Bankapura | ಆರೋಗ್ಯಕರ ಬದುಕಿಗೆ ಮಾದಕ ದ್ರವ್ಯ ಮಾರಕ – ಪಿಎಸ್‌ಐ ನಿಂಗರಾಜ್

ಆರೋಗ್ಯಕರ ಬದುಕಿಗೆ ಮಾದಕ ದ್ರವ್ಯ ಮಾರಕ – ಪಿಎಸ್‌ಐ ನಿಂಗರಾಜ್  ಮಾದಕ ದ್ರವ್ಯಗಳ ಸೇವನೆ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ ಆರೋಗ್ಯಕರ ಬದುಕಿಗೆ ಮಾದಕ ದ್ರವ್ಯಗಳು ಮಾರಕವಾಗಿದ್ದು, ಅಂತಹ ದುಷ್ಟಟಗಳಿಂದ ದೂರವಾಗುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಕಂಕಣಬದ್ಧರಾಗಬೇಕು ಎಂದು ಬಂಕಾಪುರ ಪೊಲೀಸ್ ಠಾಣೆ ಪಿಎಸ್‌ಐ ನಿಂಗರಾಜ್ ಕೆ ವೈ ಹೇಳಿದರು. ತಾಲೂಕಿನ ಬಂಕಾಪುರ ಪಟ್ಟಣದ ಕರ್ನಾಟಕ ಕೀರ್ತಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಬಂಕಾಪುರ ಪೊಲೀಸ್ ಠಾಣೆಯಿಂದ ನಡೆದ ಅಂತರರಾಷ್ಟ್ರೀಯ ಮಾದಕ ದ್ರವ್ಯಗಳ ಸೇವನೆ…

Read More

ಕಳಚಿ ಬೀಳುವ ದುಸ್ಥಿತಿಯಲ್ಲಿ ರಿಪ್ಪನ್‌ಪೇಟೆ ನಾಡಕಛೇರಿ ಮೇಲ್ಚಾವಣಿ – ಜೀವ ಭಯದಲ್ಲಿ ಸಿಬ್ಬಂದಿಗಳು,ಸಾರ್ವಜನಿಕರು|RPET

ಕಳಚಿ ಬೀಳುವ ದುಸ್ಥಿತಿಯಲ್ಲಿ ರಿಪ್ಪನ್‌ಪೇಟೆ ನಾಡಕಛೇರಿ ಮೇಲ್ಚಾವಣಿ – ಜೀವ ಭಯದಲ್ಲಿ ಸಿಬ್ಬಂದಿಗಳು,ಸಾರ್ವಜನಿಕರು ರಿಪ್ಪನ್‌ಪೇಟೆ : ಪಟ್ಟಣದ ನಾಡಕಛೇರಿಯ ಮೇಲ್ಚಾವಣಿ ಈಗಲೋ ಆಗಲೋ ಬೀಳುವ ಹಂತದಲ್ಲಿದ್ದು ಕಛೇರಿಯ ಸಿಬ್ಬಂದಿಗಳು ಹಾಗೂ ಕೆಲಸ ಕಾರ್ಯಕ್ಕಾಗಿ ಇಲ್ಲಿಗಾಗಮಿಸುವ ಸಾರ್ವಜನಿಕರಿಗೆ ಜೀವಭಯ ಉಂಟಾಗಿದೆ. ಶಿವಮೊಗ್ಗ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳೇ ಕಳಚಿ ಬೀಳುವ ಸ್ಥಿತಿಯಲ್ಲಿರುವ ಲೋಕೋಪಯೋಗಿ ಇಲಾಖೆಯ ರಿಪ್ಪನ್‌ಪೇಟೆ ನಾಢಕಛೇರಿಯನ್ನು  ಒಮ್ಮೆಯಾದರೂ ತಾವು ನೋಡಿ ತಮ್ಮದೇ ಸಿಬ್ಬಂದಿಗಳ ಮತ್ತು ಸಾರ್ವಜನಿಕರ ಭಯವನ್ನು ದೂರ ಮಾಡಿ ಸಾಹೇಬ್ರೇ……………..! ಶಿವಮೊಗ್ಗ-ಹೊಸನಗರ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಗ್ರಾಮ…

Read More

ಹರತಾಳು ಗ್ರಾಪಂ ಅಧ್ಯಕ್ಷರ ಸರ್ವಾಧಿಕಾರಿ ಧೋರಣೆ ಖಂಡಿಸಿ ಉಪಾಧ್ಯಕ್ಷೆ ಸೇರಿದಂತೆ 7 ಜನ ಸದಸ್ಯರು ಕೆಡಿಪಿ ಸಭೆಗೆ ಗೈರು :

