ಆರ್ ಎಸ್ ಎಸ್ ನಿಂದ ಮಾಹಿತಿ ಪಡೆದು ಗೃಹಸಚಿವರು ಹೇಳಿಕೆ ನೀಡುತ್ತಿದ್ದಾರೆ : ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ

 ಗೃಹಸಚಿವ ಆರಗ ಜ್ಞಾನೇಂದ್ರರವರು ಚಂದ್ರು ಹತ್ಯೆಯ ಹೇಳಿಕೆಗೆ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನೆಡೆಸುತ್ತಿದ್ದು ಇಂದು ಶಿವಮೊಗ್ಗದಲ್ಲಿ ಬೇಳೂರು  ಗೋಪಾಲಕೃಷ್ಣ ಆರಗ ವಿರುದ್ಧ ವಾಗ್ದಾಳಿ ನೆಡೆಸಿದರು.  ಆರಗ ಮಾತನಾಡುವ ರೀತಿ ನೋಡಿದರೆ ಸಣ್ಣ ಮಕ್ಕಳು ಸಹ ಆ ರೀತಿ ಮಾತನಾಡುವುದಿಲ್ಲ. ಆರಗ ತಮ್ಮ ನೇತೃತ್ವದಲ್ಲಿ ಇರುವ ಅಧಿಕಾರಿಗಳ ಮಾಹಿತಿ ತೆಗೆದುಕೊಳ್ಳದೆ ಆರ್ ಎಸ್ ಎಸ್ ನಿಂದ ಮಾಹಿತಿ ಪಡೆದು ಹೇಳಿಕೆ ನೀಡಿದ್ದಾರೆ.  ರಾಜ್ಯದಲ್ಲಿ ಕೋಮು ಪ್ರಚೋದನೆಗೆ ಗೃಹಸಚಿವರೇ ನೇರ ಹೊಣೆ ಎಂದು ಕಿಡಿಕಾರಿದ್ದಾರೆ.  ಯಾವ ವ್ಯಕ್ತಿ ಸತ್ತರು…

Read More

ಹೊಸನಗರಕ್ಕೆ ಪ್ರವಾಸ ಹೊರಟಿದ್ದ ಕಾರು ಅಪಘಾತ – ಯುವ ವೈದ್ಯೆ ಸಾವು

ಹೊಸನಗರಕ್ಕೆ ಪ್ರವಾಸ ಹೊರಟಿದ್ದ ಕಾರು ಅಪಘಾತ – ಯುವ ವೈದ್ಯೆ ಸಾವು ಶಿವಮೊಗ್ಗ : ಕಾರು ಅಪಘಾತದಲ್ಲಿ ಗಾಯಗೊಂಡು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವ ವೈದ್ಯೆಯೋರ್ವರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜೂ. 19 ರ ಮುಂಜಾನೆ ನಡೆದಿದೆ. ಶಿವಮೊಗ್ಗದ ಆರ್.ಎಂ.ಎಲ್ ನಗರದ ನಿವಾಸಿ ಸನಾ ರಾಬಿಯಾ ಕೌಸರ್ (22) ಮೃತಪಟ್ಟ ಯುವ ವೈದ್ಯೆ ಎಂದು ಗುರುತಿಸಲಾಗಿದೆ.ಇತ್ತೀಚೆಗೆ ಇವರು ಎಂಬಿಬಿಎಸ್ ಪದವಿ ಪೂರ್ಣಗೊಳಿಸಿದ್ದು, ಸಿಮ್ಸ್ ಮೆಡಿಕಲ್ ಕಾಲೇಜ್ ನಲ್ಲಿ ಇಂಟರ್ನ್’ಶಿಪ್ ಮಾಡುತ್ತಿದ್ದರು ಎಂಬ ಮಾಹಿತಿ…

