ಆನಂದಪುರದ ಬಳಿ ಮಧ್ಯ ರಸ್ತೆಯಲ್ಲಿ ಧಗಧಗ ಹೊತ್ತಿ ಉರಿದ ಖಾಸಗಿ ಬಸ್ |Fire

ಕೆಟ್ಟು ನಿಂತಿದ್ದ ಖಾಸಗಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಗೆಗೆ ಬಸ್ ಸುಟ್ಟು ಹೋಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಆನಂದಪುರ ಬಳಿ ಘಟನೆ ಸಂಭವಿಸಿದೆ. ಖಾಸಗಿ ಬಸ್ ಕೆಟ್ಟು ರಸ್ತೆ ಬದಿ ನಿಂತಿತ್ತು. ಇವತ್ತು ರಿಪೇರಿ ಕೆಲಸ ನಡೆಯುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಬೆಂಕಿ ಹೊತ್ತುಕೊಂಡಿದೆ ಎಂದು ಹೇಳಲಾಗುತ್ತಿದೆ. ಬೆಂಕಿಯಿಂದಾಗಿ ದಟ್ಟ ಹೊಗೆ ಆವರಿಸಿಕೊಂಡಿದೆ. ಕಳೆದ ಎರಡು ದಿನಗಳಿಂದ ಸಾಗರದ ಗಜಾನನ ಸಾರಿಗೆ ಬಸ್ ಆನಂದಪುರದ ರೈಲ್ವೆ ಗೇಟ್ ಹತ್ತಿರ ಕೆಟ್ಟು ನಿಂತಿತ್ತು.ಸೋಮವಾರ ಬೆಳಗಿನ ಜಾವ…

Read More

ಸುರಕ್ಷಿತ ಸಂಚಾರಕ್ಕೆ ಪೊಲೀಸರ ಹೆಜ್ಜೆ : ಕೊಪ್ಪರಗುಂಡಿ–ಅಮ್ಮನಘಟ್ಟ ರಸ್ತೆಯಲ್ಲಿ ರೇಡಿಯಮ್ ಸ್ಟಿಕ್ಕರ್ ಅಳವಡಿಕೆ

Road safety initiative carried out in Ripponpet police station limits as reflective radium stickers were installed from Kopparagundi Surulikoppa Nursery to Ammanghatta Cross under the leadership of PSI Raju Reddy to prevent accidents and improve night-time visibility. ಸಂಚಾರಕ್ಕೆ ಪೊಲೀಸರ ಹೆಜ್ಜೆ : ಕೊಪ್ಪರಗುಂಡಿ–ಅಮ್ಮನಘಟ್ಟ ರಸ್ತೆಯಲ್ಲಿ ರೇಡಿಯಮ್ ಸ್ಟಿಕ್ಕರ್ ಅಳವಡಿಕೆ ರಿಪ್ಪನಪೇಟೆ: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ಸಾರ್ವಜನಿಕರ ಸಂಚಾರ ಸುರಕ್ಷತೆ ಹೆಚ್ಚಿಸುವ…

Read More

ಜೂನ್ 12 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಬಿಗಿ ಭದ್ರತೆ

ಜೂನ್ 12 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಬಿಗಿ ಭದ್ರತೆ Tamil Nadu Chief Minister C. Joseph Vijay will visit Kollur Mookambika Temple in Udupi district on June 12. Karnataka Police have tightened security arrangements due to his Z+ security cover. ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಜೂನ್ 12ರಂದು ಉಡುಪಿ ಜಿಲ್ಲೆಯ…

Read More

ಬಟ್ಟೆಮಲ್ಲಪದಲ್ಲಿ ಶ್ರೀ ನಾರಾಯಣ ಗುರು ಮಂದಿರವನ್ನು ವಿರೂಪಗೊಳಿಸಿ ಬ್ಯಾನರ್ ಕಿತ್ತುಹಾಕಿದ ಕಿಡಿಗೇಡಿಗಳು – ದೂರು ದಾಖಲು | Hosanagara

