿವಮೊಗ್ಗ – ಆಯನೂರು ಮಾರ್ಗದಲ್ಲಿ ನೆಲಕ್ಕುರುಳಿದ ಮರ – ವಾಹನ ಸಂಚಾರಕ್ಕೆ ವ್ಯತ್ಯಯ

ಮಳೆಯ ಗಾಳಿ ಅಬ್ಬರಕ್ಕೆ ಶಿವಮೊಗ್ಗ – ಆಯನೂರು ಮಾರ್ಗದಲ್ಲಿ ನೆಲಕ್ಕುರುಳಿದ ಮರ – ವಾಹನ ಸಂಚಾರಕ್ಕೆ ವ್ಯತ್ಯಯ ಶಿವಮೊಗ್ಗ: ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನಲೆಯಲ್ಲಿ ಸಾರ್ವಜನಿಕ ಬದುಕು ಅಸ್ತವ್ಯಸ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆಯನೂರು-ಶಿವಮೊಗ್ಗ ರಾಜ್ಯ ಹೆದ್ದಾರಿಯ ಮಧ್ಯಭಾಗದಲ್ಲಿ ಗುರುವಾರ ಮಧ್ಯಾಹ್ನದ ವೇಳೆ ರಸ್ತೆಯ ಬದಿಯಲ್ಲಿದ್ದ ಬೃಹತ್ ಮರವೊಂದು ದಿಡೀರ್ ಎಂಬಂತೆ ಧರೆಗುರುಳಿದೆ. ಮರ ಧರೆಗುರುಳಿದ ವೇಳೆ ಅದೇ ರಸ್ತೆಯಲ್ಲಿ ಕೆಲವೊಂದು ವಾಹನಗಳು ಸಂಚರಿಸುತ್ತಿದ್ದರೂ, ಅಪಾಯದಿಂದ ತೀವ್ರ ಅನಾಹುತ ತಪ್ಪಿದೆ ಎಂಬುದು ಭಾಗ್ಯವೆನಿಸಿತು. ಆದರೆ ಈ…

Read More

ಹಲವು ವರ್ಷಗಳ ಹಿಂದೆಯೇ ಹಕ್ಕುಪತ್ರ ಹೊಂದಿರಬೇಕಾಗಿತ್ತು ತಡವಾಗಿದೆ : ಕುಮಾರ್ ಬಂಗಾರಪ್ಪ

ಸೊರಬ: ಚಂದ್ರಗುತ್ತಿಯ ಯಾತ್ರಿ ನಿವಾಸದಲ್ಲಿ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರ ಅಧ್ಯಕ್ಷತೆಯಲ್ಲಿ ಚಂದ್ರಗುತ್ತಿ ಹೋಬಳಿಗೆ ಸಂಬಂಧಿಸಿದಂತೆ ಬಗರ್ ಹುಕುಂ ಸಮಿತಿ ಪ್ರಗತಿ ಪರಿಶೀಲನಾ ಸಭೆ ನಡಸಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದರು.  ವಿತರಣೆ ಮಾಡುವ ಸಂಧರ್ಭದಲ್ಲಿ ಹಕ್ಕು ಪತ್ರ ಪಡೆದ ಫಲಾನುಭವಿಗಳು ಶಾಸಕರಿಗೆ ಅಭಿನಂದನೆ ಸಲ್ಲಿಸಿದರು. ಶಾಸಕರು ಅವರ ಅಭಿನಂದನೆಯನ್ನು ಸ್ವೀಕರಿಸಿ ನಿಮ್ಮ ಕೆಲಸ ಮಾಡಿಕೊಡುವುದೇ ನನ್ನ ಕೆಲಸ ಅದನ್ನು ನಾನು ಮಾಡಿದ್ದೇನೆ ನೀವುಗಳು ತುಂಬಾ ವರ್ಷಗಳ ಹಿಂದೆಯೇ ಹಕ್ಕು ಪತ್ರ ಹೊಂದಿರಬೇಕಾಗಿತ್ತು…

Read More

ರಿಪ್ಪನ್‌ಪೇಟೆ : ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ಪ್ರತಿಷ್ಟಾಪನಾ ಮಹೋತ್ಸವ ಮತ್ತು ವಿವಿಧ ಮನೋರಂಜನಾ ಸಾಂಸ್ಕೃತಿಕ ಕಾರ್ಯಕ್ರಮ|rpet