Read More

ಹೊಸನಗರದಲ್ಲಿ ಭೀಕರ ಅಪಘಾತ : ಮಗಳನ್ನು ಕಾಲೇಜಿಗೆ ಅಡ್ಮಿಶನ್ ಮಾಡಿ ಹಿಂದಿರುಗುತಿದ್ದ ವ್ಯಕ್ತಿಯ ದಾರುಣ ಸಾವು|Accident

ಹೊಸನಗರ : ಇಲ್ಲಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂಭಾಗದಲ್ಲಿ ಮಧ್ಯಾಹ್ನ ಟಿಪ್ಪರ್ ಲಾರಿ ಹಾಗೂ ಟಿವಿಎಸ್ ಎಕ್ಸೆಲ್ ನಡುವೆ ಭೀಕರ ಅಪಘಾತ ನಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮುಂಬಾರು ಸಮೀಪದ ಸಾವಂತೂರು ನಿವಾಸಿ ಅಣ್ಣಪ್ಪ (43) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕೊಡಚಾದ್ರಿ ಕಾಲೇಜಿನ ಮುಂಭಾಗದಲ್ಲಿ ಅಣ್ಣಪ್ಪ ತಮ್ಮ ಟಿವಿಎಸ್ ಎಕ್ಸೆಲ್ ಬೈಕ್ ನಲ್ಲಿ ಸಾಗುತಿದ್ದಾಗ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ.ಅಪಘಾತದ ರಭಸಕ್ಕೆ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತ ಅಣ್ಣಪ್ಪ ರವರು ಕೊಡಚಾದ್ರಿ ಸರ್ಕಾರಿ ಪ್ರಥಮ…

Read More

ಕೊಡಚಾದ್ರಿ ಪ್ರವಾಸದಿಂದ ಮರಳುತ್ತಿದ್ದ ಕುಟುಂಬಕ್ಕೆ ದುರಂತ: ಜೀಪ್-ಟೆಂಪೋ ಭೀಕರ ಡಿಕ್ಕಿ, ಇಬ್ಬರು ಮಹಿಳೆಯರ ದುರ್ಮರಣ

ಕೊಡಚಾದ್ರಿ ಪ್ರವಾಸದಿಂದ ಮರಳುತ್ತಿದ್ದ ಕುಟುಂಬಕ್ಕೆ ದುರಂತ: ಜೀಪ್-ಟೆಂಪೋ ಭೀಕರ ಡಿಕ್ಕಿ, ಇಬ್ಬರು ಮಹಿಳೆಯರ ದುರ್ಮರಣ Two women from Kerala died and eight others were seriously injured after a tourist jeep returning from Kodachadri collided head-on with a tempo near Kollur in Udupi district. ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದು,…

Read More

ರಸ್ತೆಯಲ್ಲೇ ಮರಣಗುಂಡಿ! ಕೆರೆಹಳ್ಳಿಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜು | ಯುವಕನಿಗೆ ಗಂಭೀರ ಗಾಯ

A car fell into an open pit dug for road work in Kerehalli near Rippenpete, causing a serious accident. One person was critically injured and shifted to Meggan Hospital, Shivamogga. ರಿಪ್ಪನ್‌ಪೇಟೆ: ಪಟ್ಟಣದ ಸಮೀಪದ ಕೆರೆಹಳ್ಳಿ ಗ್ರಾಮದಲ್ಲಿ ಮುಖ್ಯ ರಸ್ತೆಯ ಮೇಲೆ ನಡೆಯುತ್ತಿದ್ದ ಕಾಮಗಾರಿಗೆ ತೆರೆದಿದ್ದ ಹೊಂಡಕ್ಕೆ ಕಾರೊಂದು ಬಿದ್ದು ಭೀಕರ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಮನೋಜ್ ಎಂಬ ಯುವಕನಿಗೆ ಗಂಭೀರ…