ಬಟ್ಟೆಮಲ್ಲಪದಲ್ಲಿ ಶ್ರೀ ನಾರಾಯಣ ಗುರು ಮಂದಿರವನ್ನು ವಿರೂಪಗೊಳಿಸಿ ಬ್ಯಾನರ್ ಕಿತ್ತುಹಾಕಿದ ಕಿಡಿಗೇಡಿಗಳು – ದೂರು ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಟ್ಟೆಮಲ್ಲಪ್ಪ ಗ್ರಾಮದ ಪುರಾತನ ಪ್ರಸಿದ್ದ ಶ್ರೀ ನಾರಾಯಣ ಗುರು ಮಂದಿರವನ್ನು ಕಿಡಿಗೇಡಿಗಳು ಜೆಸಿಬಿಯಿಂದ ಧ್ವಂಸಗೊಳಿಸಿ, ಬ್ಯಾನರ್ ನ್ನು ಕಿತ್ತು ಹಾಕಿರುವ ಘಟನೆ ನಡೆದಿದೆ. ಬಟ್ಟೆಮಲ್ಲಪ್ಪ ಗ್ರಾಮದ ಐದಾರು ದಶಕಗಳ ಹಿಂದಿನ ಶ್ರೀ ನಾರಾಯಣ ಗುರು ಸಮಿತಿಗೆ ಸೇರಿದ ಮಂದಿರದ ಹಳೆಯ ಅಡಿಪಾಯನ್ನು ವಿರೂಪಗೊಳಿಸಿ ವಿಕೃತಿ ಮೆರೆದಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಈ ಬಗ್ಗೆ…

Read More

“ಮಹಾನ್ ಪುರುಷರ ಮಾರ್ಗದಲ್ಲಿ ನಡೆದರೆ ಸುಖ-ಶಾಂತಿ”: ಜಗದ್ಗುರು ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ

ಹುಂಚಾ : ಪೂರ್ವಪರಂಪರೆಯಂತೆ ಶೀಕ್ಷೇತ್ರ ಹೊಂಬುಜದಲ್ಲಿ ಜುಲೈ 29ರಂದು ಮೊದಲನೇ ಸಂಪತ್ ಶುಕ್ರವಾರದ ಪೂಜೆಯು ನೆರವೇರಿದವು. ಅಂದು ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಜಿನಾಲಯದಲ್ಲಿ ಧಾರ್ಮಿಕ ವಿಧಿಯಂತೆ ಅಭಿಷೇಕ, ಮಹಾಪೂಜೆ ಬಳಿಕ ಜಗನ್ಮಾತೆ ಶ್ರೀಪದ್ಮಾವತಿ ಅಮ್ಮನವರ ಸನ್ನಿದಿಯಲ್ಲಿ ಸರ್ವಾಲಂಕಾರದೊಂದಿಗೆ ವಿಶೇಷ ಪೂಜಾ ವಿಧಾನಗಳು ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರ ನೇತೃತ್ವ, ಮಾರ್ಗದರ್ಶನದಲ್ಲಿ ಜರುಗಿದವು. ತಮಿಳುನಾಡು, ಮಹಾರಾಷ್ಟ್ರ, ರಾಜಸ್ಥಾನ, ಆಂಧ್ರಪ್ರದೇಶ, ರಾಜ್ಯ ಹಾಗೂ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತವೃಂದದವರು ಶ್ರದ್ಧಾಭಕ್ತಿಯಿಂದ ಜಿನನಾಮ ಸ್ತುತಿಸಿ,…

Read More

BJP ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ. NSUI ಕಾರ್ಯಕರ್ತರ ಬಂಧನ

BJP ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ – NSUI ಕಾರ್ಯಕರ್ತರ ಬಂಧನ ಶಿವಮೊಗ್ಗ – ತೆರಿಗೆ ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ ಖಂಡಿಸಿ ಎನ್‌ಎಸ್ ಯೂ ಐ ಕಾರ್ಯಕರ್ತರಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ತೆರಿಗೆ ಹಂಚಿಕೆಯಲ್ಲಿ ಕೇಂದ್ರ ರಾಜ್ಯಕ್ಕೆ ಮಾಡಿರುವ ಮಲತಾಯಿ ಧೋರಣೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ಎನ್‌ಎಸ್ ಯೂಐ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು ಈ ವೇಳೆ ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ…

Read More

ಧರ್ಮಸ್ಥಳ ಸಂಘದ ಹಣದ ಕಂತಿನ ವಿಚಾರಕ್ಕೆ ಗಲಾಟೆ – ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿದ ಪತಿರಾಯ

