ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕಿದೆ – ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕಿದೆ – ಶಾಸಕ ಬೇಳೂರು ಗೋಪಾಲಕೃಷ್ಣ Rural sports need to be preserved and developed – MLA Belur Gopalakrishna ಬಿಳಿಕಿ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಹಗ್ಗ ಜಗ್ಗಾಟ ಕ್ರೀಡಾಕೂಟ Rural sports need to be preserved and developed – MLA Belur Gopalakrishna Rural sports need to be preserved and developed – MLA Belur Gopalakrishna Rural sports need to…

Read More

ಮೈಕ್ರೋ ಫೈನಾನ್ಸ್ ನವರು ಮನೆ ಬಾಗಿಲಿಗೆ ಬಂದು ಕಿರಿಕಿರಿ ಮಾಡಿದರೆ ತಕ್ಷಣ ಈ ನಂಬರ್ ಗೆ ಕರೆ ಮಾಡಿ

ಮೈಕ್ರೋ ಫೈನಾನ್ಸ್ ನವರು ಮನೆ ಬಾಗಿಲಿಗೆ ಬಂದು ಕಿರಿಕಿರಿ ಮಾಡಿದರೆ ತಕ್ಷಣ ಈ ನಂಬರ್ ಗೆ ಕರೆ ಮಾಡಿ ಸರ್ಕಾರ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಬ್ರೇಕ್‌ ಹಾಕುವು ಸಲುವಾಗಿಯೇ ಕಾನೂನು ಜಾರಿ ಮಾಡಿದೆ. ಆದಾಗ್ಯು ಕೊಟ್ಟ ದುಡ್ಡು ವಾಪಸ್‌ ಕೊಡುವಾಗ, ಇಸ್ಕೊಂಡಾಗ  ಇದ್ದ ನಿಯತ್ತು ಇರಬೇಕಲ್ವಾ ಎನ್ನುತ್ತಲೇ ಸಾಲಗಾರರು ಮತ್ತಷ್ಟು ಕಿರುಕುಳ ನೀಡುತ್ತಿರುವ ಬಗ್ಗೆ ವರದಿಗಳು ಕೇಳಿಬಂದಿದೆ. ಶಿವಮೊಗ್ಗದಲ್ಲಿಯು ಇಂತಹ ಸಾಲದ ಕಿರುಕುಳ ಸಾಮಾನ್ಯವಾಗಿದೆ. ಹಣ ಪಡೆದವರು ಸ್ವಲ್ಪ ವೀಕ್‌ ಎಂದು ಗೊತ್ತಾಗುತ್ತಲೇ ಬಾಯಿಗೆ ಬಂದ ಹಾಗೆ…

Read More

ವಿದೇಶದಿಂದ ಶಿವಮೊಗ್ಗಕ್ಕೆ ಬಂದ ವ್ಯಕ್ತಿಗೆ ಕೋವಿಡ್ ಪಾಸಿಟಿವ್|positive

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಹಲವು ತಿಂಗಳ‌ ನಂತರ ಪ್ರಥಮ ಕೋವಿಡ್ 19 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಕಳೆದ 4 ದಿನಗಳ ಹಿಂದೆ ವಿದೇಶದಿಂದ ಬಂದ ವ್ಯಕ್ತಿಯಲ್ಲಿ‌ ಸೋಂಕು ಕಂಡುಬಂದಿದ್ದು, ಹೋಮ್​ ಐಸೋಲೇಷನ್​ಗೆ ಒಳಪಡಿಸಲಾಗಿದೆ. ಶಿವಮೊಗ್ಗ ಮೂಲದ ವ್ಯಕ್ತಿ ವಿದೇಶದಿಂದ ಬಂದಾಗ ಬೆಂಗಳೂರು ಏರ್​ಪೋರ್ಟ್​ನಲ್ಲಿ ಪರೀಕ್ಷೆಗೆ ಒಳಪಡಿಸಲಾಯಿತು. ಅವರು ಜಿಲ್ಲೆ ತಲುಪಿದ ನಂತರ ಪಾಸಿಟಿವ್ ಎಂದು ವರದಿ ಬಂದಿದ್ದು, ಸೋಂಕಿತನ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಉಳಿದಂತೆ ಜಿಲ್ಲೆಯಲ್ಲಿ 34 ಜನರನ್ನು ಪರೀಕ್ಷಿಸಿದಾಗ ಇಬ್ಬರಲ್ಲಿ ಸೋಂಕಿನ…

Read More

ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ : ನಾಲ್ವರು ಸಾವು , ಐವರ ಸ್ಥಿತಿ ಗಂಭೀರ

  ಆಗುಂಬೆ: ಇಲ್ಲಿನ ಘಾಟಿಯ 9 ನೇ ತಿರುವಿನಲ್ಲಿ ಲಾರಿ ನಿಯಂತ್ರಣ ತಪ್ಪಿ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಐದು ಮಂದಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.  ಲಾರಿ ಘಾಟಿಯನ್ನು ಇಳಿಯುವಾಗ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ. ಲಾರಿಯೂ ಪ್ರಪಾತಕ್ಕೆ ಮಗುಚಿ ಬಿದ್ದಿದ್ದು, ಮೃತದೇಹಗಳನ್ನು ಮೇಲೆತ್ತಲು ಸ್ಥಳೀಯರು ಹರಸಾಹಸ ಪಡುತ್ತಿದ್ದಾರೆ.  ಹೆಬ್ರಿ ಮತ್ತು ಆಗುಂಬೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ,ಚಿಂತಾಜನಕವಾಗಿದೆ.

