ಬಿಸ್ಕೆಟ್ ಪ್ಯಾಕ್ ನಲ್ಲಿ ಜೈಲಿಗೆ ಗಾಂಜಾ : ಇಬ್ಬರ ಬಂಧನ

ಬಿಸ್ಕೆಟ್ ಪ್ಯಾಕ್ನಲ್ಲಿ ಜೈಲಿಗೆ ಗಾಂಜಾ : ಇಬ್ಬರ ಬಂಧನ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಬಿಸ್ಕೆಟ್ ಪ್ಯಾಕೆಟ್‌ಗಳಲ್ಲಿ ಅಕ್ರಮವಾಗಿ ಗಾಂಜಾ ಮತ್ತು ಸಿಗರೇಟ್ ಕೊಂಡೊಯ್ಯಲು ಯತ್ನಿಸಿದ ಇಬ್ಬರು ಯುವಕರನ್ನು ಜೈಲು ಸಿಬ್ಬಂದಿ ಬಂಧಿಸಿದ್ದಾರೆ. ಭದ್ರಾವತಿ ನಗರದ ನಿವಾಸಿಗಳಾದ ರಾಹಿಲ್ (19) ಹಾಗೂ ತಸೀರುಲ್ಲಾ (19) ಬಂಧಿತ ಆರೋಪಿಗಳಾಗಿದ್ದಾರೆ. ಸಂಜೆ 4.30ರ ಸುಮಾರಿಗೆ ಕೈದಿ ಮೊಹಮ್ಮದ್ ಗೌಸ್ ಅಲಿಯಾಸ್ ಜಂಗ್ಲಿ ಎಂಬಾತನ ಸಂದರ್ಶನಕ್ಕೆಂದು ಆಗಮಿಸಿದ್ದ ಈ ಇಬ್ಬರು ಯುವಕರು ಮೂರು ವೀಟಾ ಮಾರಿ ಗೋಲ್ಡ್ ಬಿಸ್ಕೆಟ್ ಪ್ಯಾಕೆಟ್‌ಗಳನ್ನು…

Read More

ತೀರ್ಥಹಳ್ಳಿ : ಕ್ಷುಲ್ಲಕ ಕಾರಣಕ್ಕೆ ಎದೆಗೆ ಚೂರಿ ಇರಿತ – ಗಾಯಾಳು ಮಣಿಪಾಲ್ ಗೆ ದಾಖಲು|Stabbing

ಕ್ಷುಲ್ಲಕ ಕಾರಣಕ್ಕೆ ಮಸೀದಿಯ ಸಮೀಪ  ಇಬ್ಬರ ನಡುವೆ ನಡೆದ ಗಲಾಟೆ..ಚಾಕು ಇರಿತದಲ್ಲಿ ದುರಂತ ಅಂತ್ಯ ಕಂಡ ಘಟನೆ ಮಾಳೂರು ಪೊಲೀಸ್ ಠಾಣೆಯ ಎದುರು ನಡೆದಿದೆ. ಮಾಳೂರು ಮಟನ್ ಅಂಗಡಿಯ ಮಾಲೀಕ ಶಮಿಯುಲ್ಲಾ ಎಂಬುವರ  ಎದೆಗೆ ರಿಜ್ವಾನ್ ಎಂಬಾತ ಚಾಕು ಇರಿದಿದ್ದಾನೆ ಪರಿಣಾಮ ಶಮಿಯುಲ್ಲಾ ಎದೆಗೆ ಗಂಭೀರವಾಗಿ ಗಾಯವಾಗಿದೆ.  ಗಾಯಾಳು ಶಮಿಯನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಇಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ರವಾನಿಸಿದ್ದಾರೆ ಸದ್ಯ ಮಣಿಪಾಲ್ ಆಸ್ಪಯಲ್ಲಿ ದಾಖಲಾಗಿರುವ ಶಮಿಯುಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ….

