ಸಾಗರ : ಗಾಂಧೀಜಿ -ಶಾಸ್ತ್ರೀಜಿ ಗೆ ನಮನ ಸಲ್ಲಿಸಿದ ಶ್ರೀನಗರ ಯುವಜನ ಸಂಘ

ಸಾಗರದ : ಇಲ್ಲಿನ ಶ್ರೀನಗರದ ಎಂಟನೇ ವಾರ್ಡಿನಲ್ಲಿ ಇಂದು ಮಹಾತ್ಮಾ ಗಾಂಧೀಜಿಯವರ 152 ನೇ ಜನ್ಮದಿನ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀ ಅವರ 117 ನೇ ಜನ್ಮದಿನದಂದು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದ ನೇತ್ರತ್ವ ವಹಿಸಿದ್ದ ಶ್ರೀನಗರ ಯುವಜನ ಸಂಘದ ಪ್ರಮುಖರಾದ ಸುಬ್ರಹ್ಮಣ್ಯ ರವರು ಮಾತನಾಡಿ ಗಾಂಧೀಜಿಯ ಜೀವನವೇ ಒಂದು ಸಂದೇಶವಾಗಿದ್ದು ಅವರ ಹೆಸರು ಭಾರತೀಯರ ಮನಸ್ಸಿನಲ್ಲಿ ಇಂದಿಗೂ ಉಳಿದಿದೆ ಭಾರತದಲ್ಲಿ ಮಾತ್ರವಲ್ಲದೇ ದಕ್ಷಿಣ ಆಫ್ರಿಕಾದಲ್ಲೂ  ವರ್ಣಭೇದ ನೀತಿಯ ವಿರುದ್ಧ ಹೋರಾಡಿ…

Read More

Ripponpete | ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಶಾಸಕ ಬೇಳೂರು ಗೋಪಾಲಕೃಷ್ಣ

Ripponpete | ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ವಿಧಾನಪರಿಷತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು, ಸರ್ಕಾರಿ ಪ್ರೌಢಶಾಲೆ ಹಾಗೂ ಮೇರಿ ಮಾತಾ ಪ್ರೌಢಶಾಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತ ಯಾಚಿಸಿ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಹಾಗೂ…

Read More

ಬಸ್‌–ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಬಸ್‌–ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ A 32-year-old bike rider died on the spot after a head-on collision between a private bus and a motorcycle near Kommanalu Cross in Shivamogga district. ಶಿವಮೊಗ್ಗ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಕ್ರಾಸ್ ಸಮೀಪ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು…

Read More

ಸಚಿವ ಕೆ ಎಸ್ ಈಶ್ವರಪ್ಪ ರಾಜೀನಾಮೆ ಘೋಷಣೆ : ನಾಳೆ ರಾಜೀನಾಮೆ ಸಲ್ಲಿಸುವುದಾಗಿ ಘೋಷಣೆ :

ಪ್ರತಿಭಟನೆಗೆ ಮಣಿದ ಕೆ.ಎಸ್​.ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ! ಕಮಿಷನ್ ಆರೋಪಕ್ಕೆ ಬಿಜೆಪಿ ಸರ್ಕಾರದ ಬಿಗ್ ವಿಕೆಟ್​ ಡೌನ್​! ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದ ಸಚಿವ ಕೆ.ಎಸ್​.ಈಶ್ವರಪ್ಪ ಇವತ್ತು ಸಂಜೆ ತಮ್ಮ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿ ಕರೆದು ತಮ್ಮ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿದ್ದಾರೆ. ನಾಳೆ ದಿನ ಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನ ನೀಡುತ್ತೇನೆ ಎಂದಿದ್ದಾರೆ. ಈ ಮೂಲಕ ಗುತ್ತಿಗೆ ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಮೊದಲ ವಿಕೆಟ್​ ಪತನವಾದಂತಿದೆ. ಗುತ್ತಿಗೆದಾರ ಸಂತೋಷ್​ ಆತ್ಮಹತ್ಯೆ ಕೇಸ್​ನ ಬೆನ್ನಲ್ಲೆ ಕೆ.ಎಸ್​.ಈಶ್ವರಪ್ಪನವರ…