Read More

ಯುವಕನಿಗೆ ಚಾಕು ಇರಿತ ಪ್ರಕರಣ: ಮೂವರು ಆರೋಪಿಗಳ ಬಂಧನ

ಯುವಕನಿಗೆ ಚಾಕು ಇರಿತ ಪ್ರಕರಣ: ಮೂವರು ಆರೋಪಿಗಳ ಬಂಧನ Syed Barkat (32), who was injured while working at a mobile shop, was stabbed by unknown persons who came on a bike. The SP informed the media that Dadapir had provided the knife used in the stabbing. ಶಿವಮೊಗ್ಗ: ಬಿಹೆಚ್ ರಸ್ತೆಯಲ್ಲಿರುವ ಎಸ್‌ಎಎಸ್ ಕಲೆಕ್ಷನ್ ಮೊಬೈಲ್ ಶಾಪ್‌ಗೆ ನುಗ್ಗಿ ಯುವಕನಿಗೆ ಚಾಕುವಿನಿಂದ ಇರಿದ…

Read More

ಭಾರತೀಯ ಜನತಾ ಪಾರ್ಟಿ ಅಲ್ಲ ಭ್ರಷ್ಟ ಜನತಾ ಪಾರ್ಟಿ – ಡಿ ಕೆ ಶಿವಕುಮಾರ್|DK

ಭಾರತೀಯ ಜನತಾ ಪಾರ್ಟಿ ಅಲ್ಲ ಭ್ರಷ್ಟ ಜನತಾ ಪಾರ್ಟಿ – ಡಿ ಕೆ ಶಿವಕುಮಾರ್  ತೀರ್ಥಹಳ್ಳಿ : ಬಿಜೆಪಿ ಸರ್ಕಾರ ಬಂದು ಆರಗ ಜ್ಞಾನೇಂದ್ರ ಗೃಹ ಸಚಿವರಾದಾಗ ಸಂತೋಷವಾಗಿತ್ತು. ಅವರಿಗೆ ಒಳ್ಳೆಯ ಸಂಸ್ಕೃತಿ ಇದೆ ಅಂದುಕೊಂಡಿದ್ದೆ ಆದರೆ ಪೊಲೀಸ್ ಅನ್ನು ಉಪಯೋಗಿಸಿಕೊಂಡು ದುರಾಡಳಿತ ಮಾಡುತ್ತಿದ್ದಾರೆ. ನಿಮ್ಮ ಆಡಳಿತಾವಧಿಯಲ್ಲಿ ಇನ್ಸ್ಪೆಕ್ಟರ್ ಹುದ್ದೆಗೆ ಓ.ಎಂ.ಆರ್. ಶೀಟ್ ತಿದ್ದುವ ಕೆಲಸ ಮಾಡಿದ್ರು. ಆರಗ ಜ್ಞಾನೇಂದ್ರ ಅವರೇ ಕೇಸ್ ಹಾಕಿಸ್ತೀರೋ ಹಾಕಿಸಿ ಇನ್ನು 60 ದಿನದಲ್ಲಿ ಎಲ್ಲಾ ಬದಲಾಗಲಿದೆ ನಿಮ್ಮ ಅಧಿಕಾರ ಕೊನೆಗೊಳ್ಳಲಿದೆ…

Read More

ಸಾಗರ : ಶಿಕ್ಷಕರ ಕೊರತೆ ಹಿನ್ನೆಲೆ ಗ್ರಾಮಸ್ಥರು ಹಾಗೂ ಎಸ್ ಡಿಎಂ ಸಿ ಸದಸ್ಯರಿಂದ ಬಿಇಒ ಕಚೇರಿ ಎದುರು ಪ್ರತಿಭಟನೆ :