Read More

ಹೆದ್ದಾರಿಪುರದ ಸಾತ್ವಿಕ್ ಗೌಡ ಜಾವಲಿನ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಹೆದ್ದಾರಿಪುರದ ಸಾತ್ವಿಕ್ ಗೌಡ ಜಾವಲಿನ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಗೌಡ ಜಾವಲಿನ್ ಎಸೆತ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಬುಧವಾರ ಶಿವಮೊಗ್ಗದ ನೆಹರೂ ಕ್ರೀಡಾಂಗಣ ದಲ್ಲಿ ನಡೆದ  17 ವರ್ಷದೊಳಗಿನ ಪ್ರೌಢ ಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾ ಕೂಟದ ಬಾಲಕರ ಜಾವಲಿನ್ ಸ್ಪರ್ಧೆಯಲ್ಲಿ ಈತ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಹೆದ್ದಾರಿಪುರದ ಆಶಾ ಮತ್ತು ಈಶ್ವರ್ ದಂಪತಿಗಳ ಪುತ್ರನಾದ ಸಾತ್ವಿಕ್ ಗೌಡ…

Read More

ಹೊಸನಗರ : ಚಿರತೆ ದಾಳಿಗೆ ಹಸು ಸಾವು – ಆತಂಕದಲ್ಲಿ ಗ್ರಾಮಸ್ಥರು|leopard

ಹೊಸನಗರ ತಾಲ್ಲೂಕು ತ್ರಿಣಿವೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚಿರತೆ ದಾಳಿ ಹಸು ಸಾವು – ಮುಜಾಗ್ರತೆ ಕ್ರಮ ಕೈಗೊಳ್ಳಲು ಅರಣ್ಯ ಅಧಿಕಾರಿಗಳಿಗೆ ಗ್ರಾಪಂ ಅಧ್ಯಕ್ಷ ಕೃಷ್ಣಮೂರ್ತಿ ಆಗ್ರಹ ಹೊಸನಗರ: ಹೊಸನಗರ ತಾಲ್ಲೂಕು ತ್ರಿಣಿವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ಒಂದು ತಿಂಗಳಿಂದ ಚಿರತೆ ಓಡಾಟ ನಡೆಸುತ್ತಿದೆ ಎಂದು ಗ್ರಾಮಸ್ಥರು ಹೆದರಿ-ಹೆದರಿ ಓಡಾಟ ನಡೆಸುತ್ತಿದ್ದು ಮುಡ್ರಳ್ಳಿ ಬಳಿ ಒಂದು ಹಸು ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.ಚಿರತೆ ಓಡಾಟ ನಡೆಸುತ್ತಿರುವುದು ಈ ಘಟನೆಯಿಂದ ದೃಡಪಟ್ಟಿದೆ. ಹೊಸನಗರ ತಾಲ್ಲೂಕು ತ್ರಿಣಿವೆ-…

Read More

ಕೊರೊನಾ ಪಾಸಿಟಿವ್ ಹಿನ್ನಲೆ ರಜೆ ಮೇಲೆ ಹೋಗಿದ್ದ ಕಾನ್ಸ್ ಟೇಬಲ್ ನಾಪತ್ತೆ – ಅದೇ ಸ್ಟೇಷನ್ ನಲ್ಲಿ ದಾಖಲಾಯ್ತು ಕೇಸ್|missing

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಸ್ಟೇಷನ್​ನಲ್ಲಿ ಕೆಲಸ ಮಾಡುತ್ತಿದ್ದ ಪೇದೆಯೊಬ್ಬರು ಕಾಣೆಯಾಗಿದ್ದಾರೆ ಎಂಬ ದೂರೊಂದು ಅದೇ ಸ್ಟೇಷನ್​ನಲ್ಲಿ ದಾಖಲಾಗಿದ್ದು, ಆ ಸಂಬಂಧ ಎಫ್​ಐಆರ್ ಕೂಡ ದಾಖಲಾಗಿದೆ.   ದಿನಾಂಕ: 07-12-2021 ರಿಂದ ಮಾಳೂರು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದ ಸಂತೋಷ್ ಕುಮಾರ್ ಎಂಬವರು ಕೋವಿಡ್ ಪಾಸೀಟಿವ್ ಬಂದ ಹಿನ್ನೆಲೆಯಲ್ಲಿ  24-01-2022 ರಿಂದ ದಿನಾಂಕ:31-01-2022 ರ ವಿಶೇಷ ರಜೆ ತೆಗೆದುಕೊಂಡಿದ್ದರಂತೆ.  ಆನಂತರ  ವಾಪಸ್‌ ಕರ್ತವ್ಯಕ್ಕೆ ಹಾಜರಾಗಿಲ್ಲ. ಅಲ್ಲದೆ ಯಾವುದೇ ರೀತಿಯ ರಜೆಯನ್ನು ಸಹ ಪಡೆದುಕೊಳ್ಳದೆ…

Read More

ಆಧಾರ್ ಕಾರ್ಡ್ ಇದ್ದರೆ ಸಾಕು! ಸಿಗುತ್ತೆ ₹90,000ವರೆಗೆ ಜಾಮೀನಿಲ್ಲದ ಸಾಲ  – ಸಾಲ ಪಡೆಯುವುದು ಹೇಗೆ!? ಈ ಸುದ್ದಿ ನೋಡಿ

