ಶಾಲಾ  ಪ್ರವಾಸದ ಬಸ್ ಮಗುಚಿ 45 ಮಕ್ಕಳಿಗೆ ಗಾಯ

ಶಾಲಾ  ಪ್ರವಾಸದ ಬಸ್ ಮಗುಚಿ 45 ಮಕ್ಕಳಿಗೆ ಗಾಯ ದಾಂಡೇಲಿ: ದಾಂಡೇಲಿಗೆ ಪ್ರವಾಸಕ್ಕೆಂದು ಬಂದಿದ್ದ ಶಾಲಾ ಮಕ್ಕಳಲ್ಲಿದ್ದ ಖಾಸಗಿ ಬಸ್ ಮಾರ್ಗದ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ರವಿವಾರ ನಡೆದಿದೆ. ಗಣೇಶಗುಡಿಯಲ್ಲಿ ಪ್ರವಾಸ ಮುಗಿಸಿಕೊಂಡು ದಾಂಡೇಲಿಗೆ ವಾಪಸ ಬರುತ್ತಿದ್ದಾಗ ಎದುರಿನಿಂದ ಬಂದ ಕಾರನ್ನು ತಪ್ಪಿಸಲು ಹೋದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಗಟಾರಿಗೆ ಉರುಳಿ ಬಿದ್ದ ಪರಿಣಾಮವಾಗಿ ಬಸ್ ನಲ್ಲಿ ಇದ್ದ 45 ಮಕ್ಕಳಿಗೆ ಗಾಯಗಳಾಗಿವೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ…

Read More

ಚಿಕ್ಕಜೇನಿ ಪ್ರೌಢಶಾಲೆ ಎಸ್ ಡಿಎಂಸಿ ಅಧ್ಯಕ್ಷರಾಗಿ ಉಮೇಶ್ ಗೌಡ ಆಯ್ಕೆ:

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಚಿಕ್ಕ ಜೇನಿ ಸರ್ಕಾರಿ ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಉಮೇಶ್ ಗೌಡ ಚಿಕ್ಕಜೇನಿ ಆಯ್ಕೆಯಾಗಿದ್ದಾರೆ. ಶನಿವಾರ ಪ್ರೌಢಶಾಲಾ ಆವರಣದಲ್ಲಿ ನಡೆದ ಪೋಷಕರಿಂದ ಆಯ್ಕೆಯಾದ ಸದಸ್ಯರು ಉಮೇಶ್ ಗೌಡ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರು.  ಸಮಿತಿಯ ಸದಸ್ಯರಾಗಿ ಶ್ರೀಮತಿ ಆಶಾ ನರಸಿಂಹ, ಶ್ರೀಮತಿ ಮೀನಾಕ್ಷಿ, ಶ್ರೀಮತಿ ಯಶೋಧ, ಧನಂಜಯ ಹಿರೇಜೇನಿ, ನಾಗರಾಜ್ ಬಿಳಿಕಿ, ಹರೀಶ್ ಕುಮಾರ್ ಕಾರೆಮಟ್ಟಿ, ಜಿಎಲ್ ಲಿಂಗರಾಜ್ ಹಿರೇಮೈತೆ, ಶಿವಕುಮಾರ್ ಶೆಟ್ಟಿಬೀಡು ಇವರುಗಳು ಆಯ್ಕೆಯಾದರು.  ಸಭೆಯ ಅಧ್ಯಕ್ಷತೆಯನ್ನು ಶಾಲಾ…

Read More

ರಿಪ್ಪನ್‌ಪೇಟೆ : ವರಾನಹೊಂಡದ ಭೂತರಾಯ ದೇವಸ್ಥಾನದಲ್ಲಿ ಹುಂಡಿ ಒಡೆದು ಕಳ್ಳತನ|Theft

ರಿಪ್ಪನ್ ಪೇಟೆ :  ಇಲ್ಲಿನ ಸಮೀಪದ ವರಾನಹೊಂಡದ  ಭೂತರಾಯನ ಗುಡಿಯಲ್ಲಿ ಹುಂಡಿ ಒಡೆದು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಪಟ್ಟಣದ ತೀರ್ಥಹಳ್ಳಿ ರಸ್ತೆಯ ವರಾನಹೊಂಡದ ಶ್ರೀ ಭೂತರಾಯ ಸ್ವಾಮಿ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಒಡೆದು ಕಳ್ಳತನ ಮಾಡಿದ್ದಾರೆ.ಭಾನುವಾರ ರಾತ್ರಿ ಕಳ್ಳತನ ನಡೆದಿರುವ ಸಾಧ್ಯತೆ ಇದೆ. ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಜನರಿಗೆ ವರಾನಹೊಂಡದ ಭೂತರಾಯ ದೇವಸ್ಥಾನವೆಂದರೆ ಅಪಾರ ಭಕ್ತಿ ಹಾಗೂ ಭಯ, ನಂಬಿಕೆ ಇರುವ ಸ್ಥಳವಾಗಿದ್ದು ಈ ಕ್ಷೇತ್ರದಲ್ಲಿ ಕಳ್ಳರು ಕೈಚಳಕ ತೋರಿಸಿರುವುದು ಅವರ ಅವನತಿಗೆ ದಾರಿಯಾಗಿದೆ ಎಂದು…

