Ripponpete | ಕಲಾಹೋಮ ಚಂಡಿಕಾಯಾಗ ಶ್ರೀದುರ್ಗಾಪರಮೇಶ್ವರಿ ಅಮ್ಮನವರಿಗೆ ಕುಂಭಾಭಿಷೇಕ

Ripponpete |  ಕಲಾಹೋಮ ಚಂಡಿಕಾಯಾಗ  ಶ್ರೀದುರ್ಗಾಪರಮೇಶ್ವರಿ ಅಮ್ಮನವರಿಗೆ ಕುಂಭಾಭಿಷೇಕ ರಿಪ್ಪನ್‌ಪೇಟೆ;- ಇಲ್ಲಿನ ವಿನಾಯಕ ನಗರ ಬಡಾವಣೆಯಲ್ಲಿನ ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನದ 25 ನೇ ವರ್ಷದ ವಾರ್ಷೀಕೋತ್ಸವ  ಮತ್ತು ಮಳೆಗಾಗಿ ಪ್ರಾರ್ಥಿಸಿ ಅಮ್ಮನವರಿಗೆ ಕುಂಭಾಭಿಷೇಕ ಮತ್ತು ವಿಶೇಷ ಪೂಜಾ ಅಲಂಕಾರ ಪೂಜೆ ಜರುಗಿತು. 25 ನೇ ವರ್ಷದ ವಾರ್ಷೀಕೋತ್ಸವ ಕಾರ್ಯಕ್ರಮದ ಹಿನ್ನಲೆಯಲ್ಲಿ ಶ್ರೀದುರ್ಗಾ ಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಕಲಾಹೋಮ,ಚಂಡಿಕಾ ಯಾಗ,ಕುಂಭಾಭಿಷೇಕ,ನವಗ್ರಹ ಹೋಮ,ಸಾಮೂಹಿಕ ಸತ್ಯನಾರಾಯಣ ಪೂಜೆ ತೀರ್ಥ ಪ್ರಸಾದ ವಿತರಣೆ ನಂತರ ಸಾಮೂಹಿಕ ಆನ್ನಸಂತರ್ಪಣೆ ಜರುಗಿತು. ಅಲಸೆ ಶ್ರೀಚಂಡಿಕೇಶ್ವರಿ ಅಮ್ಮನವರ…

Read More

ಅರ್ಧ ಸೇದಿದ ಬೀಡಿಯ ತುಂಡು ನುಂಗಿ ಮಗು ಮೃತ್ಯು – ಗಂಡನ ವಿರುದ್ದ ಪತ್ನಿ ದೂರು

ಅರ್ಧ ಸೇದಿದ ಬೀಡಿಯ ತುಂಡು ನುಂಗಿ ಮಗು ಮೃತ್ಯು – ಗಂಡನ ವಿರುದ್ದ ಪತ್ನಿ ದೂರು ತನ್ನ ಗಂಡನ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಬಿಸಾಡದಂತೆ ಗಂಡನಿಗೆ ಹಲವು ಬಾರಿ ಎಚ್ಚರಿಸಿದ್ದರೂ ಮತ್ತೆ ಎಸೆದ ಪರಿಣಾಮ ಮಗು ಪ್ರಾಣ ಕಳೆದುಕೊಂಡಿದೆ ಎಂದು ಮಗುವಿನ ತಾಯಿ ಲಕ್ಷ್ಮಿ ದೇವಿ ದೂರು ನೀಡಿದ್ದಾರೆ. ಅರ್ಧ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ ಹತ್ತು ತಿಂಗಳ ಮಗವೊಂದು(ten month baby) ಚಿಕಿತ್ಸೆ…

