Headlines

ವಲಯ ಮಟ್ಟದ ಕ್ರಿಕೇಟ್ ಪಂದ್ಯಾವಳಿಯಲ್ಲಿ 165 ಎಸೆತಕ್ಕೆ 407 ಬಾರಿಸಿದ ಸಾಗರದ ಯುವಕ|Cricket

ಶಿವಮೊಗ್ಗದ ಪೆಸಿಟ್ ಕ್ರೀಡಾಂಗಣದಲ್ಲಿ ನಡೆದಂತ 16 ವರ್ಷದ ಒಳಗಿನ ವಲಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸಾಗರದ ತನ್ಮಯ್ 165 ಬಾಲ್ ಗಳಿಗೆ 407 ರನ್ ಗಳನ್ನು ಪೇರಿಸುವ ಮೂಲಕ ಮಹತ್ವದ ಸಾಧನೆಗೈದಿದ್ದಾರೆ. 16 ವರ್ಷದ ಒಳಗಿನ ವಲಯಮಟ್ಟದ ಸೀಮಿತ 50 ಓವರ್ ಕ್ರಿಕೆಟ್ ಶಿವಮೊಗ್ಗದ ಪೆಸಿಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ ಈ ಪಂದ್ಯದಲ್ಲಿ ಸಾಗರದ ಮಂಜುನಾಥ ಪ್ಯಾಷನ್ಸ್ ಮಾಲಿಕರ ಪುತ್ರ ತನ್ಮಯ್ 165 ಬಾಲ್ ನಲ್ಲಿ 48 ಬೌಂಡರಿ, 24 ಸಿಕ್ಸರ್ ಗಳೊಂದಿಗೆ 4 ಶತಕಗಳ ಸಹಿತ 407…

Read More

ಸೊಸೆಯಿಂದ ಅತ್ತೆಯ ಚಿನ್ನಾಭರಣ ಮತ್ತು ಹಣ ಕಳುವು – ಇಬ್ಬರ ಬಂಧನ|theft

ಮೇ 13 ರಂದು ಶಿವಮೊಗ್ಗ ನಗರದ ಮಳಲಕೊಪ್ಪದ ಮನೆಯೊಂದರಲ್ಲಿ ಬೀರುವಿನಲ್ಲಿದ್ದ ಚಿನ್ನಾಭರಣ ಕಳುವಾಗಿತ್ತು ಈ ಹಿನ್ನಲೆಯಲ್ಲಿ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಮನೆಯ ಸದಸ್ಯೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯ ಹಿನ್ನಲೆ : ಮೇ 13 ರಂದು ಮಳಲಕೊಪ್ಪದ ನಿವಾಸಿ ರೇಣುಕಮ್ಮ ಎಂಬುವರ ಮನೆಯಲ್ಲಿ 90 ಗ್ರಾಂ ಚಿನ್ನಾಭರಣ ಮತ್ತು 14 ಸಾವಿರ ರೂ. ಹಣ ನಗದು ಕಳುವಾಗಿತ್ತು.ಬೀರುವಿನಲ್ಲಿ ಇಟ್ಟ 4 ಲಕ್ಷದ 53 ಸಾವಿರ…

Read More

ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ {22-03-2024}

ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ ಬೆಟ್ಟೆ ಶಿವಮೊಗ್ಗ 47200 56609 ಸರಕು ಶಿವಮೊಗ್ಗ 50063 83510 ಗೊರಬಲು ಶಿವಮೊಗ್ಗ 18000 32869 ರಾಶಿ ಶಿವಮೊಗ್ಗ 30000 48599 ಸಿಪ್ಪೆಗೋಟು ಸಾಗರ 8919 18170 ಬಿಳೆ ಗೋಟು ಸಾಗರ…