Read More

ಮನೆ ಮೇಲೆ ಬಿದ್ದ ಮರ : ಅದೃಷ್ಟವಶಾತ್ ಪ್ರಾಣಾಪಾಯದಿಂದ ತಾಯಿ ಮತ್ತು ಮಗು ಪಾರು

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಚಿಕ್ಕ ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇ ಮೈತಿ ಎಂಬ ಗ್ರಾಮದಲ್ಲಿ ಮೊನ್ನೆ ಸುರಿದ ವಿಪರೀತ ಗಾಳಿ ಸಿಡಿಲು ಮಳೆಗೆ ಮನೆಯ ಪಕ್ಕದಲ್ಲೇ ಇದ್ದ ಬೃಹದಾಕಾರವಾದ ಮರವೊಂದು ಮಧ್ಯರಾತ್ರಿ ಮನೆಯ ಮೇಲೆ ಬಿದ್ದು ಅದೃಷ್ಟವಶಾತ್ ಮನೆಯಲ್ಲಿ ಮಲಗಿದ್ದ ಚಿಕ್ಕ ಮಗು ತಾಯಿ ಅವಘಡದಿಂದ ಪಾರಾಗಿದ್ದಾರೆ. ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಬಡಕುಟುಂಬ ನಾಗರತ್ನ ಎಂಬುವರ ಮನೆ ಈ ದುರಂತಕ್ಕೆ ಕಾರಣವಾಗಿದೆ.ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ಕೊಟ್ಟು ಸ್ಥಳ…

Read More

ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್:

ಶಿವಮೊಗ್ಗ:  ಸೊರಬ ಕ್ಷೇತ್ರದ ಮಾಜಿ ಶಾಸಕರಾದ ಮಧು ಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷದ ಕೈ ಹಿಡಿಯವ ಮುಹೂರ್ತ ಫಿಕ್ಸ್ ಆಗಿದೆ.   ಇದೇ ತಿಂಗಳ 30 ರಂದು ಹುಬ್ಬಳ್ಳಿಯಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶದಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜಿವಾಲಾ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ ಉಪಸ್ಥಿತಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ ಸೇರಲಿದ್ದಾರೆ.ಮಧುಬಂಗಾರಪ್ಪನವರೊಂದಿಗೆ ಅವರ ಬೆಂಬಲಿಗರು ಕೂಡ ಕಾಂಗ್ರೆಸ್‌ ಸೇರಲಿದ್ದಾರೆ ಎನ್ನಲಾಗಿದೆ.   ಶಿವಮೊಗ್ಗದಲ್ಲಿ ಬೃಹತ್‌ ಸಮಾವೇಶ ನಡೆಸಿ ಕಾಂಗ್ರೆಸ್ ಸೇರ್ಪಡೆಯಾಗುವ…

Read More

Ripponpete | ಪಡಿತರ ವಿತರಣೆಯಲ್ಲಿ ಲೋಪ – ಬಾಳೂರು ನ್ಯಾಯಬೆಲೆ ಅಂಗಡಿಗೆ ಜಿಲ್ಲಾ ಆಹಾರ ಇಲಾಖೆ ಆಧಿಕಾರಿ ದಿಡೀರ್ ಭೇಟಿ – ಪರಿಶೀಲನೆ

ಬಾಳೂರು ನ್ಯಾಯಬೆಲೆ ಅಂಗಡಿಗೆ ಜಿಲ್ಲಾ ಆಹಾರ ಇಲಾಖೆ ಆಧಿಕಾರಿ ದಿಡೀರ್ ಭೇಟಿ – ಪರಿಶೀಲನೆ  ರಿಪ್ಪನ್‌ಪೇಟೆ;-ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಾಲುಗುಡ್ಡೆ(ಬಾಳೂರು) ನ್ಯಾಯಬೆಲೆ ಅಂಗಡಿಯಲ್ಲಿ ಸರ್ಕಾರದ ಪಡಿತರ ವಿತರಣೆಯಲ್ಲಿ ದಲಿತ ಮಹಿಳಾ ಫಲಾನುಭವಿಗೆ ಅನ್ನ ಅಂತ್ಯೋದಯ ಅಕ್ಕಿ ವಿತರಣೆಯಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಇಂದು ಜಿಲ್ಲಾ ಆಹಾರ ಇಲಾಖೆಯ ಉಪನಿರ್ದೇಶಕ ಅವಿನ್ ಅರ್ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ವಂಚಿತ ದಲಿತ ಮಹಿಳೆಗೆ ಸೂಕ್ತ ಪರಿಹಾರ ಕೊಡಿಸಿ ನ್ಯಾಯಬೆಲೆ ಅಂಗಡಿಯ ವಿರುದ್ದ ಕಾನೂನು…