Read More

ಅಕ್ರಮ ಗೋಮಾಂಸ ಸಾಗಿಸುತ್ತಿದ್ದವನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಬಜರಂಗದಳ ಕಾರ್ಯಕರ್ತರು

ಮೂಡಿಗೆರೆ : ಗೋಮಾಂಸ ಸಾಗಾಟ ನಡೆಸುತ್ತಿದ್ದ ಆರೋಪಿಯನ್ನು ಭಜರಂಗದಳದ ಕಾರ್ಯಕರ್ತರು ಸೆರೆಹಿಡಿದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿಗೆ ಪ್ರತೀ ಶುಕ್ರವಾರದಂದು ಗೋಮಾಂಸ ಸಾಗಾಟ ನಡೆಸಿ ಮಾರಾಟ ಮಾಡುತ್ತಿದ್ದ ಮೊಹಮ್ಮದ್ ಅಲಿ ಎಂಬ 35 ವರ್ಷದವನ್ನು, ಮುತ್ತಿಗೆಪುರದ ಹಂಡಗುಳಿ ದಾರಿಯಲ್ಲಿ ಭಜರಂಗದಳದ ಕಾರ್ಯಕರ್ತರು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.  ಈತನು ಈ ಹಿಂದೆ ಸಾಗಾಟ ನಡೆಸಿದ ಆರೋಪದ ಮೇರೆಗೆ ಭಜರಂಗದಳದ ಕಾರ್ಯಕರ್ತರು ಈತನನ್ನು ಬಹಳ ಸಮಯ ಕಾದು ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಆರೋಪಿಯನ್ನು…

Read More

ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪೂರಕ : ಆರಗ ಜ್ಞಾನೇಂದ್ರ.

 ರಿಪ್ಪನ್ ಪೇಟೆ: ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಅದರಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕರ್ನಾಟಕ ಪಬ್ಲಿಕ್ ಶಾಲೆಗಳ  ತೆರೆಯುವಿಕೆಯಿಂದ  ಗುಣಮಟ್ಟದ ಶಿಕ್ಷಣ ಪಡೆಯುವುದರ ಜೊತೆಗೆ ಇಂಗ್ಲಿಷ್ ಭಾಷೆಯ ಬಳಕೆಯ  ದುರುಪಯೋಗ ಸಿಗುತ್ತದೆ ಎಂದು ರಾಜ್ಯ ಗೃಹ ಸಚಿವ ಹಾಗೂ ತೀರ್ಥಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.  ಅಮೃತ ಗ್ರಾಮದಲ್ಲಿ  ಶನಿವಾರ ಆಯೋಜಿಸಲಾಗಿದ್ದ ಎರಡು ಕೋಟಿ ರೂ ವೆಚ್ಚದ ಕರ್ನಾಟಕ ಪಬ್ಲಿಕ್ ಸ್ಕೂಲಿನ  ನೂತನ ಕಟ್ಟಡಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಿ ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ…

Read More

ಶಿಕಾರಿಪುರದಲ್ಲಿ ಭೀಕರ ಬೈಕ್ ಅಪಘಾತ: ಹಾರೋಗೊಪ್ಪದ ಯುವಕ ಸ್ಥಳದಲ್ಲೇ ಸಾವು

ಶಿಕಾರಿಪುರದಲ್ಲಿ ಭೀಕರ ಬೈಕ್ ಅಪಘಾತ: ಹಾರೋಗೊಪ್ಪದ ಯುವಕ ಸ್ಥಳದಲ್ಲೇ ಸಾವು A 32-year-old man from Harogoppa Tanda died in a tragic bike accident near Taralagatta village in Shikaripura taluk after losing control of his motorcycle and crashing into a roadside culvert. ಶಿಕಾರಿಪುರ, ಜೂನ್ 22: ತಾಲೂಕಿನ ತರಲಗಟ್ಟ ಗ್ರಾಮದ ಈಶ್ವರ್ ಲೇಔಟ್ ಮುಂಭಾಗದ ರಸ್ತೆಯಲ್ಲಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ರೆಡ್ ಅಲರ್ಟ್ – ಎಲ್ಲೆಲ್ಲಿ ಎಷ್ಟೆಷ್ಟು ಮಳೆ , ಇಲ್ಲಿದೆ ಮಾಹಿತಿ | Rain updates

