ಸ್ನೇಹ ಅಂತ ಒಳಗೊಳಗೆ ಸ್ಕೆಚ್ಚು ಹಾಕ್ತಾರೆ | ಸ್ನೇಹಿತರಿಂದಲೆ ಯುವಕನ ಕತ್ತು ಕೊಯ್ದು ಬರ್ಬರ ಹತ್ಯೆ
ಸ್ನೇಹ ಅಂತ ಒಳಗೊಳಗೆ ಸ್ಕೆಚ್ಚು ಹಾಕ್ತಾರೆ – ಸ್ನೇಹಿತರಿಂದಲೆ ಯುವಕನ ಕತ್ತು ಕೊಯ್ದು ಬರ್ಬರ ಹತ್ಯೆ ರಾತ್ರೋರಾತ್ರಿ ಕಾರಿನಲ್ಲಿ ಕರೆದೊಯ್ದ ಮೂವರು ಯುವಕರು ತಮ್ಮ ಸ್ನೇಹಿತನ ಕತ್ತು ಕೊಯ್ದು ಕೊಲೆ (Murder) ಮಾಡಿರುವ ಘಟನೆ ತಾಲೂಕಿನ ಹೊಸೂರು ಸಮೀಪ ನಡೆದಿದೆ. ಬೆಂಗಳೂರಿಂದ ಅಜ್ಜಿಯ ಮನೆಗೆ ಬಂದಿದ್ದ ಯುವಕನನ್ನು ಕರೆ ಮಾಡಿ ಕರೆಸಿಕೊಂಡ ಸ್ನೇಹಿತರು ಕತ್ತು ಕೊಯ್ದು ಮರ್ಡರ್ ಮಾಡಿರುವ ಘಟನೆ ಕಡೂರಿನ ಮಾಡಾಳು ಹೊಸೂರು ಸಮೀಪ ನಡೆದಿದೆ. ಡ್ರೈವರ್ ಕೆಲಸ ಮಾಡುತ್ತಿದ್ದ ದರ್ಶನ್ ಕೊಲೆಯಾದ ಯುವಕ. ಕಳೆದ…