Read More

Thirthahalli | ಡಿವೈಎಸ್ಪಿ ನೇತ್ರತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತಿದ್ದ ಮೂವರು ಯುವಕರ ಬಂಧನ

Thirthahalli |  ಡಿವೈಎಸ್ಪಿ ನೇತ್ರತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತಿದ್ದ ಮೂವರು ಯುವಕರ ಬಂಧನ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಸೀಬಿನಕೆರೆಯ ಕೆರೆ ದಂಡೆಯ ಮೇಲೆ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ‌. ತೀರ್ಥಹಳ್ಳಿ ತಾಲ್ಲೂಕಿನ ಗುಡ್ಡೆಕೊಪ್ಪ ಗ್ರಾಮದ ತ್ಯಾರಂದೂರು ಆದಿತ್ಯ (23), ಕುರುವಳ್ಳಿಯ ಬಿ ಅಗ್ರಹಾರದ ಅಭಿಷೇಕ್ (21) ಮತ್ತು ಆರಗದ ಅಮೀರ್ ಕೆ. (20) ಬಂಧಿತ ಆರೋಪಿಗಳು‌….

Read More

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ರಿಪ್ಪನ್ ಪೇಟೆಯ ಉಲ್ಲಾಸ್ ಆರ್ ಆಯ್ಕೆ :

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ರಿಪ್ಪನ್ ಪೇಟೆಯ ಯುವ ಮುಖಂಡ ಉಲ್ಲಾಸ್ ಆರ್ ರವರು ಆಯ್ಕೆಯಾಗಿದ್ದಾರೆ.  ಹೊಸನಗರ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಹೆಚ್ಚು ಗುರುತಿಸಿಕೊಂಡು ಪಕ್ಷದ ಬಲವರ್ಧನೆಗೆ ಶ್ರಮಿಸುತ್ತಿರುವ ಯುವ ನಾಯಕರಿಗೆ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಲ್ಲಿ ಉತ್ತಮ ಹುದ್ದೆ ನೀಡುವಂತೆ ಹೊಸನಗರ ಯುವ ಕಾಂಗ್ರೆಸ್ ಸಮಿತಿಯಿಂದ ಶಿಪಾರಸು ಮಾಡಲಾಗಿತು. ಪಕ್ಷ ಸಂಘಟನೆಯ ಆದಾರದ ಮೇಲೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಕ್ಷಾ ರಾಮಯ್ಯ ರವರ ನಿರ್ದೇಶನದಂತೆ ಜಿಲ್ಲಾ ಯುವ ಕಾಂಗ್ರೆಸ್…

Read More

RIPPONPETE | ವರ್ಷದ ಹಿಂದೆ ಮೊಬೈಲ್ ಕಳೆದುಕೊಂಡವರ ಮೊಗದಲ್ಲಿ ಸಂತಸ ಮೂಡಿಸಿದ ರಿಪ್ಪನ್‌ಪೇಟೆ ಪೊಲೀಸರು

RIPPONPETE | Ripponpete Police bring joy to those who lost their mobile phones a year ago RIPPONPETE | ವರ್ಷದ ಹಿಂದೆ ಮೊಬೈಲ್ ಕಳೆದುಕೊಂಡವರ ಮೊಗದಲ್ಲಿ ಸಂತಸ ಮೂಡಿಸಿದ ರಿಪ್ಪನ್‌ಪೇಟೆ ಪೊಲೀಸರು Based on the complaint filed with the CEIR, the Rippanpet police, who conducted an investigation, successfully located the mobile phone and handed it over to Nagaraj. The mobile…

Read More