ನಿವೃತ್ತ ಪ್ರಾಂಶುಪಾಲ ದಿವಂಗತ ಪ್ರೊಫೆಸರ್ ಗಣೇಶ ಮೂರ್ತಿ ಅವರಿಗೆ ಶ್ರದ್ದಾಂಜಲಿ ಅರ್ಪಣೆ !

ತೀರ್ಥಹಳ್ಳಿ : ತಾಲೂಕಿನ ಕೋಣಂದೂರು ಶಾಲೆಯಲ್ಲಿ  ಹಲವು ದಶಕಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿಧನರಾದ ಪ್ರೊ. ಗಣೇಶ ಮೂರ್ತಿ ಅವರ ಸೇವೆ  ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಅಪಾರ ಕೊಡುಗೆಯನ್ನು ನೆನಪಿಸುವ ಮತ್ತು ಅವರ ಆತ್ಮಕ್ಕೆ ಶ್ರದ್ಧಾಂಜಲಿ ಸಲ್ಲಿಸುವ ಪ್ರಯುಕ್ತ ಇಂದು ಕೋಣಂದೂರು ಸಮೀಪದ  ಗರ್ತಿಕೆರೆಯ ಅಮೃತಾ ಗ್ರಾಮದಲ್ಲಿ  ರಾಜ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಸೇರಿದಂತೆ ಹಲವರ ಉಪಸ್ಥಿತಿಯಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ನಡೆಸಲಾಯಿತು. ಗರ್ತಿಕೆರೆಯ ಅವುಕ ಸರ್ಕಲ್ ಗೆ ತೀರ್ಥಹಳ್ಳಿ ಕ್ಷೇತ್ರದ ಶಾಸಕರು…

Read More

RIPPONPETE | ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು

RIPPONPETE | ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು ರಿಪ್ಪನ್ ಪೇಟೆ : ಕರು ತಪ್ಪಿಸಲು ಹೋಗಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ರಿಪ್ಪನ್ ಪೇಟೆ ಸಮೀಪದ ಮೂಗೂಡ್ತಿಯಲ್ಲಿ ನಡೆದಿದೆ. ಮೂಗೂಡ್ತಿ ನಿವಾಸಿ ಅರುಣ್(38) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೂಗೂಡ್ತಿ ಅರಣ್ಯ ಇಲಾಖೆಯ ಕಛೇರಿ ಮುಂಭಾಗದಲ್ಲಿ ಎದುರಿಗೆ ಬಂದ ಕರುವನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಲೈಟ್ ಕಂಬಕ್ಕೆ ಡಿಕ್ಕಿಯಾದ…

Read More

ರಿಪ್ಪನ್ ಪೇಟೆ : 4.30 ಕೋಟಿ ವೆಚ್ಚದ ರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ ಹರತಾಳು ಹಾಲಪ್ಪ : ಫೆ.12 ರಂದು ಧರ್ಮಸ್ಥಳಕ್ಕೆ ಆರೋಪಿತರಿಗೆ ಶಾಸಕ ಹಾಲಪ್ಪ ಆಹ್ವಾನ

ರಿಪ್ಪನ್ ಪೇಟೆ : ಸುಳ್ಳು ಹೇಳಿಕೆ ಕೊಟ್ಟು ಪಲಾಯನಗೈಯುವ ಹುಡುಗಾಟದ ಕೆಲಸವನ್ನು ಮಾಡದೇ ಫೆಬ್ರವರಿ 12 ರಂದು ಧರ್ಮಸ್ಥಳದ ಶ್ರೀಮಂಜುನಾಥನ ಸನ್ನಿಧಿಗೆ ಬಂದು ನಾನು ಹಣ ಪಡೆದಿರುವುದನ್ನು ಸಾಬೀತುಪಡಿಸಲಿ ಎಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ಸವಾಲು ಹಾಕಿದರು. ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪೂಜಾರದಿಂಬದಲ್ಲಿ  ಬುಧವಾರ ನೂತನವಾಗಿ ನಿರ್ಮಾಣವಾಗಿರುವ 4.30 ಕೋಟಿ ವೆಚ್ಚದ ಪಿಎಂಜಿಎಸ್ ವೈ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿ ನಂತರ ಮಾತನಾಡಿದ ಶಾಸಕರು ಸಾಗರ ಕ್ಷೇತ್ರದಲ್ಲಿ ವ್ಯಕ್ತಿಯೋರ್ವ ನನ್ನ…