ಹರತಾಳು ಗ್ರಾಮ ಪಂಚಾಯ್ತಿಯಲ್ಲಿ ಮಂಗಳವಾರ ಆಯೋಜಿಸಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಗೆ ಗ್ರಾಪಂ ಅಧ್ಯಕ್ಷರ ಸರ್ವಾಧಿಕಾರಿ ಧೋರಣೆ ಖಂಡಿಸಿ ಉಪಾಧ್ಯಕ್ಷರು ಮತ್ತು 6 ಜನ ಸದಸ್ಯರು ಗೈರಾಗಿದ್ದರು. 8 ಸದಸ್ಯ ಬಲದ ಹರತಾಳು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕಲ್ಲಿ ಯೋಗೇಂದ್ರಪ್ಪ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ಹಮ್ಮಿಕೊಳ್ಳಲಾಗಿತ್ತು  ಅಧ್ಯಕ್ಷರಾದ ಕಲ್ಲಿ ಯೋಗೇಂದ್ರಪ್ಪ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ವಸತಿ ಮನೆ ಹಂಚಿಕೆಯಲ್ಲಿ ತಾರತಮ್ಯ ಮಾಡುವ ಮೂಲಕ ಸದಸ್ಯ ಸ್ಥಾನಕ್ಕೆ ಹಕ್ಕು ಚ್ಯುತಿ ತರುವ ಪ್ರಯತ್ನ ಮಾಡಿದ್ದಾರೆ .ನರೇಗಾ ಯೋಜನೆ ಮತ್ತು…

Read More

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ: ಶಿವಮೊಗ್ಗದಲ್ಲಿ 18 ಕಡೆ ದಾಳಿ ನಡೆಸಿದ NIA

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ ತಂಡ ಮತ್ತೆ ಶಿವಮೊಗ್ಗಕ್ಕೆ ಭೇಟಿ ನೀಡಿದೆ. ನಾಲ್ಕು ರಾಜ್ಯಗಳ ಹಿರಿಯ ಅಧಿಕಾರಿಗಳನ್ನೊಳಗೊಂಡ ಎನ್​ಐಎ ತಂಡ ನಿನ್ನೆ ರಾತ್ರಿ ಶಿವಮೊಗ್ಗಕ್ಕೆ ಭೇಟಿ ನೀಡಿದೆ. ಜಿಲ್ಲೆಯ ಅಧಿಕಾರಿಗಳನ್ನೂ ಸೇರಿ ಒಟ್ಟು 90 ಅಧಿಕಾರಿಗಳನ್ನೊಳಗೊಂಡ ತಂಡ ಇಂದು ಬೆಳಗ್ಗೆ ಐದು ಗಂಟೆಯಿಂದ ತನಿಖೆ ಆರಂಭಿಸಿದ್ದು, ಜಿಲ್ಲೆಯ 18 ಕಡೆಗಳಲ್ಲಿ ದಾಳಿ ನಡೆಸಿ ವಿಚಾರಣೆ ನಡೆಸಿದ್ದಾರೆ. ಮುಂಜಾನೆಯಿಂದ ನಿರಂತರವಾಗಿ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ…

Read More

ಹನಿಟ್ರ್ಯಾಪ್ : ನಗ್ನ ವೀಡಿಯೋ ಮಾಡಿ ಹಣಕ್ಕಾಗಿ ಬೆದರಿಸುತ್ತಿದ್ದ ಶಿವಮೊಗ್ಗ ಮೂಲದ ಮಹಿಳೆ ಸೇರಿ ಇಬ್ಬರು ಬಂಧನ

ಹನಿ ಟ್ರಾಪ್‌ ಮಾಡುತ್ತಿದ್ದ ಓರ್ವ ಮಹಿಳೆ ಸೇರಿ ಮೂವರನ್ನು ಶಿರಸಿಯ ಹೊಸ ಮಾರುಕಟ್ಟೆ ಪೊಲೀಸ್‌ ಠಾಣಾ ವ್ಯಾಪ್ತಿಯ ಪೊಲೀಸರು ಬಂಧಿಸಿದ್ದಾರೆ.  ಯುವಕನೊಬ್ಬನ ನಗ್ನ ಫೋಟೋ ಹಾಗೂ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುತ್ತೇವೆ ಎಂದು ಯುವಕನಿಗೆ ಹೆದರಿಸಿದ್ದಾರೆ. ಶಿರಸಿ ಉಂಚಳ್ಳಿಯ ಅಜಿತ್ ಶ್ರೀಕಾಂತ್ ನಾಡಿಗ್ (25), ಬನವಾಸಿ ರಸ್ತೆಯ ಗೊಲಕೇರಿ ಓಣಿಯ ಧನುಷ್ಯ ಕುಮಾರ್ ಯಾನೆ ದಿಲೀಪ್ ಕುಮಾರ್ ಶೆಟ್ಟಿ (25) ಹಾಗೂ ಶಿವಮೊಗ್ಗದ ಗೋಪಾಳ ರಂಗನಾಥ್ ಬಡಾವಣೆಯ ಪದ್ಮಜಾ ಡಿ.ಎನ್. ಬಂಧಿತ ಆರೋಪಿಗಳು. ಆರೋಪಿ ಅಜಿತ್ ಜತೆ…

