ಚಲಿಸುತ್ತಿದ್ದ ರಾಯಲ್ ಎನ್ ಫೀಲ್ಡ್ ಬುಲ್ಲೆಟ್ ಬೈಕ್ ಗೆ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿ :

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ  ಹೊರವಲಯದ ಉಳವಿ ರಸ್ತೆಯ ಪಡವಗೊಡು ಬಳಿ“ರಾಯಲ್ ಎನ್ಫಿಲ್ಡ್ ಬುಲ್ಲೆಟ್” ಬೈಕೊಂದು ಚಲಿಸುತ್ತಿರುವಾಗ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಗೆ ಬೈಕ್ ಸಂಪೂರ್ಣ ಸುಟ್ಟು ಹೋಗಿದ್ದು ಅದೃಷ್ವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ ತಕ್ಷಣ ಸ್ಥಳೀಯರು ವಾಹನಕ್ಕೆ ಹೊತ್ತಿದ್ದ ಬೆಂಕಿಯನ್ನು ನಂದಿಸುವಲ್ಲಿ  ಸಹಕರಿಸಿದ್ದಾರೆ. ಎಂದು ತಿಳಿದು ಬಂದಿದೆ.  ಬೆಂಕಿ ಹೊತ್ತಿಕೊಂಡ ಬೈಕ್ ದಾವಣಗೆರೆ ನೊಂದಾಣಿಯ “KA 17 HQ 3482” ದಾವಣಗೆರೆ ಮೂಲದವರು ಎಂದು ಬಲ್ಲಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇

Read More

ದಲಿತ ಮಹಿಳೆಯ ಶವಸಂಸ್ಕಾರಕ್ಕೆ ಅಡ್ಡಿ: ಪೊಲೀಸರ ಮಧ್ಯಸ್ಥಿಕೆಯಿಂದ ಸಮಸ್ಯೆ ಇತ್ಯರ್ಥ:

ಹೊಸನಗರ: ಆದಿವಾಸಿ ಬುಡಕಟ್ಟು ಜನಾಂಗದವರಿಗೆ ಮೀಸಲಿಟ್ಟಿದ್ದ ರುದ್ರಭೂಮಿಯನ್ನು ಖಾಸಗಿ ವ್ಯಕ್ತಿಗಳು ಅತಿಕ್ರಮಿಸಿ ಶವಸಂಸ್ಕಾರಕ್ಕೆ ಅಡ್ಡಿ ಪಡಿಸಿದ ಘಟನೆ ಮುಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರಿಯೋಗಿ ಎಂಬಲ್ಲಿ ನಡೆದಿದೆ. ಆದಿವಾಸಿ ಬುಡಕಟ್ಟು ಜನಾಂಗಕ್ಕೆ ಮೀಸಲಿಟ್ಟಿದ್ದ ಜಾಗವನ್ನು ಖಾಸಗಿ ವ್ಯಕ್ತಿಗಳು ಆಕ್ರಮಿಸಿದ್ದರಿಂದ ಬುಡಕಟ್ಟು ಜನಾಂಗದ ಮೃತಪಟ್ಟ ಮಹಿಳೆಯೊಬ್ಬರ ಶವ ಸಂಸ್ಕಾರಕ್ಕೆ ಮುಂಜಾನೆಯಿಂದ ಮಧ್ಯಾಹ್ನದವರೆಗೂ ಕಾಯಿಸಿದ ಘಟನೆ ಮುಂಬಾರು ಗ್ರಾಮದ ಹಿರಿಯೋಗಿಯಲ್ಲಿ ನಡೆದಿದೆ. ಮುಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರಿಯೋಗಿ ಗ್ರಾಮದ ಸರ್ವೆ ನಂ16 ರಲ್ಲಿ 2 ಎಕರೆ ಪ್ರದೇಶವನ್ನು ಆದಿವಾಸಿ…

