ಹೊಸನಗರ ಜಾತ್ರೆಯ ಮೆರುಗು ಹೆಚ್ಚಿಸಿದ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೈಭವ|fare
ಹೊಸನಗರ :ಮೈ ಮನ ತಣಿಸುವ ನೃತ್ಯ ವೈಭವ ಕಾರ್ಯಕ್ರಮ, ಮನಕ್ಕೆ ಮುದ ನೀಡುವ ಪುಟ್ಟ ಪುಟಾಣಿಗಳ, ಚಿಣ್ಣರ ಹಾಡು ,ನೃತ್ಯಗಳು. ಹೌದು ಈ ಸುಂದರ ಕಾರ್ಯಕ್ರಮವು ಹೊಸನಗರದ ಶ್ರೀ ಮಾರಿಕಾಂಬಾ ಜಾತ್ರೆಯಲ್ಲಿ ಅದ್ದೂರಿಯಿಂದ ಸಾವಿರಾರು ಜನಗಳ ಸಮ್ಮುಖದಲ್ಲಿ ನಡೆದಿದ್ದು,ಹೊಸನಗರ ಜಾತ್ರೆಯ ಮೆರಗನ್ನು ಇನ್ನಷ್ಟು ಹೆಚ್ಚಿಸಿದೆ!! ಏಕೆಂದರೆ ಕಳೆದ ಬಾರಿ ಅದೇ ವೇದಿಕೆಯಲ್ಲಿ ನಡೆದಂತಹ ಕಾರ್ಯಕ್ರಮಗಳು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ವಿರೋಧ ಸಹ ಕೇಳಿ ಬಂದಿತ್ತು,ಅದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿ ವಿರೋಧದ ಅಲೆಯೇ ಎದ್ದಿತ್ತು.. ಆದರೆ…