Read More

Ripponpete | ಬಿವೈಆರ್ ಪರ ಅಕ್ಕ ಪದ್ಮಾವತಿಯಿಂದ ಮನೆ ಮನೆ ಭೇಟಿ – ಮತಯಾಚನೆ

Ripponpete | ಬಿವೈಆರ್ ಪರ ಅಕ್ಕ ಪದ್ಮಾವತಿಯಿಂದ ಮನೆ ಮನೆ ಭೇಟಿ – ಮತಯಾಚನೆ ರಿಪ್ಪನ್‌ಪೇಟೆ; ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಬಿ.ಜೆ.ಪಿ.ಆಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಅಕ್ಕ ಪದ್ಮಾವತಿಯವರು ರಿಪ್ಪನ್‌ಪೇಟೆಯಲ್ಲಿ ತಮ್ಮನ ಪರವಾಗಿ ಮತಯಾಚಿಸುವ ಮೂಲಕ ಮನೆಮನೆಗೆ ಭೇಟಿ ನೀಡಿದರು. ಇಲ್ಲಿನ ವಿಪ್ರ ಮಹಿಳೆಯರೊಂದಿಗೆ ಹೆಬ್ಬಾರ್‌ ಪಿಕಲ್ಸ್ ಗೆ ಭೇಟಿ ನೀಡಿ ಕಾರ್ಮಿಕರಲ್ಲಿ ತಮ್ಮ ಬಿ.ವೈ.ರಾಘವೇಂದ್ರ ಪರ ಮತಯಾಚಿಸಿ ಕೇಂದ್ರದ ಮೋದಿ ಸರ್ಕಾರ ಘೋಷಿಸಲಾದ ಮಹಿಳಾ ಸಬಲೀಕರಣ ಮತ್ತು ಮುದ್ರ ಯೋಜನೆಯಿಂದ ಸ್ವಾವಲಂಬನೆ…

Read More

ರಿಪ್ಪನ್ ಪೇಟೆ: ಬುಧವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಚಿವೆ ಶಶಿಕಲಾ ಜೊಲ್ಲೆ ವಿರುದ್ದ ಪ್ರತಿಭಟನೆ

ರಿಪ್ಪನ್ ಪೇಟೆ: ಬ್ಲಾಕ್ ಕಾಂಗ್ರೆಸ್ ಘಟಕದ ವತಿಯಿಂದ ಬುಧವಾರ ಬೆಳಗ್ಗೆ 10:00 ಗಂಟೆ ಗೆ ಸರಿಯಾಗಿ ಬಿಜೆಪಿ ಪಕ್ಷದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಿಪ್ಪನ್ ಪೇಟೆ ಕಾಂಗ್ರೆಸ್ ಮುಖಂಡ ಹಾಗೂ ಗ್ರಾಪಂ ಸದಸ್ಯರಾದ ಆಸೀಪ್ ಬಾಷಾಸಾಬ್ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮಕ್ಕಳು ಹಾಗೂ ಬಾಣಂತಿಯರಿಗೆ ಹಂಚುವ ಮೊಟ್ಟೆಯಲ್ಲಿ ಭಾರಿ ಹಗರಣ ನಡೆಸಿರುವ ಶಶಿಕಲಾ ಜೊಲ್ಲೆ ತಮ್ಮ ಸಚಿವೆ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಅವರ ವಿರುದ್ಧ…

