ಮೊದಲ ವರ್ಷಧಾರೆಗೆ ಈಜುಕೊಳದಂತಾದ ರಿಪ್ಪನ್ ಪೇಟೆಯ ಆಟೋ ಸ್ಟ್ಯಾಂಡ್ :

ರಿಪ್ಪನ್ ಪೇಟೆ : ಹೊಸನಗರ ತಾಲೂಕಿನಲ್ಲಿ ಅತಿ ದೊಡ್ಡ ಗ್ರಾಮಪಂಚಾಯಿತಿ ಎಂದು ಖ್ಯಾತಿ ಪಡೆದಿರುವ ರಿಪ್ಪನ್ ಪೇಟೆಯ  ವಿನಾಯಕ ವೃತ್ತದಲ್ಲಿನ  ಆಟೋ ನಿಲ್ದಾಣ  ಈ ವರ್ಷದ ಮೊದಲ ವರ್ಷಧಾರೆಗೆ ಈಜುಕೊಳದಂತಾಯಿತು.  ಕಳೆದ ಕೆಲವು ವರ್ಷಗಳ ಹಿಂದೆ ನಿರ್ಮಾಣವಾದ ಸುಸಜ್ಜಿತ ಆಟೋ ನಿಲ್ದಾಣ ಮಳೆ ಬಂದರೆ ಸಾಕು ಈಜುಕೊಳ ದಂತಾಗುತ್ತದೆ. ಈ ಬಗ್ಗೆ ಸಾಕಷ್ಟು ಬಾರಿ  ಗ್ರಾಮಾಡಳಿತಕ್ಕೆ ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಆಟೋ ಚಾಲಕರುಗಳು ಮಾಲೀಕರು ಹಾಗೂ ಸಾರ್ವಜನಿಕರು ಮನವಿಯನ್ನು ಸಲ್ಲಿಸಿದರು ಸಹ ನೀರು ಸರಾಗವಾಗಿ ಹರಿದಾಡುವುದಕ್ಕೆ  ಯಾವುದೇ…

Read More

RIPPONPETE | ಉಪ್ಪಿನಕಾಯಿ ಫ್ಯಾಕ್ಟರಿಯ ಹೊಲಸು ನೀರು ಚರಂಡಿಗೆ – ಸಾರ್ವಜನಿಕರ ಪರದಾಟ

RIPPONPETE | ಉಪ್ಪಿನಕಾಯಿ ಫ್ಯಾಕ್ಟರಿಯ ಹೊಲಸು ನೀರು ಚರಂಡಿಗೆ – ಸಾರ್ವಜನಿಕರ ಪರದಾಟ ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರದ ಸಮೀಪದಲ್ಲಿರು ಖಾಸಗಿ ಉಪ್ಪಿನಕಾಯಿ ಫ್ಯಾಕ್ಟರಿಯಿಂದ ಹೊರಬರುವ ಹೊಲಸು ನೀರು ತೆರೆದ ಚರಂಡಿಯಲ್ಲಿ ಹರಿ ಬಿಡಲಾಗಿದ್ದು ಇದರಿಂದ ದುರ್ವಾಸನೆ ಹೆಚ್ಚಿದ್ದು,ರೋಗರುಜಿನಗಳು ಹೆಚ್ಚುವ ಭೀತಿಯಲ್ಲಿ ಸುತ್ತಲಿನ ನಿವಾಸಿಗಳು ಪರದಾಡುವಂತಾಗಿದೆ. ಹೌದು ಈ ಉಪ್ಪಿನಕಾಯಿ ಫ್ಯಾಕ್ಟರಿ ಯಿಂದ ಹೊರಬರುವ ಹೊಲಸು ನೀರಿನ ದುರ್ವಾಸನೆಯಿಂದ ಸ್ಥಳೀಯ ನಿವಾಸಿಗಳ ಗೋಳು ಹೇಳತೀರದಂತಾಗಿದೆ. ಇಲ್ಲಿನ ಸಮಸ್ಯೆ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತಂದರೂ…