PM SVANidhi Scheme offers street vendors up to ₹90,000 loan using Aadhaar only. No collateral, interest subsidy, cashback & easy online application. ನಿಮಗೆ ಬೇಕಾಗಿರುವುದು ಆಧಾರ್ ಕಾರ್ಡ್ ಮಾತ್ರ. ನೀವು ₹90,000 ರೂ. ಸಾಲವನ್ನ ಪಡೆಯಬಹುದು. ಹೌದು ಈ ಸಾಲವನ್ನು ಮೂರು ಕಂತುಗಳಲ್ಲಿ ಮಂಜೂರು ಮಾಡುವುದಲ್ಲದೆ, ನೀವು ಸಮಯಕ್ಕೆ ಸರಿಯಾಗಿ ಬಡ್ಡಿಯನ್ನ ಪಾವತಿಸಿದರೆ, ನಿಮಗೆ ಸಬ್ಸಿಡಿ ಮತ್ತು ಕ್ಯಾಶ್ ಬ್ಯಾಕ್ ಸಹ ನೀಡಲಾಗುತ್ತದೆ. ಬೀದಿ ಮತ್ತು ಸಣ್ಣ ವ್ಯಾಪಾರಿಗಳನ್ನು…

Read More

ಹಳೇ ದ್ವೇಷದ ಹಿನ್ನಲೆ ಸ್ನೇಹಿತನ ಮಗನನ್ನು ಅಪಹರಿಸಿ ಕೊಲೆ – ಅಪರಾಧಿಗೆ ಜೀವಾವಧಿ ಶಿಕ್ಷೆ|crime news

ಹಳೇ ದ್ವೇಷದ ಹಿನ್ನಲೆ ಸ್ನೇಹಿತನ ಮಗನನ್ನು ಅಪಹರಿಸಿ ಕೊಲೆ – ಅಪರಾಧಿಗೆ ಜೀವಾವಧಿ ಶಿಕ್ಷೆ|crime news ಸ್ನೇಹಿತನ ಮೇಲಿನ ದ್ವೇಷಕ್ಕೆ ಆತನ ಮಗನನ್ನು ಅಪಹರಿಸಿ, ನದಿಯಲ್ಲಿ ಮುಳುಗಿಸಿ ಕೊಲೆ ಮಾಡಿದ್ದ ವ್ಯಕ್ತಿಗೆ ಶಿವಮೊಗ್ಗ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 3.25 ಲಕ್ಷ ರೂ. ದಂಡ ವಿಧಿಸಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಚುರ್ಚಿಗುಂಡಿ ಗ್ರಾಮದ ಎನ್‌ಎಂ ಬಸವರಾಜಪ್ಪ (40) ಶಿಕ್ಷೆಗೆ ಒಳಗಾದ ಅಪರಾಧಿ. ಶಿವಮೊಗ್ಗದ ಆಲ್ಕೊಳ ನಿವಾಸಿ ನಿಂಗರಾಜು ಮತ್ತು ಬಸವರಾಜಪ್ಪ ಮೊದಲಿನಿಂದ ಪರಿಚಿತರು. ನಿಂಗರಾಜು ಮೇಲಿನ…

Read More

ನಾಳೆ ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ : ಪೊಲೀಸ್ ಬಂದೋಬಸ್ತ್ ಹೇಗಿರುತ್ತೆ ಗೊತ್ತಾ …??

ರಿಪ್ಪನ್‌ಪೇಟೆ : ಪಟ್ಟಣದ ತಿಲಕ್ ಮಂಟಪದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ವತಿಯಿಂದ ಪ್ರತಿಷ್ಠಾಪಿಸಿದ್ದ 55 ನೇ ವರ್ಷದ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ ನಾಳೆ(10-09-2022) ನಡೆಯಲಿದೆ. ಮಧ್ಯಾಹ್ನ 12.30 ಕ್ಕೆ ವಿಸರ್ಜನಾ ಪೂರ್ವ ಪೂಜೆ ನೆರವೇರಲಿದೆ.ಈ ಬಾರಿ ಅದ್ದೂರಿ ಮೆರವಣಿಗೆಗೆ ಸಿದ್ದತೆ ನಡೆಸಲಾಗಿದೆ. ಕೊರೊನಾ ಹಿನ್ನಲೆಯಲ್ಲಿ ಕಳೆದ ಎರಡು ವರ್ಷ ಅದ್ದೂರಿ ಮೆರವಣಿಗೆ ನಡೆದಿರಲಿಲ್ಲ ನಾಳೆ ನಡೆಯುವ ಅದ್ದೂರಿ ಮೆರವಣಿಗೆಯಲ್ಲಿ ಕಲಾ ತಂಡಗಳು,ಮಂಗಳವಾದ್ಯ,ಚಂಡೇಮೇಳ ,ಡೊಳ್ಳು ಕುಣಿತ ,ಕಹಳೆ ಸೇರಿದಂತೆ ವಿವಿಧ ಜಾನಪದ ಕಲಾ…