Read More

ಪಿಯುಸಿ ಪರೀಕ್ಷೆಯಲ್ಲಿ ಮಗನ ಸಾಧನೆ ಸಂಭ್ರಮಿಸಲು ಕಾಶ್ಮೀರಕ್ಕೆ ಪ್ರವಾಸ: ಭೇಲ್‌ ಪೂರಿ ತಿನ್ನುವಾಗಲೇ ದಾಳಿ ನಡೆಸಿದ ಉಗ್ರರು

ಪಿಯುಸಿ ಪರೀಕ್ಷೆಯಲ್ಲಿ ಮಗನ ಸಾಧನೆ ಸಂಭ್ರಮಿಸಲು ಕಾಶ್ಮೀರಕ್ಕೆ ಪ್ರವಾಸ: ಭೇಲ್‌ ಪೂರಿ ತಿನ್ನುವಾಗಲೇ ದಾಳಿ ನಡೆಸಿದ ಉಗ್ರರು ಈಚೆಗಷ್ಟೇ ಪ್ರಕಟವಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಪುತ್ರ ಅಭಿಜಯ ವಾಣಿಜ್ಯ ವಿಭಾಗದಲ್ಲಿ ಶೇ 98 ಅಂಕ ಗಳಿಸಿದ್ದ. ಆ ಖುಷಿಗೆ ಕುಟುಂಬವನ್ನು ಕಾಶ್ಮೀರ ಪ್ರವಾಸಕ್ಕೆ ಕರೆದೊಯ್ದಿದ್ದ ಶಿವಮೊಗ್ಗದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ ರಾವ್‌ (47) ಮಂಗಳವಾರ ಪಹಲ್‌ಗಾಮ್‌ನಲ್ಲಿ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ. ಮಂಜುನಾಥ ರಾವ್, ಇಲ್ಲಿನ ವಿಜಯನಗರ ಬಡಾವಣೆಯ ಮೂರನೇ ಕ್ರಾಸ್ ನಿವಾಸಿ. ಶಿವಮೊಗ್ಗದ ವಿದ್ಯಾಭಾರತಿ…

Read More

ತೋಟಕ್ಕೆ ಔಷಧಿ ಸಿಂಪಡಿಸುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸಾವು

ತೋಟಕ್ಕೆ ಔಷಧಿ ಸಿಂಪಡಿಸುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸಾವು ಶಿವಮೊಗ್ಗ(Shivamogga) ಜಿಲ್ಲೆಯ ಸೊರಬ(soraba) ತಾಲೂಕಿನ ಓಟೂರು ಗ್ರಾಮದಲ್ಲಿ ಭಾನುವಾರ ತೋಟದಲ್ಲಿ ಅಡಿಕೆ ಮರಗಳ ಹಿಂಗಾರಕ್ಕೆ ಔಷಧ ಸಿಂಪಡಿಸುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆನವಟ್ಟಿ ಹೋಬಳಿಯ ಕೋಡಿಹಳ್ಳಿ ಗ್ರಾಮದ ಶ್ರೀಕಾಂತ್(35) ಮೃತಪಟ್ಟ ಕಾರ್ಮಿಕ. ತಂದೆ ಮತ್ತು ಅಣ್ಣನೊಂದಿಗೆ ಭಾನುವಾರ ಗ್ರಾಮದ ವಿಶ್ವ ಎಂಬುವರ ತೋಟದ ಅಡಿಕೆಗೆ ಕೊಳೆ ನಿಯಂತ್ರಣಕ್ಕೆ ಔಷಧ ಸಿಂಪಡಿಸಲು ಹೋಗಿದ್ದರು. ತೋಟದ ಪಕ್ಕದಲ್ಲಿ ವಿದ್ಯುತ್ ತಂತಿ ಹಾದು ಹೋಗಿದ್ದು, ಔಷದ ಸಿಂಪಡಿಸುವಾಗ ಪೈಪ್…