ಸಾಗರ : ಮಕ್ಕಳು ಓದಿ ವಿದ್ಯಾವಂತರಾಗಲೆಂದು ಹಲವು ಕನಸುಗಳನ್ನು ಕಂಡು ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸುತ್ತಾರೆ.ಆದರೆ ಶಾಲೆಯಲ್ಲಿ ಶಿಕ್ಷಕರೇ ಸರಿಯಾಗಿ ಬೋಧನೆ ಮಾಡದಿದ್ದರೆ ಮಕ್ಕಳು ವಿದ್ಯಾಭ್ಯಾಸ ಕಲಿಯುವುದು ಹೇಗೆ ಎಂಬುವುದು ಸರ್ವೇ ಸಾಮಾನ್ಯ ವಿಚಾರ. ಆದರೆ ಇದೀಗ ಇಲ್ಲೋಂದು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎದುರು ಹಾಗೂ ಬಿಇಒ ಕಚೇರಿ ಮುಂದೆ ಗ್ರಾಮಸ್ಥರು ಹಾಗೂ ಎಸ್ಡಿಎಂಸಿ ಸದಸ್ಯರು ಶಿಕ್ಷಕರ ನಿಯೋಜನೆ ಮಾಡಲೆಂದು ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಐಗಿನಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ…

Read More

ರಾಷ್ಟ್ರ ಮಟ್ಟದಲ್ಲಿ‌ ಮಲೆನಾಡಿನ ಮರ್ಯಾದೆ ಕಳೆದ ಸಾಗರ ತಾಲೂಕಿನ ಸರ್ಕಾರಿ ಶಾಲೆಯ ಸೀರೆ ಶೌಚಾಲಯ|viral video

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬರುವೆ ಗ್ರಾಮದ ಸಮೀಪ ಇರುವ ಏಳಿಗೆ ಗ್ರಾಮದಲ್ಲಿನ ಶಾಲೆಯೊಂದರ ಸೀರೆ ಶೌಚಾಲಯದ ವಿಡಿಯೋವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ.  ಇಂತಹದ್ದೊಂದು ಅವ್ಯವಸ್ಥೆಯು ಇನ್ನೂ ಇದೇ ಎಂದು ರಾಷ್ಟ್ರೀಯವಾಹಿನಿಗಳು ಸೀರೆ ಶೌಚಾಲಯದ ಸರ್ಕಾರಿ ಶಾಲೆಯ ಸ್ಥಿತಿಯನ್ನು ಬಿಚ್ಚಿಡುತ್ತಿದೆ. ಅಲ್ಲದೆ ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್​ ಆಗುತ್ತಿದ್ದು, ಮಾಜಿ ಸಿಎಂ ಬಿಎಸ್​ ವೈ ತವರು, ಘಟಾನುಘಟಿ ರಾಜಕಾರಣಗಳ ಶಕ್ತಿಕೇಂದ್ರ  ಹಾಗೂ ವಿಮಾನ ನಿಲ್ಧಾಣವನ್ನು ಹೊಂದಿ ಅಭಿವೃದ್ಧಿ ಕಾಣುತ್ತಿರುವ ಶಿವಮೊಗ್ಗದಲ್ಲಿ ಸರ್ಕಾರಿ ಶಾಲೆಗೆ ಶೌಚಾಲಯ ಕಟ್ಟಿಸಿಕೊಡುವಂತಹ…

Read More

ಉದ್ಯೋಗಾಂಕ್ಷಿಗಳಿಗೆ ಶುಭ ಸುದ್ದಿ – ನಾಳೆ(24-01-2023) ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ

ಶಿವಮೊಗ್ಗದಲ್ಲಿ ನಾಳೆ ಜ.24 ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳ ನಡೆಯಲಿದೆ. ಹೆಸರಾಂತ ಖಾಸಗಿ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿವೆ. ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಅಡ್ಡರಸ್ತೆ, ಸಾಗರ ರಸ್ತೆ, ಇಲ್ಲಿ ಉದ್ಯೋಗ ಮೇಳ ನಡೆಯಲಿದೆ. ಎಸ್‌ಎಸ್‌ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಪಾಸ್ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ (ರೆಸ್ಯೂಮ್)…

Read More