Read More

ಟಯರ್ ಸ್ಪೋಟಗೊಂಡು ಖಾಸಗಿ ಬಸ್ ಸಂಪೂರ್ಣ ಬೆಂಕಿಗಾಹುತಿ

ಶಿವಮೊಗ್ಗದ ಸಕ್ರೆಬೈಲ್ ಆನೆ ಬಿಡಾರದ ಬಳಿ ಖಾಸಗಿ ಬಸ್ಸೊಂದು ಅಗ್ನಿ ಅಕಸ್ಮಿಕಕ್ಕೆ ತುತ್ತಾಗಿರುವ ಘಟನೆ ಇಂದು ಬೆಳಗ್ಗಿನ ಜಾವ ನಡೆದಿದೆ. ಅದೃಷ್ಟಕ್ಕೆ ಯಾವ ಪ್ರಯಾಣಿಕರಿಗೂ ಅಪಾಯ ಉಂಟಾಗಿಲ್ಲ . ಖಾಸಗಿ ಬಸ್ ಮಂಗಳೂರಿನಿಂದ ದಾವಣಗೆರೆಗ ತೆರಳುತ್ತಿತ್ತು . ಜಾವ ನಾಲ್ಕು ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸಕ್ರೆಬೈಲ್ ಆನೆ ಬಿಡಾರದ ಬಳಿ ಬಸ್ ಬರುತ್ತಿದ್ದಾಗ ಬಸ್ ನ ಟಯರ್ ಬ್ಲಾಸ್ಟ್ ಆಗಿ ಇಡಿಬಸ್ ಬೆಂಕಿಗೆ ಕಾಣಿಸಿಕೊಂಡಿದೆ. ತಕ್ಷಣವೇ ಬಸನ್ನು ಚಾಲಕ ರಸ್ತೆ ಬದಿಗೆ ತಂದು. ನಿಲ್ಲಿಸಿದ್ದಾರೆ…

Read More

ಹಂದಿ ಅಣ್ಣಿ ಹತ್ಯೆ ಆರೋಪಿಗಳು 7 ದಿನ ಪೊಲೀಸ್ ಕಸ್ಟಡಿಗೆ : ಹಂದಿ ಅಣ್ಣಿ ಹಂತಕರ ಫೋಟೋಗಳು ವೈರಲ್

ಶಿವಮೊಗ್ಗ : ಹಂದಿ ಅಣ್ಣಿ ಕೊಲೆ ಪ್ರಕರದ 8 ಜನ ಆರೋಪಿಗಳನ್ನ ಇಂದು ಶಿವಮೊಗ್ಗದ ನ್ಯಾಯಾಲಯದ ಮುಂದೆ ಹಾಜರಿ ಪಡಿಸಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಯಿತು. 5 ನೇ ಹೆಚ್ಚುವರಿ ವ್ಯವಹಾರ ನ್ಯಾಯಾಧೀಶರ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳಾದ ಶಿವು ಕುಮಾರ್ ಜಿ.ಎನ್ ಮುಂದೆ ಇಂದು ಮಧ್ಯಾಹ್ನ ವಿನೋಬ‌ನಗರ ಪೊಲೀಸರು ಅಣ್ಣಿ ಹತ್ಯೆಯ ಆರೋಪಿಗಳನ್ನ ಹಾಜರಿಪಡಿಸಿದರು. ಆರೋಪಿಗಳನ್ನ ಒಂದು ವಾರ ಪೊಲೀಸ್ ಕಸ್ಟಡಿಗೆ ಮಾನ್ಯ ನ್ಯಾಯಾಧೀಶರು ನೀಡಿ ಆದೇಶಿಸಿದ್ದಾರೆ. ಜು. 27 ರಂದು ಮಧ್ಯಾಹ್ನ 3 ಗಂಟೆಗೆ…

Read More

ಬೈಕ್ ಆಲ್ಟ್ರೇಷನ್ ಮಾಡಿಸಿ ಕರ್ಕಶ ಶಬ್ಧದೊಂದಿಗೆ ಚಲಾಯಿಸುತ್ತಿದ್ದ ಸವಾರನಿಗೆ ಶಾಕ್ | Traffic fine