Read More

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮಳಲಿ ಮಠದಲ್ಲಿ ‘ಹರ್ ಘರ್ ತಿರಂಗಾ” — ಡಾ. ಶ್ರೀ ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳಿಂದ ಧ್ವಜಾರೋಹಣ

ರಿಪ್ಪನ್ ಪೇಟೆ : ಸ್ವಾತಂತ್ರ್ಯದ ಅಮೃತಮಹೋತ್ಸವದ ಹರ್ ಘರ್ ತಿರಂಗಾ’ ಕಾರ್ಯಕ್ರಮದ ಅಂಗವಾಗಿ ಮಳಲಿ  ಮಠದ  ಡಾ. ಶ್ರೀ ಗುರು ನಾಗಭೂಷಣ  ಶಿವಾಚಾರ್ಯ  ಮಹಾಸ್ವಾಮಿಗಳು ಧ್ವಜಾರೋಹಣ  ನೆರವೇರಿಸಿದರು. ನಂತರ ಮಾಧ್ಯಮದವರೊಂದಿಗೆ  ಮಾತನಾಡಿ  ರಾಷ್ಟ್ರ ಧ್ವಜವು  ಪ್ರತಿಯೊಂದು ರಾಷ್ಟ್ರದ  ನಾಗರಿಕರ ಐಕ್ಯತೆಯ  ಸಂಕೇತವಾಗಿದೆ. ಹಾಗೆಯೇ ದೇಶದ ಪ್ರತಿಯೊಬ್ಬರು ರಾಷ್ಟ್ರ ಧ್ವಜ ವನ್ನು ಗೌರವಿಸ ಬೇಕು. ಹಾಗೆಯೇ  ನಮ್ಮ ದೇಶ  ಸ್ವಾತಂತ್ರ್ಯದ  ಅಮೃತ ಮಹೋತ್ಸಹ ವವನ್ನು ಆಚರಿಸುತ್ತಿದೆ. ಈ ಬಾರಿಯ ಸ್ವಾತಂತ್ರ್ಯತ್ಸ ವ ನಾಡಿನ ಸಕಲರಿಗೂ  ಒಳಿತನ್ನು ಮಾಡಲಿ ಎಂದು…

Read More

ಮನೆಯಲ್ಲಿ ನೇಣು ಬಿಗಿದುಕೊಂಡು ಯುವಕ ಸಾವು

A 23-year-old man from Kolavalli village near Ripponpet died by suicide late at night after returning home. Police have registered a case and are investigating the incident. ರಿಪ್ಪನ್ ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೊಳವಳ್ಳಿ ನಿವಾಸಿ ಸುನೀಲ್ ಬಿನ್ ವೀರಭದ್ರ (23) ಮೃತ ಯುವಕ. ಬುಧವಾರ ಸಂಜೆ ಕೆಲಸ ಮುಗಿಸಿಕೊಂಡು…

Read More

Ripponpete | ಲಂಚಕ್ಕೆ ಬೇಡಿಕೆಯಿಟ್ಟರಾ ತೂಕ ಮತ್ತು ಅಳತೆ ಮಾಪನ ಅಧಿಕಾರಿಗಳು – ಏನಿದು ಹೊಟೇಲ್ ಮಾಲೀಕನ ಆರೋಪ