Read More

ರಿಪ್ಪನ್‌ಪೇಟೆ : ಬೀದಿನಾಯಿಗಳಿಂದ ಜಿಂಕೆಮರಿ ರಕ್ಷಣೆ

ರಿಪ್ಪನ್‌ಪೇಟೆ : ಬೀದಿನಾಯಿಗಳಿಂದ ಜಿಂಕೆಮರಿ ರಕ್ಷಣೆ ಕಾಡಿನಿಂದ ನಾಡಿನತ್ತ ಬಂದ ಜಿಂಕೆಯ ಮರಿಗೆ ನಾಯಿಗಳು ಬೆನ್ನಟ್ಟಿದಾಗ ಸ್ಥಳೀಯರು ಜಿಂಕೆ ಮರಿಯನ್ನು ರಕ್ಷಿಸಿ ಅರಣ್ಯ ಇಲಾಖೆಯವರಿಗೆ ಒಪ್ಪಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ವಡಗೆರೆ ಗ್ರಾಮದ ಬಳಿ ಇಂದು ನಡೆದಿದೆ. ಅರಣ್ಯದಿಂದ ರಿಪ್ಪನ್‌ಪೇಟೆ ಸಮೀಪದ ವಡಗೆರೆ ಗ್ರಾಮದ ಅಮರ್ ನಾಥ್ ಕಾಮತ್ ರವರ ತೋಟದ ಬಳಿ ಬಂದ ಜಿಂಕೆ ಮರಿಯನ್ನು ಕಂಡು ಬೀದಿ ನಾಯಿಗಳು ಬೆನ್ನಟ್ಟಿವೆ. ಈ ವೇಳೆ ನಾಯಿಗಳಿಂದ ಪ್ರಾಣ ರಕ್ಷಣೆಗೆ ಜಿಂಕೆ…

Read More

ಶರಾವತಿ ಸಮಸ್ಯೆ ಬಗೆಹರಿಸಲು ಶ್ರಮಿಸದೆ ಪಾದಯಾತ್ರೆ ಹೊರಟಿರುವುದು ಬೇಸರದ ಸಂಗತಿ – ಬಸವರಾಜ್ ಬೊಮ್ಮಾಯಿ|CM

60 ವರ್ಷದ ಶರಾವತಿ ಮುಳುಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸಲು ನಾನು ಸಿದ್ದನಿದ್ದೇನೆ. ಆದರೆ ನನಗೆ ಬೇಸರವಾಗುತ್ತಿರುವುದೇನು ಎಂದರೆ ಒಂದೇ ವಿಷಯವನ್ನು ಎಷ್ಟು ವರ್ಷದವರೆಗೆ ಲಾಭ ಪಡೆಯುತ್ತೀರಿ ಎಂದು ಕಾಂಗ್ರೆಸ್ ಪಕ್ಷದ ಹೆಸರು ಉಲ್ಲೇಖಿಸದೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪರೋಕ್ಷ ಟಾಂಗ್ ನೀಡಿದರು. ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯ ನೂತನ ಕಟ್ಟಡ ಉದ್ಘಾಟನೆ ಮಾಡಿ ಕಚೇರಿಯ ಪಕ್ಕದಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಮನವಿ ಸ್ವೀಕರಿಸಿ ಮಾತನಾಡಿ ನನಗೆ ತಿಳಿದಂತೆ 24 ಸಾವಿರ ಎಕರೆ ಭೂಮಿಯಲ್ಲಿ ಈ…

Read More

ಹಳೇ ದ್ವೇಷದ ಹಿನ್ನಲೆ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ !!!???