Read More

ನಾಗರ ಹಾವಿನ ಹುಟ್ಟುಹಬ್ಬ ಆಚರಿಸಿ ಸಂಭ್ರಮ ; ಜೈಲುಪಾಲಾದ ಯುವಕ

ನಾಗರ ಹಾವಿನ ಹುಟ್ಟುಹಬ್ಬ ಆಚರಿಸಿ ಸಂಭ್ರಮ; ಜೈಲುಪಾಲಾದ ಯುವಕ ಧುಲೆ (ಮಹಾರಾಷ್ಟ್ರ): ಇಂದಿನ ದಿನಮಾನಗಳಲ್ಲಿ ಸಾಮಾನ್ಯವಾಗಿ ಎಲ್ಲರೂ ತಮ್ಮ ಪ್ರೀತಿಪಾತ್ರರು, ಸ್ನೇಹಿತರು, ಕುಟುಂಬಸ್ಥರು ಹಾಗೂ ತಮ್ಮ ಪ್ರೀತಿಯ ಸಾಕು ಪ್ರಾಣಿಗಳ ಹುಟ್ಟುಹಬ್ಬವನ್ನೂ ಸಹ ಆಚರಣೆ ಮಾಡಿ ಸಂಭ್ರಮಿಸುತ್ತಾರೆ. ಆದರೆ, ಇಲ್ಲೊಬ್ಬ ಯುವಕ ಹಾವಿನ ‘ಹುಟ್ಟುಹಬ್ಬ’ ಆಚರಣೆ ಮಾಡಿದ್ದಾನೆ! ವಿಡಿಯೋ ವೈರಲ್ ಆಗುತ್ತಿದ್ಧಂತೆ ಆತ ಜೈಲುಪಾಲಾಗಿದ್ದಾನೆ. ಮಹಾರಾಷ್ಟ್ರದ ಧುಲೆಯಲ್ಲಿ ಈ ಘಟನೆ ವರದಿಯಾಗಿದೆ. ನಾಗರಹಾವಿನ ಹುಟ್ಟುಹಬ್ಬ ಆಚರಿಸುತ್ತಿದ್ದ ರೀಲ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಇದೀಗ ಯುವಕ…

Read More

ರೈತರು ಆರ್ಥಿಕವಾಗಿ ಉನ್ನತಿ ಹೊಂದಲು ಅಗರ್ ವುಡ್ ಬೆಳೆ ಸಹಕಾರಿ : ಶಂಕರಣ್ಣ

ಮಲೆನಾಡಿನಲ್ಲಿ ಅಡಿಕೆ ಕೃಷಿಯೇ ಪ್ರಧಾನ. ಹಲವು ತಲೆಮಾರುಗಳಿಂದಲೂ ಇಲ್ಲಿನ ಬಹುತೇಕ ಕೃಷಿಕರು ಅಡಿಕೆಯನ್ನೇ ಪ್ರಧಾನ ಬೆಳೆಯನ್ನಾಗಿ ನಂಬಿಕೊಂಡಿದ್ದಾರೆ.ನಿಟ್ಟಿನಲ್ಲಿ ಅಡಿಕೆ ರಬ್ಬರ್ ಕಾಳು ಮೆಣಸು ಮತ್ತು ಶುಂಠಿ ಹೀಗೆ ಹತ್ತು ಹಲವು ಬೆಳೆಗಳನ್ನು ಬೆಳೆಯುವುದು ಇತ್ತೀಚೆಗೆ ಅಗತ್ಯವಾಗಿದೆ ಅದರೊಂದಿಗೆ ತಮ್ಮ ಜಮೀನಿನಲ್ಲಿ ಅಗರ್‌ವುಡ್ ಬೆಳೆಯನ್ನು ಹಾಕುವುದರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಬೇಡಿಕೆ ಇದೆ ಇದರಿಂದ ರೈತರು ಆರ್ಥಿಕವಾಗಿ ಉನ್ನತಿ ಹೊಂದಲು ಸಹಕಾರಿಯಾಗುವುದೆಂದು ಸಾಗರ ತಾಲ್ಲೂಕು ಅಗರ್‌ವುಡ್ ಪ್ರವರ್ತಕ ಶಂಕರಣ್ಣ ಅಭಿಪ್ರಾಯಪಟ್ಟರು. ಇಲ್ಲಿನ ಸುಳಕೋಡು ಗ್ರಾಮದ ಪ್ರಗತಿಪರ ರೈತ ಶೃಂಗೇರಿ…

Read More

ನೆಟ್ವರ್ಕ್ ಸಮಸ್ಯೆ, ತುರ್ತು ಸೇವೆಗಳ ವಿಫಲತೆ – ಹೆರಿಗೆಯಾದ 25 ದಿನಗಳ ಬಳಿಕ ಬಾಣಂತಿಯ ದುರಂತ ಅಂತ್ಯ