Ripponpete | ಲಂಚಕ್ಕೆ ಬೇಡಿಕೆ – ತೂಕ ಮತ್ತು ಅಳತೆ ಮಾಪನ ನವೀಕರಣಗೊಳಿಸದೇ ಹಿಂದಿರುಗಿದ ಅಧಿಕಾರಿಗಳು..!!! ರಿಪ್ಪನ್‌ಪೇಟೆ;-ವರ್ಷಕ್ಕೂಮ್ಮೆ ಸರ್ಕಾರ ತೂಕ ಮತ್ತು ಅಳತೆ ಮಾಪನಗಳನ್ನು ನವೀಕರಿಸಿ 250 ರೂ ಫೀ ಯನ್ನು ಗಣಕೀಕೃತ ರಶೀಧಿಯನ್ನು ನೀಡುತ್ತಾರೆ.ಇದರೊಂದಿಗೆ ಹೆಚ್ಚುವರಿಯಾಗಿ ಲಂಚದ ಹಣವನ್ನು  ತೂಕ ಮತ್ತು ಅಳತೆ ಮಾಪನಗಳನ್ನು ನವೀಕರಿಸಲು  ಕೊಡಬೇಕು ಇಲ್ಲವಾದರೆ ತಕಡಿಗೆ ಮೊಹರು ಮಾಡುವುದಿಲ್ಲ ಎಂದು ಕಾನೂನು ಮಾಪನಶಾಸ್ತ ಇಲಾಖೆಯ ಅಧಿಕಾರಿಗಳು ಹೇಳಿ ತಿರಸ್ಕರಿಸಿ ವಾಪಾಸ್ಸು ಹೋದ ಘಟನೆಯೊಂದು ನಡೆದಿದೆ. ಶಿವಮೊಗ್ಗ ರಸ್ತೆಯ ಜಯಪ್ರಕಾಶ ಹೋಟಲ್ ಮತ್ತು…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರಿಡಲು ಸಂಪುಟ ನಿರ್ಧಾರ|airport

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸೋಮವಾರ ಸಿಎಂ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಿದೆ. ಈ ಹಿಂದೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಕುವೆಂಪು ಅವರ ಹೆಸರನ್ನು ಪ್ರಸ್ತಾಪಿಸಿದ್ದರು.  ’20ನೇ ಶತಮಾನ ಕಂಡ ಈ ದೇಶದ ಶ್ರೇಷ್ಠ ಕವಿ. ಜ್ಞಾನಪೀಠ ಪ್ರಶಸ್ತಿ ಪಡೆದವರು. ರಾಜ್ಯದ ಗೀತೆಯನ್ನು ರಚಿಸಿದ ರಾಷ್ಟ್ರಕವಿ ಕುವೆಂಪು ಅವರ…

Read More

ಲೋಕಸಭಾ ಚುನಾವಣೆ – ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ : ಪ್ರತಾಪ್ ಸಿಂಹ ,ಕಟೀಲ್ ಕೈತಪ್ಪಿದ ಟಿಕೆಟ್

ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿ 2ನೇ ಪಟ್ಟಿಯನ್ನು ಬುಧವಾರ ಸಂಜೆ ಬಿಡುಗಡೆ ಮಾಡಿದೆ. 72 ಮಂದಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಕರ್ನಾಟಕದ 20 ಕ್ಷೇತ್ರಗಳಿಗೆ ಬಿಜೆಪಿ ಟಿಕೆಡ್‌ ಘೋಷಣೆ ಮಾಡಿದೆ. ನಿರೀಕ್ಷೆಯಂತೆ ಮೈಸೂರು-ಕೊಡಗು ಕ್ಷೇತ್ರದಿಂದ ರಾಜಕುಮಾರ ಯದುವೀರ್‌ ಒಡೆಯರ್‌ಗೆ ಬಿಜೆಪಿ ಟಿಕೆಟ್‌ ನೀಡಿದೆ. ಅಚ್ಚರಿ ಮೂಡಿಸಿದ್ದ ಕ್ಷೇತ್ರ ಹಾವೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಟಿಕೆಟ್ ಲಭ್ಯವಾಗಿದೆ. ಶಿವಮೊಗ್ಗದಲ್ಲಿ ನಿರೀಕ್ಷೆಯಂತೆ ಸಂಸದ ಬಿ.ವೈ.ರಾಘವೇಂದ್ರರವರು ಟಿಕೆಟ್ ಪಡೆದುಕೊಂಡಿದ್ದಾರೆ. ಹಿಂದಿನ ಎರಡು ಬಾರಿ ಈ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಪ್ರತಾಪ್‌ ಸಿಂಹ…