Read More

ರಕ್ತದಾನ ಮಾಡಿ ಜೀವ ಉಳಿಸಿ – ಸಿಪಿಐ ಬಿ ಸಿ ಗಿರೀಶ್|blood donated

ಹೊಸನಗರ : ಒಬ್ಬ ವ್ಯಕ್ತಿ ರಕ್ತದಾನ ಮಾಡುವುದರಿಂದ ನಾಲ್ಕು ಜನರ ಜೀವ ಉಳಿಸಬಹುದು ಎಂದು ಹೊಸನಗರದ ಸರ್ಕಲ್ ಇನ್ಸ್‌ಪೆಕ್ಟರ್ ಗಿರೀಶ್‌ರವರು ಹೇಳಿದರು. ಪಟ್ಟಣದ ಶಾಸಕರ ಮಾದರಿ ಶಾಲೆಯ ಆವರಣದಲ್ಲಿ ಹೊಸನಗರ ಪೊಲೀಸ್ ಇಲಾಖೆ ಮತ್ತು ಆಶಾ ಜ್ಯೋತಿ ಪ್ರೇರಿತ ರಕ್ತನಿಧಿ ಕೇಂದ್ರ ಶಿವಮೊಗ್ಗ ಇವರ ಆಶ್ರಯದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ರಕ್ತದಾನ ಶಿಬಿರಾವನ್ನು ಏರ್ಪಡಿಸಲಾಗಿದ್ದು ಈ ಕಾರ್ಯಕ್ರಮವನ್ನು ಗಿರೀಶ್‌ರವರು ರಕ್ತದಾನ ಮಾಡುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ರಕ್ತಕ್ಕೆ ಯಾವುದೇ ಜಾತಿಯಿಲ್ಲ. ರಕ್ತದಾನ ಮಾಡುವುದರ ಮೂಲಕ ಸಕಾಲ ಮಾನವರನ್ನು…

Read More

ಸ್ಕ್ರೂಡೈವರ್‌ನಲ್ಲಿ ಹೆಂಡತಿಯ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಸ್ಕ್ರೂಡೈವರ್‌ನಲ್ಲಿ ಹೆಂಡತಿಯ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ ( Husband sentenced to life imprisonment for wife’s murder with screwdriver ) ಶಿವಮೊಗ್ಗ : ಕೊಲೆ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ಯನ್ನು ಇಲ್ಲಿನ ನ್ಯಾಯಾಲಯ ವಿಧಿಸಿದೆ. ಪ್ರಕರಣ 2020 ರ ನವೆಂಬರ್‌ ಒಂದರಂದು ನಡೆದಿತ್ತು.ಹೆಂಡತಿಯನ್ನು ಸ್ಕೂ ಡ್ರೈವರ್‌ನಿಂದ ಚುಚ್ಚಿ ಕೊಲೆ ಮಾಡಿದ ತುಂಗಾ ನಗರ ವ್ಯಾಪ್ತಿಯ ಮಲ್ಲಿಕಾರ್ಜುನ ಬಡಾವಣೆಯ ವಾಸಿ, ಸೈಯದ್ ಫರ್ವೀಜ್ಗೆ   ಜೀವಾವಧಿ ಶಿಕ್ಷೆ, ಮತ್ತು ರೂ 25,000/- ದಂಡ ಮತ್ತು…

Read More

ದೇವಸ್ಥಾನಗಳ ಹುಂಡಿ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ|theft

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕಳೆದ ವರ್ಷ ನಡೆದ ನಾಲ್ಕು ದೇವಸ್ಥಾನಗಳ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಸಾಗರ ಗ್ರಾಮಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ವರ್ಷ ಫೆಬ್ರುವರಿ 17ಕ್ಕೆ ತಾಲೂಕಿನ ಸಿರಿವಂತೆ ಗ್ರಾಮದ ವೀರಭದ್ರೇಶ್ವರ ದೇವಸ್ಥಾನ ,ಮೇ 5ಕ್ಕೆ ಬಿಳಿಸಿರಿ ಗ್ರಾಮದ ಕೊರಳಿಕೊಪ್ಪದ ಶನೇಶ್ವರ ದೇವಾಸ್ಥಾನ, ಮೇ 27ರಂದು ಕಳೆದಿ ಹೋಬಳಿಯ ತೆರವಿನಕೊಪ್ಪ ಗ್ರಾಮದ ಅಕ್ಕ ನಾಗಮ್ಮ ದೇವಸ್ಥಾನ ಹಾಗೂ ಅಕ್ಟೋಬರ್ 21ರಂದು ಮಲ್ಲ ಗ್ರಾಮದ ಪಂಚಲಿಂಗೇಶ್ವರ ಹಾಗೂ ಸಿದ್ದೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಪ್ರಕರಣ ಸಾಗರ…