ಬೈಕ್ ಆಲ್ಟ್ರೇಷನ್ ಮಾಡಿಸಿ ಕರ್ಕಶ ಶಬ್ಧದೊಂದಿಗೆ ಚಲಾಯಿಸುತ್ತಿದ್ದ ಸವಾರನಿಗೆ ಶಾಕ್ ಬೈಕ್ ಆಲ್ಟ್ರೇಷನ್ ಮಾಡಿಸಿ ಕರ್ಕಶ ಶಬ್ಧದೊಂದಿಗೆ ಚಲಾಯಿಸುತ್ತಿದ್ದ ಸವಾರನಿಗೆ 8200 ರೂ. ದಂಡ ವಿಧಿಸಲಾಗಿದೆ. ಶಿವಮೊಗ್ಗ ನಗರದ ವಿವಿಧ ಸರ್ಕಲ್ ಗಳಲ್ಲಿ ಡಿಸ್ಕವರಿ ಬೈಕ್ ನ್ನು Altration ಮಾಡಿಕೊಂಡು ಮತ್ತು ಬೀಟ್/ಡಿಫೆಕ್ಟಿವ್ ಸೈಲೆನ್ಸರ್ ಅಳವಡಿಸಿಕೊಂಡು ಕರ್ಕಶ ಶಬ್ದ ಉಂಟಾಗುವ ರೀತಿಯಲ್ಲಿ ತನ್ನ ವಾಹನವನ್ನು ಚಲಾಯಿಸುತ್ತಿದ್ದಾನೆಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಪೂರ್ವ ಸಂಚಾರ ಪೊಲಸ್ ಠಾಣೆಯ ಪಿಎಸ್‌ಐ ನವೀನಕುಮಾರ್ ಮಠಪತಿ ಮತ್ತು ಸಿಬ್ಬಂದಿಗಳಾದ ಸಂತೋಷ ಕೆ,ಹೆಚ್…

Read More

ಹೋಟೆಲ್‌ ಗೆ ಗೂಗಲ್ ರಿವ್ಯೂ ಹೆಸರಲ್ಲಿ ಯುವಕನಿಗೆ 26 ಲಕ್ಷ ರೂ. ವಂಚನೆ

ಹೋಟೆಲ್‌ ಗೆ ಗೂಗಲ್ ರಿವ್ಯೂ ಹೆಸರಲ್ಲಿ ಯುವಕನಿಗೆ 26 ಲಕ್ಷ ರೂ. ವಂಚನೆ ಗೂಗಲ್‌ನಲ್ಲಿ ಹೊಟೇಲ್‌ಗ‌ಳಿಗೆ ರಿವ್ಯೂ ಬರೆದರೆ ಹಣ ಸಂಪಾದಿಸಬಹುದೆಂದು ನಂಬಿಸಿ ಯುವಕನಿಗೆ 25.92 ಲಕ್ಷ ರೂ. ವಂಚಿಸಿರುವ ಬಗ್ಗೆ ಶಿವಮೊಗ್ಗದಲ್ಲಿ ದೂರು ದಾಖಲಾಗಿದೆ. ಟೆಲಿಗ್ರಾಂ ಗ್ರೂಪೊಂದಕ್ಕೆ ಸೇರಿದ್ದ ಶಿವಮೊಗ್ಗದ ಯುವಕನಿಗೆ ಹೊಟೇಲ್‌ ರಿವಿವ್ಯೂ ಮಾಡಿದರೆ ಅಧಿಕ ಲಾಭಾಂಶ ಸಂಪಾದಿಸಬಹುದು ಎಂದು ನಂಬಿಸಲಾಗಿತ್ತು. ರಿವ್ಯೂ ಬರೆಯಲು ಸೇರಿ ನಾನಾ ಕಾರಣಕ್ಕೆ ಯುವಕನಿಂದ ಹಣ ವರ್ಗಾಯಿಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಜೂ.11ರಿಂದ ಜು.8ರ ವರೆಗೆ ಯುವಕ ತನ್ನ ಖಾತೆಯಿಂದ…

Read More

ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರರಾಗಿ ಆದರ್ಶ್ ಹುಂಚದ ಕಟ್ಟೆ ನೇಮಕ :

ರಾಷ್ಟ್ರೀಯ ಯುವ ಕಾಂಗ್ರೆಸ್ ನ ವಕ್ತಾರನ್ನಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆದರ್ಶ್ ಹುಂಚದಕಟ್ಟೆ ರವರನ್ನು ಆಯ್ಕೆ ಮಾಡಲಾಗಿದೆ. 27 ಜನರನ್ನ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರನ್ನಾಗಿ ಆಯ್ಕೆ ಮಾಡಲಾಗಿದ್ದು, ಕರ್ನಾಟಕದಿಂದ ಇಬ್ಬರನ್ನು ಆಯ್ಕೆ ಮಾಡಲಾಗಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆದರ್ಶ ಹುಂಚದ ಕಟ್ಟೆ ಮತ್ತು ಮಂಗಳೂರಿನ ಸುರಯ್ಯ ಅಂಜುಂ ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ವಕ್ತಾರರ ಪಟ್ಟಿ ಬಿಡುಗಡೆ ಮಾಡಿರುವ‌ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ‌ ಬಿ.ವಿ.ಶ್ರೀನಿವಾಸ್ ಪಕ್ಷದ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್…

Read More