ರಿಪ್ಪನ್‌ಪೇಟೆ : ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ಪ್ರತಿಷ್ಟಾಪನಾ ಮಹೋತ್ಸವ ಮತ್ತು ವಿವಿಧ ಮನೋರಂಜನಾ ಸಾಂಸ್ಕೃತಿಕ ಕಾರ್ಯಕ್ರಮ –  ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟçಸೇನಾ ಸಮಿತಿಯ 56 ನೇ ವರ್ಷದ 11 ದಿನಗಳ ಶ್ರೀವರಸಿದ್ದಿವಿನಾಯಕ ಸ್ವಾಮಿಯ ಪ್ರತಿಷ್ಟಾಪನಾ ಮಹೋತ್ಸವ  ಮತ್ತು ವಿವಿಧ ಸಾಂಸ್ಕೃತಿಕ ಧಾರ್ಮಿಕ ಕಾರ್ಯಕ್ರಮಗಳನ್ನು ಶ್ರೀಸಿದ್ದಿವಿನಾಯಕ ದೇವಸ್ಥಾನದ ಹಿಂಭಾಗದ ತಿಲಕ್ ಮಹಾಮಂಟಪದ ಭೂಪಾಳಂ ಚಂದ್ರಶೇಖರಯ್ಯ ಸಭಾ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ನಾಗರಾಜ್ ಪವಾರ್ ಮತ್ತು ಪ್ರಧಾನ ಕಾರ್ಯದರ್ಶಿ ಲಕ್ಷಣ…

Read More

ಶಬರೀಶನಗರದ ನಾಗ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ಸಂಭ್ರಮ

ಶಬರೀಶನಗರದ ನಾಗ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ಸಂಭ್ರಮ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಶಬರೀಶನಗರದ ನಾಗರ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು ಭಕ್ತಿ ಭಾವನೆ ಮತ್ತು ಶ್ರದ್ಧೆಯಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ನಾಗೇಂದ್ರಸ್ವಾಮಿಗೆ ವಿಶೇಷ ಅಭಿಷೇಕ, ಪಂಚಾಮೃತ ಸ್ನಾನ, ನಾಗಬಲಿ, ಅಷ್ಟನಾಗಾರ್ಚನೆ, ಸೇರಿದಂತೆ ಶ್ರದ್ಧಾ ಪೂರ್ವಕವಾದ ಸೇವೆಗಳು ಜರುಗಿದವು. ಈ ಸಂದರ್ಭದಲ್ಲಿ ನೂರಾರು ಭಕ್ತಾಧಿಗಳು ಶ್ರದ್ದೆಯಿಂದ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು. ಹೊಂಬುಜ…

Read More

ರಿಪ್ಪನ್ ಪೇಟೆ:ಪಂಡಿತ್ ದೀನದಯಾಳ್ ಉಪಾಧ್ಯಾಯರ 150ನೆ ಜನ್ಮ ದಿನಾಚರಣೆ

ರಿಪ್ಪನ್ ಪೇಟೆ : ಪಂಡಿತ್ ದೀನದಯಾಳ್ ಉಪಾಧ್ಯಾಯರ 150ನೆ ಜನ್ಮ ದಿನಾಚರಣೆಯನ್ನು ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪನಮನ ಮಾಡುವುದರ ಮೂಲಕ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ರಿಪ್ಪನ್ ಪೇಟೆ ಮತ್ತು ಹುಂಚ ಹೋಬಳಿಯ 42 ಬೂತ್ ಕೇಂದ್ರಗಳಲ್ಲಿ ಪಂಡಿತ್ ದೀನದಯಾಳ ಉಪಾಧ್ಯಾಯರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು ಎಂದು ಮಹಾಶಕ್ತಿ ಕೇಂದ್ರದ ಅಧ್ಯಕ್ಷ…

Read More

ಲೋಕಾಯುಕ್ತ ಬಲೆಗೆ ಬಿದ್ದ ತಾಲೂಕು ಕಚೇರಿ ಶಿರಸ್ತೇದಾರ್|lokayuktha

ಲೋಕಾಯುಕ್ತ ಬಲೆಗೆ ಬಿದ್ದ ತಾಲೂಕು ಕಚೇರಿ, ಶಿರಸ್ತೇದಾರ್  ಶಿವಮೊಗ್ಗ : ಇಂದು ಶಿವಮೊಗ್ಗ ತಾಲೂಕು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಶಿವಮೊಗ್ಗ ತಾಲೂಕು ಕಚೇರಿಯ ಹಕ್ಕು ದಾಖಲೆ ಶಾಖೆಯ ಶಿರಸ್ತೇದಾರ್  ಅರುಣ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.  ಮನೆಯ ಖಾತೆ ಬದಲಾವಣೆಗೆ 3 ಲಕ್ಷ ರೂಪಾಯಿ ಡಿಮ್ಯಾಂಡ್ ಮಾಡಿದ್ದರು. ಈ ವೇಳೆ 1.5 ಲಕ್ಷ ಲಂಚದ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.  ಹನುಮಂತ ಆರ್ ಎನ್ನುವವರು ನೀಡಿದ ದೂರಿನ ಮೇಲೆಗೆ ಲೋಕಾಯುಕ್ತರು…

Read More
Exit mobile version