Read More

ರಿಪ್ಪನ್ ಪೇಟೆ ರೋಟರಿ ಸಂಸ್ಥೆಯ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭ::”ಸಮಾಜ ಸೇವೆಯಿಂದ ನೆಮ್ಮದಿಯ ಬದುಕು ಸಾಧ್ಯ “:::ಜೈ ವಿಠಲ್

ರಿಪ್ಪನ್ ಪೇಟೆ :ಸಮಾಜ ಸೇವೆಯ ಮೂಲಕ ಮಾನವ ತನ್ನ ಬದುಕಿನಲ್ಲಿ ಶಾಂತಿ  ಮತ್ತು ನೆಮ್ಮದಿಯನ್ನು ಕಂಡು ಕೊಳ್ಳಬಹುದು ಎಂದು ರೋಟರಿ ಜಿಲ್ಲಾ ೩೧೮೨ ರ ಡಿಸ್ಟ್ರಿಕ್ಟ್ ಇಂಟಾರಾಕ್ಟ್ ಛೇರ್ಮನ್  ಪಿ.ಹೆಚ್.ಎಪ್.ಕೆ.ಎಸ್ ಜೈ ವಿಠಲ್ ಹೇಳಿದರು. ಪಟ್ಟಣದ ಜಿ.ಎಸ್.ಬಿ. ಕಲ್ಯಾಣಮಂದಿರದಲ್ಲಿ ಬುಧವಾರ ಸಂಜೆ  ಆಯೋಜಿಸಿದ್ದ ರಿಪ್ಪನ್ ಪೇಟೆ ರೋಟರಿ ಸಂಸ್ಥೆಯ  ೨೦೨೧-೨೦೨೨ ರ ಪದಾಧಿಕಾರಿಗಳ ಪದವಿ ಸ್ವೀಕಾರ  ಸಮಾರಂಭದಲ್ಲಿ ಪದವಿ  ಪ್ರಧಾನ ಮಾಡಿ  ಮಾತನಾಡಿದ ಅವರು ರೋಟರಿ ಸಂಸ್ಥೆ ಅಂತರ್ ರಾಷ್ಟ್ರೀಯ ಸಂಸ್ಥೆಯಾಗಿದ್ದು ಇದರ ಸ್ಥಾಪನೆಯ  ಮೂಲ ಉದ್ದೇಶ…

Read More

ಗರ್ತಿಕೆರೆಯ ಮಹಮ್ಮದ್ ಆದಿಲ್ ರವರಿಗೆ ಕುವೆಂಪು ವಿಶ್ವವಿದ್ಯಾಲಯದಿಂದ ಚಿನ್ನದ ಪದಕ…

ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದ ಮಹಮ್ಮದ್ ಆದಿಲ್ ರವರಿಗೆ ಕುವೆಂಪು ವಿಶ್ವ ವಿದ್ಯಾನಿಲಯದಲ್ಲಿ ಕನ್ನಡ ವಿಭಾಗದಲ್ಲಿ ಚಿನ್ನದ ಪದಕ ಪ್ರಶಸ್ತಿ ಲಭಿಸಿದ್ದು ಗುರುವಾರ ಶಂಕರಘಟ್ಟದ ಕುವೆಂಪು ವಿಶ್ವ ವಿದ್ಯಾನಿಲಯದಲ್ಲಿ ಪ್ರಶಸ್ತಿ ನೀಡಲಾಯಿತು. ಎರಡು ವರ್ಷಗಳ ಹಿಂದೆ ನಡೆಯಬೇಕಾಗಿದ್ದ ಪ್ರಶಸ್ತಿ ಸಮಾರಂಭ ಕೋವಿಡ್ 19 ಪ್ರಯುಕ್ತ ಮುಂದೂಡಲಾಗಿದ್ದು 32 ನೇ ಘಟಿಕೋತ್ಸವದ ಕಾರ್ಯಕ್ರಮದಲ್ಲಿ ಮಹಮ್ಮದ್ ಆದಿಲ್ ರವರಿಗೆ ಸ್ವರ್ಣ ಪದಕ ನೀಡಿ ಗೌರವಿಸಲಾಯಿತು. ಮಹಮ್ಮದ್ ಆದಿಲ್ ಗರ್ತಿಕೆರೆಯ ಅಬ್ದುಲ್ ಅಜೀಜ್ ಹಾಗೂ ನಾಜಿಯಾ ಬೇಗಂ ದಂಪತಿಗಳ ಪುತ್ರನಾಗಿದ್ದು ಇವರು…

