ಹೊಸನಗರ ಜಾತ್ರೆಯ ಮೆರುಗು ಹೆಚ್ಚಿಸಿದ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೈಭವ|fare

ಹೊಸನಗರ :ಮೈ ಮನ ತಣಿಸುವ ನೃತ್ಯ ವೈಭವ ಕಾರ್ಯಕ್ರಮ, ಮನಕ್ಕೆ ಮುದ ನೀಡುವ ಪುಟ್ಟ ಪುಟಾಣಿಗಳ, ಚಿಣ್ಣರ ಹಾಡು ,ನೃತ್ಯಗಳು. ಹೌದು ಈ ಸುಂದರ ಕಾರ್ಯಕ್ರಮವು ಹೊಸನಗರದ ಶ್ರೀ ಮಾರಿಕಾಂಬಾ ಜಾತ್ರೆಯಲ್ಲಿ ಅದ್ದೂರಿಯಿಂದ ಸಾವಿರಾರು ಜನಗಳ ಸಮ್ಮುಖದಲ್ಲಿ ನಡೆದಿದ್ದು,ಹೊಸನಗರ ಜಾತ್ರೆಯ ಮೆರಗನ್ನು ಇನ್ನಷ್ಟು ಹೆಚ್ಚಿಸಿದೆ!! ಏಕೆಂದರೆ ಕಳೆದ ಬಾರಿ ಅದೇ ವೇದಿಕೆಯಲ್ಲಿ ನಡೆದಂತಹ ಕಾರ್ಯಕ್ರಮಗಳು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ವಿರೋಧ ಸಹ ಕೇಳಿ ಬಂದಿತ್ತು,ಅದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿ ವಿರೋಧದ ಅಲೆಯೇ ಎದ್ದಿತ್ತು.. ಆದರೆ…

Read More

Hosanagara | 06 ವರ್ಷ ಪ್ರೀತಿಸಿ ಕೈಕೊಟ್ಟ ಯುವಕ – ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನ

06 ವರ್ಷ ಪ್ರೀತಿಸಿ ಕೈಕೊಟ್ಟ ಯುವಕ – ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನ ಪ್ರೀತಿಸಿದ್ದ ಯುವಕ ನಂಬಿಸಿ ಕೈಬಿಟ್ಟ ಕಾರಣ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ. ಮೇಲ್ನೋಟಕ್ಕೆ ಇದೊಂದು ಲವ್-ಸೆಕ್ಸ್-ದೋಖಾ ಪ್ರಕರಣದಂತೆ ಕಂಡುಬಂದಿದ್ದು ಯುವತಿ ತನಗೆ ವಂಚಿಸಿದ ಯುವಕನಿಗೆ ಹಾಗೂ ಆತನ ಭಾವನಿಗೆ ಶಿಕ್ಷೆ ವಿಧಿಸಬೇಕು ಎಂದು ವೀಡಿಯೋ ಮೂಲಕ ಹೇಳಿ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಹೊಸನಗರ ಮೂಲದ ಸುಧಾ (27) ಹಾಗೂ ಶ್ರೀಕಾಂತ್ (30) ಇಬ್ಬರು ಪರಸ್ಪರ 06…

Read More

ಪತ್ನಿಯನ್ನು ಮನೆಗೆ ಕಳಿಸಿಕೊಡಲು ಒಪ್ಪದ ಮಾವನ ಅಡಿಕೆ ತೋಟವನ್ನು ಧ್ವಂಸಗೊಳಿಸಿದ ಅಳಿಯ

ಪತ್ನಿಯನ್ನು ಮನೆಗೆ ಕಳಿಸಿಕೊಡಲು ಒಪ್ಪದ ಮಾವನ ಅಡಿಕೆ ತೋಟವನ್ನು ಧ್ವಂಸಗೊಳಿಸಿದ ಅಳಿಯ ತನ್ನ ಪತ್ನಿಯನ್ನ ಮನೆಗೆ ವಾಪಸ್‌ ಕಳಿಸಿಲ್ಲ ಎಂಬ ಸಿಟ್ಟಿಗೆ ಮಾವ ಬೆಳಸಿದ್ದ ಅಡಿಕೆ ತೋಟದಲ್ಲಿ ಅಡಿಕೆ ಸಸಿಗಳನ್ನ ಅಳಿಯನೊಬ್ಬ ಕಡಿದು ಹಾಕಿದ ಘಟನೆ  ಬಗ್ಗೆ ವರದಿಯಾಗಿದೆ.   ಹಾನಗಲ್ ತಾಲ್ಲೂಕಿನ ಬಸಾಪುರದಲ್ಲಿ ಮಾವನ ಜಮೀನಿನಲ್ಲಿ ಬೆಳೆದಿದ್ದ 106 ಅಡಿಕೆ ಗಿಡಗಳನ್ನು ಕಡಿದು ನಾಶಪಡಿಸಿದ್ದರ ಸಂಬಂಧ ಆಡೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ದೂರುದಾರರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ವ್ಯಕ್ತಿಯೊಬ್ಬರಿಗೆ ತಮ್ಮ ಮಗಳನ್ನ ಕೊಟ್ಟಿದ್ದರು. ವಿವಿಧ ವಿಚಾರಗಳಿಗೆ…