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ರೆಡ್ ಅಲರ್ಟ್ – ಎಲ್ಲೆಲ್ಲಿ ಎಷ್ಟೆಷ್ಟು ಮಳೆ , ಇಲ್ಲಿದೆ ಮಾಹಿತಿ ಮಲೆನಾಡಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರಿದಿದೆ. ನಿರಂತರ ಮಳೆ ಹಾಗೂ ಬೀಸುತ್ತಿರುವ ಗಾಳಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಹಳ್ಳಕೊಳ್ಳ, ಕೆರೆಕಟ್ಟೆ, ನದಿಗಳು ಉಕ್ಕಿ ಹರಿಯುತ್ತಿವೆ. ಪ್ರವಾಹದ (flood) ಆತಂಕ ಸೃಷ್ಟಿಸಿವೆ. ಮತ್ತೊಂದೆಡೆ, ಇನ್ನೂ ಕೆಲ ದಿನಗಳವರೆಗೆ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಶನಿವಾರ ಕೂಡ ಜಿಲ್ಲೆಗೆ ರೆಡ್ ಅಲರ್ಟ್  ಘೋಷಿಸಿದೆ. ಹೊಸನಗರ…

Read More

ರಿಪ್ಪನ್ ಪೇಟೆ ಶಿವಮಂದಿರದ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ :

ರಿಪ್ಪನ್‌ಪೇಟೆ : ಶಿವಮೊಗ್ಗ ರಸ್ತೆಯ ಶಿವಮಂದಿರದ ಬಳಿ ಕಿಯಾ ಕಾರು ಹಾಗೂ ಮಾರುತಿ ಒಮಿನಿ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಶಿವಮೊಗ್ಗ ರಸ್ತೆ ಕಡೆಯಿಂದ ಬರುತಿದ್ದ ಕಿಯಾ ಕಾರು(ka-15 N 9036) ಹಾಗೂ ರಿಪ್ಪನ್‌ಪೇಟೆ ಕಡೆಯಿಂದ ಕೆಂಚನಾಲಕ್ಕೆ ಹೋಗುತಿದ್ದ ಮಾರುತಿ ಓಮಿನಿ‌ (KA-30 M 2147) ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ನಡೆದಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ. ಶಿವಮಂದಿರದ ಎದುರಿನ ಕೆರೆಹಳ್ಳಿ ಗ್ರಾಮಕ್ಕೆ ತಿರುಗುವ ಸ್ಥಳದಲ್ಲಿ ಈ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಪೊಲೀಸರು…

Read More

ಹೊಸನಗರದ ಕೊಡಚಾದ್ರಿ ಕಾಲೇಜಿನಲ್ಲಿ ಬೀಗ ಮುರಿದು ಕಳ್ಳತನ : ಕಾಲೇಜಿನ ಕಡತಗಳು ಚೆಲ್ಲಾಪಿಲ್ಲಿ |ಕ್ಯಾಡ್ ಫೌಂಡೇಶನ್ ವತಿಯಿಂದ ಕೋಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಸಿಜಿ ಯಂತ್ರ ಉಚಿತ ವಿತರಣೆ|hosangar

ಹೊಸನಗರ: ಪಟ್ಟಣದ ಹೊರವಲಯದಲ್ಲಿರುವ ಸರ್ಕಾರಿ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನ ಎಲ್ಲಾ ರೂಂಗಳ ಬೀಗಗಳನ್ನು ತುಂಡರಿಸಿ ಒಳ ನುಗ್ಗಿದ ದುಷ್ಕರ್ಮಿಗಳು ಸುಮಾರು 15ಕ್ಕೂ ಹೆಚ್ಚು ಕಾಲೇಜಿನ ಕಡತಗಳು, ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆ ಮೊದಲಾದ ದಾಖಲೆಗಳಿರುವ 09 ಗಾಡ್ರೇಜ್ ಬೀರುಗಳನ್ನು ಮುರಿದು ಬೀರುವಿನಲ್ಲಿದ್ದ ಕಡತಗಳನ್ನು ಚೆಲ್ಲಾಪಿಲ್ಲಿ ಮಾಡಿ ಗಾಡ್ರೇಜ್ ಬೀರುನಲ್ಲಿದ್ದ ಅಂದಾಜು 20 ಸಾವಿರ ರೂ. ಗಳಷ್ಟು ಹಣವನ್ನು ದೋಚಿಕೊಂಡು ಹೋಗಿರುವ ಘಟನೆ ತಡರಾತ್ರಿ 2:45 ರ ಸುಮಾರಿಗೆ ನಡೆದಿದೆ. ನಿನ್ನೆ ಸಂಜೆಯಿಂದ ಪಟ್ಟಣ ಹಾಗೂ ಸುತ್ತಮುತ್ತ…

Read More
Exit mobile version