Read More

Ripponpete | ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಲ್ಲಿ ಪರಿಸರ ರಕ್ಷಣೆಯ ಪಾಠ ಅಗತ್ಯ

ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಲ್ಲಿ ಪರಿಸರ ರಕ್ಷಣೆಯ ಪಾಠ ಅಗತ್ಯ ರಿಪ್ಪನ್‌ಪೇಟೆ;-ಬುದ್ದಿವಂತನಲ್ಲ ಎಂದು ಮಕ್ಕಳನ್ನು ತೆಗಳದೆ ಅವರ ಕ್ರೀಯಾಶಕ್ತಿಯನ್ನಾದರಿಸಿ ಪ್ರೋತ್ಸಾಹಿಸಿದಲ್ಲಿ ಎಲ್ಲರಿಗಿಂತ ಮೊದಲ ಸ್ಥಾನದಲ್ಲಿರುತ್ತಾರೆ.ವಿದ್ಯಾರ್ಥಿ ವ್ಯಾಸಂಗದಲ್ಲಿ ಹಿಂದೆ ಉಳಿದಿದ್ದಾನೆಂದು ಚಿಂತಿಸದೇ ಅವರಿಗೆ ಹೆಚ್ಚು ಪ್ರೋತ್ಸಾಹಿಸಿದಲ್ಲಿ ಹೆಚ್ಚು ಸಾಧನೆ ಮಾಡುವ ಮೂಲಕ ಮೊದಲ ವ್ಯಕ್ತಿಯಾಗುತ್ತಾನೆ ಎಂದು ಕಬಳೆ ಸಂತ ಫ್ರಾನ್ಸಿಸ್ ಕ್ಸೇಮಿಯರ್ ಧರ್ಮ ಕೇಂದ್ರದ ರೆವೆರಂಟ್ ಫಾದರ್ ರೋಮನ್ ಪಿಂಟೋ ಹೇಳಿದರು. ರಿಪ್ಪನ್‌ಪೇಟೆಯ ಗುಡ್‌ಶಫರ್ಡ್ ಹಿರಿಯ ಪ್ರಾಥಮಿಕ ಪಾಠಶಾಲೆಯ “ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಮನಷ್ಯನ ದುರಾಸೆಯಿಂದಾಗಿ ನಮ್ಮ…

Read More

ಬಜರಂಗದಳ ಕಾರ್ಯಕರ್ತನಿಗೆ ಕೊಲೆ ಬೆದರಿಕೆ : ಮೂವರ ಬಂಧನ

ಬಜರಂಗದಳದ ಕಾರ್ಯಕರ್ತನ ಹತ್ಯೆಗೆ ಸಂಚು ಮಾಡಿ ಮೂವರು ಅನ್ಯ ಕೋಮಿನ ಯುವಕರು ಬಂಧನಕ್ಕೊಳಗಾಗಿದ್ದಾರೆ. ಇಲ್ಲೂ ಸಹ ದೊಡ್ಡಪೇಟೆ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಸಂಚು ಹಾಕಿದ  ಮೂವರನ್ನ ಬಂಧಿಸಿ ಹೆಡೆಮುರಿಕಟ್ಟಿದ್ದಾರೆ. ಬಜರಂಗದಳ ಕಾರ್ಯಕರ್ತನನ್ನ ಅನೇಕ ದಿನಗಳಿಂದ ಹಿಂಬಾಲಿಸಿದ ಮೂವರು ಯುವಕರು ಮೊನ್ನೆ ನ್ಯೂ ಮಂಡ್ಲಿಯ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ಕಾರ್ಯಕರ್ತನ ಸಹೋದರನನ್ನ ಮೂವರು ಯುವಕರು ಅಡ್ಡಹಾಕಿ ಅವ್ಯಾಚ್ಯ ಶಬ್ದಗಳಿಂದ ಬೈದಿದ್ದಾರೆ. ನಿನ್ನ ಜೊತೆ ಬೈಕ್ ನಲ್ಲಿ ಓಡಾಡುತ್ತಿದ್ದ ಕಾರ್ಯಕರ್ತ ಎಲ್ಲಿ ಹೇಳು ಎಂದು ಮಾರಕಾಸ್ತ್ರಗಳನ್ನು…

Read More

ಹೈಕೋರ್ಟ್ ನ್ಯಾಯವಾದಿ ಕೆ ದಿವಾಕರ್ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ :

ಹೈಕೋರ್ಟ್ ನ್ಯಾಯವಾದಿ ಸಾಗರದ ಕೆ. ದಿವಾಕರ್ ಅವರು ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಅವರ ಸಮ್ಮುಖದಲ್ಲಿ ಆಮ್ ಆದ್ಮಿ ಪಾರ್ಟಿಗೆ ಸೇರಿದ್ದಾರೆ.  ದಿವಾಕರ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕಾನೂನು ಸಲಹೆಗಾರರಾಗಿದ್ದರು ಹಾಗೂ ಪ್ರಸ್ತುತ ಕೆಪಿಸಿಸಿ ವಕ್ತಾರರೂ ಆಗಿದ್ದರು.ಮುಂದಿನ ಚುನಾವಣೆಯಲ್ಲಿ ಸಾಗರ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದಿಂದ ಕೆ ದಿವಾಕರ್ ಸ್ಪರ್ಧಿಸುವ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದಾರೆ ಎನ್ನಲಾಗುತ್ತಿದೆ‌. ಈ ಬಗ್ಗೆ ಆಮ್ ಆದ್ಮಿ ಪಕ್ಷದ  ಸಂಚಾಲಕ ಅಮೃತರಾಜ್ ಮಾತನಾಡಿ…

Read More

Sagara | ಸರ್ಕಾರಿ ಆಸ್ಪತ್ರೆಯ ವೈದ್ಯರ ಯಶಸ್ವಿ ಶಸ್ತಚಿಕಿತ್ಸೆ – ಗರ್ಭಕೋಶದಿಂದ 7 ಕೆಜಿ ಗೆಡ್ಡೆ ಹೊರತೆಗೆದ ವೈದ್ಯರು

Sagara | ಸರ್ಕಾರಿ ಆಸ್ಪತ್ರೆಯ ವೈದ್ಯರ ಯಶಸ್ವಿ ಶಸ್ತಚಿಕಿತ್ಸೆ – ಗರ್ಭಕೋಶದಿಂದ 7 ಕೆಜಿ ಗೆಡ್ಡೆ ಹೊರತೆಗೆದ ವೈದ್ಯರು  ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯರು ಮಹಿಳೆಯೊಬ್ಬರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಬರೋಬ್ಬರಿ 7 ಕೆಜಿ ತೂಕದ ಗಡ್ಡೆಯನ್ನು ಆಕೆಯ ಹೊಟ್ಟೆಯಿಂದ ಹೊರತೆಗೆದಿದ್ದಾರೆ  ಸಾಗರ ತಾಲ್ಲೂಕಿನ ನ ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯ ವೈದ್ಯರು ಮಹಿಳೆಯೊಬ್ಬರ ಹೊಟ್ಟೆಯಲ್ಲಿ ಬೆಳೆದಿದ್ದ 7 ಕೆಜಿ ತೂಕದ ಗಡ್ಡೆಯನ್ನು ಶಸ್ತ್ರ ಚಿಕಿತ್ಸೆ ಮೂಲಕ ಬುಧವಾರ ಯಶಸ್ವಿಯಾಗಿ ಹೊರ…

Read More

ಬೇಳೂರು ಗೋಪಾಲಕೃಷ್ಣ ಒಬ್ಬ ಶೋಕಿಲಾಲ ರಾಜಕಾರಣಿ:: ವೀರೇಶ್ ಆಲುವಳ್ಳಿ

ಹೊಸನಗರ: ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಒಬ್ಬ ಶೋಕಿಲಾಲ ರಾಜಕಾರಣಿ ಅವರಿಗೆ ಕಿಂಚಿತ್ತು ಸಾಮಾಜಿಕ ಬದ್ದತೆ ಇಲ್ಲ ಎಂದು ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ರವರು ವಾಗ್ದಾಳಿ ನಡೆಸಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸುದ್ದಿ ಗೋಷ್ಟಿ ನಡೆಸಿ ಮಾತನಾಡಿ, ಮಾಜಿ ಶಾಸಕರು ಸುತ್ತಾ ಗ್ರಾಮದಲ್ಲಿ  ಮರಳು ಮಾಫ಼ಿಯ ನಡೆಯುತ್ತಿದೆ ಎಂದು ತಮ್ಮ ಹಾಗೂ ಸುರೇಶ್ ಸ್ವಾಮಿರಾವ್ ವಿರುದ್ದ ಗಂಭೀರ ಆರೋಪ ಹೊರಿಸಿದಲ್ಲದೇ ಇದರ ಹಿಂದೆ ಶಾಸಕರ ಕೈವಾಡ ಇದೆ ಎಂದು ಆರೋಪಿಸಿದ್ದಾರೆ ಇದು ಸತ್ಯಕ್ಕೆ ದೂರವಾಗಿದ್ದು…

Read More