ಧರ್ಮಸ್ಥಳ ಸಂಘದ ಹಣದ ಕಂತಿನ ವಿಚಾರಕ್ಕೆ ಗಲಾಟೆ – ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿದ ಪತಿರಾಯ ಆಗ ಅಕ್ಕಪಕ್ಕದಲ್ಲಿದ್ದವರೂ ಗಲಾಟೆ ಬಿಡಿಸಿದ್ದಾರೆ‌. ತುಂಡಾದ ಮೂಗಿನೊಂದಿಗೆ ವಿದ್ಯಾ ಚನ್ನಗಿರಿಯ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದರು. ಪ್ರಾಥಮಿಕ ಚಿಕಿತ್ಸೆ ಬಳಿಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಮೂಗು ಜೋಡಿಸುವ ಶಸ್ತ್ರಚಿಕಿತ್ಸೆಗಾಗಿ ಸರ್ಜಿ ಆಸ್ಪತ್ರೆಗೆ ವಿದ್ಯಾಳನ್ನು ರವಾನಿಸಲಾಗಿದೆ. ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಜಗಳವಾಗಿ ಪತಿಯೆ ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿರುವ ಘಟನೆ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ನಡೆದಿದೆ. ಧರ್ಮಸ್ಥಳ ಸಂಘದಲ್ಲಿ…

Read More

HIT AND RUN | ಬೈಕ್ ಹಾಗೂ ಸ್ಕೂಟಿ ನಡುವೆ ಡಿಕ್ಕಿ – ಯುವತಿಗೆ ಗಂಭೀರ ಗಾಯ , ಬೈಕ್ ಸವಾರ ಪರಾರಿ

Collision between bike and scooty – Young woman seriously injured, biker flees HIT AND RUN | ಬೈಕ್ ಹಾಗೂ ಸ್ಕೂಟಿ ನಡುವೆ ಡಿಕ್ಕಿ – ಯುವತಿಗೆ ಗಂಭೀರ ಗಾಯ , ಬೈಕ್ ಸವಾರ ಪರಾರಿ Collision between bike and scooty – Young woman seriously injured, biker flees Collision between bike and scooty – Young woman seriously injured, biker flees ರಿಪ್ಪನ್ ಪೇಟೆ…

Read More

ACCIDENT | ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ

ACCIDENT | ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ ಚಾಲಕನ ನಿಯಂತ್ರಣ ತಪ್ಪಿ ಪ್ರಯಾಣಿಕರಿದ್ದ ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನವನ್ನು ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಗಿಳಾಲಗುಂಡಿ ಸಮೀಪದಲ್ಲಿ ನಡೆದಿದೆ. ಪ್ರಯಾಣಿಕರಿದ್ದ ಬಸ್​ ಗೆ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾದ ಹಿನ್ನಲೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ಧಾರಿ ಬದಿಗೆ ಬಸ್ ಇಳಿದಿದ್ದು , ಗೂಡ್ಸ್ ವಾಹನವು ಜಖಂ ಆಗಿದೆ. ಇಲ್ಲಿನ ಕೋಣೆಹೊಸೂರು ಹಾಗೂ ಗಿಳಾಲಗುಂಡಿ ನಡುವೆ ಇಂದು ಬೆಳಗ್ಗೆ ಈ…

Read More

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ ನವದೆಹಲಿ:  ಉಸಿರಾಟ ತೊಂದರೆಯಿಂದ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ಸಕಲ  ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ್ದು, ಪಂಚಭೂತಗಳಲ್ಲಿ ಸಿಂಗ್ ಲೀನರಾದರು. ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ  ಸಿಖ್ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನೆರವೇರಿದ್ದು, ಸಿಂಗ್ ಅವರ ಚಿತೆಗೆ ಪುತ್ರಿ ಧಮನ್ ಸಿಂಗ್ ಅಗ್ನಿಸ್ಪರ್ಶ ಮಾಡಿದರು. ಶ್ಲೋಕ ಪಠಣದ ಬಳಿಕ ಅಗ್ನಿಸ್ಪರ್ಶ ಮಾಡಲಾಯಿತು. ಅಂತ್ಯಕ್ರಿಯೆ ವೇಳೆ  ಪ್ರಧಾನಿ…

Read More
Exit mobile version