Read More

Shivamogga | ಪಾರ್ಕ್‌ನಲ್ಲಿ ಸಿಮೆಂಟ್ ಜಿಂಕೆ ಮುರಿದು ಬಿದ್ದು ಮಗು ಸಾವು

ಪಾರ್ಕ್‌ನಲ್ಲಿ ಸಿಮೆಂಟ್ ಜಿಂಕೆ ಮುರಿದು ಬಿದ್ದು ಮಗು ಸಾವು ಶಿವಮೊಗ್ಗ: ಪಾರ್ಕ್‌ನಲ್ಲಿ ಸಿಮೆಂಟ್ ಜಿಂಕೆ ಮುರಿದು ಬಿದ್ದು ಮಗು ಮೃತಪಟ್ಟಿರುವ ಘಟನೆ ಶಿವಮೊಗ್ಗದ ಮುದ್ದಿನಕೊಪ್ಪದಲ್ಲಿರುವ ಟ್ರೀ ಪಾರ್ಕ್‌ನಲ್ಲಿ ನಡೆದಿದೆ. ಸಮೀಕ್ಷಾ (6) ಮೃತ ದುರ್ದೈವಿ. ಭಾನುವಾರವಾಗಿದ್ದರಿಂದ ಆಟವಾಡಲು ಪಾರ್ಕ್‌ಗೆ ಪೋಷಕರ ಜತೆ ಮಗು ತೆರಳಿತ್ತು. ಸಿಮೆಂಟ್‌ ಜಿಂಕೆ ಮೇಲೆ ಕುಳಿತಿದ್ದಾಗ, ಅದು ಮುರಿದು ಬಿದ್ದ ಹಿನ್ನೆಲೆಯಲ್ಲಿ ಗಂಭೀರವಾಗಿ ಗಾಯಗೊಂಡು ಮಗು ಮೃತಪಟ್ಟಿದೆ.  ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ | Arecanut Rate today

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (30-05-2024) Arecanut Rate today |Shimoga | Sagara |  Arecanut/ Betelnut/ Supari | Date may 30, 2024|Shivamog ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯಲ್ಲಿ ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. Arecanut Today Price | ಮೇ 30 ಗುರುವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut)…

Read More

ಫೇಸ್‌ಬುಕ್ ಜಾಹೀರಾತಿನ ಮೂಲಕ ವಂಚನೆ; ಹಳೆ ನಾಣ್ಯಕ್ಕೆ ₹90 ಲಕ್ಷ ಕೊಡುತ್ತೇವೆಂದು ನಂಬಿಸಿ ₹11.20 ಲಕ್ಷ ವಂಚನೆ