Read More

ಬಾವಿಯಲ್ಲಿ ಕೆಲಸ ಮಾಡುತ್ತಿರುವಾಗ ಬೋಡ್ರಸ್ ಕಲ್ಲು ತಲೆ ಮೇಲೆ ಬಿದ್ದು ವ್ಯಕ್ತಿ ಸಾವು|crime news

ಸಾಗರ : ಬಾವಿಯೊಳಗೆ ಕೆಲಸ ಮಾಡುತ್ತಿದ್ದಾಗ ಮೇಲಿನಿಂದ ಬೋಡ್ರಸ್‌ ಕಲ್ಲು ಬಿದ್ದು ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ನಗರದ 9 ನೇ ತಿರುವಿನಲ್ಲಿ ಘಟನೆ ನಡೆದಿದೆ. ರಾಮನಗರದ ಮೋಹನ (58) ಸಾವು ಕಂಡ ದುರ್ದೈವಿ.  ಅರಳಿಕಟ್ಟೆ ಬಳಿಯ ಮನೆಯ ಬಾವಿಯಲ್ಲಿ ಅವರು ಸ್ವಚ್ಛತಾ ಕಾರ್ಯ ನಡೆಸುತ್ತಿದ್ದ ವೇಳೆ ಮೇಲಿನಿಂದ ಆಕಸ್ಮಿಕವಾಗಿ ತಲೆ ಮೇಲೆ ಕಲ್ಲು ಬಿದ್ದಿದ್ದು, ಬಾವಿಯಲ್ಲೇ ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ಚಿರತೆ ಉಗುರು ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಆರೋಪಿ ಬಂಧನ|leopard

ಅಕ್ರಮವಾಗಿ ಚಿರತೆಯ ಉಗುರು ಮಾರಾಟ ಮಾಡಲು ಯತ್ನಿಸುತಿದ್ದ ವೇಳೆ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಮಾಲು ಸಮೇತ ಆರೋಪಿಯನ್ನು ಪೊಲೀಸ್ ಅರಣ್ಯ ಸಂಚಾರಿ ದಳ ವಶಪಡಿಸಿಕೊಂಡ ಘಟನೆ ಶಿವಮೊಗ್ಗದ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಬಳಿ ನಡೆದಿದೆ. ಖಚಿತ ಮಾಹಿತಿಯನ್ನು ಆಧರಿಸಿ ಶಿವಮೊಗ್ಗದ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಬಳಿ ದಾಳಿ ನಡೆಸಿದ ಪೊಲೀಸ್ ಅರಣ್ಯ ಸಂಚಾರಿ ದಳ ಅಕ್ರಮವಾಗಿ ಚಿರತೆ ಉಗುರನ್ನು ಮಾರಾಟ ಮಾಡಲು ಯತ್ನಿಸುತಿದ್ದ ಸಿದ್ದಾಪುರ ನಿವಾಸಿ ಗಣಪತಿ ಬಿನ್ ಲಕ್ಷಣನಾಯ್ಕ್ ಎಂಬಾತನನ್ನು ಬಂಧಿಸಿ ಆರೋಪಿಯಿಂದ…

Read More