Read More

ಮಾಜಿ ಯೋಧರ ಕಲ್ಯಾಣ ಟ್ರಸ್ಟ್ ಸಾಗರ ಪ್ರಾಂತ್ಯ ವತಿಯಿಂದ ಭೂಮಿ ಮಂಜೂರಾತಿಗೆ ಆಗ್ರಹಿಸಿ ಮನವಿ:

ಸಾಗರ: ಸೈನಿಕರಾಗಿ ದೇಶದ ಗೌರವ ಪೂರ್ವಕ ಸೇವೆಯನ್ನು ನಿರ್ವಹಿಸಿ ಸೇನೆಯಿಂದ  ನಿವೃತ್ತಿಯಾದ ಮಾಜಿ ಯೋಧರಿಗೆ ವ್ಯವಸಾಯದ ಉದ್ದೇಶಕ್ಕೆ ಭೂ ಮಂಜೂರಾತಿ ಮಾಡಬೇಕೆಂದು ಆಗ್ರಹಿಸಿ ಮಾಜಿ ಯೋಧರ ಕಲ್ಯಾಣ ಟ್ರಸ್ಟ್ ವತಿಯಿಂದ ಸಾಗರ ಉಪ ವಿಭಾಗಾಧಿಕಾರಿಗಳ ಮುಖಾಂತರ  ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.      ಈ ಸಭೆಯ ನೇತೃತ್ವವನ್ನು ವಹಿಸಿದ ರಾಜ್ಯ ಮಾಜಿ ಸೈನಿಕರ ಸಂಘದ ರಾಜ್ಯ ಉಪಾಧ್ಯಕ್ಷರಾದ ಸುಭಾಷ್ ಚಂದ್ರ ತೇಜಸ್ವಿ ಮಾತನಾಡುತ್ತಾ ರಾಜ್ಯ ಸರ್ಕಾರದ ಆದೇಶವಿದ್ದರೂ ಭೂ ಮಂಜೂರಾತಿಗಾಗಿಅರ್ಜಿ ಸಲ್ಲಿಸಿದ ಸೈನಿಕರ ಅರ್ಜಿಗಳನ್ನು ಪುರಸ್ಕರಿಸದೆ ಕಾಲಹರಣ…

Read More

ಪಿಯುಸಿ ಪಲಿತಾಂಶ 2022 : ಶಿವಮೊಗ್ಗ ಜಿಲ್ಲೆಯ ಟಾಪರ್ಸ್ ಗಳ ಪಟ್ಟಿ ಇಲ್ಲಿದೆ ನೋಡಿ

ಪಿಯುಸಿ ಪರೀಕ್ಷೆ ಫಲಿತಾಂಶ ಆನ್ ಲೈನ್ ನಲ್ಲಿ ಪ್ರಕಟವಾಗಿದ್ದು, ಶಿವಮೊಗ್ಗದಲ್ಲಿ 66.15% ಫಲಿತಾಂಶ ಬಂದಿರುವ ಬೆನ್ನಲ್ಲೇ ಜಿಲ್ಲೆಯ ಟಾಪರ್ಸ್ ಗಳ ಪಟ್ಟಿ ಪ್ರಕಟಗೊಂಡಿದೆ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಜಿಲ್ಲೆಯಲ್ಲಿ ಒಟ್ಟು 19033 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, ಇದರಲ್ಲಿ 12590 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಅದರಂತೆ ಪ್ರತಿ ಮೂರು ವಿಭಾಗದಲ್ಲಿ 10 ಜನ ಟಾಪರ್ಸ್ ಎಂದು ಗುರುತಿಸಲಾಗಿದೆ. ಕಲಾ ವಿಬಾಗ : ವಾಣಿಜ್ಯ ವಿಭಾಗ : ವಿಜ್ಞಾನ ವಿಭಾಗ :

Read More
Exit mobile version