Headlines

ಕೆಂಚನಾಲದಲ್ಲಿ ಯುವಕನಿಗೆ PFI ಸಂಘಟನೆ ಹೆಸರಿನಲ್ಲಿ ಜೀವ ಬೆದರಿಕೆ ಪ್ರಕರಣ – ಆರೋಪಿಯ ಬಂಧನ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಯುವಕನೊಬ್ಬ ನಿಗೆ ಪಿಎಫ಼್ ಐ ಸಂಘಟನೆ ಹೆಸರಿನಲ್ಲಿ ಸಾಮಾಜಿಕ ಜಾಲತಾಣವಾದ instragram ನಲ್ಲಿ ಜೀವ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಪಟ್ಟಣದ ಪೊಲೀಸರು ಯಶಸ್ವಿಯಾಗಿದ್ದಾರೆ. ಆನಂದಪುರ ಸಮೀಪದ ಮುರುಘಾಮಠ ಗ್ರಾಮದ ಜಾವದ್ ಅಹಮ್ಮದ್ ಬಿನ್ ಇಪ್ತಿಕಾರ್ ಅಹಮದ್ ಬಂಧಿತ ಆರೋಪಿ. ಕೆಂಚನಾಲ ಗ್ರಾಮದ ಸುಮಂತ್ ಎಂಬ ಯುವಕನಿಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣವಾದ ಇನ್ಸ್ಟ್ರಾಗ್ರಾಮ್ ನಲ್ಲಿ only____pfi  ಎಂಬ ಖಾತೆಯಿಂದ ಜೀವ ಬೆದರಿಕೆ ಬಂದಿದೆ ಎಂದು ರಿಪ್ಪನ್‌ಪೇಟೆ ಪೊಲೀಸ್…

Read More

ರಿಪ್ಪನ್ ಪೇಟೆ : ತೆರೆದ ಬಾವಿಗೆ ಕಾಲು ಜಾರಿ ಬಿದ್ದು ಯುವಕ ಸಾವು : ಅಮಾಯಕ ಯುವಕನ ಸಾವಿಗೆ ಮನೆಯ ಮಾಲೀಕನ ನಿರ್ಲಕ್ಷ್ಯವೇ ಕಾರಣವಾಯಿತಾ ?????

ರಿಪ್ಪನ್ ಪೇಟೆ : ಮನೆಯ ಹಿಂಬದಿ ಇರುವ ತೆರೆದ ಬಾವಿಗೆ ಸೋಮವಾರ ರಾತ್ರಿ  ಕಾಲು ಜಾರಿ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.  ರಿಪ್ಪನ್ ಪೇಟೆಯ ವಿನಾಯಕ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಆಂಜನೇಯ (ಅಂಜಿ) (25) ಮನೆಯ ಹಿಂಬದಿಯಲ್ಲಿ ತೆರಳುವಾಗ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ 10.30 ರ ವೇಳೆ ಮನೆಯ ಕಾಂಪೌಂಡಿನ ಒಳಗಡೆ ಇದ್ದ ತೆರೆದ ಬಾವಿಯಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಈ ತೆರೆದ ಬಾವಿಗೆ ಬಿದ್ದ ಪರಿಣಾಮ ತಲೆಗೆ ಭೀಕರ ಪೆಟ್ಟಾಗಿದ್ದು…

Read More

ರೈಲ್ವೇ ಟ್ರ್ಯಾಕ್‌ನಲ್ಲಿ ನವವಿವಾಹಿತೆ ಶವ ಪತ್ತೆ ಪ್ರಕರಣ – ಪತಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

ರೈಲ್ವೇ ಟ್ರ್ಯಾಕ್‌ನಲ್ಲಿ ನವವಿವಾಹಿತೆ ಶವ ಪತ್ತೆ ಪ್ರಕರಣ – ಪತಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ ಕಳೆದ 7 ತಿಂಗಳ ಹಿಂದೆ ವಿದ್ಯಾಳ ಮದುವೆ ಮಾಡಲಾಗಿತ್ತು. ಪತಿ ಶಿವು ಪೊಲೀಸ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಇಬ್ಬರು ಬೆಂಗಳೂರಿನ ಶಂಕರಪುರಂನಲ್ಲಿ ವಾಸವಾಗಿದ್ದರು.ಜೂ.30ರಂದು ವಿದ್ಯಾ ಕಾಣೆಯಾಗಿದ್ದರು. ಈ ಕುರಿತು ಶಂಕರಪುರಂ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಪ್ರಕರಣ ದಾಖಲಾಗಿತ್ತು. ಏಳು ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆಯ ಶವ ರೈಲ್ವೇ ಟ್ರ್ಯಾಕ್‌ನಲ್ಲಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರೆಂದು ಆರೋಪ ಕೇಳಿಬಂದಿದೆ. ಮೃತಳನ್ನು…

Read More