Headlines

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಜನರ ಬದುಕು ಹಸನ – ಶಾಸಕ ಗೋಪಾಲಕೃಷ್ಣ ಬೇಳೂರು

The fact that those who conspired against Dharmasthala are in jail is a testament to the power of faith and trust. He appealed to devotees not to listen to false propaganda. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಬದುಕು ಹಸನ – ಶಾಸಕ ಗೋಪಾಲಕೃಷ್ಣ ಬೇಳೂರು Dharmasthala Rural Development Project will improve rural life – MLA Gopalakrishna Belur ರಿಪ್ಪನ್‌ಪೇಟೆ: ಧರ್ಮಸ್ಥಳ…

Read More

ನನಗೆ ಜೀರೋ ಟ್ರಾಫಿಕ್ ಅವಶ್ಯಕತೆ ಇಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ : ನನಗೆ ಜೀರೋ ಟ್ರಾಫಿಕ್ ಅವಶ್ಯಕತೆ ಇಲ್ಲ. ನಾಲ್ಕು ಜೀಪು, ಮನೆ ತುಂಬ ಪೊಲೀಸರು ಕೊಟ್ಟಿದ್ದರು. ಅಲಂಕಾರಕ್ಕಾಗಿ ಇದೆಲ್ಲ ಬೇಡ ಎಂದು ನಾನು ಹೇಳಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ  ಅವರು ಹೇಳಿದರು.  ನಗರದ ಸರ್ಕಾರಿ ಭವನದಲ್ಲಿ ಇಂದು ರಾಜ್ಯ ಸೌಹರ್ದ ಸಂಯುಕ್ತ ಸಹಕಾರಿ ನಿಯಮಿತ ಹಾಗೂ ಸಹ್ಯಾದ್ರಿ ಸೌಹರ್ದ ಸಹಕಾರಿ ಒಕ್ಕೂಟ ಸಂಯುಕ್ತ ಆಶ್ರಯದಲ್ಲಿ ಗೃಹ ಸಚಿವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸನ್ಮಾನ ಸ್ವೀಕರಿಸಿ ಗೃಹ ಸಚಿವರು ಮಾತನಾಡಿದರು. ಬಹಳ ಜನ ನನಗೆ…

Read More

ರಿಪ್ಪನ್‌ಪೇಟೆಯಲ್ಲಿ ಕುಡಿಯುವ ನೀರಿಗೆ ತೀವ್ರ ಹಾಹಾಕಾರ – ಪಂಚಾಯಿತಿ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ

Severe drinking water crisis in Ripponpete Gram Panchayat limits has triggered public anger as borewells have dried up and authorities failed to provide tanker water, leaving residents struggling for basic needs. ರಿಪ್ಪನ್‌ಪೇಟೆ: ಕಳೆದ ಒಂದು ತಿಂಗಳಿನಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಗವಟೂರು, ಬರುವೆ, ಕೆರೆಹಳ್ಳಿ ಸೇರಿದಂತೆ ಹಲವು ಪ್ರದೇಶಗಳ ನಿವಾಸಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ದಿನಕ್ಕೆ ಒಂದೇ…

Read More