Read More

Malali | ಧರ್ಮ ಪ್ರಸಾರದೊಂದಿಗೆ ಮಳಲಿ ಮಠಾಧೀಶರ ಕೃಷಿ ಕ್ರಾಂತಿ

Malali | ಧರ್ಮ ಪ್ರಸಾರದೊಂದಿಗೆ ಮಳಲಿ ಮಠಾಧೀಶರ ಕೃಷಿ ಕ್ರಾಂತಿ – ಮಳಲಿಮಠದ ಶ್ರೀಗಳ ಪಟ್ಟಾಧಿಕಾರದ ರಜತ ವರ್ಧಂತಿ ಮಹೋತ್ಸವ ರಿಪ್ಪನ್‌ಪೇಟೆ;-ಧರ್ಮ ಪ್ರಸಾರದೊಂದಿಗೆ ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡು ಹೊಸ ಹೊಸ ಅವಿಷ್ಕಾರದೊಂದಿಗೆ ಮಳಲಿಮಠದ ಪಟ್ಟಾಧ್ಯಕ್ಷರಾದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಕೃಷಿ ಕ್ರಾಂತಿಯಲ್ಲಿ ಯಶಸ್ವಿಯಾಗಿ ಮುನ್ನೆಡೆಯುತ್ತಿದ್ದಾರೆ. ಧರ್ಮದ ದೇವ ತಪೋ ಭೂಮಿ ಭಾರತ. ದೇವರು ಮತ್ತು ಧರ್ಮದಲ್ಲಿ ನಂಬಿಕೆಯಿಟ್ಟ ಈ ನಾಡು ಪವಿತ್ರ ಪುಣ್ಯ ಭೂಮಿಯಲ್ಲಿ ಹಲವಾರು ಧರ್ಮಗಳು ಮೈದಾಳಿ ಬಂದಿವೆ. ಅನೇಕ ಧರ್ಮಗಳಲ್ಲಿ ವೀರಶೈವ ಧರ್ಮವು ಒಂದಾಗಿದೆ.ಪರಶಿವನಿಗೆ…

Read More

ಸೊರಬ : ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಪಂಚಕಜ್ಜಾಯ,ಉಡಿ ಸೇವೆಗೆ ಚಾಲನೆ

ಸೊರಬ : ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಚಂದ್ರಗುತ್ತಿ ಗ್ರಾಮದ ಪ್ರಸಿದ್ಧ ದೇವತೆ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಭಕ್ತರ ಬಹುದಿನದ ಬೇಡಿಕೆಯಾಗಿದ್ದ  ಪಂಚಕಜ್ಜಾಯ ಪ್ರಸಾದ್ ಹಾಗೂ ಉಡಿ ಸೇವೆಗೆ ಇಂದು ಚಾಲನೆ ನೀಡಲಾಯಿತು. ಇಂದು ದೇವಸ್ಥಾನದ ನಿರ್ವಹಣಾಧಿಕಾರಿಯಾದ ರಂಗಪ್ಪನವರು ದೇವಿಗೆ ನೈವೇದ್ಯ ಪೂಜೆ ಮಾಡಿಸಿ ನಂತರ ಭಕ್ತರಿಗೆ ವಿತರಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.

Read More

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಸಡಗರದ ಆಯುಧ ಪೂಜೆ – ಡಿವೈಎಸ್ ಪಿ ಸೇರಿದಂತೆ ಎಲ್ಲಾ ಪೊಲೀಸರು ಭಾಗಿ|dasara

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಸಡಗರದ ಆಯುಧ ಪೂಜೆ – ಡಿವೈಎಸ್ ಪಿ ಸೇರಿದಂತೆ ಎಲ್ಲಾ ಪೊಲೀಸರು ಭಾಗಿ ತೀರ್ಥಹಳ್ಳಿ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು.  ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ  ಚಾಮುಂಡೇಶ್ವರಿ ದೇವಿಯ ಫೋಟೋ ಜೊತೆಗೆ ಕಳಶ ಪ್ರತಿಷ್ಠಾಪನೆ ಮಾಡಿ ಜೊತೆಗೆ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ…

Read More

“ಧರ್ಮ, ಹಬ್ಬ, ಕರ್ತವ್ಯ – ಎಲ್ಲವನ್ನೂ ಒಟ್ಟುಗೂಡಿಸಿದ ತೀರ್ಥಹಳ್ಳಿ ಪೊಲೀಸ್‌ ಗಣಪತಿ ವಿಸರ್ಜನೆ”