ಫೇಸ್‌ಬುಕ್ ಜಾಹೀರಾತಿನ ಮೂಲಕ ವಂಚನೆ; ಹಳೆ ನಾಣ್ಯಕ್ಕೆ ₹90 ಲಕ್ಷ ಕೊಡುತ್ತೇವೆಂದು ನಂಬಿಸಿ ₹11.20 ಲಕ್ಷ ವಂಚನೆ A Shivamogga resident lost ₹11.20 lakh in an online scam after fraudsters posing as an old coin company promised ₹90 lakh for antique coins and currency notes through a Facebook advertisement ಶಿವಮೊಗ್ಗ: ಫೇಸ್‌ಬುಕ್‌ನಲ್ಲಿ ಪ್ರಕಟವಾದ “Old Coin Company” ಎಂಬ ಜಾಹೀರಾತನ್ನು ನಂಬಿದ ಶಿವಮೊಗ್ಗದ ವ್ಯಕ್ತಿಯೊಬ್ಬರು,…

Read More

03 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪ್ರಾಪ್ತ ಬಾಲಕನಿಗೆ 07 ವರ್ಷ ಕಠಿಣ ಜೈಲು ಶಿಕ್ಷೆ..!!

03 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪ್ರಾಪ್ತ ಬಾಲಕನಿಗೆ ದಂಡದ ಜೊತೆಗೆ 07 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. 2021ನೇ ಸಾಲಿನಲ್ಲಿ ಶಿಕಾರಿಪುರ ತಾಲ್ಲೂಕಿನ 17 ವರ್ಷದ ಬಾಲಕನು 3 ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆಂದು ನೊಂದ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿಗಳಾದ ಲಕ್ಷ್ಮಣ್ ಜೆ, ಪೊಲೀಸ್ ನಿರೀಕ್ಷಕರು ಶಿಕಾರಿಪುರ ಗ್ರಾಮಾಂತರ ಠಾಣೆ ರವರು ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ವಿರುದ್ಧ ನ್ಯಾಯಾಲಯಕ್ಕೆ ಅಂತಿಮ…

Read More

ನಾಳೆ ಪೆಸಿಟ್ ಕಾಲೇಜಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ !

ಶಿವಮೊಗ್ಗ : ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲಟ್ ಅವರು ನಗರದ ಪ್ರತಿಷ್ಠಿತ ಪಿಇಎಸ್ ಸಂಸ್ಥೆಗೆ ಭೇಟಿ ನೀಡಲಿದ್ದಾರೆ. ಅಂದು ಸಂಸ್ಥೆಯ ಪ್ರೇರಣಾ ಕನ್ವೆಷನ್ ಹಾಲ್‌ನಲ್ಲಿ ಮಧ್ಯಾಹ್ನ 3:30 ಗಂಟೆಗೆ ಸರಿಯಾಗಿ ಆಯೋಜಿಸಲಾಗಿರುವ ಸಮಾರಂಭದಲ್ಲಿ LANDSCAPE OF NATIONAL EDUCATION POLICY, 2020 WHAT, WHY AND HOW? ಎಂಬ ವಿಷಯದ ಕುರಿತು ತಮ್ಮ ಅಭಿಪ್ರಾಯಗಳನ್ನು ಮಂಡಿಸಲಿದ್ದಾರೆ. ಸಮಾರಂಭದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಪಿಇಎಸ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿಗಳಾಗಿರುವ ಶ್ರೀ…

Read More

ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು!

ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು! ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಳೆ ಜೋಳದಗುಡ್ಡೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ದೇವರಾಜ ಎಂದು ಗುರುತಿಸಲಗಿದೆ. ಅವರು ಎಂದಿನಂತೆ ಕೆಲಸ ಮುಗಿಸಿಕೊಂಡು ರಾತ್ರಿ 8 ಗಂಟೆಗೆ ಮನೆಗೆ ತೆರಳುವ ವೇಳೆ ಮನೆಯ ವಿದ್ಯುತ್ ಲೈನ್ ತುಂಡಾಗಿ ಬಿದ್ದಿರುವುದನ್ನು ಗಮನಿಸದೆ ತುಳಿದು ವಿದ್ಯುತ್‌ ಸ್ಪರ್ಶವಾಗಿ ಅಸ್ವಸ್ಥರಾಗಿದ್ದರು. ಮೃತ…

Read More
Exit mobile version