A 29-year-old woman died 25 days after delivery in Thirthahalli taluk, allegedly due to lack of postnatal care, poor emergency services, and network issues. ತೀರ್ಥಹಳ್ಳಿ ತಾಲ್ಲೂಕಿನ ಮೇಳಿಗೆ ಗ್ರಾಮದಲ್ಲಿ ಹೆರಿಗೆ ನಂತರ ಅಗತ್ಯ ಆರೈಕೆ ಹಾಗೂ ತುರ್ತು ವೈದ್ಯಕೀಯ ಸೇವೆಗಳ ಅಸಮರ್ಪಕ ಲಭ್ಯತೆಯಿಂದ ಬಾಣಂತಿಯೊಬ್ಬರು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತರನ್ನು ಕಾವ್ಯಾ (29) ಎಂದು ಗುರುತಿಸಲಾಗಿದ್ದು, ಇವರು ಮೇಳಿಗೆ ಗ್ರಾಮದ ಪೋಸ್ಟ್ ಮಾಸ್ಟರ್ ಮಂಜುನಾಥ್ ಅವರ ಧರ್ಮಪತ್ನಿ….

Read More

ಪುರಾಣ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬ ದೇವಾಲಯ ವಿರೂಪಗೊಳಿಸಿದ ದುಷ್ಕರ್ಮಿಗಳು|chandragutti temple

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಾಲಯವನ್ನು ದುಷ್ಕರ್ಮಿಗಳು ವಿರೂಪ ಗೊಳಿಸಿದ್ದಾರೆ.  ದೇವಾಲಯದ ಬಾಗಿಲು ಒಡೆದು ದೇವಸ್ಥಾನದ ಗರ್ಭಗುಡಿ ಪ್ರವೇಶಿಸಿದ ಕಿಡಿಗೇಡಿಗಳು, ದೇವಾಲಯದ ಗರ್ಭಗುಡಿಯಲ್ಲಿ ಇರುವ ಮೂಲ ದೇವರ ಬೆಳ್ಳಿಯ ಹೊದಿಕೆಯನ್ನು ಹೊರ ಎಸೆದಿದ್ದಾರೆ. ಅಲ್ಲದೇ ದೇವಾಲಯದಲ್ಲಿರುವ ಹುಂಡಿ ಹಾಗೂ ಪೂಜಾ ಸಾಮಾಗ್ರಿಗಳನ್ನು ಚೆಲ್ಲಾಪಿಲ್ಲಿ ಗೊಳಿಸಿದ್ದಾರೆ. ದೇವರ ಬೆಳ್ಳಿ ಮುಖವಾಡವನ್ನು ಗರ್ಭಗುಡಿಯಿಂದ ದೇವಸ್ಥಾನದ ಹೊರಗಡೆ ವರಂಡದಲ್ಲಿ ಎಸೆದಿದ್ದು, ಕಳ್ಳತನ ಮಾಡುವ ಉದ್ದೇಶ ಇರಬಹುದು ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.  ದೇವಸ್ಥಾನದ ಕೆಳಭಾಗದಲ್ಲಿರುವ…

Read More

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ – ಗಾಯಾಳು ಮೆಗ್ಗಾನ್ ಗೆ ದಾಖಲು|crime

ರಿಪ್ಪನ್‌ಪೇಟೆ : ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಬಿಯರ್ ಬಾಟಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ & ರೆಸ್ಟೋರೆಂಟ್ ಮುಂಭಾಗದಲ್ಲಿ ನಡೆದಿದೆ. ಪಟ್ಟಣದ ಗಾಂಧಿನಗರದ ನಿವಾಸಿ ಮಂಜುನಾಥ್ (27) ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾನೆ. ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ ವೊಂದರ ಮುಂಂಭಾಗದಲ್ಲಿ ಕ್ಷುಲ್ಲಕ ಕಾರಣಕ್ಕೆ ತೀರ್ಥಹಳ್ಳಿ ರಸ್ತೆ ನಿವಾಸಿ ಪ್ರವೀಣ್ ಎಂಬಾತ ಮಂಜುನಾಥ್ ಮೇಲೆ ಏಕಾಏಕಿ ಬಿಯರ್ ಬಾಟಲಿಯಲ್ಲಿ ತಲೆಗೆ ಹಲ್ಲೆ ನಡೆಸಿದ್ದಾನೆ. ಗಾಯಾಳು ಮಂಜುನಾಥ್ ನನ್ನು ಸ್ಥಳೀಯರು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ…