“ಧರ್ಮ, ಹಬ್ಬ, ಕರ್ತವ್ಯ – ಎಲ್ಲವನ್ನೂ ಒಟ್ಟುಗೂಡಿಸಿದ ತೀರ್ಥಹಳ್ಳಿ ಪೊಲೀಸ್‌ ಗಣಪತಿ ವಿಸರ್ಜನೆ” “ಮೆರವಣಿಗೆಯಲ್ಲಿ ಸಿಬ್ಬಂದಿಗಳೊಂದಿಗೆ ಕುಣಿದು ಕುಪ್ಪಳಿಸಿದ ಸಿಪಿಐ ಇಮ್ರಾನ್ ಬೇಗ್  – ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾದ ತೀರ್ಥಹಳ್ಳಿ” ತೀರ್ಥಹಳ್ಳಿ : ಗಣಪತಿ ಹಬ್ಬ ಎಂದರೆ ಸದಾ ಸೌಹಾರ್ದ, ಸಂತೋಷ, ಏಕತೆ ತುಂಬಿದ ಹಬ್ಬ. ಸಾಮಾನ್ಯವಾಗಿ ವಿಸರ್ಜನೆ ವೇಳೆ ಪೊಲೀಸರು ಶಿಸ್ತಿಗಾಗಿ ಬೈಯುತ್ತಾರೆ, ನಿಯಮ ಪಾಲನೆಗೆ ಕಠಿಣವಾಗುತ್ತಾರೆ ಎಂಬ ಮಾತು ಕೇಳಿ ಬರುತ್ತದೆ. ಆದರೆ ತೀರ್ಥಹಳ್ಳಿಯ ಪೊಲೀಸರು ಈ ಬಾರಿ ತಮ್ಮ ಕಾರ್ಯ ಶೈಲಿಯಿಂದ ಜನಮನ…

Read More

HOSANAGARA | ಪಟಗುಪ್ಪ ಸೇತುವೆ ಬಳಿ ಗೋ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು: ನಾಲ್ವರು ಆರೋಪಿಗಳ ಬಂಧನ

HOSANAGARA | ಪಟಗುಪ್ಪ ಸೇತುವೆ ಬಳಿ ಹಸುವಿನ ಕರು ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು: ನಾಲ್ವರು ಆರೋಪಿಗಳ ಬಂಧನ Hosanagara Police in Shivamogga district arrested four accused in connection with the illegal slaughter of a calf near Hosakoppa. The accused have been produced before the court. ಹೊಸನಗರ : ಶಿವಮೊಗ್ಗ ಜಿಲ್ಲೆಯ ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಹಸುವಿನ ಕರು ಹತ್ಯೆ ಪ್ರಕರಣವನ್ನು ಹೊಸನಗರ…

Read More

ರಿಪ್ಪನ್‌ಪೇಟೆಯ ಶಶಿಕಲಾ ಕೆ ಎನ್ ರವರಿಗೆ 2022-23 ರ ಸಾಲಿನ AIWAA ಅವಾರ್ಡ್ |

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಕಳೆದ ಹಲವಾರು ವರ್ಷಗಳಿಂದ ಪ್ರೊಫೇಷನಲ್ ಬ್ರೈಡಲ್ ಮೇಕಪ್ ಕೋಚಿಂಗ್ ನಡೆಸುವ ಮೂಲಕ ಹಲವಾರು ನಿರುದ್ಯೋಗಿ ಯುವತಿಯರಿಗೆ ಮೇಕಪ್ ತರಬೇತಿ ನೀಡಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವು ನೀಡುತ್ತಿರುವ ಶಶಿಕಲಾ ಕೆ ಎನ್ ಅವರಿಗೆ ಆಲ್ ಇಂಡಿಯಾ ವಿಮೆನ್ ಅಚಿವರ್ (AIWAA) ಅವಾರ್ಡ್ ದೊರೆತಿದೆ. AIWAA -2022-23 ನೇ ಸಾಲಿನ ಪ್ರಶಸ್ತಿಯನ್ನು ಬೆಂಗಳೂರಿನ KASSIA ಸಭಾಂಗಣದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಇಂಟರ್ನ್ಯಾಷನಲ್ ಮೋಟಿವೇಷನಲ್ ಸ್ಪೀಕರ್  ಸೀಮಾ ವಿಕಾಸ್ ಗಾಡಿಯಾ ರವರು…

Read More

ಹಸಿರುಮಕ್ಕಿ ಲಾಂಚ್ ಸೇವೆ ಜುಲೈ  8ರಿಂದ ಪುನರಾರಂಭ: ಶಾಸಕ ಬೇಳೂರು ಸೂಚನೆಗೆ ಸರ್ಕಾರದ ಸ್ಪಂದನೆ

ಹಸಿರುಮಕ್ಕಿ ಲಾಂಚ್ ಸೇವೆ ಜುಲೈ  8ರಿಂದ ಪುನರಾರಂಭ: ಶಾಸಕ ಬೇಳೂರು ಸೂಚನೆಗೆ ಸರ್ಕಾರದ ಸ್ಪಂದನೆ Hasirumakki launch service will resume from July 8, 2026, following the direction of MLA Beluru Gopalakrishna, providing relief to villagers, students, traders, and patients in the Linganamakki region. ಸಾಗರ, ಜುಲೈ 6: ಮುಂಗಾರು ಮಳೆಯ ಪರಿಣಾಮ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಹಸಿರುಮಕ್ಕಿ ಲಾಂಚ್ ಸೇವೆ…

Read More