Read More

ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ

ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರತಿಷ್ಠಿತ ಸರಕಾರಿ ಪದವಿಪೂರ್ವ ಕಾಲೇಜು ಆದ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಯಲ್ಲಿ ಫಲಿತಾಂಶ ಶೇಕಡಾ 95% ಫಲಿತಾಂಶ ಪಡೆದುಕೊಂಡಿದೆ.  ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ 161 ವಿದ್ಯಾರ್ಥಿಗಳಲ್ಲಿ 153 ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದಾರೆ.  43 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 82 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 28…

Read More

ಹೊಸನಗರ ಸಿಪಿಐ ಗುರಣ್ಣ ಹೆಬ್ಬಾಳ್ ವರ್ಗಾವಣೆ | ಜಿಲ್ಲೆಯ ಹಲವು ಸರ್ಕಲ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಹೊಸನಗರ ಸಿಪಿಐ ಗುರಣ್ಣ ಹೆಬ್ಬಾಳ್ ವರ್ಗಾವಣೆ | ಜಿಲ್ಲೆಯ ಹಲವು ಸರ್ಕಲ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ , ಶಿವಮೊಗ್ಗ: ರಾಜ್ಯ ಸರ್ಕಾರವು ಇಂದು ಹಲವು ವರ್ಗಾವಣೆ ಆದೇಶವನ್ನು ಹೊರಡಿಸಿದ್ದು, 27 ಡಿವೈಎಸ್‌ಪಿ ಮತ್ತು 131 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ನಡೆದಿದೆ. ಈ ಪಟ್ಟಿಯಲ್ಲಿ ಹೊಸನಗರ ವೃತ್ತದ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಹೆಬ್ಬಾಳ್ ಅವರಿಗೂ ಬದಲಾವಣೆ ಆದೇಶ ಹೊರಡಿಸಲಾಗಿದೆ. ಹೊಸನಗರದ ಸಿಪಿಐ ಆಗಿದ್ದ ಗುರಣ್ಣ ಹೆಬ್ಬಾಳ್ ಅವರನ್ನು ಕರ್ನಾಟಕ ಲೋಕಾಯುಕ್ತ ಇಲಾಖೆಗೆ ವರ್ಗಾಯಿಸಲಾಗಿದೆ, ಅವರ ಸ್ಥಾನಕ್ಕೆ ಹಾವೇರಿ ಜಿಲ್ಲೆಯ…

Read More

ಶಿವಮೊಗ್ಗ ವಿಮಾನ ನಿಲ್ದಾಣ ಮಲೆನಾಡಿನ ಅಭಿವೃದ್ಧಿಯ ಸಂಕೇತ – ಬಿಎಸ್ ವೈ ಭಾವುಕ ನುಡಿ|BSY

ಇದೊಂದು ಕೇವಲ ವಿಮಾನ ನಿಲ್ದಾಣವಲ್ಲ. ಮಲೆನಾಡಿನ ಜನರ ಕನಸು ನನಸಾಗುತ್ತಿರುವ ಶುಭ ಸಂಕೇತ. ಅಭಿವೃದ್ಧಿ ಮತ್ತಷ್ಟು ವೇಗ ಪಡೆದು ಆಗಸದೆತ್ತರಕ್ಕೆ ಏರುವ ಶುಭ ಸೂಚನೆ. ಶಿವಮೊಗ್ಗದ ಜನ ಹಾಗೂ ಶಿಕಾರಿಪುರದ ಜನರು ನನ್ನನ್ನು ಶಾಸಕನನ್ನಾಗಿ ಮಾಡಿ ನಾಡಿನ ಜನರ ಸೇವೆಗೆ ಅವಕಾಶ ನೀಡಿಕೊಟ್ಟಿದ್ದಾರೆ. ಮೋದಿಯವರ ಆಶೀರ್ವಾದದಿಂದ ಸಂಸತ್ ಸದಸ್ಯ, ವಿಧಾನ ಪರಿಷತ್‌ ಸದಸ್ಯ, ಮುಖ್ಯಮಂತ್ರಿಯಾಗಿ ಸೇವೆಗೆ ಅವಕಾಶ ಸಿಕ್ಕಿದ್ದಕ್ಕೆ ನಾನು ಋಣಿಯಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಾವುಕರಾಗಿ ನುಡಿದರು. ಶಿವಮೊಗ್ಗ ಬಳಿಯ ಸೋಗಾನೆಯಲ್ಲಿ ನಿರ್ಮಾಣವಾಗಿರುವ…