 ಮೂತ್ರ ವಿಸರ್ಜನೆಗೆಂದು ಹೊರ ಹೋದ ಯುವಕನ ಮೇಲೆ ಕೆಲ ಯುವಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ಸೋಮವಾರ ರಾತ್ರಿ 10 ಗಂಟೆಯ ಆಸುಪಾಸಿನ ಸಮಯದಲ್ಲಿ ನೆಡೆದಿದೆ. ಶಿವಮೊಗ್ಗ ನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿರುವ  ತಮ್ಮ ಮನೆಯ ಬಳಿ ಕಾಂತರಾಜು (27) ಮನೆಯಿಂದ ಹೊರ ಬಂದು ಮೂತ್ರ ವಿಸರ್ಜನೆ ಮಾಡುವಾಗ ಹಿಂಬದಿಯಿಂದ ಬಂದ ನಾಲ್ಕೈದು ಜನ ಮಚ್ಚು ಮತ್ತು ಬ್ಯಾಟ್ ನಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಯುವಕ ಅವರ ಬಳಿ ಇದ್ದ ಆಯುಧಗಳನ್ನು  ಕಸಿದುಕೊಂಡು ತಮ್ಮ ಕುಟುಂಬ…

Read More

ಸಾಗರ : ಗಾಂಧೀಜಿ -ಶಾಸ್ತ್ರೀಜಿ ಗೆ ನಮನ ಸಲ್ಲಿಸಿದ ಶ್ರೀನಗರ ಯುವಜನ ಸಂಘ

ಸಾಗರದ : ಇಲ್ಲಿನ ಶ್ರೀನಗರದ ಎಂಟನೇ ವಾರ್ಡಿನಲ್ಲಿ ಇಂದು ಮಹಾತ್ಮಾ ಗಾಂಧೀಜಿಯವರ 152 ನೇ ಜನ್ಮದಿನ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀ ಅವರ 117 ನೇ ಜನ್ಮದಿನದಂದು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದ ನೇತ್ರತ್ವ ವಹಿಸಿದ್ದ ಶ್ರೀನಗರ ಯುವಜನ ಸಂಘದ ಪ್ರಮುಖರಾದ ಸುಬ್ರಹ್ಮಣ್ಯ ರವರು ಮಾತನಾಡಿ ಗಾಂಧೀಜಿಯ ಜೀವನವೇ ಒಂದು ಸಂದೇಶವಾಗಿದ್ದು ಅವರ ಹೆಸರು ಭಾರತೀಯರ ಮನಸ್ಸಿನಲ್ಲಿ ಇಂದಿಗೂ ಉಳಿದಿದೆ ಭಾರತದಲ್ಲಿ ಮಾತ್ರವಲ್ಲದೇ ದಕ್ಷಿಣ ಆಫ್ರಿಕಾದಲ್ಲೂ  ವರ್ಣಭೇದ ನೀತಿಯ ವಿರುದ್ಧ ಹೋರಾಡಿ…

Read More

Ripponpete | ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಗ್ರಾಮಾಡಳಿತ ನಿರ್ಲಕ್ಷ್ಯ

Ripponpete | ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಗ್ರಾಮಾಡಳಿತ ನಿರ್ಲಕ್ಷ್ಯ ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಗೆ ಕುಡಿಯುವ ನೀರು ಪೂರೈಕೆಯಾಗುತ್ತಿದ್ದ ಪೈಪ್‌ಲೈನ್ ಏಕಾಏಕಿ ಒಡೆದ ಪರಿಣಾಮವಾಗಿ ಅಪಾರ ಪ್ರಮಾಣದ ನೀರು ಪೋಲಾಗಿದೆ.ಭೀಕರ ಬರಗಾಲದಿಂದ ಹನಿ ಹನಿ ನೀರಿಗೂ ಸಹ ಆಹಾಕರ ಇದೆ. ಪ್ರತಿಯೊಂದು ವಾರ್ಡ್ ಗೆ ಹೋದರೂ ಸಹ ನೀರಿನ ಸಮಸ್ಯೆ ಇದ್ದೆ ಇದೆ.  ಪಟ್ಟಣದ ವಿನಾಯಕ ನಗರ,ಕೆರೆಹಳ್ಳಿ ಪ್ರದೇಶಗಳಿಗೆ ನೀರು ಪೂರೈಸುವ ಮುಖ್ಯ ಪೈಪ್ ಸಾಗರ ರಸ್ತೆಯ…

Read More