Read More

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ದೆವ್ವ – ಪೊಲೀಸರಿಂದ ಖಡಕ್ ವಾರ್ನಿಂಗ್

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ದೆವ್ವ – ಪೊಲೀಸರಿಂದ ಖಡಕ್ ವಾರ್ನಿಂಗ್ ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಾಗರದ ಕಾರ್ಗಲ್‌ನಲ್ಲಿ ಭೂತದ ಕಾಟದ ಕಾರಣ ಇಬ್ಬರು ಮಾರಣಾಂತಿಕವಾಗಿ ಗಾಯಗೊಂಡಿದ್ದಾರೆ ಎಂದು ಫೋಟೋಗಳ ಸಹಿತ ಸುದ್ದಿ ಹರಿದಾಡಿ ಜನ ಆತಂಕಿತರಾದ ಹಿನ್ನೆಲೆ ತನಿಖೆ ನಡೆಸಿದ ಪೊಲೀಸ್ ಇಲಾಖೆ, ಈ ಸುಳ್ಳು ಸುದ್ದಿ ಹರಡಿ ಕುಚೋದ್ಯ ಮಾಡಿದವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದೆ. ಅ. 27 ರಂದು ರಾತ್ರಿ ತಾಲೂಕಿನ ಕಾರ್ಗಲ್‌ನ ಸಮೀಪ ಕಂಚಿಕೈ ರಸ್ತೆಯಲ್ಲಿ ಎರಡು ಜನ…

Read More

ಆರ್.ಬಿ.ಡಿ. ಗ್ರೂಪ್‌ನ ಮಹೇಶ್ ಒಲಿದ ‘ನಾರಾಯಣ ರತ್ನ’ ಪ್ರಶಸ್ತಿ ಗೌರವ

Mahesh D of RBD Group honored with the prestigious Narayana Ratna Award at a state-level cricket tournament in Garthikere for his contributions to business innovation, employment generation, and social service. ಸಾಗರ: ಉದ್ಯಮಿ, ದಾನಶೀಲರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಆರ್.ಬಿ.ಡಿ. ಗ್ರೂಪ್‌ನ ಮಹೇಶ್ ಡಿ. ಅವರಿಗೆ ಪ್ರತಿಷ್ಠಿತ ‘ನಾರಾಯಣ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ನಿಟ್ಟೂರು ಬ್ರಹ್ಮಶ್ರೀ ನಾರಾಯಣಗುರು ಮಹಾಸಂಸ್ಥಾನ ಪೀಠದ ಆಶ್ರಯದಲ್ಲಿ ಶಿವಮೊಗ್ಗ ಜಿಲ್ಲೆಯ…

Read More

ಮುಖ್ಯಮಂತ್ರಿ ಬದಲಾವಣೆ: ಸಿದ್ದರಾಮಯ್ಯ- ಡಿಕೆಶಿ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರೀ!

ಮುಖ್ಯಮಂತ್ರಿ ಬದಲಾವಣೆ: ಸಿದ್ದರಾಮಯ್ಯ- ಡಿಕೆಶಿ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರೀ! ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೂಗ ಹಲವು ದಿನಗಳಿಂದ ಜೋರಾಗುತ್ತಿದೆ. ಹೇಗಾದರೂ ಮಾಡಿ ಮುಖ್ಯಮಂತ್ರಿಯಾಗಲೇಬೆಕೆಂದು ಡಿಕೆ ಶಿವಕುಮಾರ್, ಇನ್ನಿಲ್ಲದ ಕಸರತ್ತು ನಡೆಸಿದ್ದು, ಇದಕ್ಕೆ ನಾನಾ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ಡಿಕೆ ಶಿವಕುಮಾರ್ ಅವರ ನಡೆ, ನುಡಿಗಳು ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಅದರಲ್ಲೂ ಕಾಂಗ್ರೆಸ್​ನಲ್ಲಿ ಹಲವು ರೀತಿಯ ಚರ್ಚೆಗೆ ಗ್ರಾಸವಾಗಿದೆ. ಇದರ ಮಧ್ಯೆ ಇದೀಗ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕೋಡಿಹಳ್ಳಿ ಶ್ರೀ…

Read More