ಕನ್ನಡ ಶಿಕ್ಷಕರನ್ನು ಒದಗಿಸಿ – ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಮನವಿ ಸಲ್ಲಿಸಿದ ಹೊಸನಗರದ ವಿದ್ಯಾರ್ಥಿನಿಯರು
ಕನ್ನಡ ಶಿಕ್ಷಕರನ್ನು ಒದಗಿಸಿ – ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಮನವಿ ಸಲ್ಲಿಸಿದ ಹೊಸನಗರದ ವಿದ್ಯಾರ್ಥಿನಿಯರು ಶಿವಮೊಗ್ಗ: ಕನ್ನಡ ಶಿಕ್ಷಕರನ್ನು ಒದಗಿಸಿ ಎಂದು ಆಗ್ರಹಿಸಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಹೊಸನಗರದಿಂದ ಬಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಘಟನೆ ಗುರುವಾರ ಇಲ್ಲಿ ನಡೆದಿದೆ. ಹೊಸನಗರದ ಜೂನಿಯರ್ ಕಾಲೇಜಿನ ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಸಿದರು. ಕನ್ನಡ, ಇಂಗ್ಲೀಷ್ ಬರೆಯಲು ಬಾರದ ಉರ್ದು ಶಿಕ್ಷಕರಿಂದ ಕನ್ನಡ ಪಾಠ ಮಾಡಿಸಲು ಮುಂದಾಗಿರುವ…