Read More

SAGARA | ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ – ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಸಾಗರ ಪೊಲೀಸ್ ಠಾಣೆ

SAGARA | ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ – ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಸಾಗರ ಪೊಲೀಸ್ ಠಾಣೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆ ಇಂದು ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಗಿತ್ತು. ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ ಮಾಡುವ ಮೂಲಕ ಭಾವುಕ ಕಾರ್ಯಕ್ರಮಕ್ಕೆ ಗ್ರಾಮಾಂತರ ಪೊಲೀಸ್ ಸ್ಟೇಷನ್ ಸಾಕ್ಷಿಯಾಯಿತು. ಮಹಿಳಾ ಪೊಲೀಸ್ ಸಿಬ್ಬಂದಿ ರೇಖಾ ರವರಿಗೆ ಠಾಣೆಯ ಸಹ ಸಿಬ್ಬಂದಿಗಳು ಹಾಗೂ ಹಿರಿಯ ಅಧಿಕಾರಿಗಳು ಸೀಮಂತ ಕಾರ್ಯ ಮಾಡುವ ಮೂಲಕ…

Read More

Ripponpete | ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಲ್ಲಿ ಪರಿಸರ ರಕ್ಷಣೆಯ ಪಾಠ ಅಗತ್ಯ

ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಲ್ಲಿ ಪರಿಸರ ರಕ್ಷಣೆಯ ಪಾಠ ಅಗತ್ಯ ರಿಪ್ಪನ್‌ಪೇಟೆ;-ಬುದ್ದಿವಂತನಲ್ಲ ಎಂದು ಮಕ್ಕಳನ್ನು ತೆಗಳದೆ ಅವರ ಕ್ರೀಯಾಶಕ್ತಿಯನ್ನಾದರಿಸಿ ಪ್ರೋತ್ಸಾಹಿಸಿದಲ್ಲಿ ಎಲ್ಲರಿಗಿಂತ ಮೊದಲ ಸ್ಥಾನದಲ್ಲಿರುತ್ತಾರೆ.ವಿದ್ಯಾರ್ಥಿ ವ್ಯಾಸಂಗದಲ್ಲಿ ಹಿಂದೆ ಉಳಿದಿದ್ದಾನೆಂದು ಚಿಂತಿಸದೇ ಅವರಿಗೆ ಹೆಚ್ಚು ಪ್ರೋತ್ಸಾಹಿಸಿದಲ್ಲಿ ಹೆಚ್ಚು ಸಾಧನೆ ಮಾಡುವ ಮೂಲಕ ಮೊದಲ ವ್ಯಕ್ತಿಯಾಗುತ್ತಾನೆ ಎಂದು ಕಬಳೆ ಸಂತ ಫ್ರಾನ್ಸಿಸ್ ಕ್ಸೇಮಿಯರ್ ಧರ್ಮ ಕೇಂದ್ರದ ರೆವೆರಂಟ್ ಫಾದರ್ ರೋಮನ್ ಪಿಂಟೋ ಹೇಳಿದರು. ರಿಪ್ಪನ್‌ಪೇಟೆಯ ಗುಡ್‌ಶಫರ್ಡ್ ಹಿರಿಯ ಪ್ರಾಥಮಿಕ ಪಾಠಶಾಲೆಯ “ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಮನಷ್ಯನ ದುರಾಸೆಯಿಂದಾಗಿ ನಮ್ಮ…

Read More